• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈಸೂರು ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗದಿರಲಿ: ಡೀಸಿ
ಕುಡಿಯುವ ನೀರಿಗೆ ಸಂಬಂಧಿಸಿದಂತೆ ಅನುದಾನದ ಕೊರತೆ ಇಲ್ಲ ಸಮರ್ಪಕ ಹಾಗೂ ಸಮನ್ವಯವಾಗಿ ಕಾರ್ಯ ನಿರ್ವಹಿಸಬೇಕು. ಖಾಸಗಿ ಬೋರ್ ವೆಲ್ ಗಳಲ್ಲಿ ನೀರು ವೆಚ್ಚದ ಬಿಲ್ಲುಗಳನ್ನು ವಿಪತ್ತು ನಿರ್ವಹಣೆಯಡಿ ಪಾವತಿಸಲಾಗುವುದು. ಹೀಗಾಗಿ, ಅವಶ್ಯಕತೆ ಇರುವಷ್ಟು ಹೆಚ್ಚು ಖಾಸಗಿ ಬೊರ್ ವೆಲ್ ಗಳನ್ನು ಪಡೆದು ಜನರಿಗೆ ಕುಡಿಯುವ ನೀರಿನ ಪೂರೈಕೆ ಮಾಡಬೇಕು.
ಕಲೆಮನೆಯಲ್ಲಿ ಗಮನ ಸೆಳೆದ ಶ್ರೀರಾಮನವಮಿ ನೃತ್ಯೋತ್ಸವ
ಬೆಂಗಳೂರಿನ ಡಾ. ಲಕ್ಷ್ಮಿ ರೇಖಾ ಅವರು ತಮ್ಮ ಶಿಷ್ಯರೊಂದಿಗೆ ಆಗಮಿಸಿ ಇಂದಿನ ಕಾರ್ಯಕ್ರಮದಲ್ಲಿ ವಿಶಿಷ್ಟವಾಗಿ ರಚಿತಗೊಂಡ ಅಷ್ಟಲಕ್ಷ್ಮಿಯ ಕುರಿತ ಅಪರೂಪದ ಹಲವು ಕಥಾ ಪ್ರಸಂಗಗಳನ್ನು ತಮ್ಮದೇ ಆದ ವಿಶಿಷ್ಟ ಶೈಲಿಯಲ್ಲಿ ವಿನೂತನವಾದ ಕಲ್ಪನೆಯಲ್ಲಿ ಸುಂದರವಾಗಿ ಜತಿ ಸ್ವರ ಅಭಿನಯ ಸಂಚಾರಿಗಳೊಂದಿಗೆ ಸೃಷ್ಟಿಸಿ ಮನೋಜ್ಞವಾಗಿ ಪ್ರಸ್ತುತಪಡಿಸಿದರು.
ಡಾ.ವಿ.ಲಕ್ಷ್ಮೀನಾರಾಯಣ್ ನಿಧನ ನೋವುಂಟು ಮಾಡಿದೆ: ಎಚ್. ಜನಾರ್ಧನ್ ಭಾವುಕ
ಕುಕ್ಕರಹಳ್ಳಿಯ ತಂಬೂರಿ ತಾಯಿ ಸಿದ್ದಮ್ಮ ಅವರ ಗೀತೆಯನ್ನು ಹಾಡಿದ ಜನ್ನಿ ಅವರು, ದುರಿತ ಕಾಲದಲ್ಲಿ ದೊಡ್ಡ ಜೀವ ನಮ್ಮಿಂದ ಮರೆಯಾಗಿದೆ. 4 ದಶಕಗಳಿಂದ ಅಂತರ್ಯ ಮತ್ತು ಬದ್ಧತೆಯಿಂದ ಕೆಲಸ ಮಾಡಿದ ಜೀವ ಡಾ.ವಿ. ಲಕ್ಷ್ಮೀನಾರಾಯಣ್ ಅವರು ಎಂದು ಸ್ಮರಿಸಿದರು.
ಸರ್ಕಾರಗಳಿಗೆ ಸೋಲು, ಗೆಲುವಿನ ಚೆಲ್ಲಾಟ, ರೈತರಿಗೆ ಪ್ರಾಣ ಸಂಕಟ: ಕಬ್ಬು ಬೆಳೆಗಾರರ ಸಂಘ ಕಿಡಿ
ಈಗಾಗಲೇ ಎಲ್ಲಾ ಕೆರೆ ಕಟ್ಟೆಗಳಲ್ಲಿ ಸಂಪೂರ್ಣವಾಗಿ ನೀರು ಬತ್ತಿ ಹೋಗಿದ್ದು, ಬೆಳೆದು ನಿಂತಿರುವ ಬೆಳೆಗಳು ನೀರಿಲ್ಲದೆ ಒಣಗಿ ಹಾಳಾಗಿವೆ. ಕೃಷಿ ಪಂಪ್ ಸೆಟ್ ನಂಬಿ ಬೆಳೆ ಬೆಳೆದು ಬದುಕುತ್ತಿದ್ದ ರೈತರು ಬೋರ್ ವೆಲ್ ಗಳಲ್ಲಿ ನೀರು ನಿಂತು ಹೋದ ಕಾರಣ ಬೆಳೆಗಳು ಒಣಗಿ ನೆಲ ಕಚ್ಚಿದ್ದು, ಅವರ ಬದುಕು ಕೂಡಾ ದುಸ್ತರವಾಗಿದೆ. ಗ್ರಾಮೀಣ ಭಾಗದಲ್ಲಿ ಜನ - ಜಾನುವಾರುಗಳಿಗೆ ಕುಡಿಯುವ ನೀರು, ಮೇವಿನ ಕೊರತೆ ಕಾಡುತ್ತಿದ್ದು, ಕೊರತೆ ನೀಗಿಸಲು ಸರ್ಕಾರಗಳು ಕೈ ಚೆಲ್ಲಿ ಕುಳಿತು ಚುನಾವಣೆಯ ತಮ್ಮ ಅಭ್ಯರ್ಥಿಗಳ ಸೋಲು ಗೆಲುವಿನ ಲೆಕ್ಕಾಚಾರದಲ್ಲಿ ತಲ್ಲೀನರಾಗಿದ್ದು, ರೈತರ ಗೋಳು ಕೇಳುವವರೇ ಇಲ್ಲದಂತಾಗಿದೆ.
ಸಂಪತ್ತು ಸಂಪಾದನೆಗಿಂತ ಜ್ಞಾನ ಸಂಪಾದನೆ ಮುಖ್ಯ: ಪ್ರೊ.ಎಂ. ಕೃಷ್ಣೇಗೌಡ
ನಮ್ಮ ವ್ಯಕ್ತಿತ್ವವು ನಿರಂತರವಾಗಿ ಹಲವು ಬಗೆಯಲ್ಲಿ ವಿಕಸನಗೊಳ್ಳುತ್ತದೆ. ಅದರಲ್ಲಿ ಶಿಕ್ಷಣವೂ ಒಂದು ಬಗೆ. ಇಂದು ಶಿಕ್ಷಣ ಕೇವಲ ಉದ್ಯೋಗ ನಿಮಿತ್ತವಾಗಿದೆ. ಆದರೆ ಅನಾದಿ ಕಾಲದಿಂದಲೂ ಶಿಕ್ಷಣ ಎಂದರೆ ಜ್ಞಾನವನ್ನು ಸಂಪಾದನೆ ಮಾಡುವುದೇ ಆಗಿದೆ. ಜ್ಞಾನ ಎಂದರೆ ನಾವು ಏನೇನು ಕಲಿತಿದ್ದೇವೆ ಎಂಬುದಲ್ಲ ಬದಲಿಗೆ ಜ್ಞಾನ ಎಂದರೆ ಏನೇನು ಕಲಿಯಲು ನಮ್ಮನ್ನು ನಾವು ತೆರೆದುಕೊಂಡಿದ್ದೇವೆ.
ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ನೆಟ್ ಬಾಲ್ ಸ್ಪರ್ಧೆಗೆ ಮೂರು ಕ್ರೀಡಾಪಟುಗಳ ಆಯ್ಕೆ
ತೃತೀಯ ಬಿ.ಎ. ವಿದ್ಯಾರ್ಥಿನಿ ಎಚ್.ಎಸ್. ಮಾನ್ಯ, ದ್ವಿತೀಯ ಬಿ.ಎ ವಿದ್ಯಾರ್ಥಿನಿ ಹರ್ಷಿತ ಹಾಗೂ ಪ್ರಥಮ ಬಿ.ಎ ವಿದ್ಯಾರ್ಥಿನಿ ಆರ್. ಪ್ರಿಯ ಅವರು ಮೇ 4 ರಿಂದ 7ರವರೆಗೆ ಕೇರಳ ರಾಜ್ಯದ ಕ್ಯಾಲಿಕೆಟ್ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ತ್ರಿಶೂರಿನಲ್ಲಿ ನಡೆಯುವ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ನೆಟ್ ಬಾಲ್ ಸ್ಪರ್ಧೆಗೆ ಮೈಸೂರು ವಿಶ್ವವಿದ್ಯಾನಿಲಯ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
ಹಕ್ಕುಗಳ ಪ್ರತಿಪಾದನನೆ ಜೊತೆಗೆ ಕಾರ್ಮಿಕರು ಜವಾಬ್ದಾರಿ ನಿರ್ವಹಿಸಬೇಕು: ಎಚ್.ಎಸ್. ಜಗದೀಶ್‌
ಕಾರ್ಮಿಕರಿಗೆ ಇಎಸ್ಐ ಆಸ್ಪತ್ರೆಯಿಂದ ಆರೋಗ್ಯ ಸೇವೆಯನ್ನು ಒದಗಿಸುತ್ತಿದ್ದು, ಅಲ್ಲಿ ಇಲ್ಲದ ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ಸೇವೆಯನ್ನು ಒಡಂಬಡಿಕೆಯ ಮೇಲೆ ಖಾಸಗಿ ಆಸ್ಪತ್ರೆಗಳಿಂದ ಕಾರ್ಮಿಕರು ಪಡೆಯುತ್ತಿದ್ದಾರೆ. ಕಾರ್ಮಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು.
ವಿ. ಶ್ರೀನಿವಾಸಪ್ರಸಾದ್ ಅವರ ರಾಜಕೀಯ ಬದುಕು, ಸಂದೇಶ ನಮ್ಮೆಲ್ಲರಿಗೂ ಪ್ರೇರಣೆ: ಬಿ.ಹರ್ಷವರ್ಧನ್
ಚಾಮರಾಜನಗರವನ್ನು ಕರ್ಮ ಭೂಮಿಯನ್ನಾಗಿಸಿಕೊಂಡು 50 ವರ್ಷಗಳ ರಾಜಕೀಯ ಜೀವನ ನಡೆಸಿದ ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನದ ಬಳಿಕ ಮೈಸೂರು, ಚಾಮರಾಜನಗರ ಹಾಗೂ ಮಂಡ್ಯ ಸೇರಿದಂತೆ ಇತರೆ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಮಂದಿ ಅಭಿಮಾನಿಗಳು ಅಂತಿಮ ದರ್ಶನ ಪಡೆದುಕೊಂಡು ಅವರ ಸಾಧನೆಗಳನ್ನು ಸ್ಮರಿಸಿದ್ದರು.
ವಿ. ಶ್ರೀನಿವಾಸಪ್ರಸಾದ್ ಸಾಮಾಜಿಕ ನ್ಯಾಯದ ಹರಿಕಾರರು
ಹಿಂದುಳಿದವರು, ದಲಿತರು, ಶೋಷಿತರ ಪರವಾದ ಗಟ್ಟಿಧ್ವನಿಯಾಗಿದ್ದ ಪ್ರಸಾದ್ ಎಂದಿಗೂ ಕೂಡ ತತ್ವ ಆದರ್ಶಗಳಲ್ಲಿ ರಾಜಿ ಮಾಡಿಕೊಳ್ಳದ ರಾಜಕಾರಣಿ
ಬಾಟಂ.. ಶೋಷಣೆಗೆ ಕಾರ್ಮಿಕರು ಒಗ್ಗಿಕೊಂಡಿದ್ದಾರೆ: ಜೆ. ಜಯರಾಂ
8 ಗಂಟೆ ದುಡಿಮೆ ಅವಧಿ ಅನುಷ್ಠಾನಕ್ಕಾಗಿ ಹೋರಾಡಿ ಗೆದ್ದ ಕಾರ್ಮಿಕರು ಮೇ ದಿನಾಚರಣೆಗೆ ಕಾರಣರಾದರು. ಆದರೆ ಇಂದು ಬಸವರಾಜ ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ 12 ಗಂಟೆಗೆ ಕೆಲಸದ ಅವಧಿ ಹೆಚ್ಚಿಸಿದರೂ ಮಾತನಾಡುವವರೇ ಇಲ್ಲ. ಶೋಷಣೆಗೆ ಒಗ್ಗಿಕೊಂಡಿದ್ದು, ಇದೆಲ್ಲ ಸಹಜ ಎಂಬ ಭಾವನೆಯಲ್ಲಿ ಜನರಿದ್ದಾರೆ. ಇದರ ವಿರುದ್ಧ ನಾವೆಲ್ಲರೂ ಧ್ವನಿಯೆತ್ತಬೇಕಿದೆ
  • < previous
  • 1
  • ...
  • 369
  • 370
  • 371
  • 372
  • 373
  • 374
  • 375
  • 376
  • 377
  • ...
  • 475
  • next >
Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved