• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ಸೆಸ್ಸೆಲ್ಸಿ ಫಲಿತಾಂಶ: ಮರಿಮಲ್ಲಪ್ಪ ಪ್ರೌಢಶಾಲೆ ಸಾಧನೆ
ಶಾಲೆಯ 430 ವಿದ್ಯಾರ್ಥಿಗಳ ಪೈಕಿ 131 ಮಂದಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, 20 ವಿದ್ಯಾರ್ಥಿಗಳು 600ಕ್ಕೂ ಹೆಚ್ಚು ಅಂಕಗಳಿಸಿದ್ದಾರೆ. ಅಂಜಲಿ ವಿ. ಶಾಸ್ತ್ರಿ, ಅದಿತಿ ವಿ. ಶಾಸ್ತ್ರಿ, ಭರತ್ ಎಸ್. ಪ್ರಸಾದ್(619), ಸಂಸ್ಕೃತ್ (618), ಎಂ. ಶರವಣ ಅರಸ್615 ಅಂಕ, ಕೀರ್ತನಾ, ಬಿ.ಆರ್. ಪೂಜಾ ತಲಾ 614 ಅಂಕ, ಸಂಗೀತಾ ಜಿ.ಗೌಡ 613 ಅಂಕ, ಇಂಚರಾ 611 ಅಂಕ, ಎಸ್. ವಿಧಾತ್ರಿ, ನಯನಾ, ಸುಪ್ರಿಯಾ ಖೇಲ್ಕರ್, ಎಸ್. ಸೌಮ್ಯಾ 608 ಅಂಕ, ಸಾಯಿಪ್ರಾಪ್ತಿ ಕೊಂಡಯ್ಯ 607 ಅಂಕ, ಬಿ. ದಿಗಂತ್, ನೀಲ ಗಗನ್ 606, ಹೇಮಿಶಾ ವಿ. ಪ್ರಸಾದ್, ಜುನೈದ್ಉರ್ ರೆಹಮಾನ್ ತಲಾ 604 ಅಂಕ, ಜಿ.ಸಿ. ಚಿಂತನ್ 603 ಅಂಕ ಪಡೆದಿದ್ದಾರೆ.
ಕುಡಿಯುವ ನೀರು ಕೊರತೆ ಆಗದಂತೆ ಸಮರ್ಪಕವಾಗಿ ನಿರ್ವಹಿಸಿ:ಅಂಜುಂ ಪರ್ವೆಜ್
ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ನೀರಿನ ಪರೀಕ್ಷೆ, ಜೆಜೆಎಂ ಯೋಜನೆಯ ಭೌತಿಕ ಮತ್ತು ಆರ್ಥಿಕ ಪ್ರಗತಿ, ನರೇಗಾ ಯೋಜನೆಯ ಕ್ರಿಯಾ ಯೋಜನೆ ಮತ್ತು ಕಾಮಗಾರಿಗಳ ಬಗ್ಗೆ ಪರಿಶೀಲನೆ
ಪಠ್ಯಪುಸ್ತಕದ ಸಂಕೀರ್ಣ ವಿಷಯ ರಂಗರೂಪಕ್ಕೆ ಅಳವಡಿಸಿದರೆ ವಿಷಯ ಕರಗತ:ಟಿ. ಸತೀಶ್ ಜವರೇಗೌಡ
ನಾಟಕ ಅತ್ಯಂತ ಆಕರ್ಷಕವಾದ ಜೀವಂತಿಕೆಯ ಪ್ರಬಲಮಾಧ್ಯಮ.‌ವೇಷಭೂಷಣ, ಸಂಭಾಷಣೆ, ಸಂಗೀತ, ನಟನೆ ನೋಡುಗರ ಮೇಲೆ ಅಪಾರ ಪ್ರಭಾವ ಬೀರುತ್ತವೆ. ಇಂತಹ ನಾಟಕ ಮಾಧ್ಯಮದ ಮೂಲಕ ಮಕ್ಕಳಿಗೆ ರಂಜನೆ ಮತ್ತು ಕಲಿಕೆ ಎರಡನ್ನೂ ಕೊಡಲು ಸಾಧ್ಯವಿದೆ
ವಿಜಯವಿಠಲ ವಿದ್ಯಾಶಾಲೆಯ ವಿದ್ಯಾರ್ಥಿಗಳ ಸಾಧನೆ
ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ 151 ವಿದ್ಯಾರ್ಥಿಗಳಲ್ಲಿ 78 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಪ್ರಥಮ ಭಾಷೆಯಲ್ಲಿ 125 ಕ್ಕೆ 125 ಅಂಕಗಳನ್ನು ಮತ್ತು ಸಂಸ್ಕೃತ ವಿಷಯದಲ್ಲಿ 14 ವಿದ್ಯಾರ್ಥಿಗಳು, ದ್ವಿತೀಯ ಭಾಷೆ ಇಂಗ್ಲಿಷ್ ನಲ್ಲಿ 6 ವಿದ್ಯಾರ್ಥಿಗಳು, ತೃತೀಯ ಭಾಷೆ ಕನ್ನಡ ಮತ್ತು ಹಿಂದಿಯಲ್ಲಿ 16 ವಿದ್ಯಾರ್ಥಿಗಳು, ಗಣಿತ ವಿಷಯದಲ್ಲಿ 2 ವಿದ್ಯಾರ್ಥಿಗಳು, ವಿಜ್ಞಾನ ವಿಷಯದಲ್ಲಿ 2 ವಿದ್ಯಾರ್ಥಿಗಳು, ಸಮಾಜ ವಿಜ್ಞಾನ ವಿಷಯದಲ್ಲಿ 5 ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕಗಳನ್ನು ಪಡೆದಿದ್ದಾರೆ.
ಪ್ರಕೃತಿ ಜೊತೆಗಿನ ಹೊಂದಾಣಿಕೆಯಿಂದ ಉತ್ತಮ ಸಮಾಜ ಸೃಷ್ಟಿ:ರವೀಂದ್ರ ಭಟ್ಟ
ಕಾಡಿನ ಪ್ರಾಣಿಗಳು ಯಾವ ಸಮಯದಲ್ಲಿ ದಾಳಿ ಮಾಡುತ್ತದೆ ಎಂಬುದು ತಿಳಿಯುತ್ತದೆ. ಅದರೆ ನಾಡಿನಲ್ಲಿ ಯಾವ ಪ್ರಾಣಿ ಹೇಗೆ ದಾಳಿ ಮಾಡುತ್ತವೆ ಎಂಬು ತಿಳಿಯಲು ಸಾಧ್ಯವಿಲ್ಲ. ಈ ಹಿಂದೆ ನಮಗೆ ಆಹಾರವೇ ಔಷಧವಾಗಿತ್ತು. ಆದರೆ ಇಂದು ಏನಾದರೂ ಸೇವಿಸು, ಬೇಕಿದ್ದರೆ ಮಾತ್ರೆ ತೆಗೆದುಕೊಳ್ಳೋಣ ಎಂಬ ಮನೋಭಾವಕ್ಕೆ ಬಂದಿದ್ದೇವೆ
ವಿ. ಶ್ರೀನಿವಾಸ ಪ್ರಸಾದ್ ಅವರನ್ನು ಗುರುವಿನಂತೆ ಮಾರ್ಗದರ್ಶಕರನ್ನಾಗಿ ಸ್ವೀಕರಿಸಿದ್ದರು:ಶಾಸಕ ಅನಿಲ್ ಚಿಕ್ಕಮಾದು
ನಾನು ವಿ. ಶ್ರೀನಿವಾಸಪ್ರಸಾದ್ ಅವರನ್ನು ಮೊದಲ ಬಾರಿಗೆ ಭೇಟಿ ಮಾಡಿದ್ದಾಗ ನಮ್ಮ ತಂದೆ ಚಿಕ್ಕಮಾದು ಅವರ ಬಗ್ಗೆ ಉತ್ತಮವಾದ ಮಾತನ್ನಾಡಿದ್ದರು. ಅವರಂತೆ ಮಾದರಿ ವ್ಯಕ್ತಿ ನೀನಾಗು ಎಂದು ಆಶೀರ್ವದಿಸಿದ್ದರು
ದೇಶದಲ್ಲಿ ಸರ್ವಾಧಿಕಾರ ಯಾರೂ ಒಪ್ಪಲ್ಲ: ಪ್ರೊ. ಮನೋರಖ್ಖಿತ ಬಂತೇಜಿ
ಡಾ. ಅಂಬೇಡ್ಕರ್ ಉತ್ತಮ ವಾಗ್ಮಿಯಾಗಿದ್ದು, ಮಾನವ ಹಕ್ಕುಗಳನ್ನು ಭಾರತಕ್ಕೆ ಪರಿಚಯಿಸಿದ ಮಹಾಮಾನವತವಾದಿ. ಸಂವಿಧಾನಬದ್ಧವಾಗಿ ಜನಪ್ರತಿನಿಧಿಗಳು ಕೆಲಸ ಮಾಡಬೇಕು. ಸಂವಿಧಾನಕ್ಕೆ ಧಕ್ಕೆ ಆಗುವಂತೆ ಯಾರೂ ನಡೆದುಕೊಳ್ಳಬಾರದು.
ಪ್ರಸಾದ್ ವಿಚಾರ ಸ್ಪಷ್ಟತೆ, ವೈಚಾರಿಕ ನಿಲುವು ಅನುಕರಣೀಯ: ಪ್ರೊ.ಡಿ.ಆನಂದ್
ದಿವಂಗತ ಸಂಸದ ವಿ. ಶ್ರೀನಿವಾಸ ಪ್ರಸಾದ್‌ ಅವರು ಸಮಾಜಶಾಸ್ತ್ರಜ್ಞ, ರಾಜಕೀಯ ಪ್ರಾಧ್ಯಾಪಕರಂತಿದ್ದರು. ಸಾಂಸ್ಕೃತಿಕವಾಗಿ ಸಮಾಜಮುಖಿಯಾಗಿ ಅನುಕರಣೆ ಮಾಡಬೇಕಾದರೆ ಪ್ರಸಾದ್ ಹೆಸರುಹೊ ತಟ್ಟನೆ ಳೆಯುತ್ತದೆ. ಅವರು ನೊಂದ ಜನಗಳಿಗೆ ದಾರಿದೀಪವಾಗಿದ್ದರು. ಸಂವಿಧಾನ ಪರಾಮರ್ಶೆ ಹೇಳಿಕೆಗೆ ವಿರೋಧ ಬಂದಾಗ ಯಾಕೇ ಸಂವಿಧಾನ ಪರಾಮರ್ಶೆ ಮಾಡಬೇಕೆಂಬುದನ್ನು ವಿವರಿಸುತ್ತಿದ್ದರು. ಪರಾಮರ್ಶೆಯಿಂದ ಒಳಿತಾಗುವುದಾದರೆ ಬೇಡವೇ?.
ಪ್ರಸಾದ್ ವಿಚಾರ ಸ್ಪಷ್ಟತೆ, ವೈಚಾರಿಕ ನಿಲುವು ಅನುಕರಣೀಯ: ಪ್ರೊ.ಡಿ.ಆನಂದ್
ದಿವಂಗತ ಸಂಸದ ವಿ. ಶ್ರೀನಿವಾಸ ಪ್ರಸಾದ್‌ ಅವರು ಸಮಾಜಶಾಸ್ತ್ರಜ್ಞ, ರಾಜಕೀಯ ಪ್ರಾಧ್ಯಾಪಕರಂತಿದ್ದರು. ಸಾಂಸ್ಕೃತಿಕವಾಗಿ ಸಮಾಜಮುಖಿಯಾಗಿ ಅನುಕರಣೆ ಮಾಡಬೇಕಾದರೆ ಪ್ರಸಾದ್ ಹೆಸರುಹೊ ತಟ್ಟನೆ ಳೆಯುತ್ತದೆ. ಅವರು ನೊಂದ ಜನಗಳಿಗೆ ದಾರಿದೀಪವಾಗಿದ್ದರು. ಸಂವಿಧಾನ ಪರಾಮರ್ಶೆ ಹೇಳಿಕೆಗೆ ವಿರೋಧ ಬಂದಾಗ ಯಾಕೇ ಸಂವಿಧಾನ ಪರಾಮರ್ಶೆ ಮಾಡಬೇಕೆಂಬುದನ್ನು ವಿವರಿಸುತ್ತಿದ್ದರು. ಪರಾಮರ್ಶೆಯಿಂದ ಒಳಿತಾಗುವುದಾದರೆ ಬೇಡವೇ?.
ಡೇಟಾ, ಸೈಬರ್ ಸುರಕ್ಷತೆ ಪ್ರಾಮುಖ್ಯತೆಯ ಬಗ್ಗೆ ಅರಿವು ಅಗತ್ಯ
ಸೈಬರ್ ಭದ್ರತೆ ಮತ್ತು ನೈತಿಕ ಹ್ಯಾಕಿಂಗ್‌ನಲ್ಲಿ ಪರಿಣತಿ ಹೊಂದಿರುವ ಪ್ರಸಿದ್ಧ ಸಂಸ್ಥೆಯಾದ ಟೆಕ್ಟೈಹಾರ್ಟ್ ಭಾರತದಲ್ಲಿ ಹೆಚ್ಚುತ್ತಿರುವ ಇಂಟರ್ ನೆಟ್‌ಗಳ ಹಗರಣಗಳ ಬೆದರಿಕೆಯನ್ನು ಎದುರಿಸಲು ಉಪಕ್ರಮವಾದ ಸೈಬರ್ ಸ್ಮಾರ್ಟ್ ಅನ್ನು ಪ್ರಾರಂಭಿಸಿದೆ. ಇದು ಸೈಬರ್ ಸುರಕ್ಷತೆಯ ಪ್ರಾಮುಖ್ಯತೆಯ ಬಗ್ಗೆ ಶಿಕ್ಷಣ ನೀಡುವ ಗುರಿ ಹೊಂದಿದೆ.
  • < previous
  • 1
  • ...
  • 365
  • 366
  • 367
  • 368
  • 369
  • 370
  • 371
  • 372
  • 373
  • ...
  • 478
  • next >
Top Stories
ಏನಿದು ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ?
ಜಿಎಸ್‌ಟಿ: 3-4 ವರ್ಷದ ಲೆಕ್ಕ ತರುವುದೆಲ್ಲಿಂದ?
ಕೆಲಸ ಕಳೆದುಕೊಂಡವರೇ 50 ಜನರಿಗೆ ನೌಕರಿ ಕೊಟ್ಟರು!
ಯುಪಿಐ ಅಡಿ ಒಂದೇ ವರ್ಷದಲ್ಲಿ ಹೂವಿನ ವ್ಯಾಪಾರಿಗೆ ₹54 ಲಕ್ಷ!
ಅನುದಾನ ಸಿಗ್ತಿಲ್ಲ ಎಂಬ ಅತೃಪ್ತಿ ಬೆನ್ನಲ್ಲೇ ಶಾಸಕರಿಗೆ ಸಿದ್ದು ಪತ್ರ । ಶಾಸಕರ ಕೈಗೆ ₹50 ಕೋಟಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved