• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶೇ. 80 ರಷ್ಟು ಮತದಾನ

ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಕೆ.ಆರ್. ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಶೇ. 80 ರಷ್ಟು ಮತದಾನವಾಗಿದೆ.

ಆದಾಯ ತೆರಿಗೆ ಎಂಬುದು ಪಿಡುಗಲ್ಲ: ಎಂ.ಸಿ. ಸುಂದರ್
ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕವಾದ ತೆರಿಗೆ ಸಂದಾಯ ಅತಿ ಮುಖ್ಯವಾದದ್ದು. ಯಾರು ಕಾನೂನನ್ನು ಮಾಡುತ್ತಾರೆಯೋ ಹಾಗೂ ಜಾರಿಗೊಳಿಸುತ್ತಾರೆಯೋ ಅಂತಹವರಲ್ಲಿ ಕೆಲವರು ಕಾನೂನನ್ನು ಮುರಿಯುತ್ತಾರೆ. ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗದಂತೆಯೇ ಮಾಧ್ಯಮಾವೂ ಒಂದಾಗಿದೆ. ಆದ್ದರಿಂದ ಮಾಧ್ಯಮದವರು ತೆರಿಗೆಯ ಮಹತ್ವವನ್ನು ಜನಸಾಮಾನ್ಯರಿಗೆ ತಿಳಿಸುವ ದಿಕ್ಕಿನಲ್ಲಿ ಸಕ್ರಿಯರಾಗಬೇಕಾಗಿದೆ.
ಕೇಂದ್ರ ಸರ್ಕಾರ ಭಿಕ್ಷೆ ರೂಪದಲ್ಲಿ ಪರಿಹಾರ ನೀಡಿದೆ: ರೈತ ಸಂಘ
ರಾಜ್ಯ ಸರ್ಕಾರ ನ್ಯಾಯಾಲಯದ ಮೊರೆ ಹೋದ ಮೇಲೆ 3,454 ಕೋಟಿ ಬರ ಪರಿಹಾರ ಬಿಡುಗಡೆಗೊಳಿಸಿದೆ. ಆದರೆ ನಾವು ಕೇಳಿದ್ದು ಸುಮಾರು 18 ಸಾವಿರ ಕೋಟಿ. ಹೀಗಾಗಿ ಈಗ ಭಿಕ್ಷೆ ರೂಪದಲ್ಲಿ ಪರಿಹಾರ ನೀಡಲಾಗಿದೆ. ಆದ್ದರಿಂದ ರಾಜ್ಯ ಸರ್ಕಾರ ಕೇಂದ್ರದ ವಿರುದ್ಧ ನ್ಯಾಯಾಲಯದಲ್ಲಿನ ಹೋರಾಟ ಮುಂದುವರಿಸಬೇಕು.
ಯದುವೀರ್ ಬಹುಮತದಿಂದ ಗೆಲುವು ನಿಶ್ಚಿತ : ಎಲ್.ನಾಗೇಂದ್ರ ವಿಶ್ವಾಸ

ರಾಜಮನೆತನದವರು ಕೈಗೆ ಸಿಗುವುದಿಲ್ಲ ಎಂಬ ವಿರೋಧ ಪಕ್ಷದವರ ಹೇಳಿಕೆಯನ್ನು ಯದುವೀರ ಸುಳ್ಳಾಗಿಸಿದ್ದು, ಸಾಮಾನ್ಯರಲ್ಲಿ ಸಾಮಾನ್ಯರಾಗಿ ಜನರೊಂದಿಗೆ ಮತ ಕೇಳಿದ್ದು, ಸಾರ್ವಜನಿಕ ವಲಯದಿಂದ ಮೆಚ್ಚುಗೆ ವ್ಯಕ್ತವಾಗಿದೆ.

ನಮ್ಮ ಪರವಾಗಿ ಫಲಿತಾಂಶ ಬರಲಿದೆ: ಬಿಜೆಪಿ ಅಭ್ಯರ್ಥಿ ಯದುವೀರ್ ವಿಶ್ವಾಸ
ಲೋಕಸಭಾ ಚುನಾವಣೆ ನನಗೆ ಹೊಸ ಅನುಭವ ನೀಡಿದೆ. ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ ನಾಯಕರು, ಕಾರ್ಯಕರ್ತರೊಂದಿಗೆ ಸಮನ್ವಯ ಸಾಧಿಸೋದು ಒಂದು ವಾರ ಕಷ್ಟ ಆಯ್ತು. ಕ್ಷೇತ್ರದಾದ್ಯಂತ ಪ್ರಚಾರದ ನಡೆಸಿದಾಗ ಉತ್ತಮ ಅನುಭವವಾಗಿದೆ. ಒಳ್ಳೆಯದ್ದು, ಕೆಟ್ಟದ್ದು ಎಲ್ಲಾ ರೀತಿಯ ಅನುಭವವಾಗಿದೆ. ಕೆಟ್ಟ ಅನುಭವಗಳಿಂದ ಪಾಠ ಕಲಿಯಬೇಕು.
ಲೋಕಸಭಾ ಚುನಾವಣೆ: ಸರಗೂರಿನಲ್ಲಿ ಶೇ.72.62 ಮತದಾನ
ಸರಗೂರು ಪಟ್ಟಣದಲ್ಲಿ 10,011 ಮತದಾರರಿದ್ದು, ಇದರಲ್ಲಿ 7,270 ಮತದಾನ ನಡೆದಿರುತ್ತದೆ. ಸರಗೂರು ತಾಲೂಕಿನ ಗ್ರಾಮಂತಾರ ಭಾಗಗಳಲ್ಲಿ 92 ಮತಗಟ್ಟೆಗಳು ಇದ್ದು. ಯಾವ ಕಡೆ ಅಹಿತಕರ ಘಟನೆ ನಡೆಯದೆ ಶಾಂತಿಯುವಾಗಿ ಮತದಾನ ಆಗಿರುತ್ತದೆ. ಗ್ರಾಮಾಂತರ ಪ್ರದೇಶದಲ್ಲಿ ಮತದಾರರಿಗೆ ಮತದಾನ ಮಾಡಲು ತೊಂದರೆ ಆಗಿದೆ. ಉರಿ ಬಿಸಿಲಿನಲ್ಲಿ ಒಂದು ಎರಡು ಕಿ.ಮೀ ನಡೆದುಕೊಂಡು ಮತದಾನ ಮಾಡಿದ್ದಾರೆ.
ರಂಗಭೂಮಿ ಕಲೆ ಉಳಿಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ: ಕೆರೆಹಳ್ಳಿ ಬಿ.ದೊರೆಸ್ವಾಮಿ
ಕಲೆ ಎಲ್ಲರನ್ನೂ ಕೈ ಬಿಸಿ ಕರಿಯುತ್ತದೆ, ಆದರೆ ಕೆಲವರನ್ನ ಮಾತ್ರ ಆಯ್ಕೆ ಮಾಡುತ್ತದೆ. ಈ ಕಲೆ ಅಳವಡಿಸಿಕೊಂಡರೆ ಯಾವುದೇ ದುಶ್ಚಟಕ್ಕೆ ಬಲಿಯಾಗದೆ, ಒಳ್ಳೆಯ ಮಾರ್ಗದಲ್ಲಿ ನಡೆಯಬಹುದು, ಆದ್ದರಿಂದ ಈ ಶಿಬಿರವನ್ನು ಮಕ್ಕಳು ಈಗ ಬೇಸಿಗೆ ರಜೆಯಲ್ಲಿ ಇರುವುದರಿಂದ ರಂಗಭೂಮಿ ಕಲೆ, ಹಾಡುಗಾರಿಕೆ, ಅಭಿನಯ, ವಾಕ್ ಚಾತುರ್ಯ ಹಾಗೂ ಶ್ರದ್ಧೆ ಆಸಕ್ತಿ ಹೇಗಿರಬೇಕು ಎಂಬುದರ ಅರಿವು ಮಕ್ಕಳಿಗೆ ಮೂಡಿಸಿ ಮುಂದಿನ ಪೀಳಿಗೆಗೆ ರಂಗಭೂಮಿ ಕಲೆ ಉಳಿಸಬೇಕು, ಬೆಳೆಸಬೇಕು.
ಜನಪರ ಯೋಜನೆಗಳೇ ಹೆಚ್ಚು ಲೋಕಸಭಾ ಸದಸ್ಯರು ಆಯ್ಕೆಯಾಗಲು ಸಹಕಾರಿ
ಪಿರಿಯಾಪಟ್ಟಣ ತಾಲೂಕು ಕಿತ್ತೂರು ಸ್ವ ಗ್ರಾಮದಲ್ಲಿ ಶುಕ್ರವಾರ ಕುಟುಂಬ ಸಮೇತವಾಗಿ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿ, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್ ಅಭ್ಯರ್ಥಿಗಳು ಪಡೆಯಲಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳು ಇವರ ಗೆಲುವಿಗೆ ಶ್ರೀರಕ್ಷೆಯಾಗಲಿದ್ದು, ಕೇಂದ್ರದ ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳು ಕಾಂಗ್ರೆಸ್ ಅಭ್ಯರ್ಥಿಗಳ ಹೆಚ್ಚಿನ ಸ್ಥಾನ ಪಡೆಯಲು ಅನುಕೂಲವಾಗಲಿದೆ ಎಂದರು.
ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಶೇ.70.62 ಮತದಾನ
ಎಂದಿನಂತೆ ಗ್ರಾಮಾಂತರ ಪ್ರದೇಶದಲ್ಲೇ ಹೆಚ್ಚು ಮತದಾನ ಆಗಿದ್ದು, ನಗರ ಪ್ರದೇಶದಲ್ಲಿ ಕಡಿಮೆ ಮತದಾನ ಪ್ರಮಾಣ ಕಡಿಮೆ ಆಗಿದೆ. ಮೈಸೂರು- ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ 8 ವಿಧಾನಸಭಾ ಕ್ಷೇತ್ರಗಳ ಪೈಕಿ ಪಿರಿಯಾಪಟ್ಟಣ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ ಶೇ.80.19 ಮತದಾನ ಆಗಿದೆ. ಕೃಷ್ಣರಾಜ ಕ್ಷೇತ್ರದಲ್ಲಿ ಶೇ.60.87 ಮತದಾನದೊಂದಿಗೆ ಕೊನೆಯ ಸ್ಥಾನದಲ್ಲಿದೆ.
3ನೇ ಬಾರಿ ಮೋದಿ ಪ್ರಧಾನಿ ಆಗೋದು ಶತಸಿದ್ಧ: ಕೆ. ಮಹದೇವ್‌
ಕಾಂಗ್ರೆಸ್ ಸರ್ಕಾರ ಬರೀ ಸುಳ್ಳು ಹೇಳಿ ಕಾಲ ಕಳೆಯುತ್ತಿದೆ, ಈ ಹಿಂದೆ ಎಚ್.ಡಿ. ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಮಾಡಿದರು. ಕಾಂಗ್ರೆಸ್ ನವರಿಗೆ ರೈತರ ಸಾಲ ಮನ್ನಾ ಮಾಡಲು ಆಗುವುದಿಲ್ಲ, ಸರ್ಕಾರ ನಡೆಸಲು ಹಣವಿಲ್ಲದಿದ್ದಾಗ ರೈತರ ಸಾಲವನ್ನು ಹೇಗೆ ತಾನೇ ಮಾಡುತ್ತಾರೆ.
  • < previous
  • 1
  • ...
  • 372
  • 373
  • 374
  • 375
  • 376
  • 377
  • 378
  • 379
  • 380
  • ...
  • 475
  • next >
Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved