• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಚ್ಛತಾ ಕಾರ್ಯ ಕೈಗೊಳ್ಳದಕ್ಕೆ ಪಿಡಿಒಗೆ ನೋಟೀಸ್
ತಿಯೊಬ್ಬ ನೀರಿಗಂಟೆಗಳಿಂದ ನೀರು ಬಿಡುವ ಅವಧಿ, ಎಷ್ಟು ಮನೆಗಳಿವೆ ಎಂಬ ಮಾಹಿತಿ ಸಂಗ್ರಹ, ನೀರಿನ ಶುದ್ಧತೆ ಬಗ್ಗೆ ಈ ಮುಂಚೆ ತರಬೇತಿ ನೀಡಿದ್ದು, ಅದರಂತೆ ನೀರಿನ ಶುದ್ಧತೆ ಪರೀಕ್ಷಿಸಿ ನೀರು ಬಿಡಬೇಕು. ಗ್ರಾಮಗಳಲ್ಲಿ ಜನರಿಗೆ ಮೂಲಭೂತ ಸೌಕರ್ಯ ಒದಗಿಸುವುದು ಮೊದಲ ಆದ್ಯತೆ ನೀಡಬೇಕು.
ಪರಿಹಾರ ನೀಡದೆ ರಸ್ತೆ ಕಾಮಗಾರಿ ಆರಂಭ, ಅಡ್ಡಪಡಿಸಿದ ರೈತರು
ಸಾಲಿಗ್ರಾಮ ,ಪರಿಹಾರ ನೀಡದೆ ರಸ್ತೆ ಕಾಮಗಾರಿ
ಕುಕ್ಕರಹಳ್ಳಿಕೆರೆಗೆ ಕಾಯಕಲ್ಪ- ಡಿಪಿಆರ್ ಸಿದ್ಧಪಡಿಸಿ: ಡಾ.ಕೆ.ವಿ. ರಾಜೇಂದ್ರ

ಮೈಸೂರು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಸೋಮವಾರ ನಡೆದ ಕುಕ್ಕರಹಳ್ಳಿಕೆರೆ ಯೋಜನಾ ಅನುಷ್ಠಾನ ಸಭೆಯಲ್ಲಿ ಮಾತನಾಡಿದ ಅವರು, ಕುಕ್ಕರಳ್ಳಿಕೆರೆಯ ವೀಕ್ಷಣೆಗೆ ಪ್ರತಿದಿನವೂ ಸಾವಿರಾರು ಜನರು ಬರುತ್ತಿರುತ್ತಾರೆ. ಅಂತಹ ಸ್ಥಳವನ್ನು ಸದಾ ಸ್ವಚ್ಛ ಹಾಗೂ ಸುಂದರವಾಗಿ ಇರುವಂತೆ ಕಾಪಾಡುವುದು ನಮ್ಮ ಜವಾಬ್ದಾರಿ ಎಂದರು

ರಂಗಭೂಮಿ ಭಾವನೆಗಳಿಗೆ ಸ್ಪಂದಿಸುವ ಸುಂದರ ವಲಯ: ಯತೀಶ್
ಜೀವನದಲ್ಲಿ ಎಲ್ಲವನ್ನು ಹಾಗೂ ಎಲ್ಲರನ್ನು ಅರ್ಥ ಮಾಡಿಕೊಳ್ಳುವ ಸಾಮರ್ಥ್ಯವನ್ನು ರಂಗಭೂಮಿ ನಮಗೆ ಕಲಿಸಿಕೊಟ್ಟಿದೆ. ರಂಗಭೂಮಿ ಒಂದು ಸಮುದಾಯಿಕ ಕಲೆ. ಅದು ಮನುಷ್ಯನ ಪರಿಶ್ರಮ ಹಾಗೂ ಶಿಸ್ತಿನ್ನು ಬಯಸುತ್ತದೆ
ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸೋಣ: ಮಹದೇವಸ್ವಾಮಿ
ಮತ್ತೊಮ್ಮೆ ನರೇಂದ್ರ ಮೋದಿ ಅವರು ಭವ್ಯ ಭಾರತದ ಪ್ರಧಾನಿಗಳಾಗುವರು. ಇಡೀ ದೇಶ ಇನ್ನಷ್ಟು ಮತ್ತಷ್ಟು ಅಭಿವೃದ್ಧಿಯನ್ನು ಕಾಣಲಿದೆ. ರೈತರಿಗೆ ಕೇಂದ್ರದಿಂದ ಹಲವು ಯೋಜನೆಗಳುದೊರಕಲಿವೆ
ವಧೂವರರ ಅನ್ವೇಷಣೆ ಸೇವೆಯಾಗಬೇಕೆ ಹೊರತು ವ್ಯಾಪಾರವಲ್ಲ
ಇತ್ತೀಚಿನ ದಿನಗಳಲ್ಲಿ ವಧುಗಳ ಕೊರತೆ ಎದ್ದು ಕಾಣುತ್ತಿದೆ ಮತ್ತು ಜಾಸ್ತಿಯಾಗುತ್ತಿದೆ. ಇದಕ್ಕೆ ಅನೇಕ ಕಾರಣಗಳಿವೆ. ಇದನ್ನು ಅರಿತುಕೊಂಡು ಸರಿಪಡಿಸಲು ಎಲ್ಲರೂ ಸೇರಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಅನೇಕ ರೀತಿಯ ಸಾಮಾಜಿಕ ಸಮಸ್ಯೆಗಳು ಸೃಷ್ಟಿಯಾಗುತ್ತವೆ
23 ರಿಂದ ಕದಂಬ ನಗೆ ನಾಟಕೋತ್ಸವ
3 ರಂದು ಸಂಜೆ 6.30ಕ್ಕೆ ಪಂಚಾಕ್ಷರ ನಾಟ್ಯ ಸಂಘದ ಮಾಲೀಕ ಜೇವರ್ಗಿ ರಾಜಣ್ಣ ನಾಟಕೋತ್ಸವಕ್ಕೆ ಚಾಲನೆ ನೀಡುವರು.
ಬದುಕನ್ನು ಅರ್ಥೈಸುವುದೇ ನಿಜವಾದ ಶಿಕ್ಷಣ: ಶಂಕರ್ ದೇವನೂರು
ಮಾತು, ಮನಸ್ಸು, ಮಣ್ಣನ್ನು ಶುದ್ಧವಾಗಿ ಇಟ್ಟುಕೊಂಡಾಗ ಮಾತ್ರ ಬದುಕು ಸುಂದರವಾಗಲು ಸಾಧ್ಯ. ಮಣ್ಣು ಎನ್ನುವುದು ರಾಷ್ಟ್ರಾಭಿಮಾನದ ಪ್ರತೀಕ. ಪ್ರಸ್ತುತ ಶಿಕ್ಷಣ ಮತ್ತು ಬದುಕಿನ ನಡುವೆ ಅಂತರವಿದೆ. ಹಾಗಾಗಿ ನಮ್ಮ ಮಕ್ಕಳು ಬದುಕನ್ನು ಅರ್ಥೈಸಿಕೊಳ್ಳುವಲ್ಲಿ ಸೋತಿದ್ದಾರೆ. ಬದುಕನ್ನು ಅರ್ಥೈಸಿಕೊಳ್ಳುವುದೇ ನಿಜವಾದ ಶಿಕ್ಷಣ. ಮಕ್ಕಳಿಗೆ ನಾವು ಶಾಲಾ ಕಾಲೇಜುಗಳಲ್ಲಿ ನೀಡುತ್ತಿರುವ ಶಿಕ್ಷಣ ನೈತಿಕ ಬದುಕನ್ನು ಕಲಿಸಿಕೊಡುತ್ತಿಲ್ಲ.
ದೇವಾಜಮ್ಮಣ್ಣಿ ನೆನಪಿನ ವಿಶೇಷ ಅಂಚೆ ಕಾರ್ಡ್ ಬಿಡುಗಡೆ
ದೇಶದಲ್ಲಿ ಮಹಾರಾಜರ ರೀತಿಯಲ್ಲಿಯೇ ಮಹಾರಾಣಿಯರು ಕೂಡಾ ಉತ್ತಮ ಕೆಲಸ ಮಾಡಿದ್ದಾರೆ. ಹೀಗಾಗಿ ಅವರ ಇತಿಹಾಸ ತಿಳಿಸುವ ಕೆಲಸ ಆಗಬೇಕು
ಸ್ವ ಅರಿವಿನಿಂದ ಮುಕ್ತಿ ಸಾಧ್ಯ
ವ್ಯಕ್ತಿಯು ಜೀವನದಲ್ಲಿ ಎಷ್ಟೇ ಜ್ಞಾನ ಸಂಪಾದಿಸಿದರೂ ಆತ್ಮದ ಅರಿವಿಲ್ಲದಿದ್ದರೆ ಪ್ರಯೋಜನವಿಲ್ಲ. ಮೊದಲು ತನ್ನನ್ನು ತಾನು ಅರಿತು ಮುಕ್ತಿಯೆಡೆಗೆ ಸಾಗಬೇಕು.
  • < previous
  • 1
  • ...
  • 358
  • 359
  • 360
  • 361
  • 362
  • 363
  • 364
  • 365
  • 366
  • ...
  • 479
  • next >
Top Stories
ಆರೇ ತಿಂಗಳಲ್ಲಿ ರಾಜ್ಯದ 2.3 ಲಕ್ಷ ಜನರಿಗೆ ನಾಯಿ ಕಡಿತ!
ನೂರಾರು ಶವ ಹೂತಿಟ್ಟ ಕೇಸ್‌ ಈಗ ಎಸ್‌ಐಟಿಗೆ
ನೋಟಿಸ್‌ ವಾಪಸ್‌ವರೆಗೂ ಫೋನ್‌ಪೇ, ಪೇಟಿಎಂ ಬಳಸಲ್ಲ: ವ್ಯಾಪಾರಿಗಳ ಪಟ್ಟು
ಸುಳ್ಯ ಶಾಲೇಲಿ 3 ದಶಕದಿಂದಲೇ ಲಾಸ್ಟ್‌ ಬೆಂಚಿಲ್ಲ!
ಬಿಜೆಪಿ ರಾಜ್ಯಾಧ್ಯಕ್ಷ ನೇಮಕ ಪ್ರಕ್ರಿಯೆಗೆ ಒಂದು ತಿಂಗಳು ತಾತ್ಕಾಲಿಕ ಬ್ರೇಕ್‌?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved