ಕಾರ್ಗಿಲ್ ಯುದ್ಧಕ್ಕಿಂತ ಮುಂಚೆ ಸೈನಿಕರ ಸಂಬಳ, ಸೌಲಭ್ಯಗಳು ಹೆಚ್ಚಿರಲಿಲ್ಲ. ಆಧುನಿಕ ಶಸ್ತ್ರಾಸ್ತ್ರಗಳು ಇರಲಿಲ್ಲ. ವಾಜಪೇಯಿ ಅವರು ಪ್ರಧಾನಿಯಾದ ನಂತರ ಪರಿಸ್ಥಿತಿ ಸುಧಾರಿಸಿದೆ