• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕಸಭಾ ಚುನಾವಣೆಯ ಅಂಚೆ ಮತ ಪತ್ರ ಎಣಿಕೆ: ಅಧಿಕಾರಿಗಳಿಗೆ ತರಬೇತಿ
ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ಮಹಿಳಾ ವಾಣಿಜ್ಯ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯವು ಜರುಗಲಿದ್ದು, ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 8000 ಹೆಚ್ಚಿನ ಅಂಚೆ ಮತ ಮತಪತ್ರಗಳು ಸ್ವೀಕೃತಗೊಂಡಿವೆ. ಘೋಷಣೆ ಪತ್ರದಲ್ಲಿನ ಮಾಹಿತಿ ಆಧಾರದ ಮೇಲೆ ಸಿಂಧು ಅಥವಾ ಅಸಿಂಧು ಎಂದು ಪರಿಗಣಿಸಲಾಗುತ್ತದೆ.
ಮೈತ್ರಿ ಅಭ್ಯರ್ಥಿ ವಿವೇಕಾನಂದಗೆ ಮೊದಲ ಪ್ರಾಶಸ್ತ್ಯ ಮತ ನೀಡಲು ಮನವಿ
ಎಚ್.ಡಿ. ಕುಮಾರಸ್ವಾಮಿ ಅವರು ಬಿಜೆಪಿ- ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ವೇಳೆ 4466 ಕೋಟಿ ರೂ. ಶಿಕ್ಷಣ ಕ್ಷೇತ್ರಕ್ಕೆ ಹಂಚಿಕೆ ಮಾಡಿದ್ದರು. 7ನೇ ತರಗತಿಯಲ್ಲಿ ಉತ್ತೀರ್ಣರಾದ ಮತ್ತು 8ನೇ ತರಗತಿಗೆ ದಾಖಲಾದ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಎಲ್ಲಾ ಬಾಲಕಿಯರಿಗೆ ಸರ್ಕಾರಿ ವೆಚ್ಚದಲ್ಲಿ ಸೈಕಲ್ ವಿತರಿಸಿದರು.
ಮಿಡ್ಲ್‌.. ನಗರಕ್ಕೆನೃಪತುಂಗ ಕನ್ನಡ ಶಾಲೆಯಲ್ಲಿ ಸಡಗರ, ಸಂಭ್ರಮದಿಂದ ಮಕ್ಕಳ ಸ್ವಾಗತ
ವಿಶೇಷವಾಗಿ ಬಾ ಮರಳಿ ಶಾಲೆಗೆ, ಬ್ಯಾಕ್ ಟೂ ಸ್ಕೂಲ್ ಎಂಬ ಘೋಷವಾಕ್ಯವನ್ನು ಬರೆದ ಸೆಲ್ಫಿ ಕಾರ್ನರ್ ಅನ್ನು ಸಿದ್ಧಪಡಿಸಲಾಗಿತ್ತು. ಮಕ್ಕಳು ಉತ್ಸಾಹದಿಂದ ಆ ಸೆಲ್ಫಿ ಕಾರ್ನರ್ ನಲ್ಲಿ ಸ್ನೇಹಿತರೊಂದಿಗೆ, ಶಿಕ್ಷಕರೊಂದಿಗೆ ಫೋಟೋಗಳನ್ನು ಕ್ಲಿಕ್ಕಿಸಿಕೊಂಡರು.
ಪ್ರತಿಯೊಬ್ಬರೂ ಪಾಲಿಸಬೇಕಾದ ನಿಯಮವೇ ಕಾನೂನು
ಅಜ್ಞಾನಕ್ಕೆ ಕಾನೂನಿನಲ್ಲಿ ಕ್ಷಮೆ ಇಲ್ಲ. ಪ್ರತಿಯೊಂದು ನೀತಿ ನಿಯಮ ತಿಳಿದಿರಬೇಕು ಮತ್ತು ಪಾಲಿಸಬೇಕು ಗೊತ್ತಿಲ್ಲದೆ ಆದ ಅಪರಾಧಗಳನ್ನು ಕ್ಷಮಿಸುವುದು ನಿಯಮವಲ್ಲ
ಮಹಾಜನ ಕಾಲೇಜಿನಲ್ಲಿ ಸಾಂಪ್ರದಾಯಿಕ ಉಡುಗೆ ದಿನಾಚರಣೆ
ಎಲ್ಲಾ ವಿಭಾಗಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಆಯಾ ಪ್ರಾದೇಶಿಕ ವೈಶಿಷ್ಟ್ಯ ಉಡುಗೆ- ತೊಡುಗೆಗಳನ್ನು ಧರಿಸಿ ಸಂಭ್ರಮಿಸಿದರು.
ಶೈಕ್ಷಣಿಕ ವರ್ಷಾರಂಭ- ಮೂಗೂರಿನಲ್ಲಿ ಜಾಥಾ
ಎತ್ತಿನ ಗಾಡಿಯಲ್ಲಿ ವಿದ್ಯಾರ್ಥಿಗಳು ವೇಷ ಭೂಷಣ ತೊಟ್ಟು ಮೆರವಣಿಗೆ ನೇರೆವೇರಿಸಿ, ಶಾಲೆ ದಾಖಲಾತಿ ಆಂದೋಲನಕ್ಕೆ ಚಾಲನೆ ನೀಡಲಾಯಿತು. ಸಡಗರದಿಂದ ರಜೆ ಕಳೆದು ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಗುಲಾಬಿ ಹೂವು ನೀಡಿ, ಸಿಹಿ ಹಂಚಿ ಶಾಲೆಗೆ ಸ್ವಾಗತಿಸಲಾಯಿತು.
ವಾಸುದೇವಾಚಾರ್ಯರ ಮನೆಯಲ್ಲಿ ಗಾಯನ ಸಮರ್ಪಣೆ ಮಾಡುವುದೇ ಒಂದು ಯೋಗ
ಸಂಗೀತ ತಪಸ್ವಿಗಳಾದ ಅವರು ಬಾಳಿ, ಬದುಕಿದ ಮನೆಯನ್ನು ಒಂದು ಪಾರಂಪರಿಕ ತಾಣವಾಗಿ ರೂಪಿಸಲಾಗಿದೆ
ಶ್ರದ್ಧೆ, ಶಿಸ್ತಿನ ಪ್ರಯತ್ನ ಫಲಿಸುತ್ತದೆ: ಡಾ. ಉಷಾ ಹೆಗ್ಡೆ
ಮೂಲತಃ ಅಥ್ಲೆಟಿಕ್ ಕ್ರೀಡಾಪಟುವಾದ ನಾನು ಆಸ್ಟ್ರೇಲಿಯಾದಲ್ಲಿ ನಡೆದ ಐರನ್ ಮ್ಯಾನ್ ಟ್ರಯಥ್ಲಾನ್ನಲ್ಲಿ ಪಾಲ್ಗೊಂಡಿದ್ದೆ. ಬಳಿಕ ಕೊರೋನಾ ಕಾರಣಕ್ಕೆ ಈ ಮಾದರಿಯ ಕ್ರೀಡೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ.
ಅವೈಜ್ಞಾನಿಕ ಸೈಕಲ್ ಟ್ರ್ಯಾಕ್ ಯೋಜನೆ!
ನಗರದ ಪ್ರಮುಖ ಮತ್ತು ಜನನಿಬಿಡ ರಸ್ತೆಗಳಲ್ಲೇ ಈ ಸೈಕಲ್ ಟ್ರ್ಯಾಕ್ ನಿರ್ಮಾಣ ಮಾಡಲಾಗಿದೆ.
ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರದ ಕುರಿತು ಸೂಕ್ತ ತನಿಖೆಗೆ ಆಗ್ರಹಿಸಿ ಪ್ರತಿಭಟನೆ
ಎಲ್ಲಾ ಜಿಲ್ಲೆಗಳ ನಿಗಮದಿಂದ ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ತೆಗೆದುಕೊಂಡು ಪರಿಶಿಷ್ಟರ ಅಭಿವೃದ್ಧಿಗೆ ಕುತ್ತು ತರಲಾಗಿದೆ. ಅಧಿಕಾರಿಗಳ ಮೇಲೆ ಒತ್ತಡ ತಂದು ನಿಗಮದಿಂದ ಹಣವನ್ನು ಪಡೆದು ದುರುಪಯೋಗ ಮಾಡಿಕೊಳ್ಳಲಾಗಿದೆ.
  • < previous
  • 1
  • ...
  • 351
  • 352
  • 353
  • 354
  • 355
  • 356
  • 357
  • 358
  • 359
  • ...
  • 480
  • next >
Top Stories
ಕೊರೋನಾ ಕಾಲದಲ್ಲಿ ಉದ್ಯಮ ಆರಂಭಿಸಿ ಯಶಸ್ವಿಯಾದ ಗೃಹಿಣಿ!
ಕಾಂತಾರ ಅಧ್ಯಾಯ 1 ಶೂಟಿಂಗ್ ಮುಕ್ತಾಯ, ಆ.2ರಂದು ಬಿಡುಗಡೆ
ಮತ್ತಷ್ಟು ಶಾಲೆಗಳಲ್ಲಿ ಲಾಸ್ಟ್‌ ಬೆಂಚ್‌ಗೆ ಕೊಕ್‌
ದಾವಣಗೆರೆಯಲ್ಲಿ ವೀರಶೈವ ಪಂಚಪೀಠಗಳ ಸಮಾಗಮ
ನಾಳೆ, ನಾಡಿದ್ದು ಹಾಲು ಮಾರಾಟ ಬಂದ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved