• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋಡೌನ್ ಆದ ಸಿಐಟಿಬಿ ಛತ್ರ, ಪಾಳು ಬಿದ್ದ ನಾಲ್ವಡಿ ಸಮುದಾಯ ಭವನ..!
ಹೆಬ್ಬಾಳು ಬಡಾವಣೆ ಕಡು ಬಡವರು, ಮಧ್ಯಮವರ್ಗದವರು ವಾಸಿಸುವ ಬಡಾವಣೆಯಾಗಿದ್ದು, ಈ ಬಡಾವಣೆ ನಿರ್ಮಾಣದ ವೇಳೆ ಅಲ್ಲಿನ ಜನರ ಅನುಕೂಲಕ್ಕೆಂದೇ ಸಿಐಟಿಬಿ ವತಿಯಿಂದ ನಿರ್ಮಾಣವಾಗಿದ್ದ ಸಮುದಾಯ ಭವನ ಅಧಿಕಾರಿಗಳ ದುರುದ್ದೇಶದಿಂದ ಇಂದು ಗೋಡೌನ್ ಆಗಿ ಬದಲಾಗಿದೆ.
ಜೀವಪರ ತತ್ವ ಪದಗಳನ್ನು ಪ್ರಚಾರ ಮಾಡಬೇಕು: ಕಾ.ತ.ಚಿಕ್ಕಣ್ಣ
ವಚನಕಾರರು ಮತ್ತು ಸೂಫಿ ಸಂತರು ಸುಸ್ಥಿರ ಸಮಾಜ ಕಟ್ಟಲು ಹೆಚ್ಚು ಶ್ರಮಿಸಿದ್ದಾರೆ. ಕೆಲವು ತತ್ವಪದಗಳಲ್ಲಿ ಮಹಿಳೆಯರನ್ನು ಕಡೆಗಣಿಸಿರುವ ಅಂಶಗಳು ಅಡಗಿವೆ. ಅವುಗಳನ್ನು ದೂರವಿಟ್ಟು ಜೀವವಿರೋಧಿ ಅಲ್ಲದ, ಜೀವಪರವಾದ ತತ್ವಪದಗಳನ್ನು ಹೆಚ್ಚು ಪ್ರಚಾರ ಮಾಡಬೇಕಿದೆ. ಮಹನೀಯರ ತತ್ವ ಪದಗಳನ್ನು ಅರಿತುಕೊಳ್ಳಬೇಕು.
ಮೈಸೂರು ವಿವಿ: ಮೌಲ್ಯಭವನದಲ್ಲೇ ಇನ್ನುಂದೆ ಸ್ನಾತಕೋತ್ತರ ಪರೀಕ್ಷೆ..!
ಮೈಸೂರು ವಿಶ್ವವಿದ್ಯಾನಿಲಯದ 54 ವಿಭಾಗಗಳ ವಿದ್ಯಾರ್ಥಿಗಳು ಒಂದೇ ಸೂರಿನಡಿ ಪರೀಕ್ಷೆ ಬರೆದಾಗ ಸಾರ್ಥಕ ಭಾವನೆ ಬರುತ್ತದೆ. ಇದರಿಂದ ವಿದ್ಯಾರ್ಥಿಗಳಿಗೂ ಪರೀಕ್ಷೆಯ ಬಗ್ಗೆ ಶಿಸ್ತು ಬರಲಿದೆ. ಈವರೆಗೆ ಆಯಾ ವಿಭಾಗಗಳಲ್ಲೇ ಪರೀಕ್ಷೆಗಳು ನಡೆಯುತ್ತಿದ್ದಾಗ ಅದೇ ವಿಭಾಗಗಳ ಅಧ್ಯಾಪಕರು, ಪರಿವೀಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ತಂತ್ರಜ್ಞಾನ ಅಳವಡಿಸಿಕೊಂಡು ಹೆಚ್ಚಿನ ಇಳುವರಿ ಪಡೆಯಿರಿ
ಹವಾಮಾನ ಬದಲಾವಣೆಯಿಂದ ರೈತರಿಗೆ ಬೆಳೆ ನಷ್ಟವಾಗುತ್ತಿರುವ ಕಾರಣ ಕೃಷಿಯಿಂದ ವಿಮುಖರಾಗುತ್ತಿದ್ದಾರೆ,
ನಿಸರ್ಗ ಸಂಸ್ಥೆಯ 28ನೇ ವರ್ಷದ ವಾರ್ಷಿಕೋತ್ಸವ
ವನ್ಯಜೀವಿ ಸಂರಕ್ಷಣೆ ಕಾಯ್ದೆ-1972 ಕಾಯ್ದೆ ಜಾರಿಯಿಂದ ಅರಣ್ಯದಲ್ಲಿ ವಾಸಮಾಡುತ್ತಿದ್ದ ಆದಿವಾಸಿ ಜನರನ್ನು ಬಲವಂತವಾಗಿ ಹೊರಹಾಕಿದ ನಂತರ ಅವರಿಗೆ ಯಾವುದೇ ಪುನರ್ವಸತಿಗಳನ್ನು ಒದಗಿಸಿಕೊಡದೆ ಘೋರ ಅನ್ಯಾಯ
ಧಗ್ರಾಯೋದಿಂದ ಸರ್ಕಾರಿ ಶಾಲೆಗಳಿಗೆ ಗೌರವ ಶಿಕ್ಷಕರ ನೇಮಕ
ಜ್ಞಾನದೀಪ ಯೋಜನೆ ಮೂಲಕ ಶಿಕ್ಷಕರನ್ನು ಮುಂಬರುವ ಮಾರ್ಚ್ವರೆಗೆ ಆಯ್ದ ಶಾಲೆಗಳಿಗೆ ನಿಯೋಜಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ
ಬಂಗಾರಮನುಷ್ಯ ದಂಥ ಮೌಲ್ಯಯುತ ಚಿತ್ರ ಸಾವಿರಾರು ಮಂದಿಗೆ ಬದುಕು ಕಟ್ಟಿಕೊಟ್ಟಿವೆ
ಒಳ್ಳೆಯ ಕಥೆ, ಕಾದಂಬರಿಗಳನ್ನು ಸಿನಿಮಾ ಮಾಡಿದರೆ ಜನ ನೋಡಿ ಪ್ರಭಾವಿತರಾಗುತ್ತಾರೆ
ವಿದ್ಯಾರ್ಥಿಗಳ ಜೀವನದ ನಿಜ ನಾಯಕರು ಪೋಷಕರು, ಶಿಕ್ಷಕರು
ಪೋಷಕರು ಮತ್ತು ಶಿಕ್ಷಕರೇ ಮೌಲ್ಯಗಳು ಮತ್ತು ಕ್ರಿಯೆಗಳ ಮೂಲಕ ಸ್ಫೂರ್ತಿ ನೀಡುವವರು
ಆರೋಗ್ಯ ಸೇವೆ ಎಲ್ಲ ಸೇವೆಗಳಿಗಿಂತ ಶ್ರೇಷ್ಠ
ಸೋಸಲೆ ವ್ಯಾಸರಾಜ ಮಠದ ಸ್ವಾಮೀಜಿಗಳು ಬಡ ಜನರ ಅನುಕೂಲಕ್ಕಾಗಿ ಅವರ ಆರೋಗ್ಯಕ್ಕೆ ಪೂರಕವಾಗಿಕೆಲಸ ನಿರ್ವಹಿಸುವ ಉಚಿತ ಸಂಚಾರಿ ಚಿಕಿತ್ಸಾಲಯವನ್ನು ಕೊಡುಗೆ
ದೇಜಗೌ ಕನ್ನಡ ಭಾಷೆಯ ಅಸ್ಮಿತೆ: ಡಾ. ಪುಟ್ಟರಾಜು
ಮೈಸೂರು: ಕರ್ನಾಟಕದಲ್ಲಿ ಕನ್ನಡಕ್ಕೆ ಅಗ್ರ ಮಾನ್ಯತೆ ದೊರೆಯಬೇಕೆಂದು ಜೀವನದ ಅಂತ್ಯದವರೆಗೂ ಹೋರಾಡಿ ಕನ್ನಡವನ್ನೇ ಉಸಿರಾಗಿಸಿಕೊಂಡಿದ್ದ ದೇಜಗೌ ಕನ್ನಡದ ಅಸ್ಮಿತೆ ಎಂದು ಅಚೀವರ್ಸ್ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಡಾ.ಸಿ.ಆರ್. ಪುಟ್ಟರಾಜು ಹೇಳಿದರು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 505
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved