• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಗೀತ ಸಾಮ್ರಾಗ್ನಿ ಪಂಡಿತ್ ರಾಜೀವ್ ತಾರಾನಾಥ್‌ ಪಂಚಭೂತಗಳಲ್ಲಿ ಲೀನ
ಹಿಂದೂಸ್ಥಾನಿ ಸಂಗೀತದಲ್ಲಿ ಪ್ರಖ್ಯಾತರಾಗಿದ್ದ ರಾಜೀವ್ ತಾರಾನಾಥ್ ಅವರ ಪಾರ್ಥಿವ ಶರೀರಕ್ಕೆ ಜಿಲ್ಲಾಡಳಿತದಿಂದ ಸಕಲ ಸರ್ಕಾರಿ ಗೌರವ ಸಲ್ಲಿಸಲಾಯಿತು. ತಮ್ಮ ಸಂಗೀತದ ಮೂಲಕ ಕೋಟ್ಯಂತರ ಮಂದಿಯ ಮನ ಗೆದ್ದಿದ್ದ ರಾಜೀವ್ ತಾರಾನಾಥ್ ಅವರ ಪಾರ್ಥಿವ ಶರೀರವನ್ನು ಕುವೆಂಪುನಗರದ ಪಂಚಮಂತ್ರ ರಸ್ತೆಯ ಅವರ ನಿವಾಸದಲ್ಲಿ ಇರಿಸಿ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿತ್ತು.
ಬಸವಣ್ಣ ಈ ಜಗತ್ತು ಕಂಡ ಶ್ರೇಷ್ಠ ಸಂತ: ಸುತ್ತೂರುಶ್ರೀ
ರಷ್ಯಾ ಕ್ರಾಂತಿ, ಕಾರ್ಲ್ ಮಾರ್ಕ್ಸ್ ತತ್ವಗಳು ಜಗತ್ತಿನಲ್ಲಿ ಶಾಶ್ವತ ಎಂದು ಭಾವಿಸಲಾಗಿತ್ತು, ಆದರೆ ಕಾಲಚಕ್ರ ಉರುಳಿದಂತೆ ಬಹಳ ಕಾಲ ಉಳಿಯಲಿಲ್ಲ, ಬಸವಣ್ಣ 12 ಶತಮಾನದಲ್ಲಿ ಕೈಗೊಂಡ ಸಾಮಾಜಿಕ ಕ್ರಾಂತಿ ಇಂದಿಗೂ ಫಲ ನೀಡುತ್ತಿವೆ, ಸಮಾನತೆ, ಮಹಿಳಾ ಸ್ವಾತಂತ್ರ್ಯ, ಶೋಷಿತರ ಧ್ವನಿಯಾದ ಬಸವಣ್ಣ, ಕಾಯಕಕ್ಕೆ ನೀಡಿದ ಮಹತ್ವ ಅಮೂಲ್ಯವಾದುದು.
ಡಿಸಿಸಿ ಬ್ಯಾಂಕಿನ ಆಯ್ದ ಸದಸ್ಯರು ಯಾಚೇನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಭೇಟಿ
ತಮಿಳುನಾಡು, ರಾಜಸ್ಥಾನ, ಮಹಾರಾಷ್ಟ್ರ, ಆಂಧ್ರಪ್ರದೇಶ ಮೊದಲಾದ ರಾಜ್ಯಗಳಿಗೆ ಡಿಸಿಸಿ ಬ್ಯಾಂಕಿನ ಆಯ್ದ ಸದಸ್ಯರು ಭೇಟಿ ನೀಡಿ ಮಾಹಿತಿ ಪಡೆಯುತ್ತಿದ್ದಾರೆ. ಅದೇ ರೀತಿ ವಿವಿಧ ರಾಜ್ಯದ ಡಿಸಿಸಿ ಬ್ಯಾಂಕ್‌ನ ಆಯ್ದ ಸದಸ್ಯರು, ಯಾಚೇನಹಳ್ಳಿ ಗ್ರಾಮದ ಪ್ರಾಥಮಿಕ ಸಹಕಾರ ಸಂಘಕ್ಕೆ ಭೇಟಿ ನೀಡಿದರು.
ನಿವೃತ್ತರಿಗೆ ಇಪಿಎಫ್ ಪಿಂಚಣಿ ನೀಡಲು ವಿಳಂಬ ಖಂಡಿಸಿ ಮನ್ ಮುಲ್ ನಿವೃತ್ತ ನೌಕರರ ಪ್ರತಿಭಟನೆ
1995 ರಲ್ಲಿ ಕೇಂದ್ರ ಸರ್ಕಾರ ಇಪಿಎಫ್ ಕಾಯ್ದೆಗೆ ತಿದ್ದುಪಡಿ ತಂದು ಕುಟುಂಬ ಪಿಂಚಣಿ ಯೋಜನೆ ಬದಲಿಗೆ ಇಪಿಎಫ್ ಕಾಯ್ದೆ ಜಾರಿಗೆ ತಂದಿದೆ. ಆರಂಭದಲ್ಲಿ ದೇಶಾದ್ಯಂತ ಸುಮಾರು 24 ಸಾವಿರಕ್ಕೂ ಹೆಚ್ಚು ಮಂದಿಗೆ ನಿವೃತ್ತರಿಗೆ ವಾಸ್ತವ ವೇತನದ ಮೇಲೆ ಇಪಿಎಫ್ ಪಿಂಚಣಿ ಮಂಜೂರು ಮಾಡಿ ಕೆಲ ವರ್ಷ ಪಾವತಿಸಿ, ಕೆಲವರಿಗೆ ನಿಲ್ಲಿಸಿ ಪಕ್ಷಪಾತ ಮಾಡಲಾಗುತ್ತಿದೆ.
ವಿ.ಶ್ರೀನಿವಾಸಪ್ರಸಾದ್ ರಾಜಕೀಯ ಕ್ಷೇತ್ರದ ದೊಡ್ಡ ಆಲದ ಮರ: ಎಚ್‌.ವಿಶ್ವನಾಥ್‌
ದೇಶದ ದಲಿತ ನಾಯಕರ ಸಾಲಿನಲ್ಲಿ ಅಗ್ರಪಂಕ್ತಿ ನಾಯಕರ ಸಾಲಿಗೆ ನಿಲ್ಲುವ ವಿ.ಶ್ರೀನಿವಾಸಪ್ರಸಾದ್‌ ಅವರ ಜೀವನ ಮತ್ತು ಸಾಧನೆ ಇತರೆ ರಾಜಕೀಯ ನಾಯಕರಿಗೆ ಅನುಕರಣೀಯ ಮತ್ತು ಮಾದರಿಯಾಗಿದ್ದು, ಅಂತಹಾ ಅಸಮಾನ್ಯ ವ್ಯಕ್ತಿ ನಮ್ಮ ನಾಡಿನಲ್ಲಿ ಜನಿಸಿದ್ದು, ಎಲ್ಲರ ಪುಣ್ಯ ವಿಶೇಷ.
ಪರಿಸರ ಸಂರಕ್ಷಣೆಗೆ ಎಲ್ಲರ ಸಹಭಾಗಿತ್ವ ತುಂಬಾ ಅಗತ್ಯ: ಡಾ.ಕೆ.ಎನ್. ಬಸವರಾಜ
ಅರಣ್ಯ ಇಲಾಖೆ ವತಿಯಿಂದ ಈ ವರ್ಷ 3.30 ಲಕ್ಷ ಸಸಿಗಳನ್ನೂ ರೈತರಿಗೆ ಮತ್ತು ಸಾರ್ವಜನಿಕರಿಗೆ ರಿಯಾಯತಿ ದರದಲ್ಲಿ ಒಂದು ಸಸಿಗೆ 3 ರಿಂದ 6 ರೂಪಾಯಿವರೆಗೆ ಕೊಡಲಾಗುತ್ತಿದೆ. ಇಲಾಖೆ ವತಿಯಿಂದಲೂ 1 ಲಕ್ಷ ಸಸಿಗಳನ್ನೂ ನೆಡಲಾಗುತ್ತಿದೆ. ಇಂದು ಜಾಗತೀಕರಣ ತಾಪಮಾನ ವ್ಯತ್ಯಾಸವಾಗುತ್ತಿದೆ ಹಾಗೂ ತಾಪಮಾನ ಏರುತ್ತಿದೆ. ಪ್ರಕೃತಿ ಮಾಡುವುದನ್ನು ಮನುಷ್ಯ ಯಾವಗಲೂ ಮಾಡಲಾರ.
ನೀಟ್ ಪ್ರವೇಶ ಪರೀಕ್ಷೆಯಲ್ಲಿನ ಅಕ್ರಮ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಎಐಡಿಎಸ್ಓ ಪ್ರತಿಭಟನೆ
ಜೂ.4ರಂದು ಪ್ರಕಟಗೊಂಡ ನೀಟ್ ಪರೀಕ್ಷಾ ಫಲಿತಾಂಶದ ಪಾರದರ್ಶಕತೆಯ ಕುರಿತು ದೇಶವ್ಯಾಪಿ ವಿದ್ಯಾರ್ಥಿಗಳು ಹಾಗೂ ಪೋಷಕರು ಹಲವಾರು ಪ್ರಶ್ನೆಗಳನ್ನು ಎತ್ತಿದ್ದಾರೆ. ಯುಜಿಸಿ ಪರೀಕ್ಷಾ ಮಾರ್ಗಸೂಚಿ ಅನ್ವಯ ಅಂಕಗಳನ್ನು ನೀಡಿದ್ದಲ್ಲಿ ವಿದ್ಯಾರ್ಥಿಗಳು ಪಡೆಯಬಹುದಾದ ಅಂಕಗಳೊಂದಿಗೆ, ಪ್ರಸ್ತುತ ಒಂದಿಷ್ಟು ವಿದ್ಯಾರ್ಥಿಗಳು ಪಡೆದಿರುವ ಅಂಕಗಳು ಹೊಂದಿಕೆಯಾಗುತ್ತಿಲ್ಲ.
ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ನಿಗದಿಗೆ ಆಗ್ರಹಿಸಿ ಮನವಿ ಸಲ್ಲಿಕೆ
ಪ್ರಸಕ್ತ ಸಾಲಿನಲ್ಲಿ ಬರಗಾಲದ ಹಿನ್ನೆಲೆಯಲ್ಲಿ ಕಬ್ಬು ಬೆಳೆ ಕಡಿಮೆ ಇದ್ದು ಕಬ್ಬು ಉತ್ಪಾದನೆ ವೆಚ್ಚ ಅಧಿಕವಾಗಿರುವ ಕಾರಣ ಟನ್‌ಕಬ್ಬಿಗೆ 4 ಸಾವಿರ ರೂ. ನಿಗದಿ ಪಡಿಸಬೇಕು. ಎಲ್ಲಾ ಬ್ಯಾಂಕ್‌ ಗಳಲ್ಲಿ ಸಹಕಾರ ಸಂಘಗಳ ಬ್ಯಾಂಕ್‌ ನಂತೆ ಬಡ್ಡಿ ರಹಿತ ಸಾಲ ನೀಡಲು ಕ್ರಮ ಕೈಗೊಳ್ಳಬೇಕು. ತೂಕದಲ್ಲಿ ಮೋಸ ಮಾಡುವ ಬಣ್ಣಾರಿ ಸಕ್ಕರೆ ಕಾರ್ಖಾನೆ ಈ ವ್ಯಾಪ್ತಿಯ ಕಬ್ಬನ್ನು ಬೇರೆ ಜಿಲ್ಲೆಗಳ ಕಾರ್ಖಾನೆಗಳಿಗೆ ಸಾಗಾಣಿಕೆ ಮಾಡಲು ನಿರ್ಬಂಧ ಹೇರಬಾರದು.
ಕೃತಿಗಳ ರಚನೆಗೆ ಕಾವ್ಯ ಮೀಮಾಂಸೆಯ ರಸಪಾಕವಿದ್ದಂತೆ: ಡಾ.ಹೊಂಬಯ್ಯ
ಭರತ, ಭಾಮಹ, ಆನಂದ ವರ್ಧನ, ದಂಡಿ, ವಾಮನ, ಕುಂತಕನಂತೆ, ಕನ್ನಡದ ಕವಿರಾಜಮಾರ್ಗಕಾರ, ಪಂಪ, ನಾಗವರ್ಮ, ಕೇಶಿರಾಜ, ಜಾಯಗೌಂಡನಂತಹ ಪ್ರಾಚೀನ ಮತ್ತು ಮಧ್ಯಕಾಲೀನ ಕಾವ್ಯ ಮೀಮಾಂಸಕರು ತಮ್ಮ ಕೃತಿಗಳಲ್ಲಿ ಮೀಮಾಂಸೆಯ ವಿಭಿನ್ನ ಆಯಾಮಗಳನ್ನು ತಿಳಿಸಿದ್ದಾರೆ.
ನಾಲ್ವರು ಆತ್ಮಹತ್ಯೆ ವಿಚಾರದಲ್ಲಿ ನಾನು ಜವಾಬ್ದಾರಿಯಿಂದ ನಡೆದುಕೊಂಡಿದ್ದೇನೆ: ಡಿ.ರವಿಶಂಕರ್‌
ವ್ಯಕ್ತಿಯೋರ್ವನ ಕಿರುಕುಳದಿಂದ ಮಹದೇವನಾಯಕನ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ಮಹದೇವನಾಯಕ ಮತ್ತು ಆತನ ಪುತ್ರಿ ಲೀಲಾವತಿ ಮೃತಪಟ್ಟಿದ್ದು, ಪತ್ನಿ ಗೌರಮ್ಮ ಅಪ್ರಾಪ್ತ ಬಾಲಕಿ ಬದುಕುಳಿದಿದ್ದು, ಈ ಪ್ರಕರಣದಲ್ಲಿ ಗ್ರಾಮದ ಮುಖಂಡರು ಮತ್ತು ನಾಯಕ ಸಮಾಜದ ಯಜಮಾನರ ಮಾತಿನಂತೆ ದೂರು ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ.
  • < previous
  • 1
  • ...
  • 344
  • 345
  • 346
  • 347
  • 348
  • 349
  • 350
  • 351
  • 352
  • ...
  • 481
  • next >
Top Stories
ಭ್ರಷ್ಟಾಚಾರ ಮಾಡಿದ್ದು ಸಾಬೀತಾದರೆ ಜೈಲಿಗೆ ಹೋಗಲು ಸಿದ್ಧ : ಶ್ರೀರಾಮುಲು
ಡಯಾಬಿಟೀಸ್ ಬಾಧಿತರಿಗಾಗಿ ಹುಟ್ಟಿದ ನಂದಿನಿ ಸ್ವಾದ್‌ ರೊಟ್ಟಿ
ಕೌಶಲ್ಯಾಧಾರಿತ ವಿಷಯ : 10ನೇ ಕ್ಲಾಸ್‌ ಮಕ್ಕಳು ಅತಂತ್ರ
ವೀರಶೈವ ಪಂಚ ಪೀಠಾಧೀಶರಿಂದ 12 ನಿರ್ಣಯ
ರಾಜ್ಯಾದ್ಯಂತ ಸ್ಮಾರ್ಟ್‌ ಮೀಟರ್‌ ಕಡ್ಡಾಯಕ್ಕೆ 2% ಹೆಚ್ಚುವರಿ ತೆರಿಗೆ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved