• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರ್ಹರು ಮತ್ತು ಶ್ರೇಷ್ಠರಿಗೆ ಮತ ನೀಡಿ: ಪ್ರೊ.ಎನ್.ಕೆ. ಲೋಲಾಕ್ಷಿ ಕರೆ
ಮತದಾನ ಸಂವಿಧಾನ ಮತ್ತು ಪ್ರಜಾಪ್ರತ್ವದ ಸೌಂದರ್ಯ ಯಾವುದೇ ಜಾತಿ, ಧರ್ಮ, ಉಡುಗೊರೆ ಇತ್ಯಾದಿಗಳ ಮೋಹಕ್ಕೆ ಸಿಲುಕದೆ ಅರ್ಹರಿಗೆ, ಶ್ರೇಷ್ಠರಿಗೆ ನಮ್ಮ ಮತವನ್ನು ನೀಡಿದರೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯ ಹೆಚ್ಚುತ್ತದೆ. ಅಂಬೇಡ್ಕರ್ ಅವರು ಮತದಾನದ ಹಕ್ಕನ್ನು ಸಾಂವಿಧಾನಿಕವಾಗಿ ದೊರಕಿಸಿಕೊಟ್ಟಿದ್ದಾರೆ.
ಮಹಿಳೆಯರೇ ಮತದಾನದ ಜಾಗೃತಿ ಹೆಚ್ಚಿಸಿ: ಪ್ರಭಾವತಿ ಹಿರೇಮಠ್‌
ಪ್ರತಿ ಹೆಣ್ಣು ಮಗುವು ಜನಿಸುವ ಪೂರ್ವದಿಂದಲೂ ಅದನ್ನು ರಕ್ಷಿಸಲು ಕಾನೂನುಗಳಿವೆ. ಜಗತ್ತಿನಲ್ಲಿ ಪುರುಷ, ಮಹಿಳೆ ಎಂಬುದು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ, ಯಾವುದೇ ಅಸಮಾನತೆ, ತಾರತಮ್ಯ ಮಾಡಬಾರದು. ತೊಟ್ಟಿಲು ತೂಗುವ ಕೈ ದೇಶವನ್ನು ತೂಗುತ್ತದೆ. ನಮ್ಮ ಮತ- ನಮ್ಮ ಹಕ್ಕು, ಪ್ರತಿಯೊಬ್ಬ ಹೆಣ್ಣು ಮಕ್ಕಳು ಸಹ ಚುನಾವಣಾ ಹಬ್ಬದಲ್ಲಿ ಪಾಲ್ಗೊಂಡು ತನ್ನ ಕರ್ತವ್ಯವನ್ನು ನಿರ್ವಹಿಸಬೇಕು.
ಚಾಮುಂಡಿಬೆಟ್ಟದ ಮೆಟ್ಟಿಲು ಹತ್ತಿ ಡಿ.ಕೆ.ಸುರೇಶ್ ಗೆಲುವಿಗೆ ಪ್ರಾರ್ಥಿಸಿದ ಅಭಿಮಾನಿಗಳು
ಡಿ.ಕೆ. ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಅವರ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ಸುಮಾರು 300 ಮಂದಿ ಗುರುವಾರ ಬೆಳಗ್ಗೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ತಾಯಿಯ ದರ್ಶನ ಪಡೆದರು. ಆಮೂಲಕ ಡಿ.ಕೆ. ಸುರೇಶ್ ಅವರು ಹೆಚ್ಚಿನ ಮತಗಳ ಅಂತರದಲ್ಲಿ ಗೆಲುವು ಸಾಧಿಸಬೇಕು. ರಾಜ್ಯದ 28 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಬೇಕು ಎಂದು ಪ್ರಾರ್ಥಿಸಿದರು.
ಗ್ಯಾರಂಟಿ ನೆಪದಲ್ಲಿ ಜನರ ಜೇಬಿಗೆ ಕನ್ನ: ಮಾಜಿ ಮುಖ್ಯಮಂತ್ರಿ ಎಚ್ಡಿಕೆ
ಗ್ಯಾರಂಟಿಗಳ ನೆಪದಲ್ಲಿ ಕಳೆದ 11 ತಿಂಗಳಿನಿಂದ ರಾಜ್ಯದಲ್ಲಿ ಯಾವುದಾದರೊಂದು ಅಬಿವೃದ್ಧಿ ಕಾರ್ಯ ಆಗಿದೆಯೇ? ನಾನು ಮುಖ್ಯಮಂತ್ರಿಯಾಗಿ ಎರಡು ಬಾರಿ ಅಧಿಕಾರ ನಡೆಸಿದಾಗ ಎರಡು ಬಾರಿಯೂ ರೈತರ ಸಾಲ ಮನ್ನಾ ಮಾಡಿದ್ದೆ. ಸಾರಾಯಿ ನಿಷೇಧ, ಲಾಟರಿ ನಿಷೇಧದಂತಹ ಕ್ರಾಂತಿಕಾರಿ ಕ್ರಮ ಜರುಗಿಸಿದ್ದೆ. ಆದರೆ ಇಂದಿನ ರಾಜ್ಯ ಸರ್ಕಾರ ಗ್ಯಾರಂಟಿಗಳ ಯೋಜನೆ ಕಾರಣವೊಡ್ಡಿ ಜನರಿಗೆ ಟೋಪಿ ಹಾಕುತ್ತಿದೆ.
ತೇಜಸ್ವಿ ಕಾದಂಬರಿಗಳು ಆಸಕ್ತಿ ಹುಟ್ಟಿಸುತ್ತವೆ: ಪ್ರಸಾದ್ ಕುಂದೂರು
ಮನುಷ್ಯ ಹೆಚ್ಚು ನೈತಿಕವಾಗಿ ಬಾಳಲು ನೆಲ, ಕಾಡು, ಹಸಿರು, ಕೆಸರು ಕೊಡುವಷ್ಟು ಪಾಲು ನಗರ, ಮಹಾನಗರಗಳು ಇವತ್ತು ಕೊಡಲಾರವು. ಮೋಸ, ವಂಚನೆ, ಹುಸಿ ನಗುಗಳಿಗೆ ಹೆಚ್ಚು ಅವಕಾಶ ಮಾಡಿ ಕೊಡುತ್ತದೆ. ಅಲ್ಲಿ ಮನುಷ್ಯ ಹೆಚ್ಚು ಮಾತನಾಡಬೇಕಾಗುತ್ತದೆ.
ಸಿಎಂ ಸಿದ್ದರಾಮಯ್ಯರಿಂದ ಒಕ್ಕಲಿಗರಿಗೆ ರಕ್ಷಣೆ ಇಲ್ಲ ಎಂದು ಡಿಕೆಶಿ ಒಪ್ಪಿದ್ದಾರೆ: ಎಚ್ಡಿಕೆ ವಾಗ್ದಾಳಿ
ಸಿದ್ದರಾಮಯ್ಯ ಯಾವತ್ತೂ ಬೇರೆ ಸಮಾಜದ ನಾಯಕರ ಏಳಿಗೆ ಸಹಿಸಿಲ್ಲ. ಸಿಎಂ ಆಗಲು ತಮಗೆ ಅಡ್ಡಿಯಾಗುತ್ತಾರೆ ಅಂತಾ ಪರಮೇಶ್ವರ್ ಅವರನ್ನು ಸೋಲಿಸಿದ್ದು ಯಾರು? ಮಲ್ಲಿಕಾರ್ಜುನ ಖರ್ಗೆ ಕರ್ನಾಟಕ ಖಾಲಿ ಮಾಡದಿದ್ದರೆ ಬಿಜೆಪಿಗೆ ಹೋಗುತ್ತೇನೆ ಅಂತ ಕಾಂಗ್ರೆಸ್ ಹೈಕಮಾಂಡ್ ಗೆ ಸಿದ್ದರಾಮಯ್ಯ ಬೆದರಿಸಿದ್ದರು
ಮೋದಿ ಕೇವಲ ಸುಳ್ಳನ್ನೇ ಪಸರಿಸುತ್ತಿದ್ದಾರೆ: ಜಿ.ವಿ. ಸೀತಾರಾಮ್
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆಯೋ ಅಥವಾ ಮೋದಿಯದ್ದೋ ಎನ್ನುವಂತ ಪರಿಸ್ಥಿತಿ ಇದೆ. ಪಕ್ಷ ಮತ್ತು ಪ್ರಣಾಳಿಕೆಯಲ್ಲಿ ಬಿಜೆಪಿ ಗ್ಯಾರಂಟಿ ಎಂಬುದರ ಬದಲಿಗೆ ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ. ಮೋದಿ ಇಲ್ಲದಿದ್ದರೆ ಬಿಜೆಪಿ ಇಲ್ಲ, ಆರ್.ಎಸ್.ಎಸ್ ಇಲ್ಲವೇ ಇಲ್ಲ ಎನ್ನುವಂತಾಗಿದೆ
ಕಾಂಗ್ರೆಸ್ ಸರ್ಕಾರ ಬಂದಾಗ ಬರಗಾಲ
ಮಹಿಳೆಯರಿಗೆ 2000 ಹಣ ನೀಡುವ ನೆಪದಲ್ಲಿ ಮಧ್ಯದ ಬೆಲೆಯನ್ನು ಏರಿಕೆ ಮಾಡುವ ಮೂಲಕ ಪಿಕ್ ಪಾಕೆಟ್ ಮಾಡುವ ಕೆಲಸದಲ್ಲಿ ತೊಡಗಿದ್ದಾರೆ. ರಾಜ್ಯದಲ್ಲಿ ರೈತರ ಯಾವುದೇ ಸಮಸ್ಯೆ ಬಗೆಹರಿಸದೆ ಸುಳ್ಳು ಭರವಸೆ ನೀಡುತ್ತಾ ರಾಜ್ಯದ ಜನರಿಗೆ ಮೋಸ ಮಾಡಿ ಜನ ವಿರೋಧಿ ನೀತಿ ಅನುಸರಿಸುತ್ತಿರುವ ಈ ಸರ್ಕಾರಕ್ಕೆ ಪಾಠ ಕಲಿಸುವ ಸಲುವಾಗಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಕೆಲಸ ಮಾಡಿ
ಮೋದಿ ಒಕ್ಕೂಟ ವ್ಯವಸ್ಥೆಯ ಅಧಿಕಾರ ವ್ಯಾಪ್ತಿ ಅರ್ಥಮಾಡಿಕೊಳ್ಳಲಿ
ಪ್ರಧಾನಿ ಎಂದರೆ ಕಾರ್ಯಾಂಗದ ಮುಖ್ಯಸ್ಥರಷ್ಟೆ. ಆದರೆ ಪ್ರಜಾಪ್ರಭುತ್ವದಲ್ಲಿ ನಾನೇ ಸರ್ವಸ್ವ ಎನ್ನುವುದಕ್ಕೆ ಮಾನ್ಯವಿಲ್ಲ. ಇದನ್ನು ಪ್ರಧಾನಿ ಅರ್ಥ ಮಾಡಿಕೊಳ್ಳಬೇಕು. ಪ್ರಧಾನಿಗೆ ಕೆಲವು ಮಿತಿಗಳಿವೆ. ಅವರು ಸಂವಿಧಾನವನ್ನು ಚೆನ್ನಾಗಿ ಓದಿಕೊಳ್ಳಬೇಕು. ಮೋದಿ ಅವರು ತಮ್ಮ ಹೆಸರನ್ನು ತಾವೇ ಹೇಳಿಕೊಳ್ಳುತ್ತಾರೆ
ಬಿಜೆಪಿ ಅಭ್ಯರ್ಥಿ ಯದುವೀರ್ ಮತಯಾಚನೆ
ಭಾರತವನ್ನು ವಿಭಜನೆ ಮಾಡುವ ಶಕ್ತಿಗಳು ಒಂದಾಗಿದ್ದು, ಅವರು ಕೊಡುವ ಆಶ್ವಾಸನೆಗೆ ಮರುಳಾಗದೆ ದೇಶದ ಭವಿಷ್ಯವನ್ನು ರೂಪಿಸುವ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಬಲಪಡಿಸಲು ದೇಶವನ್ನು ರಕ್ಷಿಸಿ ಆರ್ಥಿಕ ಪ್ರಬಲ ರಾಷ್ಟ್ರವಾಗಿ ಭಾರತವನ್ನು ಮುನ್ನಡೆಸಲು ನಿಮ್ಮೆಲ್ಲರ ಒಂದು ಮತ ನಮ್ಮ ಗೆಲುವಿನಿಂದ ಮೋದಿ ಅವರ ಕೈ ಬಲಪಡಿಸಬೇಕಾಗಿದೆ
  • < previous
  • 1
  • ...
  • 379
  • 380
  • 381
  • 382
  • 383
  • 384
  • 385
  • 386
  • 387
  • ...
  • 475
  • next >
Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved