• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮದ್ಯದಂಗಡಿ ತೆರೆಯಲು ಅವಕಾಶ ನೀಡದಂತೆ ಗ್ರಾಮಸ್ಥರ ಪ್ರತಿಭಟನೆ
ಗ್ರಾಮದಲ್ಲಿ ಕುಡಿತದಿಂದ ಅವಘಡಗಳು ನಡೆಯುತ್ತಿದ್ದರೂ ಪೊಲೀಸ್ ಅಧಿಕಾರಿಗಳಾಗಲೀ, ಅಬಕಾರಿ ಅಧಿಕಾರಿಗಳಾಗಲೀ ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಕಂಡರೂ ಕಾಣದಂತೆ ನಿರ್ಲಕ್ಷಿಸುತ್ತಿದ್ದಾರೆ. ಗ್ರಾಮದಲ್ಲಿ ಕೆಲವು ದುಷ್ಟ ವ್ಯಕ್ತಿಗಳು ಮತ್ತೊಂದು ಹೊಸ ಬಾರ್ ಅಂಡ್ ರೆಸ್ಟೋರೆಂಟ್ ಸ್ಥಾಪನೆ ಮಾಡಲು ಕಟ್ಟೆಮಳಲವಾಡಿ ಗ್ರಾಪಂನಲ್ಲಿ ನಿರಾಕ್ಷೇಪಣಾ (ಎನ್ ಒ.ಸಿ) ಪತ್ರಕ್ಕೆ ಅರ್ಜಿ ಸಲ್ಲಿಸಿರುತ್ತಾರೆ.
ಪರಿಸರ ಉಳಿಸಲು ಅರಣ್ಯ ಇಲಾಖೆ ಜೊತೆ ಕೈಜೋಡಿಸುತ್ತಿರುವುದು ಸ್ವಾಗತಾರ್ಹ: ಪಿ.ಎ.ಸೀಮಾ
ಪರಿಸರ ಉಳಿಸುವುದು, ಗಿಡನೆಟ್ಟು ಪೋಷಿಸುವುದು ಕೇವಲ ಅರಣ್ಯ ಇಲಾಖೆಯ ಕೆಲಸವಲ್ಲ. ಇದು ಪ್ರತಿಯೊಬ್ಬರಿಗೂ ಸೇರಿದ್ದು. ಎಲ್ಲರ ಸಹಕಾರದಿಂದ ಮಾತ್ರ ಉತ್ತಮ ಪರಿಸರ ನಿರ್ಮಾಣ ಸಾಧ್ಯ. ಮರ- ಗಿಡೆಗಳನ್ನು ಬೆಳೆಸದಿದ್ದಲ್ಲಿ ಮಳೆಯಾಗುವುದಿಲ್ಲ. ಮಳೆಯಾಗದಿದ್ದಲ್ಲಿ ಬರಗಾಲದ ಪರಿಸ್ಥಿತಿ ನಿರ್ಮಾಣವಾಗುತ್ತದೆ.
ಡಾ.ರಾಜೀವ್ ತಾರಾನಾಥ್ ಭಾರತೀಯ ಸಂಗೀತದ ಧ್ರುವತಾರೆ: ಸುತ್ತೂರು ಶ್ರೀ
ಡಾ.ರಾಜೀವ್ ತಾರಾನಾಥ್ ಸಂಗೀತ ಕಛೇರಿ ಮತ್ತು ಪ್ರಾತ್ಯಕ್ಷಿಕೆಗಳ ಮೂಲಕ ಜಗತ್ತಿನಾದ್ಯಂತ ಪರಿಚಿತರಾಗಿದ್ದರು. ಸರ್ವಧರ್ಮ ಸಮಭಾವದ ಪ್ರತಿನಿಧಿಯಂತಿದ್ದರು. ಶ್ರೇಷ್ಠ ಕಲಾವಿದರಾಗಿದ್ದಂತೆಯೇ ಶ್ರೇಷ್ಠ ಮಾನವತಾವಾದಿಯೂ ಆಗಿದ್ದರು. ಬಡವರು ಹಾಗೂ ದೀನದಲಿತರಿಗೆ ಅವರ ಸಹಾಯಹಸ್ತ ಸದಾ ಮುಕ್ತವಾಗಿರುತ್ತಿತ್ತು.
ತರಬೇತಿ ಹೊಂದಿದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ
ಭಾರತ ಸರ್ಕಾರದ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತಾ ಸಚಿವಾಲಯದ ಪ್ರಾಯೋಜಕತ್ವದಲ್ಲಿ ಮೈಸೂರಿನ ಜೆಎಸ್ಎಸ್ ಮಹಾವಿದ್ಯಾಪೀಠದ ಆಶ್ರಯದಲ್ಲಿ ಕಾರ್ಯಕ್ರಮ ನಿರ್ವಹಿಸಲಾಗುತ್ತಿದೆ, ಮೈಸೂರು ಜಿಲ್ಲೆಯ ಒಂಬತ್ತು ತಾಲೂಕುಗಳಲ್ಲಿ ತರಬೇತಿ ನೀಡಲಾಗುತ್ತಿದ್ದು, ಭಾರತ ಸರ್ಕಾರದ ಈ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು 1986ರಿಂದ ಪ್ರಾರಂಭಗೊಳಿಸಲಾಗಿದೆ.
ಜೂನ್‌ 15, 16 ರಂದು ನಂಜರಾಜ ಬಹದ್ದೂರ್ ಛತ್ರದಲ್ಲಿ ಹಲಸಿನ ಹಬ್ಬ
ಹಲಸಿನ ಮಹತ್ವ ಸಾರುವ ಮೇಳದಲ್ಲಿ, ಕೆಂಪು, ಹಳದಿ ಮತ್ತು ಬಿಳಿ ಹಲಸಿನ ತಳಿ ಹಣ್ಣುಗಳು ತಿನ್ನಲು ಸಿಗಲಿವೆ. ಹಲಸಿನ ಐಸ್ ಕ್ರೀಂ, ಚಿಪ್ಸ, ಚಾಕೋಲೇಟ್, ಹಪ್ಪಳ, ಹಲ್ವ, ಕಬಾಬ್, ಹೋಳಿಗೆ, ವಡೆ, ದೋಸೆ , ಪಲ್ಯ , ಬಿರಿಯಾನಿಯ ಮಳಿಗೆಗಳು ಬರಲಿವೆ. ಚಿಕ್ಕನಾಯಕನಹಳ್ಳಿ, ನಾಗರಹೊಳೆ ಕಾಡು, ಕೊಳ್ಳೇಗಾಲ, ತಮಿಳುನಾಡಿನ ಪನ್ನರ್ತಿಯ ಗುಣಮಟ್ಟದ ಹಲಸಿನ ಹಣ್ಣುಗಳು ಮಾರಾಟಕ್ಕೆ ಬರಲಿವೆ.
ಭಾರತೀಯ ನ್ಯಾಯ ಸಂಹಿತೆಯು ಐಪಿಸಿಯ ಬದಲಾದ ಸ್ವರೂಪ: ಡಿ.ವಿ.ಗುರುಪ್ರಸಾದ್
ಭಾರತೀಯ ನ್ಯಾಯ ಸಂಹಿತೆಯಲ್ಲಿ ಇವೆಲ್ಲವನ್ನೂ ಸೆಕ್ಷನ್ 2ರ ಅಡಿಯಲ್ಲಿ ತರಲಾಗಿದೆ. ಐಪಿಸಿಯಲ್ಲಿದ್ದ 175 ಸೆಕ್ಷನ್ ಗಳನ್ನು ಮಾರ್ಪಾಡು ಮಾಡಲಾಗಿದೆ. 22 ಸೆಕ್ಷನ್ ಗಳನ್ನು ಕೈ ಬಿಡಲಾಗಿದೆ. 8 ಹೊಸ ಸೆಕ್ಷನ್ ಗಳ ಸೇರ್ಪಡೆಯಾಗಿದೆ. ಇದರಿಂದ ಒಂದೇ ಸಮನಾದ ಅಪರಾಧ ಮತ್ತು ಅವುಗಳ ಶಿಕ್ಷೆಯನ್ನು ಒಂದೇ ಅಧ್ಯಾಯದ ಅಡಿ ತರಲಾಗಿದೆ.
ಚುನಾವಣೆ ವೇಳೆ ಭರವಸೆ ನೀಡಿದಂತೆ ಕುಮಾರಸ್ವಾಮಿ ಕಾವೇರಿ ಸಮಸ್ಯೆ ಬಗೆಹರಿಸಲಿ: ಎಂ. ಲಕ್ಷ್ಮಣ
ಚುನಾವಣೆ ವೇಳೆ ತಾವು ಮತ್ತು ತಮ್ಮ ತಂದೆ ಎಚ್.ಡಿ. ದೇವೇಗೌಡರು ನೀಡಿದ್ದ ಭರವಸೆಯನ್ನು ಚುನಾವಣೆ ಬಳಿಕ ಮರೆಯಬೇಡಿ. ತಾವು ಪ್ರಧಾನಿ ನರೇಂದ್ರ ಮೋದಿ ಅವರೊಡನೆ ಒಡನಾಟ ಹೊಂದಿದ್ದೀರಿ. ಕೇಂದ್ರದಲ್ಲಿ ಪ್ರಮುಖ ಖಾತೆ ಹೊಂದಿದ್ದೀರಿ. ಈ ವೇಳೆ ಮೇಕೆದಾಟು ಬಳಿ ಜಲಾಶಯ ನಿರ್ಮಾಣಕ್ಕೆ ಅನುಮತಿ ಕೊಡಿಸುತ್ತೀರಾ..?
ಬಡತನವೇ ಬಾಲ ಕಾರ್ಮಿಕ ಪದ್ಧತಿಗೆ ಕಾರಣ: ಲೋಕೇಶ್
ಬಾಲ ಕಾರ್ಮಿಕ ಪದ್ಧತಿಯು ಎಲ್ಲೆಡೆಯೂ ಇರುವ ಸಮಸ್ಯೆ. 18ನೇ ಶತಮಾನದ ಕೈಗಾರಿಕಾ ಕ್ರಾಂತಿಯಿಂದ ಈ ಸಮಸ್ಯೆ ಆರಂಭವಾಯಿತು. ಜರ್ಮನಿ, ಬಾಲ ಕಾರ್ಮಿಕಾ ಪದ್ಧತಿ ತಡೆಯಲು 1839ರಲ್ಲಿ ಕಾನೂನು ಮಂಡಿಸಿತು. ಭಾರತದಲ್ಲಿ ಸುಮಾರು 3ನೇ ಶತಮಾನದಲ್ಲಿ ಗೃಹೋಪಯೋಗಿ ಕೆಲಸಕ್ಕೆ ಮಕ್ಕಳನ್ನು ಖರೀದಿಸಲಾಗುತ್ತಿತ್ತು ಎಂದು ಅರ್ಥಶಾಸ್ತ್ರದಲ್ಲಿ ಉಲ್ಲೇಖವಾಗಿದೆ.
ಸುರಕ್ಷಿತ ಜೀವನ, ಪ್ರಜ್ಞಾವಂತ ಪ್ರಜೆಯಾಗಲು ಶಿಕ್ಷಣ ಅವಶ್ಯಕ: ರವೀಂದ್ರ ಹೆಗಡೆ
ಮೂಲಭೂತ ಹಕ್ಕಾದ ಶಿಕ್ಷಣವು ಪ್ರತಿಯೊಬ್ಬರಿಗೂ ದೊರೆಯಬೇಕು. ಬಾಲ ಕಾರ್ಮಿಕ ಮಕ್ಕಳಿಗೆ ಶಿಕ್ಷಣದ ಅರಿವನ್ನು ಮೂಡಿಸಿ ಅವರನ್ನು ಶಾಲೆಗೆ ಹೋಗುವಂತೆ ಪ್ರೇರೇಪಿಸಬೇಕು. ಬೃಹತ್ ನಗರಗಳಲ್ಲಿ, ಹೋಟೆಲ್ ಗಳಲ್ಲಿ, ಗುಜರಿ ಅಂಗಡಿಗಳಲ್ಲಿ, ಕಾರ್ಖಾನೆಗಳಲ್ಲಿ ಮುಂತಾದ ಕಡೆಗಳಲ್ಲಿ 14 ವರ್ಷದೊಳಗಿನ ಮಕ್ಕಳನ್ನು ಬಾಲಕಾರ್ಮಿಕರಾಗಿ ಬಳಸಿಕೊಳ್ಳುತ್ತಿರುವುದನ್ನು ತಡೆಗಟ್ಟಬೇಕು.
ತೋಟಗಾರಿಕೆ ಬೆಳೆಗಳ ಮಾರುಕಟ್ಟೆ ಲಾಭ ತಿಳಿಸುವಲ್ಲಿ ಬಾನುಲಿ ಕಾರ್ಯಕ್ರಮ ಯಶಸ್ವಿ: ಪಿ.ಎಂ ಸೊಬರದ
ಆಕಾಶವಾಣಿ ಎಂದರೆ ಒಂದು ಕ್ರಿಯೇಟಿವಿಟಿ ಇರುತ್ತದೆ. ಅದರಲ್ಲಿ ಜನರಿಗೆ ಹಾಗೂ ರೈತರಿಗೆ ಉಪಯುಕ್ತವಾಗುವ ಮಾಹಿತಿಯನ್ನು ವಿಭಿನ್ನ ರೀತಿಯ ಕಾರ್ಯಕ್ರಮಗಳ ಮೂಲಕ ತಿಳಿಸಲಾಗುತ್ತದೆ. ಈ ನಿಟ್ಟಿನಲ್ಲಿ ರೈತರಿಗೆ ಸಹಾಯ ಆಗುವಂತೆ ಸತತ 46 ಬಾನೂಲಿ ಸರಣಿ ಕಾರ್ಯಕ್ರಮ ಮಾಡಿರುವುದರ ಪರಿಣಾಮವಾಗಿ ಇಂದು ಸಾಕಷ್ಟು ರೈತರು ಸಂತೋಷ ವ್ಯಕ್ತಪಡಿಸಿರುವುದನ್ನು ಕಾಣಬಹುದಾಗಿದೆ.
  • < previous
  • 1
  • ...
  • 343
  • 344
  • 345
  • 346
  • 347
  • 348
  • 349
  • 350
  • 351
  • ...
  • 481
  • next >
Top Stories
ಭ್ರಷ್ಟಾಚಾರ ಮಾಡಿದ್ದು ಸಾಬೀತಾದರೆ ಜೈಲಿಗೆ ಹೋಗಲು ಸಿದ್ಧ : ಶ್ರೀರಾಮುಲು
ಡಯಾಬಿಟೀಸ್ ಬಾಧಿತರಿಗಾಗಿ ಹುಟ್ಟಿದ ನಂದಿನಿ ಸ್ವಾದ್‌ ರೊಟ್ಟಿ
ಕೌಶಲ್ಯಾಧಾರಿತ ವಿಷಯ : 10ನೇ ಕ್ಲಾಸ್‌ ಮಕ್ಕಳು ಅತಂತ್ರ
ವೀರಶೈವ ಪಂಚ ಪೀಠಾಧೀಶರಿಂದ 12 ನಿರ್ಣಯ
ರಾಜ್ಯಾದ್ಯಂತ ಸ್ಮಾರ್ಟ್‌ ಮೀಟರ್‌ ಕಡ್ಡಾಯಕ್ಕೆ 2% ಹೆಚ್ಚುವರಿ ತೆರಿಗೆ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved