ವಿವಿಧ ತುಕಡಿಗಳಿಂದ ಶಿಸ್ತುಬದ್ಧ ಪಥಸಂಚಲನಪ್ರಧಾನ ದಳಪತಿ ಅಶ್ವರೋಹಿದಳದ ಎಸಿಪಿ ಕೆ.ಎನ್. ಸುರೇಶ್ ನೇತೃತ್ವದಲ್ಲಿ ಆರಂಭವಾದ ಪಥಸಂಚಲನದಲ್ಲಿ ಅಶ್ವರೋಹಿ ದಳ, ಕೆ.ಎಸ್.ಆರ್.ಪಿ, ಸಿಎಆರ್, ಡಿಎಆರ್, ಮೈಸೂರು ನಗರದ ದೇವರಾಜ, ಕೃಷ್ಣರಾಜ, ನರಸಿಂಹರಾಜ, ವಿಜಯನಗರ ಉಪ ವಿಭಾಗ, ಸಂಚಾರ ಪೊಲೀಸ್, ಮಹಿಳಾ ಪೊಲೀಸರು, ಗೃಹರಕ್ಷಕ ದಳ, ಅಬಕಾರಿ ಸಿಬ್ಬಂದಿ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಅರಣ್ಯ ಇಲಾಖೆಯ ಸಿಬ್ಬಂದಿ ಸಮವಸ್ತ್ರದಲ್ಲಿ ಶಿಸ್ತುಬದ್ಧವಾಗಿ ಸಾಗಿದರು.