• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೌಶಲ್ಯಾಧಾರಿತ ಜ್ಞಾನ ಹೊಂದುವುದು ತುಂಬಾ ಅಗತ್ಯ: ಪ್ರಾಧ್ಯಾಪಕ ಡಾ.ಬಿ. ನಾಗರಾಜು ಅಭಿಪ್ರಾಯ
ಸಂಶೋಧನಾ ವಿದ್ಯಾರ್ಥಿಗಳು ವಾಣಿಜ್ಯಶಾಸ್ತ್ರದ ಅಗತ್ಯತೆ, ಲಭ್ಯವಿರುವ ಔದ್ಯೋಗಿಕ ಅವಕಾಶಗಳು ಹಾಗೂ ಜಾಗತಿಕ ಮಟ್ಟದಲ್ಲಿ ಎದುರಾಗುವ ಸವಾಲುಗಳನ್ನು ಅರಿತು ಬದಲಾದ ಸನ್ನಿವೇಶಕ್ಕನುಗುಣವಾಗಿ ಬೇಡಿಕೆ, ನೀಡಿಕೆ, ಉತ್ಪಾದನೆ, ಯಂತ್ರಗಳ ಬಳಕೆ ಹಾಗೂ ತಂತ್ರಾಂಶಗಳ ನಿರ್ವಹಣೆ ಸಕಾಲಿಕ ಜ್ಞಾನವನ್ನು ಹೊಂದಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವ್ಯವಹಾರ ನಿರ್ವಹಣೆ ಮಾಡುವ ಕೌಶಲ್ಯಾಧಾರಿತ ಜ್ಞಾನವನ್ನು ಹೊಂದುವುದು ತುಂಬಾ ಅಗತ್ಯವಾಗಿದೆ.
ಶಂಕರ ಜಯಂತಿಯ ಪ್ರಯುಕ್ತ ಶ್ರೀ ಶಂಕರ ರಥ ಮೆರವಣಿಗೆ
ಈ ಮೆರವಣಿಗೆಯಲ್ಲಿ ನಾದಸ್ವರ, ಮಂಗಳವಾದ್ಯ, ಅರ್ಚಕ ಪುರೋಹಿತರ ವೇದ ಬಳಗ, ಮಹಿಳಾ ಭಜನಾ ಮಂಡಳಿ ಸೇರಿದಂತೆ 100 ಹೆಚ್ಚು ಮಂದಿ ಚಾಮರಾಜಪುರಂ, ಲಕ್ಷ್ಮೀಪುರಂ, ಕೃಷ್ಣಮೂರ್ತಿಪುರಂ ಬಡಾವಣೆಯವರು ಭಾಗವಹಿಸಿದ್ದರು. ನಂತರ ಭಕ್ತರಿಗೆ ಪ್ರಸಾದ ವಿನಿಯೋಗಿಸಲಾಯಿತು.
ಪೇಯ್ನ್‌ ಕಿಲ್ಲರ್‌ ಇಂಜಕ್ಷನ್‌ ಪಡೆದು ಪರೀಕ್ಷೆ ಬರೆದಿದ್ದ ಎಸ್‌. ಧನುಷ್ ರಾಜ್ಯಕ್ಕೆ ಪ್ರಥಮ
ಸ್ನೇಹಿತರ ಜೊತೆ ಚಾಲೆಂಜ್ ಮಾಡಿಕೊಂಡು ಪರೀಕ್ಷೆ ಬರೆದೆ. ಎಸ್ಸೆಸ್ಸೆಲ್ಸಿಗೆ ಬಂದಾಗಲಿಂದಲೂ ಒಂದು ಯೋಜನೆ ಹಾಕಿಕೊಂಡು ಓದಿಕೊಂಡು ಬಂದೆ. ಮನೆಯಲ್ಲಿ, ಕೋಚಿಂಗ್ ಸೆಂಟರ್ ನಲ್ಲೂ ಒಳ್ಳೆಯ ಉತ್ತೇಜನ ಸಿಕ್ಕಿತು. ಈಗ ತುಂಬಾ ಖುಷಿ ಆಗುತ್ತಿದೆ. ಮುಂದೆ ವಿಜ್ಞಾನ ವಿಭಾಗದಲ್ಲಿ ಓದಿ, ನೀಟ್ ಬರೆದು ಎಂಬಿಬಿಎಸ್ ಮಾಡುವ ಆಸೆ ಇದೆ.
ಕಾರ್ಮಿಕರ ಬೆವರಿನ ಶ್ರಮ ದೇಶದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ: ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಡಾ.ವೈ.ಡಿ. ರಾಜಣ್ಣ
ಭಾರತದಲ್ಲಿ ಕಾರ್ಮಿಕ ವಲಯಕ್ಕೆ ಸಂವಿಧಾನದಲ್ಲಿ ವಿಶೇಷ ಅವಕಾಶ ಹಾಗೂ ಭದ್ರತೆಯನ್ನು ಒದಗಿಸಿಕೊಟ್ಟ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಸ್ವಾತಂತ್ರ್ಯ ನಂತರದ ಮೊದಲ ಕಾರ್ಮಿಕ ಸಚಿವರಾದ ಬಾಬು ಜಗಜೀವನ್ ರಾಮ್ ಅವರ ದೂರದೃಷ್ಟಿ ಕಾರ್ಮಿಕರು ಬದುಕಿ ಕಟ್ಟಿಕೊಳ್ಳಲು ನೆರವಾಗಿದೆ.
ಭಯೋತ್ಪಾದಕರು, ನುಸುಳುಕೋರರ ಗುರುತು ಮಾಡಲಾಗುತ್ತಿದೆ: ಅರವಿಂದ ಲಿಂಬಾವಳಿ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆಯಾಗಿರುವುದು ಖಂಡನೀಯ. ನಾವು ಇದನ್ನು ತೀವ್ರವಾಗಿ ಖಂಡಿಸುತ್ತೇವೆ. ಇಡೀ ರಾಜ್ಯದ ಜನತೆ ಸುಹಾಸ್ ಶೆಟ್ಟಿ ಕುಟುಂಬ ಜೊತೆ ಇದೆ. ಈ ಬಗ್ಗೆ ಸಮಗ್ರ ತನಿಖೆ ಆಗಬೇಕು. ಕೊಲೆಯಲ್ಲಿ ಭಾಗಿಯಾಗಿರುವವರಿಗೆ ಶಿಕ್ಷೆ ಆಗಬೇಕು
ಪ್ರತಿಯೊಬ್ಬ ವಿದ್ಯಾರ್ಥಿಯು ಓದನ್ನು ಪ್ರೀತಿಸಬೇಕು
ನನಗೆ ನನ್ನ ತಂದೆ ತಾಯಿ ಸ್ಫೂರ್ತಿಯಾಗಿದ್ದು, ಏನಾದರೂ ಸಾಧಿಸಬೇಕೆಂಬ ಛಲ ಮತ್ತು ಹಠ ಹುಟ್ಟಲು ನನಗೆ ಸಲಹೆ ನೀಡಿದ ನನ್ನ ಗುರುಗಳಾದ ಆಲ್ಫಾ ಕಾಲೇಜಿನ ಕಾರ್ಯದರ್ಶಿ ಸುಬ್ರಹ್ಮಣ್ಯ ಅವರೇ ಕಾರಣ
ನಾಳೆ, ನಾಡಿದ್ದು ನಂಜರಾಜ ಬಹದ್ದೂರ್‌ ಛತ್ರದಲ್ಲಿ ಹಲಸಿನ ಹಬ್ಬ
ಲಸಿನ ಮಹತ್ವ ಸಾರುವ ಮೇಳದಲ್ಲಿ, ಕೆಂಪು, ಹಳದಿ ಮತ್ತು ಬಿಳಿ ಹಲಸಿನ ತಳಿ ಹಣ್ಣುಗಳು ತಿನ್ನಲು ಸಿಗಲಿವೆ.
ಆರೋಗ್ಯವಂತ ಸಸಿಗಳ ಪಾಲನೆಯೇ ತಂಬಾಕು ಇಳುವರಿಗೆ ಸಹಕಾರಿ
ರೈತರು ಟ್ರೈ ಸಸಿಗಳನ್ನು ಸಿದ್ದಮಾಡಿಕೊಂಡು ನಾಟಿ ಮಾಡಲು ಸಜ್ಜಾ
ಕಾರ್ಮಿಕರು ದೇಶದ ಆರ್ಥಿಕ ವ್ಯವಸ್ಥೆಯ ಬೆನ್ನೆಲುಬು
ಕಾರ್ಮಿಕರು ಬಹಳ ಒತ್ತಡದಿಂದ ಕೆಲಸ ನಿರ್ವಹಿಸುತ್ತಾರೆ. ಅವರ ಆರೋಗ್ಯದ ಬಗ್ಗೆ ಹೆಚ್ಚು ಒತ್ತು ಕೊಡುವ ವಾತಾವರಣ ನಿರ್ಮಾಣವಾಗಬೇಕು
ಪಾಲಕರು ಮಕ್ಕಳಲ್ಲಿ ಮಾನವೀಯ ಮೌಲ್ಯ ರೂಢಿಸಿ
ಇಂದಿನ ಸಮಾಜದಲ್ಲಿ ಪೈಪೋಟಿಯ ಧಾವಂತದಿಂದ ಮನಃಶಾಂತಿ ಇಲ್ಲದಂತಾಗಿದೆ. ತೃಪ್ತಿ ಮತ್ತು ಮಾನವೀಯ ಮೌಲ್ಯಗಳಿಂದ ಮಾತ್ರ ಬದುಕು ಸಾರ್ಥಕವಾಗುತ್ತದೆ.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 448
  • next >
Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved