• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಯೊಬ್ಬರೂ ಯೋಗ ಕಲಿತರೆ ಆರೋಗ್ಯದಿಂದ ಇರಬಹುದು: ಶಿವಪ್ರಕಾಶ್‌
ಯೋಗದಿಂದ ಆರೋಗ್ಯ ಮಾತ್ರವಲ್ಲದೇ ಉದ್ಯೋಗವಕಾಶಗಳು ಕೂಡ ಲಭ್ಯವಾಗುತ್ತಿವೆ. ನಮ್ಮ ಸಂಸ್ಥೆಯ 1980 ರಿಂದಲೂ ಮೈಸೂರು ನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಎಲ್ಲರಿಗೂ ಯೋಗ ತಲುಪಿಸುವ ಗುರಿ ಹೊಂದಿದೆ. ಇದಕ್ಕಾಗಿ ಐವೈಟಿ ಕೋರ್ಸ್‌ ನಡೆಸುತ್ತಾ, ಉತ್ತಮ ಯೋಗ ಶಿಕ್ಷಕರನ್ನು ತಯಾರು ಮಾಡುತ್ತಿದೆ. ಇಲ್ಲಿ ಕಲಿತರು ದೇಶ- ವಿದೇಶಗಳಲ್ಲಿ ಯೋಗ ಶಿಕ್ಷಕರಾಗಿ ಕೆಲಸ ಮಾಡುತ್ತಿರುವುದು ಹೆಮ್ಮೆಯ ವಿಷಯ.
ಶಂಕರ, ರಾಮಾನುಜರ ಸಂದೇಶಗಳು ಸಮಾಜಕ್ಕೆ ಮಾದರಿ: ಟಿ.ಎಸ್.ಶ್ರೀವತ್ಸ
ಹಿಂದೂ ಧರ್ಮವನ್ನು ಪುನರತ್ಥಾನಗೊಳಿಸಿದ ಶಂಕರರು ಸಹಸ್ರಾಮಾನದ ಹಿಂದೆಯೇ ಸಾಮಾಜಿಕ ಸಾಮರಸ್ಯ ಸಂದೇಶ ಸಾರಿದ ರಾಮಾನುಜರು ಇಬ್ಬರು ಮಹನೀಯರ ಧ್ಯೇಯ ಸಿದ್ಧಾಂತಗಳು ಹಿಂದೂ ಸಮಾಜಕ್ಕೆ ಮಾದರಿಯಾಗಿದೆ. ಧಾರ್ಮಿಕ ಆಧ್ಯಾತ್ಮಿಕವಲ್ಲದೇ ಸಾಂಸ್ಕೃತಿಕ ವೈಜ್ಞಾನಿಕವಾಗಿಯೂ ಹಲವು ಕೊಡುಗೆಗಳನ್ನು ನೀಡಿದ್ದಾರೆ.
ಇಂದಿನಿಂದ ಕಂದಾಯ ಸೇವೆಗಳ ವಿಶೇಷ ಆಂದೋಲನ:ಸಿ.ಎಸ್. ಪೂರ್ಣಿಮಾ
ಕಂದಾಯ ಇಲಾಖೆ ಆದೇಶದಂತೆ ಕಸಬಾ ಹೋಬಳಿಯ ಕೆ.ಆರ್. ನಗರ ಪಟ್ಟಣ, ಕಾಳೇನಹಳ್ಳಿ, ಚೌಕಹಳ್ಳಿ, ಮಾರಿಗುಡಿಕೊಪ್ಪಲು, ಹೊಸಕೊಪ್ಪಲು, ಅರಕೆರೆ, ಅರಕರೆ ಕೊಪ್ಪಲು, ಗ್ರಾಮಗಳಿಗೆ ಗ್ರಾಮ ಆಡಳಿತಾಧಿಕಾರಿ ಮಹಮ್ಮದ್‌ ಅಜರ್ ತಿಪ್ಪೂರು, ಚಾಮಲಾಪುರ, ಕನುಗನಹಳ್ಳಿ. ದೆಗ್ಗನಹಳ್ಳಿ, ಲಾಲನಹಳ್ಳಿ, ಬಸವರಾಜಪುರ, ಕಂಠೇನಹಳ್ಳಿ, ಮೂಡಲಕೊಪ್ಪಲು, ಲಾಳಂದೇವನಹಳ್ಳಿ ಗ್ರಾಮದ ವ್ಯಾಪ್ತಿಗೆ ಎಂ. ನವೀನ್‌ ಕುಮಾರ್ ಅವರನ್ನು ನೇಮಿಸಲಾಗಿದೆ.
19ಕ್ಕೆ ಪ್ರೊ.ಮಲ್ಲೇಪುರಂಗೆ ಟಿ.ಎಸ್.ಛಾಯಾಪತಿ ಸಂಸ್ಕೃತಿ ಪುರಸ್ಕಾರ ಪ್ರದಾನ
ಮೈಸೂರು ನಗರದ ತಳುಕಿನ ವೆಂಕಣ್ಣಯ್ಯ ಸ್ಮಾರಕ ಗ್ರಂಥಮಾಲೆ, ಕನ್ನಡ ಸಾಹಿತ್ಯ ಕಲಾಕೂಟ, ಹೊಯ್ಸಳ ಕನ್ನಡ ಸಂಘದ ವತಿಯಿಂದ ಪ್ರಕಾಶಕ ಟಿ.ಎಸ್. ಛಾಯಾಪತಿ ಸಂಸ್ಕೃತಿ ಪುರಸ್ಕಾರ- 2024 ಹಾಗೂ ಪುಸ್ತಕಗಳ ಲೋಕಾರ್ಪಣಾ ಸಮಾರಂಭವು ಮೇ 19 ರಂದು ಬೆಳಗ್ಗೆ 10.30ಕ್ಕೆ ಎಂಜಿನಿಯರ್ ಸಂಸ್ಥೆಯಲ್ಲಿ ನಡೆಯಲಿದೆ.
ಆಕಾಶ, ಸಮುದ್ರದಂತೆ ಡಾ.ರಾಜ್ ಕುಮಾರ್‌ಗೆ ಬೇರೆ ಯಾರೂ ಸರಿಸಾಟಿ ಇಲ್ಲ: ಡಾ.ಲತಾ ರಾಜಶೇಖರ್
ಸಾಧಾರಣ ಕುಟುಂಬದಲ್ಲಿ ಜನಿಸಿದ ಡಾ. ರಾಜ್ ಅವರು, 4ನೇ ತರಗತಿ ಓದಿದ್ದು, ರಂಗಭೂಮಿಯಲ್ಲಿ ನಟನೆ ಮೂಲಕ ಚಿತ್ರರಂಗಕ್ಕೆ ಬಂದವರು. ಬೇಡರ ಕಣ್ಣಪ್ಪ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಅವರು, ಯಾವುದೇ ಪಾತ್ರ ನೀಡಿದರೂ ಅದರಲ್ಲಿ ಪರಕಾಯ ಪ್ರವೇಶ ಮಾಡುವ ಮೂಲಕ ನಟಿಸುತ್ತಿದ್ದರು. ಅವರ ಅಭಿನಯವನ್ನು ಈಗಲೂ ಯಾರು ಮರೆಯಲು ಸಾಧ್ಯವಿಲ್ಲ.
ಗ್ರಾಮೀಣ ವಿದ್ಯಾರ್ಥಿಗಳ ಪ್ರಗತಿಗೆ ಅನುಕೂಲ ಕಲ್ಪಿಸಿದ್ದ ಪ್ರೊ.ಎಂ. ಮಾದಯ್ಯ
ಪ್ರೊ.ಎಂ. ಮಾದಯ್ಯ ಅವರು ಅರ್ಥಶಾಸ್ತ್ರ ಪ್ರಾಧ್ಯಾಪಕರಾಗಿ, ಮೈಸೂರು ವಿವಿ ಅರ್ಥಶಾಸ್ತ್ರದ ವಿಭಾಗದ ಮುಖ್ಯಸ್ಥರಾಗಿ, ಮೈಸೂರು ವಿವಿ ಕುಲಪತಿಯಾಗಿ ಸೇವೆ ಸಲ್ಲಿಸಿದ್ದಾರೆ
ದಕ್ಷಿಣ ಶಿಕ್ಷಕರ ಕ್ಷೇತ್ರ: ಬಿಜೆಪಿಗೆ ಸೀಟು ಬಿಟ್ಟುಕೊಟ್ಟ ಜೆಡಿಎಸ್!

ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಜಿಲ್ಲೆಗಳನ್ನು ಒಳಗೊಂಡ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೂ.3 ರಂದು ನಡೆಯುವ ಚುನಾವಣೆಯಲ್ಲಿ ಜೆಡಿಎಸ್ ಎನ್ಡಿಎ ಮೈತ್ರಿಕೂಟದ ಪ್ರಮುಖ ಪಕ್ಷವಾದ ಬಿಜೆಪಿಗೆ ಸೀಟು ಬಿಟ್ಟುಕೊಟ್ಟಿದೆ.

ನಂಜನಗೂಡಿನ ಸಮೃದ್ಧಿ ಗೆಳೆಯರ ಬಳಗದಿಂದ ಬಸವ ಜಯಂತಿ ಆಚರಣೆ
ಶರಣರ ವಚನಗಳಲ್ಲಿ ನಮ್ಮ ಬದುಕಿಗೆ ಬೇಕಾದ ಎಲ್ಲ ಸಂದೇಶಗಳಿವೆ ಬಸವಣ್ಣ ಸರ್ವಕಾಲಕ್ಕೂ ಸಲ್ಲುವ ಮಹಾ ಮಾನವತಾವಾದಿ ಸಮಾಜದಲ್ಲಿ ಇದ್ದ ಎಲ್ಲ ತಾರತಮ್ಯಗಳನ್ನು ಹೋಗಲಾಡಿಸಿ ಭೋಗಕ್ಕೆ ಸೀಮಿತವಾಗಿದ್ದ ಮಹಿಳೆಯರನ್ನು ಪುರುಷ ಸಮನಾಗಿ ಕಾಣುವುದರ ಮೂಲಕ ಸ್ತ್ರೀ ಸ್ವಾತಂತ್ರವನ್ನು ಎತ್ತಿ ಹಿಡಿದು ಮಹಿಳಾ ಆತ್ಮಗೌರವ ರಕ್ಷಣೆಯ ಪ್ರತೀಕವಾದ ಹಾಗೂ ಪ್ರತಿಯೊಬ್ಬರೂ ದುಡಿದು ಉಣ್ಣ ಬೇಕೆಂಬ ಕಾಯಕ ದಾಸೋಹದ ಪರಿಕಲ್ಪನೆಯನ್ನು ಜಗತ್ತಿಗೆ ನೀಡಿದ ಕಾಯಕದಲ್ಲಿ ಹಿರಿದು ಕಿರಿದು ಎನ್ನುವುದಿಲ್ಲ ಎಲ್ಲರ ಸತ್ಯ ಶುದ್ಧ ಕಾಯಕವನ್ನು ಗೌರವಿಸಬೇಕು.
ಮೈತ್ರಿ ಅಭ್ಯರ್ಥಿಯಾಗಿ ನಾನೇ ಸ್ಪರ್ಧಿಸುತ್ತೇನೆ: ಕೆ.ಟಿ. ಶ್ರೀಕಂಠೇಗೌಡ
18 ದಿನಗಳ ಅಹೋರಾತ್ರಿ ಧರಣಿ ಮಾಡಿ ಪ್ರೌಢಶಾಲಾ ಸಹ ಶಿಕ್ಷಕರು, ಮುಖ್ಯ ಶಿಕ್ಷಕರು, ಪಿಯು ಕಾಲೇಜುಗಳ ಉಪನ್ಯಾಸಕರು ಹಾಗೂ ಪ್ರಾಚಾರ್ಯರಿಗೆ ಎರಡು ವೇತನ ಬಡ್ತಿ ಕೊಡಿಸಿದ್ದೇನೆ. ಸಹ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ಸೇವಾ ಬಡ್ತಿ ಕೊಡಿಸಿದ್ದೇನೆ. ಪಿಎಚ್.ಡಿಯೇತರ ಉಪನ್ಯಾಸಕರಿಗೂ ವೇತನ ಹೆಚ್ಚಳಕ್ಕೆ ಶ್ರಮಿಸಿದ್ದೇನೆ. ಶಿಕ್ಷಕರ ನಾಡಿಮಿಡಿತ ಅರಿತಿದ್ದೇನೆ
ಮಿಡ್ಲ್‌.. ಸ್ವಾಭಿಮಾನಕ್ಕೆ ಧಕ್ಕೆಯಾದರೆ ಸಿಡಿದೇಳುತ್ತಿದ್ದ ರಾಜಕಾರಣಿ ವಿ. ಶ್ರೀನಿವಾಸಪ್ರಸಾದ್
ದಲಿತರ ಹಕ್ಕು, ಸ್ವಾಭಿಮಾನಕ್ಕೆ ದನಿಯಾದವರು, ದಲಿತರ ರಾಜ ಕಾರಣಕ್ಕೆ ಶ್ರೀನಿವಾಸ್ ಪ್ರಸಾದ್ ಅವರು ದಾರಿದೀಪ, ದಲಿತರು ಇಂದು ಒಳಗಾಗಿರುವ ರಾಜಕೀಯ ಭಿನ್ನದಾರಿಗೆ ಉತ್ತರವಾಗಿ ಶ್ರೀನಿವಾಸಸಾದ್ ರಾಜಕಾರಣವಿದೆ
  • < previous
  • 1
  • ...
  • 363
  • 364
  • 365
  • 366
  • 367
  • 368
  • 369
  • 370
  • 371
  • ...
  • 478
  • next >
Top Stories
ಏನಿದು ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ?
ಜಿಎಸ್‌ಟಿ: 3-4 ವರ್ಷದ ಲೆಕ್ಕ ತರುವುದೆಲ್ಲಿಂದ?
ಕೆಲಸ ಕಳೆದುಕೊಂಡವರೇ 50 ಜನರಿಗೆ ನೌಕರಿ ಕೊಟ್ಟರು!
ಯುಪಿಐ ಅಡಿ ಒಂದೇ ವರ್ಷದಲ್ಲಿ ಹೂವಿನ ವ್ಯಾಪಾರಿಗೆ ₹54 ಲಕ್ಷ!
ಅನುದಾನ ಸಿಗ್ತಿಲ್ಲ ಎಂಬ ಅತೃಪ್ತಿ ಬೆನ್ನಲ್ಲೇ ಶಾಸಕರಿಗೆ ಸಿದ್ದು ಪತ್ರ । ಶಾಸಕರ ಕೈಗೆ ₹50 ಕೋಟಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved