• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗೋಪೂಜೆ, ಮೇವು ವಿತರಿಸಿ ಬಸವೇಶ್ವರ ಜಯಂತಿ ಆಚರಣೆ
ಜಾತ್ಯತೀತ ಸಮಾಜ ನಿರ್ಮಾಣದ ತತ್ವದಲ್ಲಿ ಬಸವಣ್ಣ ಅವರು ಸಾಮಾಜಿಕ ಕ್ರಾಂತಿ ಮಾಡಿದ್ದರು. ಸಮಾಜದ ಅಭಿವೃದ್ಧಿಗಾಗಿ ಹೋರಾಡಿದ್ದರು. ಸಮಾಜ ಹಾಗೂ ಸಾಹಿತ್ಯಕ್ಕೆ ಅವರ ಕೊಡುಗೆ ಅಪಾರ. ಬಸವಣ್ಣ ಅವರು ಹಾಕಿಕೊಟ್ಟ ದಾರಿಯಲ್ಲಿ ಮುನ್ನಡೆಯಬೇಕು.
ಮಂತ್ರ ಮಾಂಗಲ್ಯ ಮೂಲಕ ಒಂದಾದ ರಮ್ಯಾ- ರಘು
ಸಾಲ ಮಾಡಿ ಮದುವೆ ಮಾಡಿದವರು ಕೆಟ್ಟು ಹೋಗುತ್ತಾರೆ. ಯಾರಿಗೋ ತೋರಿಸಲು ದೊಡ್ಡ ಚೌಲ್ಟ್ರಿಯಲ್ಲಿ ಮದುವೆ ಮಾಡಿ ಮೈ ಸುಟ್ಟುಕೊಳ್ಳುತ್ತಾರೆ ಅಂದರೆ ಸಾಲ ಮಾಡುತ್ತಾರೆ. ಇದಕ್ಕಾಗಿ ಆರೋಗ್ಯಕರ ಸಮಾಜಕ್ಕೆ ಪ್ರೇಮ ವಿವಾಹಗಳು, ಅಂತರಜಾತಿ ವಿವಾಹಗಳು ಹೆಚ್ಚಬೇಕು
ಹುಣಸೂರಿನ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ತಾಲೂಕಿಗೆ ಟಾಪರ್
ಪಟ್ಟಣದ ರೋಟರಿ ವಿದ್ಯಾಸಂಸ್ಥೆ, ನ್ಯೂ ಕೇಂಬ್ರಿಡ್ಜ್ ಪಬ್ಲಿಕ್ ಸ್ಕೂಲ್ ಮತ್ತು ಬಿಳಿಕೆರೆ ವಿದ್ಯಾವಾರಿಧಿ ಪ್ರೌಢಶಾಲೆ ಶೇ. 100 ಫಲಿತಾಂಶ ಗಳಿಸಿವೆ. ಸರ್ಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ಎಸ್. ಸ್ನೇಹಾ ತಾಲೂಕಿನ ಟಾಪರ್ ಆಗುವ ಮೂಲಕ ಸರ್ಕಾರಿ ಶಾಲೆಗಳಿಗೆ ಹೆಮ್ಮೆ ತಂದಿದ್ದಾರೆ. ಶಾಲೆಯು ಶೇ. 97.8ರ ಫಲಿತಾಂಶ ಗಳಿಸಿದೆ. ಎ ಪ್ಲಸ್ 15 ವಿದ್ಯಾರ್ಥಿಗಳು, ಎ 23, ಬಿ ಪ್ಲಸ್ 23, ಬಿ 13, ಸಿ ಪ್ಲಸ್ 4 ಮತ್ತು ಸಿ ಗ್ರೇಡ್‌ನಲಿ ಒಬ್ಬ ವಿದ್ಯಾರ್ಥಿ ಉತ್ತೀರ್ಣರಾಗಿದ್ದಾರೆ.
ಸಮಾಜದ ಬದಲಾವಣೆಗೆ ಶ್ರಮಿಸಿದ ಮಹಾನ್ ಸಂತರು ಬಸವಣ್ಣ: ತಹಸೀಲ್ದಾರ್ ಸುರೇಂದ್ರ ಮೂರ್ತಿ
ಸಮಾಜದಲ್ಲಿ ಆಚರಣೆಯಲ್ಲಿದ್ದ ಅಸ್ಪೃಶ್ಯತೆ ಹಾಗೂ ಸಾಮಾಜಿಕ ಪಿಡುಗುಗಳನ್ನು ಹೋಗಲಾಡಿಸುವ ಸಲುವಾಗಿ 12ನೇ ಶತಮಾನದಲ್ಲಿ ಬಸವಣ್ಣನವರು ಹೋರಾಟ ಮಾಡಿದರು,
12ನೇ ಶತಮಾನದಲ್ಲಿ ಮಾನವನ ಸಮಾನತೆಗಾಗಿ ಹೋರಾಡಿದವರು ವಿಶ್ವಗುರು ಬಸವಣ್ಣ: ಬಿ.ಜಿ. ಶಿವರಾಜ್
ಗಂಡು-ಹೆಣ್ಣು ಇಬ್ಬರು ಸಮಾನರು ಎಂಬುದನ್ನು ಪ್ರಪಂಚಕ್ಕೆ ಸಾರಿದವರು ಹಾಗೂ ಅವರು ಸಮಾಜಕ್ಕೆ ಕೊಟ್ಟಂತಹ ಕೊಡುಗೆಗಳು ಎಂದೆಂದಿಗೂ ಅಜರಾಮರವಾಗಿ ಪ್ರಪಂಚಕ್ಕೆ ಮಾರ್ಗದರ್ಶನವಾಗಿದೆ.
ಜಿಲ್ಲಾಡಳಿತದಿಂದ ಬಸವ ಜಯಂತಿ, ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಣೆ
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಗನ್ ಹೌಸ್ ವೃತ್ತದ ಬಳಿ ಬಸವೇಶ್ವರ ಪ್ರತಿಮೆಗೆ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಅವರು ಪುಷ್ಪಾರ್ಚನೆ
ಸಮ ಸಮಾಜದ ನಿರ್ಮಾಣಕ್ಕೆ ಬಸವಣ್ಣ ಚಿಂತನೆಗಳು ಅತ್ಯವಶ್ಯಕ
ಗುಣಕ್ಕಿಂತ ಹಣ ಮುಖ್ಯವಾಗಿರುವ ಈ ಕಾಲಘಟ್ಟದಲ್ಲಿ, ಕೊಳ್ಳೆ ಹೊಡೆದಾದರೂ ಸಂಪತ್ತು ಗಳಿಸಬೇಕೆಂಬ ಮನಸ್ಥಿತಿ ಹೆಚ್ಚುತ್ತಿರುವ ಈ ಹೊತ್ತಿನಲ್ಲಿ, ಬಸವಣ್ಣನವರು ತಮ್ಮ ವಚನದಲ್ಲಿ ಹೇಳಿದ ಪಾಪಿಯ ಧನ ಪ್ರಾಯಶ್ಚಿತಕ್ಕಲ್ಲದೆ ಸತ್ಕಾರಕ್ಕೆ ಸಲ್ಲದಯ್ಯ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಿದೆ
ಇಂದು ಕೂರಗಲ್ಲು ಗ್ರಾಮದಲ್ಲಿ ದೊಡ್ಡಮ್ಮತಾಯಿ ನೂತನ ದೇಗುಲ ಉದ್ಘಾಟನೆ
ಶಿಥಿಲಾವಸ್ಥೆಯಲ್ಲಿದ್ದ ಹಳೆಯ ದೇವಾಲಯಗಳನ್ನು ಕಳೆದ ಐದು ವರ್ಷಗಳ ಹಿಂದೆಯೇ ಕೆಡವಲಾಗಿತ್ತು. ಮಾಜಿ ಶಾಸಕ ಕೆ. ಮಹದೇವ್ ಈ ದೇವಾಲಯದ ಮರು ನಿರ್ಮಾಣಕ್ಕೆ ಅನುದಾನವನ್ನು ಬಿಡುಗಡೆ ಮಾಡಿದ್ದರು.
ಹೊರ ರಾಜ್ಯಗಳಲ್ಲಿ ಕೂಡ ಬಸವ ಜಯಂತಿ ಆಚರಣೆಯಲ್ಲಿದೆ
ಬಸವಣ್ಣನವರ ಕಾಲದಲ್ಲಿ ಸ್ಥಾನಿಕರು, ಪ್ರಭುಗಳು, ಅಧಿಕಾರಿಗಳು ಪ್ರಜಾ ಶೋಷಕರಾಗಿದ್ದನ್ನು ನೋಡಬಹುದು. ದುಡಿದು ಮೈ ಬಗ್ಗಿಸುವವನು ಹಾಗೂ ದುಡಿದು ಮೈ ಬೆಳೆಸುವವರನ್ನು ನೋಡಬಹುದು
ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ಬಿತ್ತನೆ ಬೀಜ ವಿತರಣೆ
ಮೈಸೂರು ತಾಲೂಕಿನ ಕೃಷಿ ಇಲಾಖೆ ವತಿಯಿಂದ ತಾಲೂಕಿನ ಜಯಪುರ, ವರುಣ, ಇಲವಾಲ ಹಾಗೂ ಕಸಬ ಹೋಬಳಿಗಳಲ್ಲಿ ಬಿತ್ತನೆ ಕಾರ್ಯ ಚುರುಕುಗೊಂಡಿದ್ದು, ಆಯಾ ಹೋಬಳಿಯ ರೈತ ಸಂಪರ್ಕ ಕೇಂದ್ರಗಳ ಮೂಲಕ, ಪೂರ್ವ ಮುಂಗಾರು ಹಂಗಾಮಿಗೆ ಅನುಗುಣವಾಗಿ ಶೇ.50 ಸಹಾಯಧನದಲ್ಲಿ ಇತರೆ ವರ್ಗದ ರೈತರಿಗೆ ಹಾಗೂ ಶೇ.75 ಸಹಾಯಧನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರುಗಳಿಗೆ ದ್ವಿದಳ ಧಾನ್ಯ ಬಿತ್ತನೆ ಬೀಜಗಳಾದ ಹೆಸರು, ಉದ್ದು ,ಅಲಸಂದೆ ಹಾಗೂ ಏಕದಳ ಧಾನ್ಯ ಮುಸುಕಿನ ಜೋಳ ಮತ್ತು ಹಸಿರಲೆ ಗೊಬ್ಬರ ಬಿತ್ತನೆ ಬೀಜಗಳಾದ ಚಂಬೆ ಹಾಗೂ ಸೆಣಬು ಬೀಜಗಳನ್ನು ವಿತರಿಸಲಾಗುತ್ತಿದೆ.
  • < previous
  • 1
  • ...
  • 364
  • 365
  • 366
  • 367
  • 368
  • 369
  • 370
  • 371
  • 372
  • ...
  • 478
  • next >
Top Stories
ಏನಿದು ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ?
ಜಿಎಸ್‌ಟಿ: 3-4 ವರ್ಷದ ಲೆಕ್ಕ ತರುವುದೆಲ್ಲಿಂದ?
ಕೆಲಸ ಕಳೆದುಕೊಂಡವರೇ 50 ಜನರಿಗೆ ನೌಕರಿ ಕೊಟ್ಟರು!
ಯುಪಿಐ ಅಡಿ ಒಂದೇ ವರ್ಷದಲ್ಲಿ ಹೂವಿನ ವ್ಯಾಪಾರಿಗೆ ₹54 ಲಕ್ಷ!
ಅನುದಾನ ಸಿಗ್ತಿಲ್ಲ ಎಂಬ ಅತೃಪ್ತಿ ಬೆನ್ನಲ್ಲೇ ಶಾಸಕರಿಗೆ ಸಿದ್ದು ಪತ್ರ । ಶಾಸಕರ ಕೈಗೆ ₹50 ಕೋಟಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved