ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mysore
mysore
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಂಬೇಡ್ಕರ್ ಬಸವ ಜಯಂತಿ ಅಂಗವಾಗಿ ಜೈ ಭೀಮ್ ಗಾಯನೋತ್ಸವ
ಬುದ್ಧ, ಬಸವ, ಅಂಬೇಡ್ಕರ್ ಸೇರಿದಂತೆ ಎಲ್ಲಾ ದಾರ್ಶನಿಕರು ಸಮಸಮಾಜ ನಿರ್ಮಾಣ, ಸಾಮರಸ್ಯ, ಸಹಬಾಳ್ವೆ, ಶಾಂತಿಯನ್ನು ಬೋಧಿಸಿದ್ದಾರೆ. ಈ ಮಹನೀಯರ ಸಂದೇಶಗಳು ಇವತ್ತಿಗೂ ಕೂಡ ಪ್ರಸ್ತುತವಾಗಿವೆ.
ಅಧ್ಯಕ್ಷರಾಗಿ ಗಣೇಶ್ ಕುಮಾರಸ್ವಾಮಿ ಆಯ್ಕೆ
ಎನ್ಡಿಎ ಅಭ್ಯರ್ಥಿಯನ್ನು ಬೆಂಬಲಿಸುವ ಮೂಲಕ ಎನ್ಡಿಎ ಅಭ್ಯರ್ಥಿ ಗೆಲುವಿನ ಅಂತರವನ್ನು 16 ರಿಂದ 18ಕ್ಕೆ ಏರಿಸಿದರು
ವಕ್ಫ್ ತಿದ್ದುಪಡಿ ಕಾಯ್ದೆ- 2025 ವಿರೋಧಿಸಿ ಬೃಹತ್ ಪ್ರತಿಭಟನಾ ಸಮಾವೇಶ
ವಕ್ಫ್ ಅಲ್ಲಾಹುಗೆ ಸೇರಿದ್ದು, ಅದರ ಮಾರ್ಪಾಡು ಸ್ವೀಕಾರಾರ್ಹವಲ್ಲ, ಕರಾಳ ಕಾನೂನು ವಾಪಸ್ ಪಡೆಯಿರಿ,
.ಕಾಮನ್ ಪುಟಕ್ಕೆನಿತ್ಯಸಚಿವ ಕೆ.ವಿ. ಶಂಕರಗೌಡ ಸಮಾಜಸೇವಾ ಪ್ರಶಸ್ತಿಗೆ ಆಯ್ಕೆ ಮೇ. 6 ರಂದು ಕಿರು ರಂಗಮಂದಿರದಲ್ಲಿ ಪ್ರಶಸ್ತಿ ಪ್ರದಾನ
ವಿವಿಧ ಕ್ಷೇತ್ರದ ಏಳು ಮಂದಿ ಸಾಧಕ ಗಣ್ಯರು ಆಯ್ಕೆಯಾಗಿದ್ದಾರೆ
ನಗರದ ವಿವಿಧೆಡೆ ಬಾಂಬ್ ಇರಿಸಿರುವುದು ಇ–ಮೇಲ್ ಬೆದರಿಕೆ; ಪರಿಶೀಲನೆ ಬಳಿಕ ಹುಸಿ ಬೆದರಿಕೆ ಎಂಬುದು ಸಾಬೀತು
ನಗರದ ವಿವಿಧೆಡೆ ಬಾಂಬ್ ಇರಿಸಿದ್ದು, 24 ಗಂಟೆಗಳಲ್ಲಿ ಸ್ಫೋಟಿಸಲಿದೆ ಎಂದು ನಗರ ಪೊಲೀಸ್ ಆಯುಕ್ತರ ಅಧಿಕೃತ ಇಮೇಲ್ ಐಡಿಗೆ ಬೆದರಿಕೆ ಸಂದೇಶವು ಮಧ್ಯರಾತ್ರಿ ಬಂದಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಪೊಲೀಸರು, ನಗರಾದ್ಯಂತ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.
ಸರ್ಕಾರದ ರಕ್ಷಣೆಯ ನಂಬಿಕೆಯಿಂದಲೇ ಸುಹಾಸ್ ಹತ್ಯೆ : ಸಂಸದ ಬಿ.ವೈ. ರಾಘವೇಂದ್ರ ಆರೋಪ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕೆ.ಜಿ. ಹಳ್ಳಿ, ಡಿ.ಜೆ. ಹಳ್ಳಿ ಪ್ರಕರಣದ ಆರೋಪಿಗಳ ಮೇಲಿನ ಮೊಕದ್ದಮೆ ಖುಲಾಸೆ ಆಯಿತು. ಇಂತಹ ವಿಶ್ವಾಸದ ಮೇಲೆ ಹತ್ಯೆ ನಡೆಯುತ್ತಿದೆ.
ಎಸಎಸ್ಎಲ್ ಸಿ ಫಲಿತಾಂಶ; ಮೈಸೂರು ಜಿಲ್ಲೆ 15 ಸ್ಥಾನಕ್ಕೆ ಕುಸಿತ
43 ಮಕ್ಕಳು 620ಕ್ಕಿಂತ ಹೆಚ್ಚು ಅಂಕ ಪಡೆದಿರುವುದು ವಿಶೇಷ. ನಗರದ ಮರಿಮಲ್ಲಪ್ಪ ಪ್ರೌಢಶಾಲೆಯ ಎಸ್. ಧನುಷ್ ಮತ್ತು ಭಾರತೀಯ ವಿದ್ಯಾಭವನದ ಆರ್. ತಾನ್ಯಾ ಅವರು 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮರಾಗಿದ್ದಾರೆ.
ಹಿಂದೂ ಧರ್ಮದ ಪುನರುತ್ಥಾನಕ್ಕೆಆಚಾರ್ಯತ್ರಯರ ಕೊಡುಗೆ ಅಪಾರ: ಶಾಸಕ ಕೆ. ಹರೀಶ್ ಗೌಡ
ಹಿಂದೂ ಧರ್ಮದ ಪುನರುತ್ಥಾನಕ್ಕೆ ಅಭೂತಪೂರ್ವ ಕೊಡುಗೆ ನೀಡಿದ ಇಬ್ಬರು ಶ್ರೇಷ್ಠ ಆಚಾರ್ಯರ ಜಯಂತಿಯ ದಿನ. ಅದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ ಶ್ರೀ ಶಂಕರಾಚಾರ್ಯ ಮತ್ತು ವಿಶಿಷ್ಟಾದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ ಶ್ರೀ ರಾಮಾನುಜಾಚಾರ್ಯರ ಜಯಂತಿಗಳು ಒಂದೇ ದಿನ ಆಚರಿಸುತ್ತಿರುವುದು ಸಂತಸ ತಂದಿದೆ.
ಜಯಪ್ರಕಾಶ್ ಹೆಗಡೆ ವರದಿ ರಾಜಕೀಯ ದಾಳವಾಗಿ ಬಳಕೆ: ಬಿಜೆಪಿ ಹಿಂದುಳಿದ ವರ್ಗ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ ಆರೋಪ
ಈ ಸರ್ಕಾರದಲ್ಲಿ ನಾವು ಏನೇ ಮಾಡಿದರೂ ತಪ್ಪಿಸಿಕೊಳ್ಳಬಹುದು ಎಂಬ ನಂಬಿಕೆಯಿಂದ ಹೀಗೆ ಮಾಡುತ್ತಿದ್ದಾರೆ. ನೆನ್ನೆ ರಾತ್ರಿ ಆರು ಜನರ ಗುಂಪು ಹಲ್ಲೆ ನಡೆಸಿದೆ. ಪ್ರಮುಖ ವೃತ್ತದಲ್ಲಿ ಬರ್ಭರವಾಗಿ ಹತ್ಯೆ ಮಾಡಲಾಗಿದೆ.
ಆಚಾರ್ಯತ್ರಯರ ಸಂದೇಶ ಅನುಕರಣೀಯ: ಶಾಸಕ ಟಿ.ಎಸ್. ಶ್ರೀವತ್ಸ
ಶ್ರೀ ರಾಮಾನುಜರು 10ನೇ ಶತಮಾನದಲ್ಲಿ ವಿಶಿಷ್ಟಾದ್ವೈತ ಸಿದ್ದಾಂತದ ಮೂಲಕ ಕರ್ನಾಟಕದಲ್ಲೂ ಪ್ರಚಾರಪಡಿಸಿ ಸಾಮರಸ್ಯ ಸಾಮಿಜಿಕ ದೀಕ್ಷೆ ನೀಡಿ ಹಿಂದೂ ಧರ್ಮಕ್ಕೆ ಭದ್ರ ಬುನಾದಿ ಹಾಕಿದರು, ಕೆರೆತಣ್ಣೂರು, ಮೇಲುಕೋಟೆ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಿದರು.
< previous
1
...
32
33
34
35
36
37
38
39
40
...
448
next >
Top Stories
ಒಂದೇ ದಿನ 7 ಸ್ಕೇರ್ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್ ಸರಣಿಗೂ ಮುನ್ನ ಲಂಡನಲ್ಲಿ ಗಿಲ್ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ