• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಯೊಬ್ಬರು ಆಹಾರ ಪರವಾನಗಿ ನೋಂದಣಿ ಮಾಡಿಕೊಳ್ಳಿ: ಡಾ.ಕಾಂತರಾಜ್
ಇಂದು ಆಹಾರ ಕಲಬೆರಕೆ ಪ್ರಮಾಣದ ಅಧಿಕವಾಗುತ್ತಿದ್ದು, ಜನರಿಗೆ ಕಲಬೆರಕೆ ಆಹಾರದಿಂದ ಹಲವಾರು ಮಾರಣಾಂತಿಕ ಕಾಯಿಲೆಗೆ ಮನುಷ್ಯ ತುತ್ತಾಗುತ್ತಿದ್ದು, ಇಂತಹ ಪ್ರಮಾಣವನ್ನು ಕುಗ್ಗಿಸುವ ನಿಟ್ಟಿನಲ್ಲಿ ಆಹಾರ ಉದ್ಯಮಿಗಳಿಗೆ ಪರವಾನಗಿ ನೋಂದಣಿ ಕಡ್ಡಾಯವಾಗಿದ್ದು, ತಪ್ಪಿದ್ದಲ್ಲಿ ದಂಡ ಮತ್ತು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ.
ಕುಡಿಯುವ ನೀರಿನ ಶುಚಿತ್ವಕ್ಕೂ ಗಮನ ಹರಿಸಿ: ಜಿಪಂ ಸಿಇಒ ಸೂಚನೆ
ಡೆಂಘೀ ಹಾಗೂ ಕಾಲರಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ರಸ್ತೆ ಚರಂಡಿ ಹಾಗೂ ಇತರೆಡೆಗಳಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಿ. ಸಾರ್ವಜನಿಕರಲ್ಲಿ ನೀರಿನ ಮಿತ ಬಳಕೆ ಹಾಗೂ ಗುಣಮಟ್ಟದ ಅರಿವು ಮೂಡಿಸಲು ಹಾಗೂ ನೀರನ್ನು ಕಾಯಿಸಿ ಆರಿಸಿ ಕುಡಿಯುವಂತೆ ಗ್ರಾಮಸ್ಥರಿಗೆ ಜಾಗೃತಿ ಮೂಡಿಸಲು ಐಇಸಿ ಕಾರ್ಯಕ್ರಮಗಳನ್ನು ಕೈಗೊಳ್ಳುವುದು. ನೀರಿನ ಸುರಕ್ಷಿತ ಸರಬರಾಜಿಗೆ ಅಗತ್ಯ ಕ್ರಮ ವಹಿಸಿ.
ಕಂದಾಯ ಸೇವೆಗಳ ವಿಶೇಷ ಆಂದೋಲನಕ್ಕೆ ಮಹಮದ್ ಹ್ಯಾರಿಸ್ ಸುಮೇರ್ ಚಾಲನೆ
ಕಂದಾಯ ಇಲಾಖೆ ರೈತರ ಮತ್ತು ಸರ್ಕಾರದ ನಡುವಿನ ಸಂಬಂಧಗಳನ್ನು ಬೆಸೆಯುವ ಸೇತುವೆಯಂತೆ ಕಾರ್ಯನಿರ್ವಹಿಸುವ ಇಲಾಖೆಯಾಗಿದೆ. ಕಂದಾಯ ಇಲಾಖೆಯ ವಿವಿಧ ಸೇವೆಗಳು ರೈತರನ್ನು ತ್ವರಿತವಾಗಿ ತಲುಪಬೇಕೆನ್ನುವ ಉದ್ದೇಶದಿಂದ ಆಂದೋಲನದ ರೀತಿಯಲ್ಲಿ ಮುಂದಿನ 15 ದಿನಗಳಲ್ಲಿ ಈಗಾಗಲೇ ಹೋಬಳಿವಾರು ಮತ್ತು ಕಂದಾಯ ವೃತ್ತವಾರು ಬಾಕಿಯಿರುವ ಅರ್ಜಿಗಳ ಮಾಹಿತಿಯನ್ನು ಪಡೆದು ಅವುಗಳ ವಿಲೇವಾರಿಗೆ ಹೆಚ್ಚಿನ ಗಮನ ನೀಡಲಾಗುವುದು.
ಶ್ರೀನಿವಾಸಪ್ರಸಾದ್ ತತ್ವಜ್ಞಾನಿ ರಾಜಕಾರಣಿ: ಶಂಕರ್ ದೇವನೂರು
ಈ ಜಗತ್ತಿಗೆ ನಾವು ಇರುವಿಕೆಯನ್ನು ಅರಿಯಲು ಬಂದಿದ್ದೇವೆ, ಮಾನವ ಸಂಬಂಧ ಪಟ್ಟಿ ಮಾಡದೇ ಸಮಾಜವನ್ನು ಉದ್ಧರಿಸಲು ಸಾಧ್ಯವಿಲ್ಲ. ಆಳ್ವಿಕೆಯಲ್ಲಿ ನಮ್ಮ ಬಾಳ್ವಿಕೆ ಇರಬೇಕು ಎಂಬುದನ್ನು ತೋರಿಸಿಕೊಟ್ಟ ಶ್ರೀನಿವಾಸಪ್ರಸಾದ್ ಇಂದಿನ ಕಾಲಘಟ್ಟದ ಯುವಕರಿಗೆ ಆದರ್ಶ ಪ್ರಾಯರಾಗಿದ್ದಾರೆ.
ಕಿಡ್ನಾಪ್ ಎಫ್ಐಆರ್ ಆಗುವ ಮುನ್ನವೇ ಸತೀಶ್ ಬಾಬು ವಶಕ್ಕೆ: ಸಾ.ರಾ.ಮಹೇಶ್ ಆರೋಪ
ಸುರೇಶ್ ಬಾಬುವನ್ನು ಕರೆದುಕೊಂಡು ಹೋಗಿದ್ದು ಬೇಕರಿಯೊಂದರ ಸಿಸಿ ಟಿವಿ ಕ್ಯಾಮೆರಾದಲ್ಲಿ ಇದು ಸೆರೆಯಾಗಿದೆ. ಇದು ಗೊತ್ತಾಗುತ್ತಿದ್ದಂತೆ ಬೇಕರಿಯ ಹಾರ್ಡ್ ಡಿಸ್ಕ್ ತೆಗೆದುಕೊಂಡು ಹೋಗಿ ಈಗ ಡಿಲಿಟ್ ಮಾಡಿ ಕೊಟ್ಟಿದ್ದಾರೆ. ಆದರೆ, ಮತ್ತೊಬ್ಬ ಮೊಬೈಲ್ ವೀಡಿಯೋ ಮಾಡಿ ಅದನ್ನು ಬೇರೊಬ್ಬರಿಗೆ ಕಳುಹಿಸಿದ್ದಾನೆ. ಇಷ್ಟೆಲ್ಲಾ ಸಾಕ್ಷಿಗಳು ನಮ್ಮ ಬಳಿ ಇವೆ. ಇದನ್ನು ನಮ್ಮ ವಕೀಲರು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ.
ಭಗವದ್ಗೀತೆ ಉಳಿದಿರುವುದು ಶಂಕರ ಭಗವತ್ಪಾದರಿಂದ: ಶ್ರೀದತ್ತ ವಿಜಯಾನಂದ ಸ್ವಾಮೀಜಿ
ಶಂಕರಾಚಾರ್ಯರು ಕಾಲ್ನಡಿಗೆಯಲ್ಲಿ ದೇಶ ಪರ್ಯಟನೆ ಮಾಡಿ ಹಿಂದೂ ಧರ್ಮ ಪುನರುತ್ಥಾನಗೊಳಿಸಿದರು. ಇಂದು ರಾಮಾನುಜರು ಅವತರಿಸಿದ ದಿನ ಕೂಡ, ಇಂತಹ ಪುಣ್ಯ ದಿನದಂದು ರಾಮಕೃಷ್ಣ - ಶಾರದಾದೇವಿನಗರ ಭಾಗದಲ್ಲಿ ವಿಪ್ರರು ಒಂದಾಗಿ ಸಮಸ್ತ ಹಿಂದೂಗಳನ್ನು ಒಗ್ಗೂಡಿಸಿ ಧರ್ಮದ ಕೆಲಸ ಮಾಡಬೇಕು.
ರಾಹುಕಾಲದಲ್ಲಿ ಗೃಹ ಪ್ರವೇಶ ಮಾಡಿ ಅರಿವು ಮೂಡಿಸಿದ ಸಾಹಿತಿ
ರಾಹುಕಾಲ ಎಂಬ ಹೆಸರು ಹಾಗೂ ಗ್ರಹದ ಜತೆಗೆ ಉಳ್ಳವರು ಬದುಕು ನಡೆಸುತ್ತಿದ್ದು ಅದರೊಂದಿಗೆ ದಲಿತರು ಮತ್ತು ಅಸ್ಪೃಶ್ಯರ ಜೀವನದ ಜತೆಯಲ್ಲಿ ಬದುಕಿನ ಆಟ ನಡೆಸುತ್ತಿದ್ದು ಇವೆಲ್ಲಕ್ಕೂ ಅಂತ್ಯವಾಡಬೇಕಾದರೆ ನಾವು ಅಂಬೇಡ್ಕರ್ ಅವರ ಸಂವಿಧಾನದ ಆಶಯದಂತೆ ಜೀವನ ಸಾಗಿಸಿ ವೈಚಾರಿಕ ಮತ್ತು ವೈಜ್ಞಾನಿಕದೆಡೆಗೆ ಸಾಗಿ ಬದುಕು ಕಟ್ಟಿಕೊಳ್ಳಬೇಕು.
ಎಚ್‌.ಡಿ. ಕೋಟೆಯಲ್ಲಿ ಸರಳವಾಗಿ ನಡೆದ ಶಂಕರಾಚಾರ್ಯರ ಜಯಂತಿ
ಕ್ರಿಸ್ತಶಕ 78ರಲ್ಲಿ ಶಂಕರಾಚಾರ್ಯರು ಕೇರಳದಲ್ಲಿ ಜನ್ಮ ತಾಳಿದರು. ಇವರು ಬಾಲ್ಯದಲ್ಲಿಯೇ ಪ್ರಾವೀಣ್ಯತೆ ಹೊಂದಿದ್ದರು. ತಮ್ಮ 7ನೇ ವಯಸ್ಸಿನಲ್ಲಿ ವೇದಾಧ್ಯಾಯನವಲ್ಲದೆ ಸಂಸ್ಕೃತವನ್ನು ತಿಳಿದಿದ್ದರು. ತಮ್ಮ 12ನೇ ವಯಸ್ಸಿನಲ್ಲಿ ದೀಕ್ಷೆ ಪಡೆದರು. ಇವರು ಈಶ್ವರನ ಅಪಾವತಾರವಾಗಿದ್ದು, ಹಿಂದೂ ಧರ್ಮದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಭಾರತದ ನಾಲ್ಕು ಮೂಲೆಗಳಲ್ಲಿ ನಾಲ್ಕು ಮಠಗಳನ್ನು ಸ್ಥಾಪಿಸಿದರು.
ಸನಾತನ ಧರ್ಮ ಉಳಿಸಿದ ಶ್ರೀಶಂಕರಾಚಾರ್ಯರು: ಡಾ. ಗುರುಮೂರ್ತಿ
8ನೇ ಶತಮಾನದ ಕಾಲಘಟ್ಟದಲ್ಲಿ ದೇಶದಲ್ಲಿ ಸನಾತನ ಧರ್ಮ ದೈನೇಸಿ ಸ್ಥಿತಿ ತಲುಪಿತ್ತು. ವಿಪರ್ಯಾಸವೆಂದರೆ ಇಂದೂ ಕೂಡ ಅದಕ್ಕಿಂತ ಮಿಗಿಲಾಗಿಲ್ಲ. ವಿವಿಧ ಪಂಥಗಳ ಮತ್ತು ಆಡಳಿತಗಾರರು ಸನಾತನ ಧರ್ಮದ ಕುರಿತಾಗಿ ಜನರನ್ನು ತಪ್ಪು ದಾರಿಗೆ ಎಳೆದ ಪರಿಣಾಮ ಸನಾತನ ಧರ್ಮದ ಅಸ್ತಿತ್ವಕ್ಕೆ ಸಂಚಕಾರ ತಂದಿತ್ತು.
ಜೂ.9ರಂದು ಮೈಸೂರಿನಲ್ಲಿ ಸಂಭ್ರಮದ ಬಸವ ಜಯಂತಿ ಆಚರಣೆ
ಜೂ. 9ರಂದು ನಡೆಯುವ ಬಸವ ಜಯಂತಿ ಕಾರ್ಯಕ್ರಮಕ್ಕೆ ಆರ್ಥಿಕ ಸಹಕಾರ ನೀಡುವವರಿಂದ ನಗದು ಸ್ವೀಕಾರ ಮಾಡದೆ ಅವರ ಸಹಕಾರ ಮತ್ತು ಸಹಾಯವನ್ನು ನೇರವಾಗಿ ಜಯಂತಿ ಆಚರಣೆಯ ಖಾತೆಗೆ ಜಮಾ ಮಾಡಿಸಿಕೊಳ್ಳುತ್ತಿದ್ದು ಕಾರ್ಯಕ್ರಮ ಮುಗಿದ ಏಳು ದಿನಗಳ ಒಳಗೆ ಸಾರ್ವಜನಿಕವಾಗಿ ಲೆಕ್ಕಪತ್ರ ಮಂಡಿಸಲಾಗುವುದು.
  • < previous
  • 1
  • ...
  • 362
  • 363
  • 364
  • 365
  • 366
  • 367
  • 368
  • 369
  • 370
  • ...
  • 478
  • next >
Top Stories
ಏನಿದು ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ?
ಜಿಎಸ್‌ಟಿ: 3-4 ವರ್ಷದ ಲೆಕ್ಕ ತರುವುದೆಲ್ಲಿಂದ?
ಕೆಲಸ ಕಳೆದುಕೊಂಡವರೇ 50 ಜನರಿಗೆ ನೌಕರಿ ಕೊಟ್ಟರು!
ಯುಪಿಐ ಅಡಿ ಒಂದೇ ವರ್ಷದಲ್ಲಿ ಹೂವಿನ ವ್ಯಾಪಾರಿಗೆ ₹54 ಲಕ್ಷ!
ಅನುದಾನ ಸಿಗ್ತಿಲ್ಲ ಎಂಬ ಅತೃಪ್ತಿ ಬೆನ್ನಲ್ಲೇ ಶಾಸಕರಿಗೆ ಸಿದ್ದು ಪತ್ರ । ಶಾಸಕರ ಕೈಗೆ ₹50 ಕೋಟಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved