• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೀಡ್.. ಭಾರತೀಯ ಜ್ಞಾನ ಸಂಪತ್ತು ದಾರಿದೀಪವಾಗಲಿ: ಪ್ರೊ.ಎಂ.ಆರ್. ಗಂಗಾಧರ್
ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳ ಜೊತೆಗೆ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಬೇಕು. ಇಂದು ರಾಷ್ಟ್ರೀಯ ಶಿಕ್ಷಣ ನೀತಿ ರಚನೆಯಲ್ಲಿ ಭಾರತ ಹಲವಾರು ಯೋಜನೆ, ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ.
ವರ್ಣಾಶ್ರಮದಿಂದ ಅಸಮಾನತೆ ಸೃಷ್ಟಿಯಾಯಿತು: ಸಿಎಂ
ಅತ್ಯಂತ ಕಡು ಬಡವ ಮೇಲ್ಜಾತಿಯವರನ್ನು ನಾವು ಬುದ್ಧಿ, ಸ್ವಾಮಿ ಅಂತ ಗೌರವಿಸುತ್ತೇವೆ. ಅದೇ ಅನೂಕಲಸ್ಥ ಕೆಳ ಜಾತಿಯವರನ್ನು ಏಕವಚನದಲ್ಲಿ ಅಗೌರವದಿಂದ ಕರೆಯುತ್ತೇವೆ.
ಪದವಿ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಿ:ಎಂ. ಪುಟ್ಟಸ್ವಾಮಿ
ಇಂದಿನ ಯುವ ಸಮೂಹ ಪದವಿ ನಂತರ ಸ್ನಾತಕೋತ್ತರ ಪದವಿಯನ್ನು ಪಡೆದು ಸಂಶೋಧನೆಯನ್ನು ಮಾಡಿ, ಈ ದೇಶದ ಅಭಿವೃದ್ಧಿಗೆ ತಮ್ಮ ಅಮೂಲ್ಯವಾದ ಕೊಡುಗೆಯನ್ನು ನೀಡಬೇಕು. ಜೊತೆಗೆ ನಿಮ್ಮ ತಂದೆ ತಾಯಿ ಹಾಗೂ ಊರಿಗೆ ಒಳ್ಳೆಯ ಕೀರ್ತಿಯನ್ನು ತರಬೇಕು
ರಾವಂದೂರು ಹೋಬಳಿಯಾದ್ಯಂತ ಉತ್ತಮ ಮಳೆ; ಕೃಷಿ ಚಟುವಟಿಕೆಗಳಿಗೆ ಮುಂದಾದ ರೈತರು
ರಾವಂದೂರು, ದೊಡ್ಡ ಬೇಲಾಳು, ಕಂಪಲಾಪುರ, ಹಿಟ್ನೆ ಹೆಬ್ಬಾಗಿಲು, ರಾಮನಾಥತುಂಗ ಸೇರಿದಂತೆ ಆನೇಕ ಗ್ರಾಮಗಳಲ್ಲಿ ಸತತವಾಗಿ ಕಳೆದ ಒಂದು ವಾರದಿಂದ ಬೀಳುತ್ತಿರುವ ಮಳೆಯಿಂದ ತಂಬಾಕು ರೈತನು ಸಂತಸ ವ್ಯಕ್ತಪಡಿಸುತ್ತಾ ಮುಂಗಾರಿನ ಸಿಂಚನದೊಂದಿಗೆ ತಂಬಾಕು ನಾಟಿ ಚುರುಕು ಮಾಡಿದ್ದಾನೆ. ಆದರೆ ತಾಲೂಕಿನ ವಿವಿಧಡೆ ಅತಿ ಹೆಚ್ಚು ಮಳೆಯಾಗಿದ್ದು, ನಾಟಿ ಮಾಡಿದ ಹೊಗೆ ಸಸಿಗಳು ನೀರಿನಲ್ಲಿ ಕೊಚ್ಚಿ ಹೋಗಿ, ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ.
ವಿದ್ಯೆ ದಾನ ಮಾಡಿದಷ್ಟೂ ವೃದ್ಧಿ: ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ
ಪ್ರಸ್ತುತ ದಿನದಲ್ಲಿ ದೇಶದಲ್ಲಿ ಹೆಣ್ಣು ಮಕ್ಕಳ ಸ್ಥಿತಿ ಶೋಚನೀಯವಾಗಿದೆ. ಮಹಿಳೆಯರನ್ನು ಕೊಲೆ ಮಾಡಿ ರಕ್ತ ಹರಿಯುವಂತೆ ಮಾಡಿರುವುದು ದುಃಖಕರ ಸಂಗತಿಯಾಗಿದೆ. ಹೆಣ್ಣು ಮಕ್ಕಳನ್ನು ಭೋಗದ ವಸ್ತುಗಳಂತೆ ನೋಡದೆ ಭಗನಿಯರಂತೆ ಕಾಣಬೇಕು. ಸೋದರಿಯಂತೆ ನೋಡಬೇಕು. ಹೆಣ್ಣು ಮಕ್ಕಳು ಸಮಾಜ ಸೇವೆಗೆ ಅರ್ಪಿಸಿಕೊಂಡಾಗ ಸಾಮಾಜಿಕ ವ್ಯವಸ್ಥೆಯು ಉತ್ತಮಗೊಳ್ಳುತ್ತದೆ.
ಶಿಕ್ಷಣದ ಪದ್ಧತಿ ಗುಣಮಟ್ಟ ನಿರ್ವಹಣೆ ಅತ್ಯಂತ ಮಹತ್ವವಾದದ್ದು: ಮ.ವೆಂಕಟರಾಮು
ಸುಮಾರು 60-70 ವರ್ಷಗಳ ಹಿಂದೆ ಸರ್ಕಾರದ ಹೆಚ್ಚಿನ ಸೌಲಭ್ಯಗಳು, ವ್ಯವಸ್ಥೆಗಳು, ಪರಿಸ್ಥಿತಿಗಳು ಇಲ್ಲದಿರುವಾಗ ವಿದ್ಯಾರ್ಥಿಗಳಿಗೆ ಬದ್ಧತೆಯ ಶಿಕ್ಷಣ ಸಿಗುತ್ತಿತ್ತು, ಆದರೆ ಇಂದು ಶಿಕ್ಷಣವೆಂದರೆ ಬಿಸಿಊಟ, ಮೊಟ್ಟೆ ಹಾಲು ಮಾಧ್ಯಮ ಇದು ಬೇಕೊ, ಬೇಡ ಎಂಬು ಚರ್ಚೆಯಲ್ಲಿಯೇ ಇದ್ದೇವೆ, ಒಂದು ವ್ಯವಸ್ಥೆ ಸರಿ ಇಲ್ಲವೆಂದಾದರೆ ಇನ್ನೊಂದು ವ್ಯವಸ್ಥೆ ಸರಿಯಾಗಿರಬೇಕು.
ಅನಿಲ ಸೋರಿಕೆ ದುರಂತ: ಮೃತರ ಕುಟುಂಬಕ್ಕೆ ಸಿದ್ದರಾಮಯ್ಯ ಸಾಂತ್ವನ
ಅನಿಲ ಸೋರಿಕೆಯಿಂದ ಇಡೀ ಕುಟುಂಬ ನಾಶವಾಗಿದೆ. ಕುಮಾರಸ್ವಾಮಿ ಅವರು ಕಡೂರು ತಾಲೂಕಿನವರು. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಮೈಸೂರಿನಲ್ಲಿ ಚಿಕ್ಕದಾದ ಸ್ವಂತ ಮನೆ ಮಾಡಿಕೊಂಡು, ಇಸ್ತ್ರಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಅವರ ಮಕ್ಕಳೂ ಕೂಡ ಓದಿಕೊಂಡಿದ್ದರು.
ಪ್ರೊ.ಎಂ.ಮಾದಯ್ಯ ಅವರಿಂದ ಮೈವಿವಿಯಲ್ಲಿ ಶೈಕ್ಷಣಿಕ ಕ್ರಾಂತಿ: ಪ್ರೊ.ಎನ್.ಕೆ.ಲೋಕನಾಥ್ ಬಣ್ಣನೆ
ಮಾನಸ ಗಂಗೋತ್ರಿಯಲ್ಲಿ ಸೆನೆಟ್ ಭವನ, ಗಂಗೋತ್ರಿ ಗ್ಲೇಡ್ಸ್ ನಿರ್ಮಾಣಕ್ಕೆ ಮಾದಯ್ಯ ಅವರು ಕಾರಣ. ಅದೇ ರೀತಿ ಹಾಸನ, ಮಂಡ್ಯ ಸ್ನಾತಕೋತ್ತರ ಕೇಂದ್ರಗಳನ್ನು ಆರಂಭಿಸಿ, ಈಗ ಅವು ವಿವಿಗಳಾಗಿವೆ. ಕರ್ನಾಟಕ ರಾಜ್ಯ ಮುಕ್ತ ವಿವಿ ಕೂಡ ಅವರ ಕುಲಪತಿಯಾಗಿದ್ದ ಅವಧಿಯಲ್ಲಿಯೇ ಮೈಸೂರು ವಿವಿಯಿಂದ ಪ್ರತ್ಯೇಕವಾಗಿ ರಚನೆಯಾಯಿತು. ಆಗ ಪಿಎಚ್.ಡಿ ಮಾಡಲು ಎರಡು ಮಾದರಿ ಇರಲಿಲ್ಲ.
ಕೆ.ಸಾಲುಂಡಿಗೆ ಮುಖ್ಯಂತ್ರಿ ಸಿದ್ದರಾಮಯ್ಯ ಭೇಟಿ; ಸಾಂತ್ವನ
ಕಲುಷಿತ ನೀರು ಸೇವಿಸಿ ಮೃತಪಟ್ಟ ಕೆ. ಸಾಲುಂಡಿಯ ಕನಕರಾಜು ಅವರ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ಈ ವೇಳೆ ಮೃತ ಕನಕರಾಜು ಅವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಮತ್ತು ಅವರ ಸಹೋದರ ರವಿಗೆ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದರು.
ಎಲ್ಲ ಸಮಸ್ಯೆಗೆ ವೈಚಾರಿಕ ಪರಿಹಾರವನ್ನು ಬುದ್ಧ ಹೇಳಿದ್ದಾರೆ: ಪ್ರೊ.ಡಿ.ಎ.ಶಂಕರ್
ನೋವು, ನಲಿವು ನಮ್ಮ ಅಸ್ತಿತ್ವದಲ್ಲಿಯೇ ಇರುವಂಥದ್ದು. ನಾವು ವೈಚಾರಿಕವಾಗಿ ಯೋಚಿಸಬೇಕು. ಬುದ್ಧ ಮನಸ್ಸನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು ಎಂದ. ಮನಸ್ಸನ್ನು ತಿಳಿದುಕೊಳ್ಳುವುದರಿಂದಲೇ ಸತ್ಯದರ್ಶನ ಆಗುತ್ತದೆ. ಆದ್ದರಿಂದ ನಿಮಗೆ ನೀವೇ ದೀಪವಾಗಬೇಕು. ಸಾವು ಬಂದೇ ಬರುತ್ತದೆ. ಸಂಯುಕ್ತ ವಸ್ತುಗಳುವಿಭಜಿತ ಆಗಲೇಬೇಕು. ನಾವು ಸಾವನ್ನು ಸಹಜ ಎಂದು ತಿಳಿಸಿದವರು. ಮನಸ್ಸು ನೇರವಾಗಿದ್ದರೆ ಸಾವಿನ ಬಗ್ಗೆ ಭಯ ಇರುವುದಿಲ್ಲ.
  • < previous
  • 1
  • ...
  • 355
  • 356
  • 357
  • 358
  • 359
  • 360
  • 361
  • 362
  • 363
  • ...
  • 479
  • next >
Top Stories
ಡಿಜಿಟಲ್ ಪೇಮೆಂಟ್ ಮಾಡೋದಾದ್ರೆ ಬರೋದೆ ಬೇಡ !
ಆರೋಗ್ಯದ ಹುಡುಕಾಟದಿಂದ ಹುಟ್ಟಿತು ‘ಮಾಡಿಕರ ಸ್ವಾಸ್ಥ್ಯ'
ರಾಜ್ಯದಲ್ಲಿ ಲಕ್ಷಕ್ಕೂ ಹೆಚ್ಚು ಮಕ್ಕಳಲ್ಲಿ ಅಪೌಷ್ಟಿಕತೆ!
ಧರ್ಮಸ್ಥಳ ಗ್ರಾಮ ಕೇಸ್‌: ಇಬ್ಬರು ಐಪಿಎಸ್‌ಗಳು ಎಸ್‌ಐಟಿಯಿಂದ ಔಟ್‌?
ಡಿಕೆಶಿಗೆ ಅಪಮಾನ ಮಾಡುವುದಕ್ಕೆ ಸಿಎಂ ಸಿದ್ದು ಸಮಾವೇಶ: ಅಶೋಕ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved