ಯುವ ಸಂಭ್ರಮ; ರಾಷ್ಟ್ರೀಯ ಭಾವೈಕ್ಯತೆ ಹಾಗೂ ಕನ್ನಡ ವೈಭವಕ್ಕೆ ಸಾಕ್ಷಿಸ್ವಾತಂತ್ರ್ಯ ಹೋರಾಟಗಾರರ ಕೊಡುಗೆಯ ಸ್ಮರಣೆ, ಕನ್ನಡ ನಾಡು ನುಡಿ, ರಾಷ್ಟ್ರೀಯ ಭಾವೈಕ್ಯತೆಯ ಜಪ, ಭಾರ ತೀಯ ಯೋಧರ ಸ್ಮರಣೆಯೊಂದಿಗೆ ಮೊಳಗಿದ ಜೈ ಜವಾನ್, ಜೈ ಕಿಸಾನ್ ಘೋಷಣೆಗಳು. ಬೆಂಗಳೂರು ಕೆಂಗೇರಿ ಸರ್ಕಾರಿ ಪ್ರಥಮ ದರ್ಜೆ ಪರಿಸರ ಸಂರಕ್ಷಣೆ ಎಂಬ ನೃತ್ಯಕ್ಕೆ ಹೆಜ್ಜೆ