• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
12 ಶತಮಾನದ ವಚನಗಳು ಎಂದಿಗೂ ಚಿರಸ್ಥಾಯಿ
12ನೇ ಶತಮಾನಲ್ಲಿ ರಚಿತವಾದ ವಚನಗಳು ಇಂದಿಗೂ ಚಿರಸ್ಥಾಯಿಯಾಗಿ ನಿಲ್ಲಲು ವಚನಗಳಲ್ಲಿನ ಸರಳ ಬದುಕಿನ ಮಾರ್ಗದರ್ಶನ ಮತು ಶರಣರ ಸರಳ ಜೀವನಾದರ್ಶಗಳೇ ಕಾರಣ. ಆಡಂಬರದ ಬದುಕಿಗೆ ಮನಸೋತು, ಐಹಿಕ ಭೋಗಗಳಲ್ಲಿ ಮುಳುಗಿರುವ ಯುವ ಸಮೂಹ ಸಾಮಾಜಿಕ ಜಾಲತಾಣಗಳಲ್ಲಿ ಬದುಕು ಕಂಡುಕೊಂಡಿರುವುದು ದುರಂತಕ್ಕೆ ಹಾದಿಯಾಗಿದೆ.
ರಾಜ್ಯ ಮುಕ್ತ ವಿವಿ: ಮಾರ್ಗದರ್ಶಿಗೆ ಬೆಳ್ಳಿಹಬ್ಬದ ಸಂಭ್ರಮ
ವಿಶ್ವವಿದ್ಯಾನಿಲಯದಲ್ಲಿ ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳಿಗೆ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವ ನಿಟ್ಟಿನಲ್ಲಿ ಯುಜಿಸಿಯ 2023ರ ನಿಯಮಾವಳಿಯ ಪ್ರಕಾರ ಪ್ರತಿ ವಿಶ್ವವಿದ್ಯಾನಿಲಯದಲ್ಲಿ ಕಲಿಕಾರ್ಥಿ ಕಲ್ಯಾಣ ಕೇಂದ್ರ ಪ್ರಾರಂಭಿಸಲಾಗಿದೆ. ಈ ಕೇಂದ್ರವು ವಿದ್ಯಾರ್ಥಿಗಳ ಜೊತೆ ನಿರಂತರ ಹಾಗೂ ನೇರ ಸಂರ್ಪಕವನ್ನಿಟ್ಟುಕೊಂಡು, ಅವರ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತಾ ಬಂದಿದೆ.
ಬಡತನ, ಶೋಷಣೆ ವಿರುದ್ಧ ಹೋರಾಡಿ ಸಾಮಾಜಿಕ ನ್ಯಾಯ ನೀಡಿದವರು ಅರಸು: ಎಚ್.ಎ.ವೆಂಕಟೇಶ್ ಬಣ್ಣನೆ
ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಬಡವರು ಮತ್ತು ಶೋಷಿತರು ವಿಧಾನಸೌಧದ ಮೆಟ್ಟಿಲು ಹತ್ತುವ ಕನಸನ್ನು ಕಾಣದಿದ್ದ ಸಂದರ್ಭದಲ್ಲಿ ಜೊತೆಯಾಗಿ ಕೈಹಿಡಿದು ಕರೆದುಕೊಂಡು ಹೋಗಿ, ಸಾಮಾಜಿಕ ನ್ಯಾಯ ನೀಡಿದವರು. ಅವರ ಕಗ್ಗತ್ತಲಿನ ಬದುಕಿಗೆ ಬೆಳಕು ತೋರಿದರು. ಹೀಗಾಗಿ ಅವರನ್ನು ಕನ್ನಡನಾಡು ಯಾವಾಗಲೂ ಸ್ಮರಿಸಬೇಕು.
ಅಭಿವೃದ್ಧಿ ಕೆಲಸಗಳ ಜೊತೆಗೆ ಕಾಂಗ್ರೆಸ್ ಪಕ್ಷ ಸಂಘಟನೆಗೂ ಶ್ರಮಿಸುತ್ತೇನೆ: ಸಂಸದೆ ಪ್ರಿಯಾಂಕಾ
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಜನತೆ 90 ಸಾವಿರ ಮತಗಳ ಅಂತರದಿಂದ ನನ್ನನ್ನು ಗೆಲ್ಲಿಸಿದ್ದಾರೆ. ಕ್ಷೇತ್ರದ ಜನತೆ ಸ್ವಂತ ಮಗಳಂತೆ ಪ್ರೀತಿ ತೋರಿದರು. ನಾನು ರಾಜಕೀಯ ಪ್ರವೇಶಿಸಿದ್ದು ಮಹಿಳೆಯರಿಗೆ ಸಂತೋಷ ತಂದಿದ್ದು, ಅವರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತೇನೆ.
ಸೈದ್ಧಾಂತಿಕ ಹೋರಾಟದ ಹಿನ್ನೆಲೆಯುಳ್ಳ ನಾಯಕರು ಸೃಷ್ಟಿಯಾಗುತ್ತಿಲ್ಲ: ಚಿಂತಕ ನಾ.ದಿವಾಕರ
ಭಾರತೀಯ ರಾಜಕಾರಣದಲ್ಲಿ ನಾವು ಗುರುತಿಸಬಹುದಾದ ಬಹುದೊಡ್ಡ ನ್ಯೂನತೆ ಎಂದರೆ ಸೈದ್ಧಾಂತಿಕ ರಾಜಕಾರಣ. ಸಾಮಾನ್ಯ ಭಾಷೆಯಲ್ಲಿ ಹೇಳಾಗುವ ಸೈದ್ಧಾಂತಿಕ ರಾಜಕಾರಣ ಮೂಲತಃ ತತ್ವಾಧಾರಿತ ರಾಜಕೀಯವೇ ಹೊರತು ಅಧಿಕಾರದ ರಾಜಕೀಯವಲ್ಲ.
ಪರಿಸರ ದಿನಾಚರಣೆ ಹಬ್ಬವಾಗಲಿ: ಚಂದ್ರಶೇಖರ್
ಪರಿಸರ ಕಾಳಜಿ ಕೇವಲ ಸಮಾರಂಭದಲ್ಲಿ ವ್ಯಕ್ತಪಡಿಸಿದರೆ ಸಾಲದು, ಕುಟುಂಬ ನಿರ್ವಹಿಸುವ ಪ್ರತಿಯೊಬ್ಬರೂ ಮಕ್ಕಳಿಗೆ ಸಸಿ ನೆಡಲು ಪ್ರೇರಣೆ ನೀಡಿ ತ್ಯಾಜ್ಯ ಕಡಿತಗೊಳಿಸಬೇಕು. ಪರಿಸರ ದಿನವನ್ನು ಭಾವನಾತ್ಮಕ ಹಬ್ಬವಾಗಿ ಆಚರಣೆಗೆ ಸರ್ವರು ನಿತ್ಯ ಸಿದ್ಧರಾಗಬೇಕಾಗಿರುವುದು ಅವಶ್ಯವಾಗಿದೆ.
ನಾನು ಮಧ್ಯಪ್ರವೇಶ ಮಾಡದಿದ್ದರೆ ಇಡೀ ಘಟನೆ ಮುಚ್ಚಿ ಹಾಕುವ ವ್ಯವಸ್ಥಿತ ಹುನ್ನಾರ ನಡೆದಿತ್ತು: ಸಾ.ರಾ.ಮಹೇಶ್
ಆತ್ಮಹತ್ಯೆ ಪ್ರಯತ್ನದಲ್ಲಿ ಮೃತಪಟ್ಟ ಕುಟುಂಬದವರಿಗೆ 2 ಲಕ್ಷ ರು. ಸಹಾಯ ಧನವನ್ನು ವೈಯಕ್ತಿಕವಾಗಿ ನೀಡಿದ್ದೇನೆ ಎಂದು ಶಾಸಕ ಡಿ. ರವಿಶಂಕರ್ ಹೇಳಿಕೆ ನೀಡಿದ್ದು, ಆ ವಿಚಾರ ಮಾಧ್ಯಮಗಳಲ್ಲಿ ಪ್ರಕಟವಾಗಿದೆ, ಆದರೆ ಆ ಹಣ ಈವರೆಗೂ ನೊಂದ ಕುಟುಂಬಕ್ಕೆ ತಲುಪಿಲ್ಲ. ಈ ಬಗ್ಗೆ ತಾಲೂಕು ಆಡಳಿತ ಮತ್ತು ಪೊಲೀಸರು ತನಿಖೆ ಮಾಡಬೇಕು.
ಕಾನೂನು, ಸುವ್ಯವಸ್ಥೆ ಕಾಪಾಡಲು ತಾಲೂಕು ಆಡಳಿತ, ಪೊಲೀಸ್ ಇಲಾಖೆ ಸಂಪೂರ್ಣವಾಗಿ ವಿಫಲ
ಬೆದರಿಕೆಯಿಂದ ಕುಟುಂಬವೊಂದು ವಿಷ ಸೇವಿಸಿ ಆ ಮನೆಯ ಯಜಮಾನ ಮೃತಪಟ್ಟಿದ್ದು, ನಂತರವೂ ತಹಸೀಲ್ದಾರ್ ಆಸ್ಪತ್ರೆ ಮತ್ತು ಅವರ ಮನೆಗೆ ಭೇಟಿ ನೀಡಿ ನೆರವಿನ ಹಸ್ತ ಚಾಚಿ ಸಾಂತ್ವನ ಹೇಳುವ ಕೆಲಸ ಮಾಡದೆ ಬೇಜವಾಬ್ದಾರಿತನ ತೋರಿಸಿದ್ದು, ಇದನ್ನು ಕ್ಷಮಿಸಲು ಸಾಧ್ಯವಿಲ್ಲ.
ಶ್ರೀಮನ್ ನ್ಯಾಯ ಸುಧಾ ಮಂಗಳ ಮಹೋತ್ಸವಕ್ಕೆ ಸಂಭ್ರಮದ ತೆರೆ
ಕರ್ನಾಟಕದ ವಿವಿಧ ಭಾಗ ಸೇರಿದಂತೆ ತಮಿಳುನಾಡು, ಆಂಧ್ರ, ಮಹಾರಾಷ್ಟ್ರದ ಮೂಲೆ ಮೂಲೆಗಳಿಂದ ಧಾವಿಸಿ ಬಂದ ಭಕ್ತರ ಮೊಗದಲ್ಲಿ ಅದೇನೋ ಉತ್ಸಾಹ, ಹಲವು ವರ್ಷದ ನಂತರ ಸೋಸಲೆ ವ್ಯಾಸರಾಜರ ಮಠ ಹಮ್ಮಿಕೊಂಡಿದ್ದ ಶ್ರೀಮನ್ ನ್ಯಾಯಸುಧಾ ಮಂಗಳ ಮಹೋತ್ಸವ ಕಳೆದ 9 ದಿನಗಳ ಕಾಲ ನವ ನವೋನ್ಮೇಷಿ ಆಗಿದ್ದು ಇತಿಹಾಸದಲ್ಲಿ ಹೊಸ ಅಧ್ಯಾಯಗಳನ್ನೇ ಬರೆಯಿತು.
ಪಾಲಿ, ಪ್ರಾಕೃತಕ್ಕೆ ಶಾಸ್ತ್ರೀಯ ಸ್ಥಾನಮಾನ ನೀಡಲು ಕೇಂದ್ರ ಸಕಾರಾತ್ಮಕ ಸ್ಪಂದನೆ: ಪ್ರೊ.ಉದಯ ನಾರಾಯಣ ಸಿಂಗ್
ಒಂದು ಭಾಷೆಗೆ ಶಾಸ್ತ್ರೀಯ ಭಾಷಾ ಸ್ಥಾನಮಾನ ಕೊಡಬೇಕಾದರೇ ಕೇಂದ್ರ ಸರ್ಕಾರವು ಅನೇಕ ವಿಷಯಗಳಿಗೆ ಬದ್ಧತೆ ತೋರಿಸಬೇಕಾಗುತ್ತದೆ. ಆ ಭಾಷೆಯ ಬೆಳವಣಿಗೆಗೆ, ಸಂಶೋಧನೆಗೆ ಅನುದಾನ ಮೀಸಲಿಡಬೇಕಾಗುತ್ತದೆ. ಕಟ್ಟಡ- ಕಚೇರಿ, ಸಿಬ್ಬಂದಿ, ಸಂಪನ್ಮೂಲ ವ್ಯಕ್ತಿ ಎಲ್ಲವನ್ನೂ ವ್ಯವಸ್ಥೆ ಮಾಡಬೇಕಾಗುತ್ತದೆ. ಆದ್ದರಿಂದ ಸ್ಥಾನಮಾನ ನೀಡುವ ವಿಚಾರ ಸರ್ಕಾರದ್ದೇ ಆಗಿದೆ.
  • < previous
  • 1
  • ...
  • 345
  • 346
  • 347
  • 348
  • 349
  • 350
  • 351
  • 352
  • 353
  • ...
  • 481
  • next >
Top Stories
ಭ್ರಷ್ಟಾಚಾರ ಮಾಡಿದ್ದು ಸಾಬೀತಾದರೆ ಜೈಲಿಗೆ ಹೋಗಲು ಸಿದ್ಧ : ಶ್ರೀರಾಮುಲು
ಡಯಾಬಿಟೀಸ್ ಬಾಧಿತರಿಗಾಗಿ ಹುಟ್ಟಿದ ನಂದಿನಿ ಸ್ವಾದ್‌ ರೊಟ್ಟಿ
ಕೌಶಲ್ಯಾಧಾರಿತ ವಿಷಯ : 10ನೇ ಕ್ಲಾಸ್‌ ಮಕ್ಕಳು ಅತಂತ್ರ
ವೀರಶೈವ ಪಂಚ ಪೀಠಾಧೀಶರಿಂದ 12 ನಿರ್ಣಯ
ರಾಜ್ಯಾದ್ಯಂತ ಸ್ಮಾರ್ಟ್‌ ಮೀಟರ್‌ ಕಡ್ಡಾಯಕ್ಕೆ 2% ಹೆಚ್ಚುವರಿ ತೆರಿಗೆ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved