• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿ ಭಾರತೀಯರಿಗೂ ಮೂಲಭೂತ ಹಕ್ಕು ನೀಡಲಾಗಿದೆ: ಪ್ರೊ.ಸಿ. ಬಸವರಾಜು
ಇಂಗ್ಲೆಂಡ್ ನಲ್ಲಿ ಆರ್ಥಿಕ ಸಾಮಾಜಿಕ ವ್ಯವಸ್ಥೆಯನ್ನು ಆಧಾರವಾಗಿಟ್ಟುಕೊಂಡು ಇಂದಿಗೂ ತೀರ್ಪುಗಳನ್ನು ನೀಡುತ್ತಿರುವುದಕ್ಕೆ ಅಂಬೇಡ್ಕರ್ ಸ್ಫೂರ್ತಿ. ಡಾ.ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಲ್ಲಿ ಪ್ರತಿ ಭಾರತೀಯರಿಗೂ ಮೂಲಭೂತ ಹಕ್ಕು ನೀಡಲಾಗಿದೆ. ಹೀಗಾಗಿ ಪ್ರತಿಯೊಬ್ಬರು ನಿತ್ಯ ಅಂಬೇಡ್ಕರ್ ಸ್ಮರಿಸಬೇಕು.
ಪಾಪಕರ್ಮ ತುಂಬಿರುವ ದಿನಗಳಲ್ಲಿ ವೆಂಕಟೇಶ್ವರನ ಸ್ಮರಣೆಯೇ ಆಸರೆ: ಅರಳು ಮಲ್ಲಿಗೆ ಪಾರ್ಥಸಾರಥಿ
ಪ್ರತಿ‌ಕ್ಷಣವೂ ಪರಮಾತ್ಮನ‌ಸ್ಮರಣೆ ಮಾಡಬೇಕು. ದುರ್ಜನರ ಸಂಘ ಬಿಡಬೇಕು. ಕೆಟ್ಟತನ ಬಿಟ್ಟು ಸತ್ಸಂಗ ಹಿಡಿಯಬೇಕು. ಬೇರೆಯವರ‌ಬಗ್ಗೆ ಅನಾವಶ್ಯಕವಾಗಿ ಚಿಂತನೆ ಮಾಡದೆ ಸದಾ ಪತಮಾತ್ಮನ ಧ್ಯಾನದಲ್ಲಿ ತೊಡಗಬೇಕು. ಇತ್ತೀಚಿನ ದಿನಗಳಲ್ಲಿ ಟಿವಿ, ಸಾಮಾಜಿಕ ಜಾಲತಾಣಗಳು, ಪತ್ರಿಕೆಗಳಿಂದಾಗಿ ಬರೀ ಕೆಟ್ಟದ್ದನ್ನೇ‌ಕೇಳಿ ಎಲ್ಲರ ಮನಸ್ಸು ವಿಕಾರಗೊಂಡಿದೆ. ಎಲ್ಲರೂ ಅಸೂಯಾಪರರಾಗಿಬಿಟ್ಟಿದ್ದಾರೆ. ಎಲ್ಲೂ ಶಾಂತಿ, ನೆಮ್ಮದಿ‌ ಇಲ್ಲದಂತಾಗಿದೆ.
ಅಂತರ್ಜಾತಿ ವಿವಾಹಗಳಿಂದ ಜಾತಿ ನಾಶ ಸಾಧ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ
ಅಂತರ್ಜಾತಿ ವಿವಾಹಗಳ ಜತೆಗೆ ಮಹಿಳೆಯರಿಗೆ ಹಾಗೂ ಎಲ್ಲಾ ವರ್ಗದ ದುರ್ಬಲರಿಗೆ ಆರ್ಥಿಕ ಶಕ್ತಿ ಸಿಕ್ಕಾಗ ಸಮಾಜದಲ್ಲಿ ಚಲನೆಯುಂಟಾಗುತ್ತದೆ. ಸಮ ಸಮಾಜದ ಆಶಯ ಈಡೇರಲು, ಜಾತಿ ನಾಶವಾಗಲು ಸಾಧ್ಯ. ಅಂಬೇಡ್ಕರ್ ಮತ್ತು ಕುವೆಂಪು ಅವರ ಆಶಯದಂತೆ ಸಮ ಸಮಾಜ ನಿರ್ಮಾಣ ಆಗಬೇಕಾದರೆ ಅಂತರ್ಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ.
ನಾಲ್ವರ ಸಾವು: ಉನ್ನತ ತನಿಖೆಗೆ ಸಂದೇಶ್ ಸ್ವಾಮಿ ಆಗ್ರಹ
ಅಡುಗೆ ಅನಿಲ ಸೋರಿಕೆಯಿಂದ ಇಂತಹ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಮತ್ತೊಂದೆಡೆ ಮೃತರು ಬಳಸುತ್ತಿದ್ದ ಇಸ್ತ್ರಿ ಪೆಟ್ಟಿಗೆಗೆ ಅಳವಡಿಸಿದ್ದ ಅನಿಲವು ಹೊರ ಸೂಸುವಿಕೆಯಿಂದ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಯಾವುದೇ ಅನಿಲವಾಗಲಿ ಅದರ ವಾಸನೆಯ ಘಾಟು ಮೂಗಿಗೆ ಬಡಿದು ನಿದ್ರಿಸುವವರನ್ನು ಎಚ್ಚರಿಸಬಲ್ಲದು.
ವಿದ್ಯೆ ಬದುಕು ರೂಪಿಸುವ ಮಹಾಶಕ್ತಿ: ಸಾಹಿತಿ ಬನ್ನೂರು ಕೆ.ರಾಜು
ಪ್ರತಿಯೊಬ್ಬ ವಿದ್ಯಾರ್ಥಿಯೂ ಪ್ರಾಥಮಿಕ ಶಿಕ್ಷಣದಿಂದ ಪ್ರಾರಂಭಿಸಿ, ಉನ್ನತ ಶಿಕ್ಷಣದ ತನಕವೂ ಪ್ರತಿಯೊಂದು ಹಂತದಲ್ಲೂ ಕಲಿಕೆಯಲ್ಲಿ ಹೆಚ್ಚೆಚ್ಚು ಆಸಕ್ತಿಯನ್ನು ಬೆಳೆಸಿಕೊಳ್ಳುತ್ತಾ ಹೋಗಿ. ಅದನ್ನು ಹಾಗೆಯೇ ಉಳಿಸಿಕೊಂಡಲ್ಲಿ ಆಗ ಸಾಧನೆ ಎಂಬುದು ಶಿಕ್ಷಣದಲ್ಲಿ ಅಪಾರ ಕಲಿಕಾಸಕ್ತಿ ಹೊಂದಿರುವ ಸಾಧಕರ ಕೈವಶವಾಗುತ್ತದೆ.
ಧಾರಾಕಾರ ಮಳೆ: ರೈತನ ಕೈಹಿಡಿದ ವರುಣ ದೇವ..!
ಕಳೆದ ಮೂರ್ನಾಲ್ಕು ತಿಂಗಳಿಂದ ಬಿಸಿಲಿನ ತಾಪ ಹೆಚ್ಚಾಗಿದೆ. ಜನಜಾನುವಾರುಗಳಿಗೆ ನೀರಿಲ್ಲದೆ, ಬೋರ್ವೆಲ್ಗಳೆಲ್ಲ ಬತ್ತಿ ಹೋಗಿದ್ದವು, ಬುಧವಾರ ರಾತ್ರಿ ಬಿದ್ದ ಧಾರಾಕಾರ ಮಳೆಗೆ ತಾಯೂರು ಗ್ರಾಪಂಗೆ ಸೇರಿದ ಈಶ್ವರಗೌಡನಹಳ್ಳಿ ಕೆರೆಗಳು ಒಂದೇ ರಾತ್ರಿಯಲ್ಲಿ ತುಂಬಿದೆ. ಈ ಕ್ಷೇತ್ರದಲ್ಲಿ ರೈತರು ಹೊಲಗದ್ದೆಗಳಲ್ಲಿ ಬಿತ್ತನೆ ಕಾರ್ಯದಲ್ಲಿ ಸಂತೋಷವಾಗಿ ತೊಡಗಿದ್ದಾರೆ. ರೈತರು ಅಲ್ಪಸಲ್ಪ ಬೆಳೆಗಳು, ಮಳೆಯಿಂದ ಜೀವ ತುಂಬಿಕೊಂಡಿವೆ.
ಮೈಸೂರು: ಎಲ್‌ಪಿಜಿ ಸೋರಿಕೆ - ನಾಲ್ವರ ದುರ್ಮರಣ

ಅನಿಲ ಸೋರಿಕೆಯಿಂದಾಗಿ ಒಂದೇ ಕುಟುಂಬದ ನಾಲ್ವರು ಉಸಿರುಗಟ್ಟಿ ಮೃತಪಟ್ಟಿರುವ ದಾರುಣ ಘಟನೆ ನಗರದ ಯರಗನಹಳ್ಳಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ರೈತರಿಗೆ, ಮನೆ ಕಳೆದುಕೊಂಡವರಿಗೆ ಸರ್ಕಾರ ಪರಿಹಾರ ನೀಡಲಿ: ಎಚ್ಡಿಕೆ
ರಾಜ್ಯದಲ್ಲಿ ಒಂದು ವರ್ಷ ಬರಗಾಲ ತಾಂಡವಾಡಿದ್ದು, ಅಲ್ಲದೆ ಇದೀಗ ಭಾರಿ ಮಳೆಯಿಂದ ರೈತರು ಬೆಳೆದ ಬೆಳೆಗಳು ಕೊಚ್ಚಿ ಹೋಗಿದ್ದು, ಹಲವಾರು ರಸ್ತೆಗಳು ಹಾಳಾಗಿದೆ ಇದರಿಂದ ರೈತರಿಗೆ ತೊಂದರೆಯಾಗಿದ್ದು, ರೈತರು ಬಹಳ ಸಂಕಷ್ಟದಲ್ಲಿದ್ದು ಬರಗಾಲದ ಜೊತೆಗೆ ಅತಿವೃಷ್ಟಿಯೂ ಸಹ ಹೆಚ್ಚಾಗಿದ್ದು, ಪ್ರತಿದಿನ ಸುರಿಯುತ್ತಿರುವ ಮಳೆಗೆ ಸಾವಿರಾರು ಎಕರೆ ತಂಬಾಕು, ಶುಂಠಿ, ರಾಗಿ, ಜೋಳ ಕೊಚ್ಚಿಹೋಗಿದೆ.
ಶೈಕ್ಷಣಿಕ ಕ್ಷೇತ್ರದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಶ್ರಮಿಸಿ: ಎಚ್.ಕೆ. ಪಾಂಡು
ಶಾಲೆಯ ಸುತ್ತಮುತ್ತಲ ಪರಿಸರ ಸ್ವಚ್ಛತೆ, ಶೌಚಗೃಹಗಳ ಸ್ವಚ್ಛತೆಗೆ ಆಯಾ ಗ್ರಾಪಂ.ಗಳ ಸಹಕಾರ ಪಡೆಯಿರಿ.
ವೈದ್ಯರ ಸೇವೆಗಿಂತ ಶುಶ್ರೂಷಕರ ಸೇವೆ ಮಿಗಿಲು:ಪ್ರೊ. ಶರಣಪ್ಪ
ವೈದ್ಯರುಗಳು ರೋಗಿಗಳನ್ನು ಪರೀಕ್ಷಿಸಿ ಚಿಕಿತ್ಸೆಯನ್ನು ಸಲಹೆ ನೀಡಿ ಹೊರಟರೆ, ರೋಗಿಯ ಮನ ಗೆದ್ದು ಅದನ್ನು ಪರಿಪಾಲಿಸುವ ಜವಾಬ್ದಾರಿ ಶುಶ್ರೂಷಕರದಾಗಿದೆ. ಪ್ರಪಂಚದಲ್ಲಿಯೇ ಶುಶ್ರೂಷಕರ ಕೊರತೆ ಇದ್ದು ಹೆಚ್ಚು ಹೆಚ್ಚು ವಿದ್ಯಾರ್ಥಿಗಳು ಶುಶ್ರೂಷಕ ಶಿಕ್ಷಣವನ್ನು ಪಡೆದುಕೊಳ್ಳಬೇಕು
  • < previous
  • 1
  • ...
  • 356
  • 357
  • 358
  • 359
  • 360
  • 361
  • 362
  • 363
  • 364
  • ...
  • 479
  • next >
Top Stories
ಡಿಜಿಟಲ್ ಪೇಮೆಂಟ್ ಮಾಡೋದಾದ್ರೆ ಬರೋದೆ ಬೇಡ !
ಆರೋಗ್ಯದ ಹುಡುಕಾಟದಿಂದ ಹುಟ್ಟಿತು ‘ಮಾಡಿಕರ ಸ್ವಾಸ್ಥ್ಯ'
ರಾಜ್ಯದಲ್ಲಿ ಲಕ್ಷಕ್ಕೂ ಹೆಚ್ಚು ಮಕ್ಕಳಲ್ಲಿ ಅಪೌಷ್ಟಿಕತೆ!
ಧರ್ಮಸ್ಥಳ ಗ್ರಾಮ ಕೇಸ್‌: ಇಬ್ಬರು ಐಪಿಎಸ್‌ಗಳು ಎಸ್‌ಐಟಿಯಿಂದ ಔಟ್‌?
ಡಿಕೆಶಿಗೆ ಅಪಮಾನ ಮಾಡುವುದಕ್ಕೆ ಸಿಎಂ ಸಿದ್ದು ಸಮಾವೇಶ: ಅಶೋಕ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved