• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲಾ ರೀತಿಯ ಜೂಜು ನಿಷೇಧಿಸಿ
ಮೈಸೂರು: ಜನಸಾಮಾನ್ಯರನ್ನು, ಅದರಲ್ಲೂ ಯುವ ಸಮುದಾಯವನ್ನು ಹಾಳು ಮಾಡುತ್ತಿರುವ ಎಲ್ಲಾ ಮಾದರಿಯ ಜೂಜುಗಳನ್ನು ನಿಷೇಧಿಸಬೇಕು ಎಂದು ಎಐಡಿವೈಒ ಜಿಲ್ಲಾಧ್ಯಕ್ಷ ಟಿ.ಆರ್. ಸುನಿಲ್ ಆಗ್ರಹಿಸಿದ್ದಾರೆ.
ಬಿಜೆಪಿ ಅಧಿಕಾರಕ್ಕೆ ತರುವತನಕ ವಿರಮಿಸುವುದಿಲ್ಲ - 130 ಸ್ಥಾನ ಗೆದ್ದು ಬರುವ ಸಂಕಲ್ಪ : ಬಿವೈವಿ

 ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರದೊಂದಿಗೆ ಕೈ ಜೋಡಿಸಿ ಕೆಲಸ ಮಾಡಲು ರಾಜ್ಯದಲ್ಲೂ ಬಿಜೆಪಿ ಅಧಿಕಾರಕ್ಕೆ ತರಬೇಕಿದೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ತನಕವೂ ನಾನು ವಿರಮಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಅಂಬೇಡ್ಕರ್‌ ಭವನಗಳು ಗ್ರಂಥಾಲಯಗಳಾಗಬೇಕು
ನಂಜನಗೂಡು: ಡಾ.ಬಿ.ಆರ್. ಅಂಬೇಡ್ಕರ್ ಭವನಗಳನ್ನು ಗ್ರಂಥಾಲಯಗಳನ್ನಾಗಿ ರೂಪಿಸುವ ಮೂಲಕ ಶಿಕ್ಷಣ ಹಾಗೂ ಜ್ಞಾನದ ಕೇಂದ್ರಗಳನ್ನಾಗಿ ಮಾಡುವುದೇ ನಾವು ಅಂಬೇಡ್ಕರ್ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.
ತಾಳೆ ಎಣ್ಣೆಗೆ ಭಾರಿ ಬೇಡಿಕೆ ಇದೆ
ಭೇರ್ಯ: ತಾಳೆ ಎಣ್ಣೆಗೆ ಭಾರಿ ಬೇಡಿಕೆ ಇದೆ, ರೈತರು ತಾಳೆ ಬೇಸಾಯ ಕೈಗೊಳ್ಳುವ ನಿಟ್ಟಿನಲ್ಲಿ ತೋಟಗಾರಿಕೆ ಇಲಾಖೆಯಿಂದ ತಾಳೆ ಬೆಳೆ ಅಭಿವೃದ್ಧಿ ಯೋಜನೆ ರೂಪಿಸಲಾಗಿದೆ, ಆಸಕ್ತ ರೈತರು ಇದರಸದುಪಯೋಗ ಪಡೆಯಿರಿ ಎಂದು ಮಿರ್ಲೆ ಹೋಬಳಿಯ ಸಹಾಯಕ‌ ತೋಟಗಾರಿಕೆ ಅಧಿಕಾರಿ ರಾಜೇಶ್ ಹೇಳಿದರು.
ಹಿಂದುಳಿದವರ ಏಳಿಗೆಗೆ ಶ್ರಮಿಸಬೇಕಾದ ಅಗತ್ಯವಿದೆ
ಟಿ.ನರಸೀಪುರ: ದಲಿತ ವರ್ಗದ ಅಭಿವೃದ್ಧಿಗೆ ಶ್ರಮಿಸಿದ ಡಾ. ಬಾಬು ಜಗ ಜೀವನರಾಂ ಅವರ ಜೀವನದ ಆದರ್ಶ ಗಳನ್ನು ಪ್ರತಿಯೊಬ್ಬರೂ ಅಳವಡಿಸಿ ಕೊಳ್ಳುವ ಮೂಲಕ ಸಮಾಜದಲ್ಲಿ ಹಿಂದುಳಿದವರ ಏಳಿಗೆಗೆ ಶ್ರಮಿಸಬೇಕಾದ ಅಗತ್ಯವಿದೆ ಎಂದು ಪುರಸಭೆ ಸದಸ್ಯ, ತಾಲೂಕು ಡಾ.ಬಾಬು ಜಗಜೀವನರಾಂ ಸಂಘದ ಅಧ್ಯಕ್ಷ ಅರ್ಜುನ್ ರಮೇಶ್ ಅಭಿಪ್ರಾಯ ವ್ಯಕ್ತಪಡಿಸಿದರು.
ದಸರಾ ಮಹೋತ್ಸವ: 19 ಉಪ ಸಮಿತಿ ರಚನೆ
ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಅಂಗವಾಗಿ ಜಿಲ್ಲಾಡಳಿತವು ಅಧಿಕಾರಿಗಳನ್ನು ಒಳಗೊಂಡ 19 ಉಪ ಸಮಿತಿ ರಚಿಸಿದೆ.
ದೇಜಗೌ ಸರಳ ಆಲೋಚನೆ ವಿದ್ಯಾರ್ಥಿಗಳಿಗೆ ದಾರಿದೀಪ
ಮೈಸೂರು: ದೇಜಗೌ ಅವರ ಸರಳ ಆಲೋಚನೆ ವಿದ್ಯಾರ್ಥಿಗಳಿಗೆ ದಾರಿದೀಪವಾಗಿತ್ತು ಎಂದು ಮಹಾರಾಜ ಕಾಲೇಜು ಜಾನಪದ ಅಧ್ಯಯನ ವಿಭಾಗದ ಮುಖ್ಯಸ್ಥೆ ಡಾ.ಎಚ್‌.ಆರ್‌. ಚೇತನಾ ಅಭಿಪ್ರಾಯಪಟ್ಟರು.
ವಕೀಲ ಶಿವಣ್ಣೇಗೌಡರಿಗೆ ಅಭಿನಂದನೆ
ಮೈಸೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ನೂತನ ಸದಸ್ಯರಾಗಿ ನಾಮ ನಿರ್ದೇಶನಗೊಂಡಿರುವ ಹಿರಿಯ ವಕೀಲ ಶಿವಣ್ಣೇಗೌಡರಿಗೆ ಮೈಸೂರು ಜಿಲ್ಲಾ ವಕೀಲರಿಂದ ಸನ್ಮಾನಿಸಲಾಯಿತು.
ಮೊಬೈಲ್ ಫೋಟೋಗ್ರಫಿ ಕಾರ್ಯಾಗಾರ
ಮೈಸೂರು: ನಗರದ ಸರಸ್ವತಿಪುರಂನ ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ಮೊಬೈಲ್ ಫೋಟೋಗ್ರಫಿ ಹಾಗೂ ವಿಡೀಯೋಗ್ರಫಿಯ ಕಾರ್ಯಾಗಾರವನ್ನು ಭಾನುವಾರ ಏರ್ಪಡಿಸಲಾಗಿತ್ತು.
ಮಕ್ಕಳು ತೆರೆದಿಟ್ಟ ಬೀಜದ ಲೋಕ...
ಮೈಸೂರು: ದೇಸಿ ಬೀಜ ಸಂಸ್ಕೃತಿಯ ಮಹತ್ವವನ್ನು ಎಳೆಯ ಮಕ್ಕಳಿಗೆ ತಿಳಿಸಿ ಹೇಳಲು ಚಿತ್ರಕಲಾ ಸ್ಪರ್ಧೆ ಸಹಕಾರಿಯಾಗಿದೆ. ಪೋಷಕರಿಗೂ ನಮ್ಮ ಬೀಜ ಸಂಸ್ಕೃತಿಯ ಪರಿಚಯವಾಗುತ್ತದೆ. ತಲೆಮಾರುಗಳಿಂದ ರೈತರು ಸಾಗಿಸಿ ತಂದ ಬೀಜ ವೈವಿಧ್ಯವನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ನೀಡಬೇಕು ಎಂದು ಚಿಂತಕ ಕಾಳೇಗೌಡ ನಾಗವಾರ ಅಭಿಪ್ರಾಯಪಟ್ಟರು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 505
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved