• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾನ ಅವಕಾಶ ನೀಡುವ ಸಂವಿಧಾನ ಬದಲಾವಣೆ ಬಿಜೆಪಿ ಉದ್ದೇಶ
ಕಳೆದ 10 ವರ್ಷಗಳಿಂದ ಅಲ್ಪಸಂಖ್ಯಾತ ಸಮುದಾಯ ಸೇರಿ ದುಡಿಯುವ ವರ್ಗಗಳು ಸಂಕಷ್ಟಕ್ಕೆ ಸಿಲುಕಿವೆ. ಇದನ್ನು ತಡೆಯಬೇಕಾದರೆ ನಾವು ಈಗ ಸಂವಿಧಾನದ ಪರವಾಗಿರುವ ಕಾಂಗ್ರೆಸ್ ಗೆ ಮತ ನೀಡಬೇಕು
ತಂದೆ ಸೋತಿದ್ದ ಕ್ಷೇತ್ರದಲ್ಲಿ ಗೆಲುವಿಗಾಗಿ ಪುತ್ರನ ಹೋರಾಟ
ಸುನಿಲ್ ಬೋಸ್‌ ಗೆ ಈವರೆಗೂ ಟಿಕೆಟ್ ಸಿಕ್ಕಿರಲಿಲ್ಲ. ಸುನಿಲ್ 2017ರ ಏಪ್ರಿಲ್‌ನಲ್ಲಿ ನಡೆದ ನಂಜನಗೂಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಟಿಕೆಟ್‌ಗೆ ಯತ್ನಿಸಿದ್ದರು. ಆದರೆ ಟಿಕೆಟ್ ಜೆಡಿಸ್‌ನಿಂದ ಬಂದ ಕಳಲೆ ಕೇಶವಮೂರ್ತಿ ಅವರ ಪಾಲಾಗಿತ್ತು. 2018 ರಲ್ಲೂ ಎರಡೂ ಕಡೆಯೂ ಟಿಕೆಟ್‌ಗೆ ಯತ್ನಿಸಿದ್ದರು. ಆದರೆ ಸಿಗಲಿಲ್ಲ.
ಬೆಟ್ಟದಪುರದ ರಾಗಿ ಖರೀದಿ ಕೇಂದ್ರಕ್ಕೆ ತಹಸೀಲ್ದಾರ್ ದಿಢೀರ್ ಭೇಟಿ
ಖರೀದಿ ಕೇಂದ್ರದಲ್ಲಿ ಸರಿಯಾದ ಸಮಯಕ್ಕೆ ರಾಗಿ ತುಂಬಲು ಲಾರಿ ಬರುತ್ತಿಲ್ಲ. ಇಲ್ಲಿ ತಂಗಲು ಸರಿಯಾದ ವ್ಯವಸ್ಥೆಗಳು ಇಲ್ಲ, ಮಳೆ ಬಂದರೆ ರಾಗಿ ಮಳೆ ಪಾಲಾಗುತ್ತದೆ, ಆದ್ದರಿಂದ ಪ್ರತಿದಿನ ರಾಗಿ ತುಂಬಲು ಲಾರಿಗಳನ್ನು ಕಳಿಸಬೇಕು ಹಾಗೂ ಹಮಾಲಿಗಳಿಗೆ ಬರಬೇಕಾದ ಕೂಲಿ ಹಣವನ್ನು ನೀಡದೆ ಸತತ ನಾಲ್ಕು ವರ್ಷಗಳಿಂದ ಅನ್ಯಾಯ ಮಾಡುತ್ತಿದ್ದು, ನಮಗೆ ರೈತರಿಂದ ಬಂದ ಹಣದಿಂದ ಜೀವನ ನಡೆಸುತ್ತಿದ್ದೇವೆ,
ಚಾಮುಂಡಿಪುರಂ ವೃತ್ತದಲ್ಲಿ ಶ್ರೀರಾಮನವಮಿ ಆಚರಣೆ, ಪಾನಕ, ಮಜ್ಜಿಗೆ ವಿತರಣೆ
ರಾಜ್ಯದಲ್ಲಿ ಮಳೆ ಕೊರತೆಯಿಂದ ತೀವ್ರ ಬರಗಾಲ ಎದುರಾಗಿದೆ, ಪ್ರಭು ಶ್ರೀ ರಾಮನ ಕೃಪೆಯಿಂದ ಉತ್ತಮ ಮಳೆಯಾಗಿ ಬರಗಾಲ ದೂರಮಾಡಲಿ, ಬಿಸಿಲಿನ ತಾಪಮಾನದಿಂದ ಜನಸಾಮಾನ್ಯರು ದಿನ ಪರದಾಡುತ್ತಿದ್ದು, ಆದಷ್ಟು ಬೇಗ ನಿವಾರಣೆಯಾಗಲಿ
ಮೈತ್ರಿ ಅಭ್ಯರ್ಥಿ ಯದುವೀರ್ ಅವರನ್ನು ಬೆಂಬಲಿಸಿ
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಿಂದ ಸಾಕಷ್ಟು ಸಮಸ್ಯೆಯಾಗಿದೆ. ಗ್ಯಾರಂಟಿ ಹೆಸರಿನಲ್ಲಿ ಒಂದು ಕಡೆಯಿಂದ ಕಿತ್ತು ಮತ್ತೆ ಅದನ್ನೇ ಜನರಿಗೆ ಕೊಡುವ ಮೂಲಕ ಪ್ರಚಾರ ಪಡೆಯುತ್ತಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳ ಮುಂದೆ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆ ಏನಿಲ್ಲ.
ಪ್ರತಿಯೊಬ್ಬರೂ ಅಂಬೇಡ್ಕರ್ ಮೌಲ್ಯ ಅಳವಡಿಸಿಕೊಳ್ಳಬೇಕು
ಅಂಬೇಡ್ಕರ್ ಸ್ಮರಣೆ ಕೇವಲ ಏ. 14ಕ್ಕೆ ಸೀಮಿತವಾದರೆ ಸಾಲದು. ಅವರ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಮುನ್ನಡೆದಾಗ ಮಾತ್ರ ಅವರ ಜಯಂತಿ ಆಚರಣೆಯು ಸಾರ್ಥಕತೆ ಕಾಣುತ್ತದೆ. ಈ ದೇಶದಲ್ಲಿ ಸಂವಿಧಾನದ ಮೂಲ ಆಶಯಗಳು ಸಂಪೂರ್ಣವಾಗಿ ಜಾರಿಯಾಗಿಲ್ಲ.‌ಅಂಬೇಡ್ಕರ್ ಕಂಡ ಕನಸುಗಳು ನನಸಾಗಬೇಕಾದಲ್ಲಿ ಸಂವಿಧಾನದ ಆಶಯಗಳು ಸಂಪೂರ್ಣ ಅನುಷ್ಠಾನಗೊಳ್ಳಬೇಕು
ಮತದಾರರ ಜಾಗೃತಿ, ಆದಿವಾಸಿ ಪ್ರಣಾಳಿಕೆ ಕುರಿತು ಚರ್ಚೆ
ಜೇನು ಕುರುಬರ ಅಭಿವೃದ್ದಿ ಸಂಘ, ಬೆಟ್ಟ ಕುರುಬರ ಪಾರಂಪರಿಕ ಹಿತರಕ್ಷಣಾ ಸಂಘ, ಆದಿವಾಸಿ ಮಹಿಳಾ ಸಂಘ, ಆದಿವಾಸಿ ಜನತಾ ಪಾರ್ಲಿಮೆಂಟ್ ಹಾಗೂ ಬುಡಕಟ್ಟು ಕೃಷಿಕರ ಸಂಘ ಇವುಗಳ ಕಾರ್ಯವೈಖರಿ ಬಗ್ಗೆ ವಿಸ್ತೃತವಾಗಿ ಚರ್ಚಿಸಿ ಕಾನೂನು ಬದ್ಧ ಸಂಘಟನೆಯೊಂದನ್ನು ನೊಂದಾಯಿಸಿಕೊಳ್ಳುವ ತೀರ್ಮಾನವು ಈ ಸಂಘಟನೆಗಳು ತೆಗೆದುಕೊಂಡಿವೆ
ಗ್ರಾಮಾಂತರಕ್ಕೆಸುನಿಲ್‌ ಬೋಸ್‌ ಪರವಾಗಿ ಸುಧಾ ಮಹದೇವಯ್ಯ ಮತಯಾಚನೆ
ಪಟ್ಟಣದ ಶ್ರೀ ಗುಂಜಾ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ಪಟ್ಟಣದ ವಿವಿಧೆಡೆ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ಮತಯಾಚನೆ ಮಾಡಿ, ಕೇಂದ್ರದ ಗ್ಯಾರಂಟಿ ಕಾರ್ಡ್ ವಿತರಿಸಿ
ಯುಪಿಎಸ್ಸಿ: ಜಿಲ್ಲೆಯ ನಾಲ್ಕು ಮಂದಿ ಸಾಧನೆ
ಹೈದರಾಬಾದ್‌ ನಲ್ಲಿ ಈಗಾಗಲೇ ಐಪಿಎಸ್‌ ತರಬೇತಿ ಪಡೆಯುತ್ತಿರುವ ಜೆ. ಭಾನುಪ್ರಕಾಶ್‌ ಬೆಳವಾಡಿಯ ಕೃಷಿಕರಾದ ಜಯರಾಮೇಗೌಡ ಹಾಗೂ ಅಂಗನವಾಡಿ ಶಿಕ್ಷಕಿ ಗಿರಿಜಮ್ಮ ದಂಪತಿ ಪುತ್ರ. ಚಾಮರಾಜನಗರದ ಹೊಂಡರಬಾಳಿನ ಜವಾಹರ್‌ ನವೋದಯ ವಿದ್ಯಾಲಯದಲ್ಲಿ ಶಿಕ್ಷಣ ಪಡೆದರು. ಮಂಡ್ಯ ಇನ್‌ ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸ್‌ ನಲ್ಲಿ ಎಂಬಿಬಿಎಸ್‌ ಮಾಡಿದ್ದಾರೆ.
ಇಂದಿನಿಂದ ಪ್ರತಿ ಮನೆಗೂ ಕ್ಯೂಆರ್ ಕೋಡ್ ಮತದಾರರ ಮಾಹಿತಿ ಚೀಟಿಯ ಹಂಚಿಕೆ
ಬೂತ್ ಮಟ್ಟದ ಅಧಿಕಾರಿಗಳಿಂದ ಪ್ರತಿ ಮನೆಗೂ ಮತದಾರರ ಮಾಹಿತಿ ಚೀಟಿಯನ್ನು ಹಂಚಿಕೆ ಮಾಡಿಸಲಾಗುತ್ತದೆ ಹಾಗೂ ಮತದಾನ ಮಾರ್ಗದರ್ಶಿಗಳಿಂದ ಅವರಿಗೆ ಮಾಹಿತಿ ನೀಡಲಾಗುತ್ತದೆ. ಚುನಾವಣೆಯನ್ನು ಯಶಸ್ವಿಗೊಳಿಸಲು ಹಾಗೂ ಮತದಾನ ಪ್ರಮಾಣವನ್ನು ಹೆಚ್ಚಿಸಲು ಸೆಸ್ಕ್ ನವರು ನಮ್ಮೊಂದಿಗೆ ಸೇರಿ ತಮ್ಮ ಸಿಬ್ಬಂದಿಯಿಂದ ಪ್ರತಿ ಮನೆಗೂ ಮತದಾರರ ಮಾಹಿತಿ ಚೀಟಿಯನ್ನು ತಲುಪುವಂತೆ ಮಾಡಬೇಕು. ಆಗ ಮಾತ್ರವೇ ನಮ್ಮ ಉದ್ದೇಶ ಸಫಲವಾಗುವುದು
  • < previous
  • 1
  • ...
  • 380
  • 381
  • 382
  • 383
  • 384
  • 385
  • 386
  • 387
  • 388
  • ...
  • 475
  • next >
Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved