• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನರ್ಸಿಂಗ್‌ ಕ್ಷೇತ್ರದಲ್ಲೂ ಸಂಶೋಧನೆ, ಪ್ರಯೋಗಗಳಿಗೆ ಒಡ್ಡಿಕೊಳ್ಳಬೇಕು
ಜೀವವನ್ನು ಉಳಿಸುವ ಜವಾಬ್ದಾರಿ ಶುಶ್ರೂಷಕರ ಮೇಲಿದೆ. ಪೋಷಕರಿಗೆ ತೋರುವ ಕಾಳಜಿ ಮತ್ತು ಆರೈಕೆಯನ್ನೇ ರೋಗಿಗಳ ಮೇಲೂ ತೋರಬೇಕು. ಮಾನವೀಯತೆ, ಕಾರುಣ್ಯ, ಸೇವೆಯೇ ವಿದ್ಯಾರ್ಥಿಗಳ ಗುರಿಯಾಗಬೇಕು.
ಆಸ್ತಿ ತೆರಿಗೆ ವಿನಾಯಿತಿ ಒಂದು ತಿಂಗಳು ಹೆಚ್ಚಳ ಮಾಡವಂತೆ ಸಂದೇಶ್‌ ಸ್ವಾಮಿ ಮನವಿ
ಮೈಸೂರು, ಆಸ್ತಿ ತೆರಿಗೆ ವಿನಾಯಿತಿ ಒಂದು ತಿಂಗಳು ಹೆಚ್ಚಳ ಮಾಡವಂತೆ ಸಂದೇಶ್‌ ಸ್ವಾಮಿ ಮನವಿ
ಬೆಟ್ಟದಪುರದಲ್ಲಿ ತಂಪೆರದ ಮಳೆ
ರೈತರಿಗೆ ಮುಂಗಾರು ಹಂಗಾಮಿನ ಬೆಳೆ ಬಿತ್ತನೆ ಮಾಡಲು ಅನುಕೂಲವಾಗಿದೆ. ಪಿರಿಯಾಪಟ್ಟಣ ತಾಲೂಕಿನ ರೈತರು ತಂಬಾಕು ನಾಟಿಗಾಗಿ ಸಸಿ ಮಂಡಿ ಮಾಡಿಕೊಂಡು ಕಾಯುತ್ತಿದ್ದಾರೆ
ಎರಡನೇ ಆರೋಪಿ ಸತೀಶ್ ಬಾಬು ಬಂಧನ: ಸಂತ್ರಸ್ತೆ ಅಪಹರಣ ಪ್ರಕರಣ
ದೂರಿನಲ್ಲಿ ಸಂತ್ರಸ್ತೆಯ ಮಗ ಹೇಳಿರುವಂತೆ ಏ. 26ರಂದು ನಡೆದ ಲೋಕಸಭಾ ಚುನಾವಣೆಯ ಬಳಿಕ ಸತೀಶ್ ಬಾಬು ಬಂದು ನನ್ನ ತಾಯಿಯನ್ನು ಮಾತನಾಡಿಸಿ, ನಿಮ್ಮನ್ನು ಭವಾನಿ ರೇವಣ್ಣ ಅವರು ಕರೆಯುತ್ತಿದ್ದಾರೆ, ಹಾಗಾಗಿ ನೀನು ಬರಬೇಕೆಂದು ಜತೆಯಲ್ಲೆ ಕರೆದುಕೊಂಡು ಹೋದರೆಂದು ತಿಳಿಸಿದ್ದು,
ಕರ್ನಾಟಕ ಸಾಂಸ್ಕೃತಿಕ ವೈಭವಕ್ಕೆ ಮನಸೋತ ಫ್ರೆಂಚ್‌ ಡಿಸೈನಿಂಗ್‌ ವಿದ್ಯಾರ್ಥಿಗಳು
ಹಲವು ತಲೆಮಾರುಗಳಿಂದ ಬಂದಿರುವ ಸಾಂಪ್ರಾದಾಯಿಕ ಕಲೆ ಬಗ್ಗೆ ಹಲವು ವಿಷಯಗಳನ್ನು ತಿಳಿದುಕೊಂಡರು. ಈ ವೇಳೆ ಕುಶಲಕರ್ಮಿಗಳ ಕಾರ್ಯಕ್ಷಮತೆ ಹಾಗೂ ಕಲೆಯನ್ನು ಗೌರವಿಸುವ ವಿಧಾನವನ್ನು ಕಂಡು ವಿದ್ಯಾರ್ಥಿಗಳು ಮೂಕವಿಸ್ಮಿತರಾದರು.
ಕಾರ್ಮಿಕ ದಿನಾಚರಣೆ: ರೈಲ್ವೆ ಸಿಬ್ಬಂದಿಗೆ ಅಭಿನಂದನೆ
ಸಮಾರಂಭದಲ್ಲಿ ಸುರಕ್ಷತಾ ಸಂಬಂಧಿತ ವಿಭಾಗಗಳಲ್ಲಿನ ಟ್ರ್ಯಾಕ್ (ಹಳಿ) ನಿರ್ವಾಹಕರು, ಸಂವಹನ ನಿರ್ವಾಹಕರು, ಪಾಯಿಂಟ್ಸ್‌ ಮನ್, ಪಾಯಿಂಟ್ಸ್‌ ವುಮನ್, ಲೋಕೋ ಪೈಲಟ್‌ ಗಳು, ರೈಲು ವ್ಯವಸ್ಥಾಪಕರು ಮತ್ತು ವಿವಿಧ ವಿಭಾಗಗಳ ಎಂಜಿನಿಯರ್‌ ಗಳಂತಹ 20 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಶ್ಲಾಘನೀಯ ಸೇವೆಯನ್ನು ಸಲ್ಲಿಸಿರುವ 38 ಸಮರ್ಪಿತ ಸಿಬ್ಬಂದಿಯನ್ನು ಗೌರವಿಸಲಾಯಿತು.
ನ್ಯಾಷನಲ್ ರ್‍ಯಾಂಕಿಂಗ್‌ನಲ್ಲಿ ಪ್ರೊ.ಕೆ.ಎಸ್.ರಂಗಪ್ಪಗೆ 146 ನೇ ಸ್ಥಾನ
ಓಪನ್ ಅಲೆಕ್ಸ್ ಮತ್ತು ಕ್ರಾಸ್ ರೆಫ್ ಸೇರಿದಂತೆ ವ್ಯಾಪಕ ಶ್ರೇಣಿಯ ಮೂಲಗಳಿಂದ ವಿಶ್ವಾದ್ಯಂತ ಕ್ರೋಢೀಕರಿಸಿದ ಡೇಟಾ ಆಧರಿಸಿ ರಸಾಯನಶಾಸ್ತ್ರದ ವಿಭಾಗದಲ್ಲಿ ಅತ್ಯುತ್ತಮ ಸಂಶೋಧಕರ ಪಟ್ಟಿ ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲಿ ಪ್ರೊ.ಕೆ.ಎಸ್. ರಂಗಪ್ಪ ಅವರು ಸ್ಥಾನ ಪಡೆದಿರುವುದು ವಿಶೇಷ.
ಇಂದಿನಿಂದ ವಿವಿಸಿಇಯಲ್ಲಿ ವಿದ್ಯುತ್ ಮೂರು ದಿನಗಳ ಸಾಂಸ್ಕೃತಿಕ ಉತ್ಸವ
ವಿವಿಧ ಸ್ಪರ್ಧೆಗಳ ವೇದಿಕೆ ಸಹಿತ ಹಾಗೂ ವೇದಿಕೆ ರಹಿತ ಚಟುವಟಿಕೆಗಳನ್ನು ಒಳಗೊಂಡಿವೆ. ಎಲ್ಲರನ್ನು ಆಕರ್ಷಿಸುವ ಸಾಕಷ್ಟು ಸ್ಪರ್ಧೆಗಳನ್ನು ಒಳಗೊಂಡಿದೆ. ಪ್ರಮುಖವಾಗಿ ಡಾಗ್ ಶೋ, ಆಟೋ ಎಕ್ಸ್ ಪೋ, ರಂಗೋಲಿ, ಫೀಟ್ ಆನ್ ಫೈರ್, ವಾಯ್ಸ್ ಆಫ್ ವಿವಿಸಿಇ, ಮೆಹೆಂದಿ, ಬೆಂಕಿಯಿಲ್ಲದ ಅಡುಗೆ ಮಾಡುವುದು, ಬಾಕ್ಸ್ ಕ್ರಿಕೆಟ್ ಚಾಂಪಿಯನ್ ಶಿಪ್, ಫ್ಯಾಶನ್ ಫ್ರಾಂಟಿಯರ್, ಟಗ್ ಆಫ್ ವಾರ್, ಪಿಎಸ್ 4 ಕ್ಲಾಷ್, ಬ್ಯಾಡ್ಮಿಂಟನ್, ಫೋಟೋಗ್ರಫಿ ಸ್ಪರ್ಧೆ ಮತ್ತು ರೀಲ್ಸ್ ಸ್ಪರ್ಧೆಗಳು ಸೇರಿವೆ.
ದಕ್ಷಿಣ ಶಿಕ್ಷಕರ ಕ್ಷೇತ್ರ: ಕಾಂಗ್ರೆಸ್‌ನಿಂದ ಮರಿತಿಬ್ಬೇಗೌಡ ಐದನೇ ಬಾರಿ ಕಣಕ್ಕೆ

ಕಾಂಗ್ರೆಸ್‌ನಿಂದ ಮಾಜಿ ಉಪ ಸಭಾಪತಿ ಮರಿತಿಬ್ಬೇಗೌಡ ಕಣಕ್ಕಿಳಿಯಲಿದ್ದು, ಜೆಡಿಎಸ್‌ನಿಂದ ಮಾಜಿ ಸದಸ್ಯ ಕೆ.ಟಿ. ಶ್ರೀಕಂಠೇಗೌಡ, ವಿವೇಕಾನಂದ, ಬಿಜೆಪಿಯಿಂದ ಮೈವಿವಿ ಸಿಂಡಿಕೇಟ್ ಮಾಜಿ ಸದಸ್ಯ ಡಾ.ಈ.ಸಿ.ನಿಂಗರಾಜ್‌ಗೌಡ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. 

ಗಗನಕ್ಕೆ ಹೋಗುತ್ತಿರುವ ತಂಬಾಕಿನ ಬೆಲೆ, ಉತ್ಪಾದನೆ ಇಳಿಮುಖ
ಆಂಧ್ರಪ್ರದೇಶದಲ್ಲಿ ಪ್ರತಿ ಕೆಜೆ 341 ರು. ಹೀಗೆ ಏರುತ್ತಾ ಹೋಗುತ್ತಿದೆ, ಉತ್ಪಾದನೆಯು ಹೆಚ್ಚಾದರೆ ರೈತರ ಆರ್ಥಿಕ ಶಕ್ತಿ ದುಪ್ಪಟ್ಟು ಆಗಲಿದೆ. ಚಿನ್ನದ ಬೆಳೆಗೆ ಚಿನ್ನದ ಬೆಲೆ ಆಂಧ್ರದಲ್ಲಿ ಪ್ರತಿ ಕೆಜಿಗೆ ಗರಿಷ್ಠ ರು. 341 ಮುಟ್ಟಿದ ತಂಬಾಕು ಬೆಲೆ ದೇಶ ವಿದೇಶಗಳಲ್ಲಿ ಪ್ರತಿಕೂಲ ಹವಾಮಾನ ಪರಿಣಾಮವಾಗಿ ತಂಬಾಕು ದಿನೇ ದಿನೇ ತಂಬಾಕು ಉತ್ಪಾದನೆ ಕುಸಿಯತೊಡಗಿದೆ.
  • < previous
  • 1
  • ...
  • 368
  • 369
  • 370
  • 371
  • 372
  • 373
  • 374
  • 375
  • 376
  • ...
  • 475
  • next >
Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved