• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸದ್ವಿದ್ಯಾ ಸೆಮಿ ರೆಸಿಡೆನ್ಷಿಯಲ್ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ
ಅತ್ಯುನ್ನತ ದರ್ಜೆಯಲ್ಲಿ ತೇರ್ಗಡೆಯಾದ 169 ವಿದ್ಯಾರ್ಥಿಗಳನ್ನು ಗೌರವಿಸಲಾಯಿತು
ನಂಜನಗೂಡಿನಲ್ಲಿ ಗಿರಿಜಾ ಕಲ್ಯಾಣ ಮಹೋತ್ಸವ ಸಂಭ್ರಮ
ಮೈಸೂರು ಒಡೆಯರು ಹಾಗೂ ಟಿಪ್ಪು ಸುಲ್ತಾನ್ ನೀಡಿರುವ 44 ಬಗೆಯ ಜವಹಾರಿ ಅಭರಣಗಳಿಂದ ಉತ್ಸವಮೂರ್ತಿಗಳ ಅಲಂಕರಿಸುವುದು ಗಿರಿಜಾ ಕಲ್ಯಾಣದ ವಿಶೇಷ
ಆಧುನಿಕ ಸಮಾಜದಲ್ಲಿ ಯಾರೂ ಪರಿಪೂರ್ಣ ಆಹಾರ ಸೇವಿಸುತ್ತಿಲ್ಲ
ದುರ್ಬಲ ಹಾಗೂ ಹಿಂದುಳಿದ ವರ್ಗದವರು ಹೆಚ್ಚು ಬೆಲೆಯ ಸಾರವರ್ಧಿತ ಆಹಾರ ಪದಾರ್ಥಗಳನ್ನು ಕೊಂಡು ಬಳಕೆ ಮಾಡುವ ಸಾಮರ್ಥ್ಯ ಹೊಂದಿಲ್ಲ.
ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಇನ್ನೂ ತೀರ್ಮಾನಿಸಿಲ್ಲ : ಮುಷ್ತಾಕ್‌

ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿಕೊಳ್ಳುವ ಕುರಿತು ಇನ್ನೂ ತೀರ್ಮಾನಿಸಿಲ್ಲ. ಸಮ್ಮೇಳನಕ್ಕೆ ಇನ್ನೂ ಸಾಕಷ್ಟು ದಿನಗಳು ಇವೆ ಎಂದು ಬೂಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್‌ ತಿಳಿಸಿದರು.

ಬಾನು ಮುಷ್ತಾಕ್‌ ಗೆ ಸುತ್ತೂರು ಶ್ರೀ ಅಭಿನಂದನೆ
ಹಿರಿಯ ಸಾಹಿತಿ ಡಾ. ಸಿಪಿಕೆ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ನಗರ ಪಾಲಿಕೆ ಆಯುಕ್ತ ಶೇಖ್‌ತನ್ವೀರ್‌ಆಸಿಫ್‌
ಕೆಂಪೇಗೌಡರು ಎಲ್ಲರನ್ನೂ ಸಮಭಾವದಿಂದ ಕಂಡವರು
ಕೆಲವು ಮಹಾನ್ ವ್ಯಕ್ತಿಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅವರು ನಮ್ಮೊಂದಿಗೆ ಇಲ್ಲದಿದ್ದರೂ ಸಾಧನೆಗಳು ಅಮರವಾಗಿರುತ್ತವೆ.
ಕಂದಾಯ ಅದಾಲತ್ ಕಾರ್ಯಕ್ರಮವನ್ನು ಹೋಬಳಿ ಮಟ್ಟದಲ್ಲಿ ಮಾಡುವಂತೆ ರೈತ ಸಂಘ ಮನವಿ
ಕಂದಾಯ ಅದಾಲತ್ ಅನ್ನು ಹೋಬಳಿ ಮಟ್ಟದಲ್ಲಿ ಮಾಡುವ ಮೂಲಕ ಗ್ರಾಮಸ್ಥರು ಹಾಗು ಬಡ ಜನರಿಗೆ ಅನುಕೂಲ ಕಲ್ಪಿಸಿ ಕೊಡಬೇಕು
2ನೇ ಆಷಾಢ ಶುಕ್ರವಾರ- ಚಾಮುಂಡಿಬೆಟ್ಟದಲ್ಲಿ ಭಕ್ತರ ದಂಡು

ಎರಡನೇ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಾವಿರಾರು ಭಕ್ತರು ಭೇಟಿ ನೀಡಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು.

ಹೈನುಗಾರಿಕೆಯಿಂದ ಉತ್ತಮ ಜೀವನ
ಉಳಿದಂತೆ ಜಾನುವಾರುಗಳಿಗಾಗಿ ಜೋಳ, ನೇಪಿಯರ್‌ ಹುಲ್ಲು ಬೆಳೆಯುತ್ತಾರೆ.
ವಿಶ್ವವನ್ನು ಮಾದಕ ವಸ್ತುಗಳಿಂದ ಮುಕ್ತವಾಗಿಸಿ
ಸಾರ್ವಜನಿಕರಿಗೆ ಮಾಹಿತಿ ಒಳಗೊಂಡ ಒತ್ತಿಗೆಗಳನ್ನು ನೀಡಿ ಅರಿವು
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 505
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved