• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದೂ ಯಾತ್ರಿಕರಿಗೆ ರಕ್ಷಣೆ ನೀಡುವಂತೆ ರಾಷ್ಟ್ರಪತಿಗೆ ವಿಎಚ್.ಪಿ ಮನವಿ
ಜೂ.9ರಂದು ಜಮ್ಮು- ಕಾಶ್ಮೀರದಲ್ಲಿ ವೈಷ್ಟೋ ದೇವಿ ಕತ್ರಾದಿಂದ ಶಿವಖೋಡಿಗೆ ಸಂಚರಿಸುತ್ತಿದ್ದ ಹಿಂದೂ ಭಕ್ತರ ಬಸ್ಸಿನ ಮೇಲೆ ಪಾಕಿಸ್ತಾನ ಪೋಷಿತ ಇಸ್ಲಾಮಿಕ್ ಜಿಹಾದಿ ಭಯೋತ್ಪಾದಕರು ಕೃತ್ಯವನ್ನು ನಡೆಸಿದ್ದು. ಇದರಲ್ಲಿ 10 ನಿರ್ದೋಷಿ ಹಿಂದೂ ಯಾತ್ರಿಕರು ಮರಣ ಹೊಂದಿದ್ದು, ಸುಮಾರು ನಲವತ್ತು ಜನ ತೀವ್ರವಾಗಿ ಗಾಯಗೊಂಡಿರುತ್ತಾರೆ. ಈ ಕ್ರೂರ ಕೃತ್ಯದಿಂದ ಸಂಪೂರ್ಣ ದೇಶ ಆಘಾತಗೊಂಡಿದೆ ಮತ್ತು ತೀವ್ರ ಆಕ್ರೋಶದಲ್ಲಿದೆ.
ರಾಜಕಾರಣದ ಮೌಲ್ಯ ಕುಸಿತಕ್ಕೆ ಮತದಾರರು ಹೊಣೆಗಾರರು
ಭಾರತಕ್ಕೆ ಪ್ರಜಾಪ್ರಭುತ್ವ ಆಡಳಿತ ಹೊಸದೇನೂ ಅಲ್ಲ. ಪುರಾತನ ಭಾರತದ ವೈಶಾಲಿ. ಲಿಚ್ಛವಿ, ಕುಶಾನ ಮುಂತಾದ ಗಣರಾಜ್ಯಗಳು ಪ್ರಜಾಪ್ರಭುತ್ವದ ರೂಪುರೇಷೆಗಳನ್ನು ಜಗತ್ತಿಗೆ ಪರಿಚಯಿಸಿದ್ದವು. ಆದರೆ, ಆಧುನಿಕ ಪ್ರಜಾಪ್ರಭುತ್ವವು ಜಾತೀಯತೆ, ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಚುನಾವಣಾ ಅಕ್ರಮ ಮುಂತಾದ ಕಲುಷಿತ ಮಾರ್ಗದಿಂದ ಅರ್ಥ ಕಳೆದುಕೊಳ್ಳುತ್ತಿದೆ.
ಹುಣಸೂರು ರೋಟರಿಗೆ ಪ್ಲಾಟಿನಂ ಪ್ಲಸ್ ಪ್ರಶಸ್ತಿಯ ಗರಿ..!
ಹುಣಸೂರು ರೋಟರಿ ಸಂಸ್ಥೆ ಪ್ರಸ್ತುತ ಸಾಲಿನಲ್ಲಿ 310ಕ್ಕೂ ಹೆಚ್ಚು ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ನಡೆಸಿದೆ. ಮುಖ್ಯವಾಗಿ ಸರ್ವಿಸ್ ಪ್ರಾಜೆಕ್ಟ್ ವಿಭಾಗದಲ್ಲಿ ರೋಟರಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಬಹುಮಾನ, ಮೆಂಬರ್ ಷಿಪ್ ಡೆವಲಪ್ ಮೆಂಟ್ ವಿಭಾಗದಲ್ಲಿ ತೃತೀಯ ಬಹುಮಾನ, ಜಿಲ್ಲಾ ಪ್ರಾಜೆಕ್ಟ್ ಆದ ರಸ್ತೆ ಸುರಕ್ಷತೆ ವಿಭಾಗದಲ್ಲಿ ಸ್ಪೆಷಲ್ ಅಪ್ರೇಸಿಯೇಷನ್ ಮನ್ನಣೆ ದೊರಕಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿಯೇ ಬಸ್‌ಗೆ ‘ಬರ’..!

ಹುಲ್ಲಹಳ್ಳಿಯು ನಂಜನಗೂಡು ತಾಲೂಕಿನ ಬಹುದೊಡ್ಡ ಹೋಬಳಿ ಕೇಂದ್ರ  ಇಂತಹ ದೊಡ್ಡ ಗ್ರಾಮಕ್ಕೆ ನಂಜನಗೂಡಿನಿಂದ ಹುಲ್ಲಹಳ್ಳಿ ಮಾರ್ಗವಾಗಿ ಸಾಕಷ್ಟು ಬಸ್ ವ್ಯವಸ್ಥೆ ಇಲ್ಲದೆ ಗಂಟೆಗಟ್ಟಲೆ ಕಾಯುವಂತಹ ಸ್ಥಿತಿ ನಿರ್ಮಾಣವಾಗಿದೆ.

ಉದ್ಯೋಗಸ್ಥರಿಗೆ ಭಾವನಾತ್ಮಕವಾಗಿ ಬೆರೆಯುವ ಬುದ್ಧಿವಂತಿಕೆಯೂ ಅಗತ್ಯ: ಪ್ರೊ.ಎನ್.ಕೆ.ಲೋಕನಾಥ್
ಯಾವುದೇ ಕೈಗಾರಿಕೆ, ಸಂಸ್ಥೆಗಳಲ್ಲಿ ಕೆಲಸ ಮಾಡುವಾಗ ಕೇವಲ ಕ್ಷೇತ್ರದ ಜ್ಞಾನ, ಬುದ್ಧಿವಂತಿಕೆ ಪಡೆದಿದ್ದರೆ ಸಾಲದು. ಕೃತಕ ಬುದ್ದಿಮತ್ತೆ ಬುದ್ದಿವಂತಿಕೆಗೆ ಮತ್ತಷ್ಟು ಉತ್ತೇಜನಕಾರಿಯಾಗಿ ಕೆಲಸ ಮಾಡುತ್ತದೆ. ಅನೇಕ ಕ್ಷೇತ್ರಗಳಿಗೆ ಸಂಬಂಧಿಸಿದ ವಿಷಯವನ್ನು ಹೊಂದಿರುವ ಏಕೈಕ ಕ್ಷೇತ್ರವೆಂದರೆ ಅದು ಭೂ ವಿಜ್ಞಾನ. ಪ್ರತಿಯೊಬ್ಬ ವಿದ್ಯಾರ್ಥಿಯೂ ಶಿಕ್ಷಣ ಪಡೆಯುವಾಗ ಬದಲಾಗುತ್ತಿರುವ ಪರಿಸರಕ್ಕೆ ತಕ್ಕಂತೆ ತಮ್ಮ ಅಭ್ಯಾಸ ಕ್ರಮವನ್ನೂ ಪರಿವರ್ತಿಸಿಕೊಳ್ಳಬೇಕಾದ ಅಗತ್ಯತೆ ಇದೆ.
ರಾಷ್ಟ್ರೀಯ ಪತಂಗ ಸ್ಪರ್ಧೆಯ ಪೋಸ್ಟ್ ಕಾರ್ಡ್ ಚಿತ್ರಕಲಾ ಸ್ಪರ್ಧೆ
ಇಂದಿನ ಡಿಜಿಟಲ್ ಯುಗದಲ್ಲಿ ವಿದ್ಯಾರ್ಥಿಗಳಿಗೆ ಅಂಚೆ ಕಚೇರಿಯ ಪರಿಚಯವೇ ಇಲ್ಲ ಅದರಲ್ಲೂ ಪೋಸ್ಟ್ ಕಾರ್ಡ್ ಪರಿಚಯವಂತು ಇಲ್ಲವೇ ಇಲ್ಲ. ಪೋಸ್ಟ್ ಕಾರ್ಡ್ ಬರೆಯುವ ಸಂಸ್ಕೃತಿಯು ನಿಂತು ಹೋಗಿದೆ. ವಿದ್ಯಾರ್ಥಿಗಳಿಗೆ ಪೋಸ್ಟ್ ಕಾರ್ಡ್ ಪರಿಚಯಿಸುವುದು, ಪತಂಗ ಸಪ್ತಾಹ, ಪತಂಗಗಳ ಮಹತ್ವ ತಿಳಿಸುವುದು, ಪತಂಗಗಳಿಗೂ ಮತ್ತು ಚಿಟ್ಟೆಗಳಿಗೂ ಇರುವ ವ್ಯತ್ಯಾಸ ತಿಳಿಸುವುದಕ್ಕಾಗಿ ಈ ರಾಜ್ಯಮಟ್ಟದ ಪೋಸ್ಟ್ ಕಾರ್ಡ್ ಚಿತ್ರಕಲಾ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ.
ಜೆಎಸ್ಎಸ್ ಉನ್ನತ ಶಿಕ್ಷಣ, ಸಂಶೋಧನಾ ಅಕಾಡೆಮಿಗೆ ಸುಸ್ಥಿರ ಅಭಿವೃದ್ಧಿ ಗುರಿಗಳಲ್ಲಿ ಅತ್ಯುನ್ನತ ರ್‍ಯಾಂಕ್‌
ಜೆಎಸ್ಎಸ್ ಉನ್ನತ ಶಿಕ್ಷಣ ಸಂಸ್ಥೆ ಮತ್ತು ಸಂಶೋಧನಾ ಅಕಾಡೆಮಿಯ ಕೈಗೆಟುಕುವ ಮತ್ತು ಶುದ್ಧ ಶಕ್ತಿ ವಿಷಯದಲ್ಲಿ 12ನೇ ಸ್ಥಾನ, ಬಡತನ ನಿರ್ಮೂಲನೆ ವಿಷಯದಲ್ಲಿ 21ನೇ ಸ್ಥಾನ, ಭೂಮಿಯ ಮೇಲಿನ ಜೀವನ ವಿಷಯದಲ್ಲಿ 49ನೇ ಸ್ಥಾನ, ಶುದ್ಧ ಜಲ ಮತ್ತು ನೈರ್ಮಲ್ಯ ವಿಷಯದಲ್ಲಿ 60ನೇ ಸ್ಥಾನ ಹಾಗೂ ಜಬ್ದಾರಿಯುತ ಉತ್ಪಾದನೆ ಮತ್ತು ಬಳಕೆ ವಿಷಯದಲ್ಲಿ 78ನೇ ಸ್ಥಾನವನ್ನು ಗಳಿಸಿದೆ.
ವಿದ್ಯಾರ್ಥಿಗಳ ಸಮಸ್ಯೆಗಳನ್ನು ಶೂನ್ಯಕ್ಕೆ ಇಳಿಸಿ: ಪ್ರೊ.ಶರಣಪ್ಪ ಹಲಸೆ ಸಲಹೆ
ವಿದ್ಯಾರ್ಥಿಗಳಿಗೆ ಪ್ರವೇಶಾತಿ, ಅಂಕಪಟ್ಟಿ, ನೈಜ ಪ್ರಮಾಣಪತ್ರ ಸೇರಿದಂತೆ ಹತ್ತು ಹಲವು ಸಮಸ್ಯೆಗಳಿರುತ್ತವೆ. ಅವರು ಕರೆ ಮಾಡಿದಾಗ ಮಾಹಿತಿ ಒದಗಿಸುವುದು ಸವಾಲಿನ ಕೆಲಸ. ವಿದ್ಯಾರ್ಥಿಗಳ ಅನುಕೂಲಕ್ಕಾಗಿಯೇ ಕಲಿಕಾರ್ಥಿ ಕಲ್ಯಾಣ ಕೇಂದ್ರ ತೆರೆದು, ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ನಾನು ದೇಶದ ಬೇರೆ ಬೇರೆ ಮುಕ್ತ ವಿವಿಗಳಿಗೆ ಭೇಟಿ ನೀಡಿದ್ದೇನೆ. ಎಲ್ಲಿಯೂ ಕೂಡ ಈ ರೀತಿಯ ಸೌಲಭ್ಯಗಳಿಲ್ಲ.
ನೂತನ ತಾಂತ್ರಿಕತೆಗಳ ಅಳವಡಿಕೆಯಿಂದ ಹೆಚ್ಚಿನ ಇಳುವರಿ: ಡಾ.ಬಿ.ಎಸ್. ಚಂದ್ರಶೇಖರ್
ಮೈಸೂರು ಜಿಲ್ಲೆಯ ಎಲ್ಲಾ ತಾಲೂಕುಗಲ್ಲಿ ಈಗಾಗಲೇ ಮುಂಗಾರಿನ ಕೃಷಿ ಚಟುವಟಿಕೆಗಳು ಪ್ರಾರಂಭವಾಗಿದ್ದು, ಭತ್ತ, ರಾಗಿ, ಮುಸುಕಿನಜೋಳ ಜಿಲ್ಲೆಯ ಬಹು ಮುಖ್ಯ ಬೆಳೆಗಳಾಗಿವೆ. ಈ ನಿಟ್ಟಿನಲ್ಲಿ ಕೃಷಿ ವಿವಿ ಅಭಿವೃದ್ಧಿಪಡಿಸಿರುವ ನೂತನ ತಳಿಗಳು ಹಾಗೂ ವೈಜ್ಞಾನಿಕ ತಾಂತ್ರಿಕತೆಗಳನ್ನು ಅಳವಡಿಸಿಕೊಂಡು ಉತ್ತಮ ಬೆಳೆ ಬೆಳೆದು ರೈತರು ತಮ್ಮ ಆದಾಯವನ್ನು ದ್ವಿಗುಣಗೊಳಿಸಿಕೊಳ್ಳಲು ಈ ಕಾರ್ಯಕ್ರಮವು ನೆರವಾಗಲಿದೆ.
ಮೈಸೂರಿನ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸುವೆ: ಸಂಸದ ಯದುವೀರ್
ಚಾಮುಂಡಿ ಬೆಟ್ಟ ಒಂದು ಧಾರ್ಮಿಕ ಕ್ಷೇತ್ರ. ಅಲ್ಲಿಗೆ ರೋಪ್ ವೇ ಅಗತ್ಯವಿಲ್ಲ. ಇನ್ನು ವಿಮಾನ ನಿಲ್ದಾಣ ವಿಸ್ತರಣೆ, ಹೆಚ್ಚು ವಿಮಾನಗಳ ಹಾರಾಟ ವ್ಯವಸ್ಥೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಮೈಸೂರಿನಲ್ಲಿರುವ ಪ್ರವಾಸಿ ತಾಣಗಳಿಗೆ ಸೂಕ್ತ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳ ಜತೆ ಮಾತನಾಡಿ ಕ್ರಮ ಕೈಗೊಳ್ಳುತ್ತೇನೆ.
  • < previous
  • 1
  • ...
  • 342
  • 343
  • 344
  • 345
  • 346
  • 347
  • 348
  • 349
  • 350
  • ...
  • 481
  • next >
Top Stories
ಭ್ರಷ್ಟಾಚಾರ ಮಾಡಿದ್ದು ಸಾಬೀತಾದರೆ ಜೈಲಿಗೆ ಹೋಗಲು ಸಿದ್ಧ : ಶ್ರೀರಾಮುಲು
ಡಯಾಬಿಟೀಸ್ ಬಾಧಿತರಿಗಾಗಿ ಹುಟ್ಟಿದ ನಂದಿನಿ ಸ್ವಾದ್‌ ರೊಟ್ಟಿ
ಕೌಶಲ್ಯಾಧಾರಿತ ವಿಷಯ : 10ನೇ ಕ್ಲಾಸ್‌ ಮಕ್ಕಳು ಅತಂತ್ರ
ವೀರಶೈವ ಪಂಚ ಪೀಠಾಧೀಶರಿಂದ 12 ನಿರ್ಣಯ
ರಾಜ್ಯಾದ್ಯಂತ ಸ್ಮಾರ್ಟ್‌ ಮೀಟರ್‌ ಕಡ್ಡಾಯಕ್ಕೆ 2% ಹೆಚ್ಚುವರಿ ತೆರಿಗೆ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved