• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುವ ಸಂಭ್ರಮ; ರಾಷ್ಟ್ರೀಯ ಭಾವೈಕ್ಯತೆ ಹಾಗೂ ಕನ್ನಡ ವೈಭವಕ್ಕೆ ಸಾಕ್ಷಿ
ಸ್ವಾತಂತ್ರ್ಯ ಹೋರಾಟಗಾರರ ಕೊಡುಗೆಯ ಸ್ಮರಣೆ, ಕನ್ನಡ ನಾಡು ನುಡಿ, ರಾಷ್ಟ್ರೀಯ ಭಾವೈಕ್ಯತೆಯ ಜಪ, ಭಾರ ತೀಯ ಯೋಧರ ಸ್ಮರಣೆಯೊಂದಿಗೆ ಮೊಳಗಿದ ಜೈ ಜವಾನ್, ಜೈ ಕಿಸಾನ್ ಘೋಷಣೆಗಳು. ಬೆಂಗಳೂರು ಕೆಂಗೇರಿ ಸರ್ಕಾರಿ ಪ್ರಥಮ ದರ್ಜೆ ಪರಿಸರ ಸಂರಕ್ಷಣೆ ಎಂಬ ನೃತ್ಯಕ್ಕೆ ಹೆಜ್ಜೆ
ಶಿಕ್ಷಣ ಇಲ್ಲದೇ ಯಾವುದೇ ಸಾಮಾಜಿಕ ಬದಲಾವಣೆ ಸಾಧ್ಯವಿಲ್ಲ
ವಿಶ್ವದಲ್ಲಿ ಹೊಸ ಆವಿಷ್ಕಾರಗಳು ಆಗುತ್ತಿರುತ್ತವೆ. ಆವಿಷ್ಕಾರಗಳು ಮನುಷ್ಯನ ಬದುಕಿನ ರೀತಿಯನ್ನು ಬದಲಿಸುತ್ತವೆ.
ಮೈಸೂರು ವಿಭಾಗೀಯ ರೈಲ್ವೆಯಿಂದ ರಕ್ತದಾನ ಶಿಬಿರ
ಅನೇಕ ಹಿರಿಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸ್ವಯಂಸೇವಕರು ಉತ್ಸಾಹದಿಂದ ಶಿಬಿರದಲ್ಲಿ ಭಾಗವಹಿಸಿದರು
ಸರ್ಕಾರದ ಪರಿಹಾರದ ಆಸೆಗೆ ಪತಿಗೆ ವಿಷ ಹಾಕಿ ಸಾಯಿಸಿ ಸಿಕ್ಕಿ ಬಿದ್ದ ಪತ್ನಿ!
ವರ್ಷದ ಹಿಂದೆ ವೆಂಕಟಸ್ವಾಮಿ ಹಾಗೂ ಸೊಲ್ಲಾಪುರಿ ದಂಪತಿ ತೆಂಗಿನ ತೋಟದಲ್ಲಿ ಕಾವಲುಗಾರರಾಗಿ ಕೆಲಸ ಮಾಡುತ್ತಿದ್ದ ಇವರು,
ಅರಣ್ಯ ಹುತಾತ್ಮರ ತ್ಯಾಗಕ್ಕೆ ಬೆಲೆ ಕಟ್ಟಲಾಗದು
ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಛ ಇರಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ
ಮೋದಿ, ಶಾ ಇರುವುದರಿಂದಲೇ ದೇಶದಲ್ಲಿ ಗಲಭೆಯಾಗಿಲ್ಲ
ದೇಶದ ರಕ್ಷಣೆಗಾಗಿ ಮೋದಿಯವರಂತಹ ಸಮರ್ಥ ನಾಯಕರಿದ್ದಾರೆ
ಕೆರೆಗಳ ಅಭಿವೃದ್ಧಿಗೆ ಅನುದಾನ ನೀಡಲು ಆಗ್ರಹಿಸಿ ರೈತರಿಂದ ಮನವಿ ಸಲ್ಲಿಕೆ
ಏತ ನೀರಾವರಿ ಬದಲು ರಾಜಕಾಲುವೆ ಒತ್ತುವರಿ ತೆರವುಗೊಳಿಸಿದಲ್ಲಿ ನೈಸರ್ಗಿಕ ಮಳೆ ನೀರನ್ನು ಕ್ರೋಢೀಕರಿಸಿ ಪ್ರತಿ ಜಿಲ್ಲೆಗೆ 40 ಟಿಎಂಸಿ ಮಳೆಯ ನೀರನ್ನು ಸಂಗ್ರಹಿಸಿದಂತಾಗುತ್ತದೆ. ರಾಜ್ಯದಲ್ಲಿ 1250 ಟಿಎಂಸಿ ನೀರನ್ನು ಮಳೆಯಿಂದಾಗಿ ಸಂಗ್ರಹಿಸಬಹುದು. ರಾಜ್ಯದ 40 ಲಕ್ಷ ಕೊಳವೆ ಬಾವಿಗಳಲ್ಲಿ ಅಂತರ್ಜಲ ವೃದ್ಧಿಯಾಗುತ್ತದೆ.
ದಸರಾ ಜಿಲ್ಲೆ ರಾಜ್ಯಕ್ಕೆ ಸೀಮಿತವಲ್ಲ, ನಮ್ಮ ನಾಡಹಬ್ಬ ದೇಶ ವಿದೇಶಗಳಿಗೆ ಜನಪ್ರಿಯ: ಕೆ.ವೆಂಕಟೇಶ್
ಮೈಸೂರು ದಸರಾ ಅತ್ಯಂತ ಜನಪ್ರಿಯವಾದದ್ದು, ನಾವೆಲ್ಲರೂ ಚಿಕ್ಕವರಿಂದಲೂ ಮೈಸೂರು ದಸರಾವನ್ನು ನೋಡಿಕೊಂಡು ಬೆಳೆದರೂ ಹಾಗೆ ಈ ನಮ್ಮ ನಾಡ ಹಬ್ಬ ಕೇವಲ ಜಿಲ್ಲೆಗಳಿಗೆ ರಾಜ್ಯಕ್ಕೆ ಸೀಮಿತವಲ್ಲ. ಈ ನಾಡ ಹಬ್ಬ ದೇಶ ವಿದೇಶಗಳಿಗೆ ಜನಪ್ರಿಯವಾದ ಹಬ್ಬವಾಗಿದೆ.
ಒಳಮೀಸಲಾತಿ ಅನ್ಯಾಯದ ವಿರುದ್ಧ ಹೋರಾಟ ಕೈ ಬಿಡುವ ಮಾತೇ ಇಲ್ಲ
ರಾಜಕೀಯ ಅಧಿಕಾರಕ್ಕಾಗಿ ಕುತ್ತಿಗೆ ಹಿಸುಕುವ ಕೆಲಸ ಮಾಡಲಾಗುತ್ತಿದೆ. ಒಳ ಮೀಸಲಾತಿ ಹಂಚಿಕೆ ಸಂಬಂಧ ಆರೋಗ್ಯ ಪೂರ್ಣ ಚರ್ಚೆ ಮಾಡುತ್ತೇವೆ. ಆದರೆ ದಾಳಿ ಮಾಡ್ತಿವಿ, ಚಪ್ಪಲಿ ಹಾರ ಹಾಕ್ತೀವಿ ಅಂದರೆ ನಾವು ಬಿಡಲ್ಲ. ಮಾದಿಗರ ಇತಿಹಾಸ ಗೊತ್ತಿಲ್ಲದೆ ಮಾತನಾಡಲಾಗುತ್ತಿದೆ. ಬಡ್ತಿಯಲ್ಲಿ ಇಲ್ಲ. ಬ್ಯಾಕ್‌ ಲಾಕ್‌ ನಲ್ಲಿ ಇಲ್ಲ.
ಜೀವನದ ಎಲ್ಲ ಸಮಸ್ಯೆಗಳಿಗೂ ಆತ್ಮಹತ್ಯೆಯೇ ಪರಿಹಾರವಲ್ಲ: ಡಾ.ಬಿ.ಎನ್.ರವೀಶ್
ಇಂದು ವಯಸ್ಸಿನ ಬೇಧವಿಲ್ಲದೇ ಎಲ್ಲ ವಯೋಮಾನದವರು ಆತ್ಮಹತ್ಯೆಗೆ ಶರಣಾಗುತ್ತಿರುವುದನ್ನು ಕಾಣಬಹುದಾಗಿದೆ. ಆತ್ಮಹತ್ಯೆ ಎನ್ನುವುದು ಸಾಮಾಜಿಕ ಪಿಡುಗಾಗಿದ್ದು, ಜೀವನದಲ್ಲಿ ನೊಂದು ಬೆಂದವರು ಆತ್ಮಹತ್ಯೆಯಂತಹ ಹೀನ ಕೃತ್ಯಕ್ಕೆ ಕೈ ಹಾಕುತ್ತಿದ್ದಾರೆ, ಆದರೆ ನಾವು ನಮಗಾಗಿ ಜೀವಿಸಬೇಕಾಗಿದೆ.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 555
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved