ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mysore
mysore
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಟಿಎಪಿಸಿಎಂಎಸ್ ರೈತರಿಗೆ ಹೆಚ್ಚಿನ ನೆರವು: ಜಿ.ಡಿ. ಹರೀಶ್ ಗೌಡ ಶ್ಲಾಘನೆ
ಸಂಘದ ಷೇರುದಾರರು ಮತ್ತು ಆಡಳಿತ ಮಂಡಳಿ ನಿರ್ದೇಶಕರ ನೆರವಿನಿಂದ ಹೊಸದಾಗಿ 9 ಮಳಿಗೆಗಳ ನಿರ್ಮಾಣ ಕಾರ್ಯ ಸಂಪನ್ನಗೊಂಡಿದೆ. ಇನ್ನೂ 9 ಮಳಿಗೆಗಳ ಕಾಮಗಾರಿ ಪ್ರಗತಿಯಲ್ಲಿದೆ. ಇನ್ನು ಮುಂದೆ ಬಾಡಿಗೆಯಿಂದ ವಾರ್ಷಿಕ 2.10 ಲಕ್ಷ ರು. ಗಳ ಆದಾಯ ದೊರಕಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮಾನಿಗಳಿಂದ ವಿಶೇಷ ಪೂಜೆ
ರಾಜ್ಯದ ಜನಪ್ರಿಯ ಮುಖ್ಯಮಂತ್ರಿ, ಅಹಿಂದ ವರ್ಗಗಳ ನಾಯಕ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಕ್ಷುಲ್ಲಕ ಕಾರಣ ನೀಡಿ, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ.
ಶ್ರೀಕೃಷ್ಣ ನಿತ್ಯವೂ ಉತ್ತಮೋತ್ತಮ ಕಾರ್ಯಗಳಿಗೆ ಪ್ರೇರಣೆ ನೀಡಲಿ: ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ
ಸಂಸ್ಥಾನ ಪ್ರತಿಮೆಗಳಿಗೆ ಮತ್ತು ಮೂಲ ಗೋಪಾಲಕೃಷ್ಣ ದೇವರಿಗೆ ವಿಶೇಷ ಪೂಜೆ, ಮಂಗಳಾರತಿ ಸಮರ್ಪಣೆ ಮಾಡಿದರು. ಕೃಷ್ಣನಿಗೆ ಅರ್ಘ್ಯ ಸಮರ್ಪಣೆ ಮಾಡಿದ್ದು ವಿಶೇಷವಾಗಿತ್ತು.
ಶ್ರೀ ಕೃಷ್ಣನ ವಿಚಾರಧಾರೆಗಳು ಪ್ರೇರಣೆಯಾಗಲಿ: ರವಿ ಶಾಸ್ತ್ರೀ
ಮಕ್ಕಳಿಗೆ ಮಹಾಭಾರತ, ರಾಮಾಯಣ ಹಾಗೂ ಇತಿಹಾಸ ಪುರುಷರ ಜೀವನ ಚರಿತ್ರೆಗಳನ್ನು ತಿಳಿಸುವ ಮೂಲಕ ಅವರನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವುದು ಪೋಷಕರ ಜವಾಬ್ದಾರಿಯಾಗಿದೆ. ಕಲಿಕೆಯಲ್ಲಿ ಮಕ್ಕಳಿಗೆ ಉತ್ತಮ ನೀತಿ ಪಾಠಗಳು ಹಾಗೂ ಶ್ರೀ ಕೃಷ್ಣ ಲೋಕ ಕಲ್ಯಾಣಕ್ಕಾಗಿ ಮಾಡಿದ ಸಾಧನೆಗಳ ಬಗ್ಗೆ ತಿಳಿಸಬೇಕು.
ಕೆಸರಿನ ಗದ್ದೆಯಾಗಿ ಹದಗೆಟ್ಟ ಕಕ್ಕರಹಟ್ಟಿ ರಸ್ತೆ
ತಗಡೂರು ಗ್ರಾಮದ ನೂರಾರು ರೈತರ ಹೊಲ, ಗದ್ದೆ, ಜಮೀನು ಕೂಡ ಆ ಗ್ರಾಮಕ್ಕೆ ಹೊಂದಿಕೊಂಡಂತೆ ಇವೆ. ರೈತರು ಜಮೀನುಗಳಿಗೆ ಬೈಕ್, ಸ್ಕೂಟರ್ ಗಳಲ್ಲಿ ತೆರಳುವಾಗ ಬಿದ್ದು ಗಾಯಗೊಂಡಿರುವ ಹಲವು ನಿದಶರ್ನಗಳಿವೆ.
ಕೃಷ್ಣನ ನೀತಿ, ರೀತಿ ತಿಳಿದು ಅನುಸರಿಸಿ: ಪ್ರಾಧ್ಯಾಪಕಿ ಬೋರಮ್ಮ ಎಚ್. ಅಂಗಡಿ ಸಲಹೆ
ಶ್ರೀ ಕೃಷ್ಣ ಮತ್ತು ಸುಧಾಮನ ಗೆಳತನ ಇಡೀ ವಿಶ್ವದಲ್ಲಿ ಮಾದರಿ ಗೆಳೆತನವಾಗಿ ನಿಂತಿದೆ, ಅಂತಸ್ತಿನ ಅಂತರವನ್ನು ಮರೆತು ನಾವಿಬ್ಬರೂ ಒಂದೇ ಎಂದು ಬದುಕಿದ ಗೆಳೆತನವದು, ಅಂತಹ ಕೃಷ್ಣನ ಹಾದಿಯ ಕತೆಗಳನ್ನು ಹೇಳುತ್ತಾ ಅದರಂತೆ ನಡೆಯಲು ಪೋಷಕರು ಮಕ್ಕಳಲ್ಲಿ ತಿಳಿ ಹೇಳಬೇಕು.
ಕುಡಿಯುವ ನೀರು ಯೋಗ್ಯವೇ ಎಂದು ಪರೀಕ್ಷಿಸಿ: ಡಾ.ಎಸ್. ಸೆಲ್ವಕುಮಾರ್ ಸೂಚನೆ
ಕಂದಾಯ ಇಲಾಖೆಯ ಸೇವೆಗಳು ಸಕಾಲದಲ್ಲಿ ಜನರಿಗೆ ದೊರೆಯಬೇಕು. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಂಡು ಸಿಎಸ್ಆರ್ ಅನುದಾನವನ್ನು ಬಳಸಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಮುಂದಾಗಬೇಕು.
ಟ್ರೇಡಿಂಗ್ ಆ್ಯಪ್ ಮೂಲಕ 32 ಕೋಟಿ ವಂಚನೆ: ಸಾರ್ವಜನಿಕರೇ ಎಚ್ಚರ
ಸೈಬರ್ ಅಪರಾಧದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದ್ದು, ಸಾರ್ವಜನಿಕರು ಹೆಚ್ಚು ಜಾಗರೂಕರಾಗಿರಬೇಕು. ವಂಚನೆಗೆ ಒಳಗಾದ ಸಂದರ್ಭದಲ್ಲಿ ತಕ್ಷಣ 1930 ಕರೆ ಮಾಡಿ ದೂರು ನೀಡಿದರೆ ಕ್ರಮ ವಹಿಸಲಾಗುವುದು.
ಸ್ಥಳೀಯ ಮೂಲ ಸಮಸ್ಯೆ ಬಗೆಹರಿಸಿ: ಶಾಸಕ ಜಿ.ಟಿ. ದೇವೇಗೌಡ ಸೂಚನೆ
ರಾಜಾಜಿನಗರ ಆಶ್ರಯ ಬಡಾವಣೆ ರಸ್ತೆ ಮತ್ತು ಒಳಚರಂಡಿಗೆ ಸಂಬಂಧಿಸಿದಂತೆ ಸರ್ವೆ ಮಾಡಿಸಬೇಕು. ಆಶ್ರಯ ಬಡಾವಣೆಗಳನ್ನು ಪಾಲಿಕೆ ವತಿಯಿಂದ ನಿರ್ಮಿಸಿದ್ದು, ಪಾಲಿಕೆ ವತಿಯಿಂದ ಅಭಿವೃದ್ಧಿ ಪಡಿಸಿ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರ ಮಾಡುವಂತೆ ಅವರು ತಿಳಿಸಿದರು.
ಸಂಯಮದ ಜೊತೆಗೆ ಓದಿನಲ್ಲಿ ಜಾಣ್ಮೆಯೂ ಇರಬೇಕು: ಪ್ರೊ.ಎಸ್. ಶಿವರಾಜಪ್ಪ ಸಲಹೆ
ಬುದ್ಧ, ಏಸು, ಗಾಂಧಿ, ಅಬ್ದುಲ್ ಕಲಾಂ, ವಿವೇಕಾನಂದ ಮೊದಲಾದವರೆಲ್ಲರೂ ಪೂರ್ವದಲ್ಲಿ ಇದ್ದ ರೀತಿಯೇ ಬೇರೆ, ಆ ನಂತರದಲ್ಲಿ ಬದುಕಿದ ರೀತಿಯೇ ಬೇರೆ. ಮಾತು ಹಿತ ಮತ್ತು ಮಿತವಾಗಿದ್ದರೆ ಬದುಕಿನಲ್ಲಿ ಘರ್ಷಣೆಯೇ ಇರುವುದಿಲ್ಲ.
< previous
1
...
349
350
351
352
353
354
355
356
357
...
558
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?