• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಸಾದ್ ನೈಜ ಅಂಬೇಡ್ಕರ್ ವಾದಿಯಾಗಿದ್ದರು:ಸಾಹಿತಿ ಬನ್ನೂರು ಕೆ. ರಾಜು
ನಡೆ- ನುಡಿಗಳೆರಡರಲ್ಲೂ ಅಂಬೇಡ್ಕರ್ ಅವರ ತತ್ವಾದರ್ಶಗಳನ್ನು ಅಳವಡಿಸಿ ಕೊಂಡು ಐದು ದಶಕಗಳ ಸುಧೀರ್ಘ ಕಾಲದ ಕರ್ನಾಟಕದ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿ ಶೋಷಿತರೆದೆಯ ಜೀವವಾಗಿದ್ದ ಅಪ್ರತಿಮ ದಲಿತ ನಾಯಕ ಹಿರಿಯ ರಾಜಕೀಯ ಮುತ್ಸದ್ಧಿ ವಿ. ಶ್ರೀನಿವಾಸ ಪ್ರಸಾದ್
ಪತ್ರಿಕೆ, ಪುಸ್ತಕಗಳನ್ನು ಕೊಂಡು ಓದುವ ಮೂಲಕ ಕನ್ನಡ ಬರಹಗಾರರನ್ನು ಪ್ರೋತ್ಸಾಹಿಸಿ: ಪ್ರೊ.ಸಿ.ಪಿ. ಸಿದ್ಧಾಶ್ರಮ
ಸ್ವಾತಂತ್ರ್ಯ ಪೂರ್ವದಲ್ಲಿ ಕನ್ನಡ ಭಾಷಿಕರು ಬೇರೆ ಭಾಷೆ ಆಡಳಿತ ಅಧೀನದಲ್ಲಿದ್ದರು. ಆ ವೇಳೆ ಕನ್ನಡ ಕಟ್ಟುವ ಕಾರ್ಯಕ್ಕೆ ನೆರವಾಗಿದ್ದು ಮೈಸೂರು ಸಂಸ್ಥಾನದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು ಈ ವೇಳೆ ಸ್ಮರಿಸಬೇಕು.
ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ಗೆ ಸೇರಿದ ಬಂಡಿಪುರದ ಯುವ ಮಿತ್ರ ಕಾರ್ಯಕ್ರಮ
ವಾರದಲ್ಲಿ 5 ದಿನ ವಿವಿಧ ಶಾಲೆಗಳ ಮಕ್ಕಳನ್ನು ಕರೆ ತಂದು ಬಂಡಿಪುರದ ಹಳೆ ಕ್ಯಾಂಪಸ್‌ ಸಭಾಂಗಣದಲ್ಲಿ ಪರಿಸರ ಶಿಕ್ಷಣ ನೀಡಿ ಬಳಿಕ, ಸಫಾರಿಗೆ ಕರೆದೊಯ್ದು ಪರಿಚಯ ಮಾಡಿಕೊಡಲಾಗುತ್ತಿತ್ತು. ಈ ಯೋಜನೆಯಲ್ಲಿ ಇದುವರೆಗೆ 162 ದಿನಗಳಲ್ಲಿ 7019 ವಿದ್ಯಾರ್ಥಿಗಳು, 655 ಶಿಕ್ಷಕರು, 197 ಗ್ರಾಪಂ ಸದಸ್ಯರು ಮತ್ತು ಸಿಬ್ಬಂದಿ, 395 ರೈತರು, 143 ಬುಡಕಟ್ಟು ಸಮುದಾಯದವರು ಸೇರಿದಂತೆ 8410 ಮಂದಿ ಪ್ರಯೋಜನ ಪಡೆದಿದ್ದಾರೆ.
ಬಸವಣ್ಣ ಕುರಿತು ಯೋಚಿಸುವಾಗ ಹೆಮ್ಮೆ ಪಡಬೇಕು: ಪ್ರೊ. ಮೊರಬದ ಮಲ್ಲಿಕಾರ್ಜುನ
ಶರಣರ ಆಲೋಚನೆ, ಚಿಂತನೆಗಳೇ ವಿಭಿನ್ನ. ಶರಣರು ಭೇದಗಳನ್ನು ಮೀರಿ ಒಂದು ಸಮಾಜವನ್ನು ಒಗ್ಗೂಡಿಸುವ ಕಾರ್ಯ ಮಾಡಿದ್ದಾರೆ, ಎಷ್ಟೇ ವೈಜ್ಞಾನಿಕವಾಗಿ, ವೈಚಾರಿಕವಾಗಿ ಯೋಚಿಸಿದರೂ ಅಂದಿನ ಶರಣರ ರೀತಿ ಬದುಕಲು ಸಾಧ್ಯವಿಲ್ಲ
ಮೈವಿವಿ ವಿಶ್ರಾಂತ ಕುಲಪತಿ ಪ್ರೊ.ಎಂ. ಮಾದಯ್ಯ ನಿಧನ
ಮಾದಯ್ಯ ಅವರು ಕುಲಪತಿಯಾಗಿದ್ದಾಗ ಮಂಡ್ಯ ಸರ್‌ ಎಂ. ವಿಶ್ವೇಶ್ವರಯ್ಯ ಸ್ನಾತಕೋತ್ತರ ಕೇಂದ್ರ, ಹಾಸನದ ಹೇಮ ಗಂಗೋತ್ರಿ ಸ್ನಾತಕೋತ್ತರ ಕೇಂದ್ರವನ್ನು ಆರಂಭಿಸಿದ್ದರು. ಅಲ್ಲದೇ ಮಹದೇಶ್ವರ ಬೆಟ್ಟದಲ್ಲಿ ಸ್ನಾತಕೋತ್ತರ ಕೇಂದ್ರ ಆರಂಭಿಸಿದ್ದರು.
ಅನಿತಾ ನಾರಾಯಣಗೆ ಅಧಿಕಾರ ನೀಡಲು ಆಗ್ರಹ
ತಾಲೂಕಿನ ಬೆಟ್ಟದಪುರ ಗ್ರಾಪಂ ವ್ಯಾಪ್ತಿಗೆ ಸೇರಿದ ವಾರ್ಡ್ ನಂ. 2ಕ್ಕೆ 2020 ಮೇ 20 ರಂದು ಪ.ಜಾತಿ ಮಹಿಳೆ ಮೀಸಲು ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯ ಅಭ್ಯರ್ಥಿಗಳಾಗಿ ಅನಿತಾ ನಾರಾಯಣ ಮತ್ತು ಆರ್. ರೇಖಾ ಚಂದ್ರಕಾಂತ್ ಸ್ಪರ್ಧೆ ಮಾಡಿದ್ದರು.
ಸುತ್ತೂರುಶ್ರೀಗಳ ಆಶೀರ್ವಾದ ಪಡೆದ ಮರಿತಿಬ್ಬೇಗೌಡ
ಈಗಾಗಲೇ ಎರಡು ಸುತ್ತು ಚುನಾವಣೆ ಪ್ರಚಾರ ಮುಗಿಸಿದ್ದೇನೆ, ಈಗಾಗಲೇ 4 ಬಾರಿ ಶಿಕ್ಷಕರು ನನ್ನನ್ನು ಕೈಹಿಡಿದಿದ್ದಾರೆ. 5ನೇ ಬಾರಿಯೂ ಕೂಡ ಹಿಡಿಯಲಿದ್ದಾರೆ ಎಂಬ ವಿಶ್ವಾಸವಿದೆ. ನಾಲ್ಕು ಜಿಲ್ಲೆಗಳಲ್ಲಿ ಶಿಕ್ಷಕರ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದೇನೆ
ತಂತ್ರಜ್ಞಾನವು ಆಧುನಿಕ ಭಾರತದ ಅಭಿವೃದ್ಧಿಗೆ ಪೂರಕ: ಪ್ರೊ. ನರಸಿಂಹ ಕೌಲಗೂಡ್‌
ಇಂದಿನ ವಿಜ್ಞಾನ ಯುಗವು ಮೂಲಭೂತ ಕ್ಷೇತ್ರಗಳಾದ ಕೃಷಿ, ತೋಟಗಾರಿಕೆಯೂ ಸೇರಿದಂತೆ ಕೈಗಾರಿಕೆ, ನೀರಾವರಿ, ಖಗೋಳಶಾಸ್ತ್ರ, ಭೂಗರ್ಭಶಾಸ್ತ್ರ, ದೂರ ಸಂಪರ್ಕ, ವೈದ್ಯಕೀಯ, ಕಂಪ್ಯೂಟರ್‌ ಕ್ಷೇತ್ರಗಳಲ್ಲಿ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದ್ದು, ಕೃತಕ ಬುದ್ಧಿಮತ್ತೆಯು ಇಂದು ವೇಗವಾಗಿ ಬೆಳೆಯುತ್ತಿದೆ
ದಿವ್ಯಾಂಗವುಳ್ಳವರು ಸಮಾಜದ ಮುನ್ನೆಲೆಗೆ ಬರಬೇಕು: ಎಂ.ಎಸ್. ಚಲುವರಾಜು
ನರಗಳ ವೈಕಲ್ಯತೆಯನ್ನು ಹೊಂದಿರುವವರು, ಅಂಗವೈಕಲ್ಯತೆಯನ್ನು ಹೊಂದಿರುವವರು, ದೃಷ್ಟಿ ಹೀನರಾಗಿರುವವರು, ಬುದ್ಧಿ ಮಾಂಧ್ಯತೆಯನ್ನು ಹೊಂದಿರುವ ಸಮಾಜದಲ್ಲಿ 21 ರೀತಿಯ ಅಂಗವೈಕಲ್ಯ ಉಳ್ಳವರನ್ನು ಸರ್ಕಾರ ಗುರುತಿಸಿದೆ.
ಗಟ್ಟಿ ಧ್ವನಿ ಬಿಟ್ಟುಹೋದ ಶ್ರೀನಿವಾಸಪ್ರಸಾದ್: ಆರ್.ಮಹಾದೇವಪ್ಪ
ಬದನವಾಳು ಗಲಾಟೆ ನಂತರ ದಲಿತರ ಮೇಲಿನ ದೌರ್ಜನ್ಯ ಒಂದಷ್ಟು ಕಡಿಮೆಯಾದವು. ಈ ಪ್ರಕರಣವು ವಿ. ಶ್ರೀನಿವಾಸಪ್ರಸಾದ್‌ ಅವರಿಗೆ ದೊಡ್ಡ ನಾಯಕತ್ವ ತಂದು ಕೊಟ್ಟಿತು. ಅಲ್ಲಿಂದ ದಲಿತ ಸಮುದಾಯಕ್ಕೆ ಗಟ್ಟಿಯಾದ ಧ್ವನಿಯಾಗಿದ್ದರು.
  • < previous
  • 1
  • ...
  • 366
  • 367
  • 368
  • 369
  • 370
  • 371
  • 372
  • 373
  • 374
  • ...
  • 475
  • next >
Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved