• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಸಿಗೆ ಶಿಬಿರಗಳು ಮಕ್ಕಳ ಮನೋವಿಕಾಸಕ್ಕೆ ಪೂರಕ- ಅರಸೀಕೆರೆ ಯೋಗಾನಂದ
ಶಿಬಿರದಲ್ಲಿ ಮಕ್ಕಳ ಬೆಳವಣಿಗೆಗೆ ಪೂರಕವಾದ ಅಂತರ್ ದೃಷ್ಟಿ, ಯೋಗ, ಸಂಗೀತ, ನೃತ್ಯ, ನಾಟಕ ಕಲಿಸಲಾಗಿದೆ. ಪಠ್ಯದ ಜೊತೆಗೆ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳು ಕೂಡ ಮುಖ್ಯ. ಆದ್ದರಿಂದ ಪೋಷಕರು ಮಕ್ಕಳ ಆಸಕ್ತಿಯನ್ನು ಗುರುತಿಸಿ, ಆವರ ಆಸಕ್ತಿಯ ಕ್ಷೇತ್ರದಲ್ಲೂ ಪ್ರೋತ್ಸಾಹ ನೀಡಬೇಕು
ಆರ್ಥಿಕ ಪ್ರಗತಿ ಆ ದೇಶದ ಕಾರ್ಮಿಕ ವರ್ಗದ ಮೇಲೆ ಅವಲಂಬಿತ
ಕಾರ್ಮಿಕರ ಬೆವರ ಹನಿ ನಿಸ್ವಾರ್ಥ ಸೇವೆಗೆ ಗೌರವ ನೀಡುವ ಸಲುವಾಗಿ ಮೇ 1ರಂದು ಕಾರ್ಮಿಕರ ದಿನವನ್ನು ಆಚರಣೆ ನಡೆಸಲಾಗುತ್ತಿದೆ. ಕಾರ್ಮಿಕರ ಶ್ರಮದಲ್ಲಿ ದೇಶದ ಅಭಿವೃದ್ದಿ ನಿಂತಿದೆ. ಕಾರ್ಮಿಕರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳು ಜಾರಿಯಾಗಿದ್ದರೂ ಸಹ ನಿರಂತರವಾಗಿ ನಡೆಯುತ್ತಿರುವ ಕಾರ್ಮಿಕರ ಶೋಷಣೆಯಿಂದ ಇನ್ನೂ ಸಂಕಷ್ಟದ ಪರಿಸ್ಥಿತಿಯಲ್ಲಿ ಜೀವಿಸುವಂತಾಗಿದೆ.
ಟಿ. ನರಸೀಪುರದಲ್ಲಿ ಸಿಐಟಿಯುನಿಂದ ಕಾರ್ಮಿಕ ದಿನಾಚರಣೆ
ತಾಲೂಕು ಸಿಐಟಿಯು ಸಮಿತಿಯಿಂದ ಬುಧವಾರ ಕಾರ್ಮಿಕ ದಿನವನ್ನು ಆಚರಿಸಲಾಯಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಘೋಷಣೆಗಳನ್ನು ಕೂಗುತ್ತಾ ಕಾರ್ಮಿಕರು ಕೆಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಎದುರು ಬಹಿರಂಗ ಸಭೆ ನಡೆಸಿದರು.
ಸಂಸ್ಕಾರಯುತ ಶಿಕ್ಷಣದಿಂದ ಸಾಮರಸ್ಯದ ಬದುಕು ಸಾಧ್ಯ:ಡಾ. ಗುರುರಾಜ ಕರ್ಜಗಿ
ನಮ್ಮ ಸಂಸ್ಕೃತಿ ಹಾಗೂ ನಂಬಿಕೆ ಗಟ್ಟಿಯಾಗಿದ್ದಲ್ಲಿ ಬದುಕು ಸಾಮರಸ್ಯದಿಂದ ಕೂಡಿರುತ್ತದೆ. ಜೀವನದಲ್ಲಿ ಅಹಂಕಾರ ಮತ್ತು ಕೀಳರಿಮೆ ಬೆಳೆಸಿಕೊಳ್ಳಬಾರದು. ನಮ್ಮ ಚಿಂತನೆಗಳು ಕೇವಲ ಧನಾತ್ಮಕವಾಗಿರಬೇಕು.
ಹಿರಿಯ ನಾಗರಿಕರ ಮಂಡಳಿಯಿಂದ ಆರೋಗ್ಯ ತಪಾಸಣೆ
ಆರೋಗ್ಯ ತಪಾಸಣಾ ಶಿಬಿರಕ್ಕೆ ಉತ್ತಮ ಪ್ರತಿಕ್ರಿಯೆ ಕಂಡುಬಂತು. ರಕ್ತದ ಒತ್ತಡ ಮಧುಮೇಹ, ಇಸಿಜಿ, ಶ್ರವಣದೋಷ ಪರೀಕ್ಷೆ, ವಿಶೇಷವಾಗಿ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ತಪಾಸಣೆಯನ್ನು ಏ. 28 ರಂದು ಮೈಸೂರು ನಾರಾಯಣ ಹೃದಯಾಲಯ ಆಸ್ಪತ್ರೆಯ ವೈದ್ಯರಿಂದ ನಡೆಸಲಾಯಿತು
ರಂಗಭೂಮಿ ಕಲೆಗೆ ರಾಜ್ಯ ಸರ್ಕಾರ ಮತ್ತಷ್ಟು ಆದ್ಯತೆ ನೀಡಿದರೆ ಉತ್ತಮ: ಗೋವಿಂದರಾಜು
ರಂಗಭೂಮಿ ನಿರ್ದೇಶಕರು, ಸ್ತ್ರೀ ಪಾತ್ರಧಾರಿಗಳು, ವಾದ್ಯಗೋಷ್ಠಿ ಕಲಾವಿದರು, ವಸ್ತ್ರಾಲಂಕಾರ ಕಲಾವಿದರು ಬದುಕುತ್ತಿರುವುದು ರಂಗಭೂಮಿ ಕಲಾವಿದರಿಂದ, ಆದರೆ ಆ ರಂಗಭೂಮಿ ಕಲಾವಿದನು ಸ್ವಂತ ಹಣದಿಂದ ಖರ್ಚು ಮಾಡಿ ತನ್ನ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಾನೆ ಒಂದು ನಾಟಕ ಮಾಡಲು ಲಕ್ಷಾಂತರ ಹಣ ಬೇಕಾಗುತ್ತದೆ,
ಶ್ರೀನಿವಾಸಪ್ರಸಾದ್ ಪ್ರಾಮಾಣಿಕ ರಾಜಕಾರಣಿ
ಅನಾರೋಗ್ಯದಿಂದ ಅವರು ನಮ್ಮನ್ನು ಅಗಲಿ ಹೋಗಿದ್ದಾರೆ. ಅವರ ಕುಟುಂಬಕ್ಕೆ ನೋವನ್ನು ತಡೆಯುವಂತ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಬೇಡಿಕೊಳ್ಳುವೆ
ಆಯಿಷ್‌ ನಲ್ಲಿ ಪ್ರಿ ಸ್ಕೂಲ್‌ ಪದವಿ ಪ್ರದಾನ
ಬೌದ್ಧಿಕ ಅಥವಾ ದೈಹಿಕ ಅಂಗವಿಕಲತೆಯಿಂದ ಬಳಲುತ್ತಿರುವ ಮಕ್ಕಳಿಗೂ ಎಲ್ಲರಂತೆ ಸಾಮಾನ್ಯ ಸ್ಥಳದಲ್ಲಿಯೇ ಶಿಕ್ಷಣ, ಆರೋಗ್ಯ ಕಾಳಜಿ ಪಡೆಯುವುದು ಅವರ ಹಕ್ಕಾಗಿದೆ. ಪ್ರತ್ಯೇಕಿಸಿ ನೋಡುವುದಿಂದ ಇದು ಸಾಧ್ಯವಿಲ್ಲ. ರಾಜ್ಯ ಸರ್ಕಾರ ಕೂಡ ಇದೇ ಆಲೋಚನೆಯಿಂದ ಕಾರ್ಯ ನಿರ್ವಹಿಸುತ್ತಿದೆ
ಇರುವುದೊಂದೇ ಭೂಮಿ ಅದರ ರಕ್ಷಣೆ ನಮ್ಮೆಲ್ಲರ ಹೊಣೆ: ಸತೀಶ್ ಚಂದ್ರ
ಈ ಪ್ರಕೃತಿಯ ಮುನ್ಸೂಚನೆಯನ್ನು ಅರಿತು ಜಾಗ್ರತರಾಗದಿದ್ದರೆ ವಿನಾಶ ಕಟ್ಟಿಟ್ಟ ಬುತ್ತಿ. ಈ ನಿಟ್ಟಿನಲ್ಲಿ ನಾವು ಕಡಿಮೆ ಇಂಗಾಲದ ಸಮಾಜ ನಿರ್ಮಾಣ, ಲಭ್ಯವಿರುವ ಜಗದಲ್ಲಿ ತೆರೆದ ಜಾಗದ ಅರಣ್ಯೀಕರಣ, ಪರಿಸರ ನಾಶವನ್ನುತಡಗಟ್ಟುವಿಕೆ ಮತ್ತು ಇದರ ಕುರಿತು ಜನರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡಬೇಕಾಗಿದೆ
ಒಬ್ಬ ಸ್ನೇಹಿತನನ್ನು ಕಳೆದುಕೊಂಡು ದುಃಖವಾಗಿದೆ: ಸಿದ್ದರಾಮಯ್ಯ
ಬಹಳ ವರ್ಷಗಳ ನಂತರ ನನ್ನ ಅವರ ಭೇಟಿ ಸಂತಸ ತಂದಿತ್ತು. ಶ್ರೀನಿವಾಸಪ್ರಸಾದ್ ಅವರಿಗೆ ಜ್ಞಾಪಕ ಶಕ್ತಿ ಚೆನ್ನಾಗಿತ್ತು. ಮೊನ್ನೆ ನಾನು ಆಸ್ಪತ್ರೆಗೆ ಭೇಟಿ ನೀಡಿದ್ದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಆರೋಗ್ಯ ಸುಧಾರಿಸುವ ವಿಶ್ವಾಸವಿತ್ತು
  • < previous
  • 1
  • ...
  • 370
  • 371
  • 372
  • 373
  • 374
  • 375
  • 376
  • 377
  • 378
  • ...
  • 475
  • next >
Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved