ಗಾಂಧೀಜಿ ಅವರ ಕನಸನ್ನು ನನಸು ಮಾಡಲು ಇಂದಿಗೂ ಸಹ ಸಾಧ್ಯವಾಗಿಲ್ಲರಾಷ್ಟ್ರದಲ್ಲಿ ರಾಮರಾಜ್ಯದ ಕನಸು ಕಂಡಿದ್ದ ಗಾಂಧೀಜಿ ಅವರ ಕನಸನ್ನು ನನಸು ಮಾಡಲು ಇಂದಿಗೂ ಸಹ ಸಾಧ್ಯವಾಗಿಲ್ಲ, ಒಬ್ಬ ಮಹಿಳೆ ನಿರ್ಭೀತಿಯಿಂದ ಓಡಾಡಲು ಇಂದಿಗೂ ಸಹ ಸಾಧ್ಯವಾಗುತ್ತಿಲ್ಲ. ಪ್ರಸ್ತುತ ಭಾರತದಲ್ಲಿ ಶೇ. 86 ರಷ್ಟು ಪುರುಷರು ಮತ್ತು ಶೇ. 68ರಷ್ಟು ಮಹಿಳೆಯರು ಅಕ್ಷರವಂತರಿದ್ದಾರೆ, ಇಂತಹ ತಾರತಮ್ಯದ ವಿರುದ್ಧ ಹೋರಾಡಿ ಆ ಮಹಿಳೆಯರಿಗೂ ಸಹ ಶಿಕ್ಷಣದ ಅವಶ್ಯಕತೆಯನ್ನು ಪೂರೈಸಬೇಕು.