• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಣಮಟ್ಟದ ಚಿಕಿತ್ಸೆ ಕಾವೇರಿ ಆಸ್ಪತ್ರೆಯ ಮೂಲಮಂತ್ರ:ಡಾ. ಲೋಹಿತ್
ರೋಗಿಗಳ ನೋವಿಗೆ ಸ್ಪಂದಿಸಿ ಗುಣಮಟ್ಟದ ಚಿಕಿತ್ಸೆ ನೀಡುವುದೇ ನಮ್ಮ ಆಸ್ಪತ್ರೆಯ ಮೂಲಮಂತ್ರವಾಗಿದೆ. ಮೈಸೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಆಗುವ ಖರ್ಚಿನ ಅರ್ಧ ಭಾಗ ಕಡಿಮೆ ಖರ್ಚಿನಲ್ಲಿ ನಾವು ಉತ್ತಮ ಚಿಕಿತ್ಸೆ ನೀಡುತ್ತಿದ್ದೇವೆ.
ಕಲೆಗಳ ಉಳಿವಿಗೆ ಪ್ರತ್ಯೇಕ ನೀತಿ ರೂಪಿಸಿ: ಬಿ.ವಿ.ರಾಜಾರಾಂ
ಪ್ರದರ್ಶಕ ಕಲೆಗಳಿಗೆ ಹೆಚ್ಚಿನ ಆದ್ಯತೆ ಸಿಗುತ್ತಿಲ್ಲ. ಆದ್ದರಿಂದ ಸರ್ಕಾರ ಇದಕ್ಕಾಗಿ ಪ್ರತ್ಯೇಕ ಸಾಂಸ್ಕೃತಿಕ ನೀತಿ ರೂಪಿಸಿದರೆ ಒಳ್ಳೆಯದು. ಏಕೆಂದರೆ ಕಲೆಗಳು ಇಂದು ಸಭೆ, ಸಮಾರಂಭಗಳಲ್ಲಿನ ಪ್ರದರ್ಶನಕ್ಕೆ ಮಾತ್ರ ಸೀಮಿತವಾಗುತ್ತಿವೆ
ಸಂಗೀತ ಭಾರತದ ಪರಂಪರೆಯ ಹಿಮಾಲಯದಂತೆ
ಸಂಗೀತ ಹಾಗೂ ಪ್ರದರ್ಶಕ ಕಲೆಗಳು ಸಮಾಜಕ್ಕೆ ಶಾಂತಿ– ನೆಮ್ಮದಿ ಕೊಡುತ್ತವೆ. ಶ್ರೇಣಿಕೃತ ಸಮಾಜಕ್ಕೆ ಸಮತೆಯನ್ನು ಕಲೆಗಳ ಮೂಲಕ ಧೈರ್ಯವಾಗಿ ಪ್ರದರ್ಶಿಸುವ ಚೈತನ್ಯ ಪ್ರತಿಯೊಬ್ಬರಿಗೂ ದೊರೆಯಬೇಕು
ಜೀವಿಯ ಚೈತನ್ಯವೇ ಪ್ರಕೃತಿ: ಡಾ. ಆರೂಡ ಭಾರತಿ ಸ್ವಾಮೀಜಿ
ಚೈತನ್ಯದ ಇಚ್ಛಾಶಕ್ತಿಯ ಪ್ರಚೋದನೆಯಿಂದ ಪಂಚಭೂತಗಳ ಸಹಕಾರದಿಂದ ಪ್ರಕೃತಿ ನಿರ್ಮಾಣವಾಗಿದೆ.
25 ರಂದು ಕಾನೂನು ವಿವಿ ಕುಲಪತಿ ಪ್ರೊ.ಸಿ. ಬಸವರಾಜುಗೆ ಅಭಿನಂದನೆ
ಬೆಂಗಳೂರು ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ಕಾನೂನು ಬೋಧನಾ ವೃತ್ತಿ ಆರಂಭಿಸಿ, ನಂತರ ಕರ್ನಾಟಕ ವಿವಿಯಲ್ಲಿ ಸೇವೆ ಸಲ್ಲಿಸಿದರು. ನಂತರ ಮೈಸೂರು ವಿವಿ ಕಾನೂನು ವಿಭಾಗದ ಉಪನ್ಯಾಸಕ ಪ್ರವಾಚಕ, ಪ್ರಾಧ್ಯಾಪಕರಾದರು.
ಸಂಧ್ಯಾ ಸುರಕ್ಷೆ ಸಹಾಯಧನ ಸಿಗದೇ ಜನರ ಪರದಾಟ
ವಯಸ್ಸಾದವರಿಗೆ ಸರ್ಕಾರದ ಸಂಧ್ಯಾ ಸುರಕ್ಷಾ ಸಹಾಯ ಧನ ತಲುಪಿಸುವಂತಹ ಕೆಲಸ ಮಾಡಬೇಕು, ಇಲ್ಲದಿದ್ದರೆ ಯೋಜನೆಯ ವಂಚಿತರಾಗಿರುವ ವಯಸ್ಕರ ಜೊತೆಗೂಡಿ ಜಯ ಕರ್ನಾಟಕ ಸಂಘಟನೆ ವತಿಯಿಂದ ತಾಲೂಕಿನ ಕಚೇರಿ ಎದುರು ಉಗ್ರವಾದ ಪ್ರತಿಭಟನೆ ಮಾಡಬೇಕಾಗುತ್ತದೆ
ಭಾಷ್ಯಾಕಾರ ದೇವಸ್ಥಾನದ ಕಾಂಪೌಂಡ್ ನಿರ್ಮಾಣಕ್ಕೆ 10 ಲಕ್ಷ ರು. ಅನುದಾನ:ಎಚ್. ವಿಶ್ವನಾಥ್
ನಮ್ಮೂರಿನ ಬಗ್ಗೆ ನಮಗೆ ಗೊತ್ತಿಲ್ಲದ ವಿಷಯಗಳನ್ನು ಶ್ರೀ ಧನುರ್ ದಾಸ್ ರಾಮಾನುಜ ಜೀರ್ ಸ್ವಾಮೀಜಿ ಅವರು ತಮಿಳುನಾಡಿನಿಂದ ಇಲ್ಲಿಗೆ ಬಂದು ತಮ್ಮ ಎಲ್ಲ ಕೆಲಸ ಕಾರ್ಯಗಳನ್ನು ತೊರೆದು ದೇವಸ್ಥಾನದ ಸಂರಕ್ಷಣೆಯೊಂದಿಗೆ ಈ ದೇವಸ್ಥಾನದ ಸತ್ಯ ಕಥೆಯನ್ನು ನಮಗೆ ತಿಳಿಸುವ ಕೆಲಸ ಮಾಡುತ್ತಿದ್ದಾರೆ
ಭಾರಿ ಮಳೆಗೆ ತರಿಕಲ್ಲು ಗ್ರಾಮದ ಕೆರೆ ಕೋಡಿ ಬಿದ್ದ ಜಮೀನು ಜಲಾವೃತ
ಬೆಟ್ಟದಪುರ ಸಮೀಪದ ಚಿಕ್ಕ ನೇರಳೆ, ಹಸುವಿನ ಕಾವಲು, ಚಪ್ಪರದಹಳ್ಳಿ, ಹಳೆಯೂರು, ಸುರಗಹಳ್ಳಿ, ಕೊಣಸೂರು, ಭುವನಹಳ್ಳಿ ಸೇರಿದಂತೆ ತಾಲೂಕಿನ ಬಹುತೇಕ ಗ್ರಾಮಗಳು ಮಳೆಯಿಂದ ಭಾರಿ ಅನಾಹುತ
ಈ ಸರ್ಕಾರ ಎಷ್ಟು ಮಂದಿ ಶಿಕ್ಷಕರನ್ನು ನೇಮಿಸಿದೆ ಹೇಳಿ:ಕುಮಾರಸ್ವಾಮಿ
ಶಿಕ್ಷಕರ ಪರವಾಗಿ ನಮ್ಮ ಅಭ್ಯರ್ಥಿ ಕೆಲಸ ಮಾಡುತ್ತಾರೆ. ಶಿಕ್ಷಕರ ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸುತ್ತಾರೆ
ನಾಳೆ ಬಿಎಸ್ಎಸ್ ವಿದ್ಯೋದಯ ಶಾಲೆ ಉದ್ಘಾಟನೆ
ನೂತನ ಶಾಲಾ ಕಟ್ಟಡವನ್ನು ಸುಮಾರು 30 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಕಟ್ಟಡ ನಿರ್ಮಾಣಕ್ಕೆ ಯಾವುದೇ ಸಾಲ ಪಡೆಯದೇ ಶೇ.50 ರಷ್ಟು ಆರ್ಥಿಕ ಮೂಲವನ್ನು ದಾನಿಗಳಿಂದ ಪಡೆಯಲಾಗಿದ್ದು, ಉಳಿದ ಅನುದಾನವನ್ನು ವಿಜಯ ವಿಠಲ ವಿದ್ಯಾಸಂಸ್ಥೆಯು ನೀಡಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ಆರ್ಥಿಕ ಹೊರೆಯನ್ನು ತಪ್ಪಿಸಲಾಗಿದೆ ಎಂದು ಅವರು ತಿಳಿಸಿದರು.
  • < previous
  • 1
  • ...
  • 357
  • 358
  • 359
  • 360
  • 361
  • 362
  • 363
  • 364
  • 365
  • ...
  • 479
  • next >
Top Stories
ಡಿಜಿಟಲ್ ಪೇಮೆಂಟ್ ಮಾಡೋದಾದ್ರೆ ಬರೋದೆ ಬೇಡ !
ಆರೋಗ್ಯದ ಹುಡುಕಾಟದಿಂದ ಹುಟ್ಟಿತು ‘ಮಾಡಿಕರ ಸ್ವಾಸ್ಥ್ಯ'
ರಾಜ್ಯದಲ್ಲಿ ಲಕ್ಷಕ್ಕೂ ಹೆಚ್ಚು ಮಕ್ಕಳಲ್ಲಿ ಅಪೌಷ್ಟಿಕತೆ!
ಧರ್ಮಸ್ಥಳ ಗ್ರಾಮ ಕೇಸ್‌: ಇಬ್ಬರು ಐಪಿಎಸ್‌ಗಳು ಎಸ್‌ಐಟಿಯಿಂದ ಔಟ್‌?
ಡಿಕೆಶಿಗೆ ಅಪಮಾನ ಮಾಡುವುದಕ್ಕೆ ಸಿಎಂ ಸಿದ್ದು ಸಮಾವೇಶ: ಅಶೋಕ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved