• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವೇಕಾನಂದ ಸ್ಮಾರಕ ಆಸ್ಪತ್ರೆಗೆ ಅಗ್ನಿ ಸುರಕ್ಷತಾ ಸಲಕರಣೆಗಳ ಸಮರ್ಪಣೆ
ಶಾರದಾ ಚಾರಿಟಬಲ್ ಟ್ರಸ್ಟ್ ಮತ್ತು ಕಾರ್ಯದರ್ಶಿಗಳು ವಿ.ವಿ.ಎಸ್ ಗ್ರೂಪ್ ಆಫ್ ಇನ್ ಸ್ಟಿಟೂಷನ್ ನ ಪಿ.ಜಿ. ದ್ವಾರಕನಾಥ್ ಮಾತನಾಡಿ, ವಿವೇಕಾನಂದ ಸ್ಮಾರಕ ಆಸ್ಪತ್ರೆಯು ಅಭೂತಪೂರ್ವ ಸೇವೆಯನ್ನು 40 ವರ್ಷಗಳಿಂದ ಸಲ್ಲಿಸುತ್ತಿದೆ. ನೀವು ಸಮುದಾಯಕ್ಕೆ ನೀಡುವ ಸೇವೆಯಲ್ಲಿ ನಾವು ಭಾಗಿದಾರರಾಗಿರುವುದು ಪೂರ್ವ ಜನ್ಮದ ಫಲ
ಡಾ. ಅಂಬೇಡ್ಕರ್‌ ಪ್ರಪಂಚದ ಮಹಾನ್ ಜ್ಞಾನಿ: ಜಿ.ಕೆ. ಹರೀಶ್
ಡಾ. ಅಂಬೇಡ್ಕರ್ ಸಂವಿಧಾನ ರಚನಾಕಾರರು ಮಾತ್ರವಲ್ಲದೆ 64 ಪದವಿಯೊಂದಿಗೆ 9 ಭಾಷೆಗಳಲ್ಲಿ ಪ್ರಾವೀಣ್ಯತೆ ಪಡೆದು ಶಿಕ್ಷಣ, ಆರ್ಥಿ, ಇತಿಹಾಸ, ರಾಜ್ಯಶಾಸ್ತ್ರ ಮತ್ತು ಕಾನೂನು ತಜ್ಞರಾಗಿ 50 ಸಾವಿರ ಪುಸ್ತಕಗಳನ್ನು ಓದುವ ಮೂಲಕ ಪುಸ್ತಕ ಪ್ರೇಮಿಯಾಗಿದ್ದರಿಂದ ಅವರ ಪಾಂಡಿತ್ಯಕ್ಕೆ ಮೆಚ್ಚಿದ ಲಂಡನ್ ವಿಶ್ವ ವಿದ್ಯಾನಿಲಯ ಡಾಕ್ಟರ್ ಆಫ್ ಆಲ್ ಸೈನ್ಸ್ ಪದವಿ ನೀಡುವ ಮೂಲಕ ಅವರನ್ನು ಗೌರವಿಸಿತು
ಸಮ ಸಮಾಜದ ನಿರ್ಮಾತೃ ಅಂಬೇಡ್ಕರ್ : ಡಾ. ನರೇಂದ್ರಕುಮಾರ್
ಸಮಾಜದ ಅಭಿವೃದ್ಧಿಗೆ ಅಂಬೇಡ್ಕರ್ ಅವರ ಕೊಡುಗೆ ಅಪಾರ. ಸಮಾಜವೇ ಪ್ರಯೋಗಾಲಯವಾಗಬೇಕು. ಯಾರನ್ನೂ ನೋಯಿಸದೇ, ನೈತಿಕವಾಗಿ ಬದುಕು ಕಟ್ಟಿಕೊಳ್ಳಲು ಸಂವಿಧಾನ ಎಡೆ ಮಾಡಿಕೊಡುತ್ತದೆ. ‌ಧರ್ಮ ಮನುಷ್ಯನ ಕಲ್ಯಾಣಕ್ಕೆ, ಆದರೆ ಅದು ಈಗ ಮನುಷ್ಯ ಮನುಷ್ಯರ ನಡುವೆ ದ್ವೇಷ ಬಿತ್ತಲಾಗುತ್ತಿದೆ
''ಅತಿಥಿ ದೇವೋಭವ'' ಕಾದಂಬರಿ ಬಿಡುಗಡೆ
ಎಲ್ಲಾ ಕಾಲೇಜುಗಳಲ್ಲಿಯೂ ಅತಿಥಿ ಉಪನ್ಯಾಸಕರು ಇದ್ದಾರೆ. ಆದರೆ, ಅವರಿಗೆ ಸಿಗುತ್ತಿರುವ ಸವಲತ್ತು ಮತ್ತು ಸ್ಥಾನಮಾನವನ್ನು ಗಮನಿಸಿದಾಗ ಬೇಸರವಾಗುತ್ತದೆ. ಅತಿಥಿ ಉಪನ್ಯಾಸಕರು ಹತ್ತಾರು ವರ್ಷಗಳಿಂದಲೂ ಸೇವೆ ಸಲ್ಲಿಸುತ್ತಿದ್ದರೂ ಅವರಿಗೆ ಸೇವಾಭದ್ರತೆ ಇಲ್ಲ. ಅವರಿಗೆ ನೀಡುತ್ತಿರುವ ಸಂಬಳ ಜೀವನ ನಿರ್ವಹಣೆ, ಮಕ್ಕಳ ವಿದ್ಯಾಭ್ಯಾಸ, ಮನೆ ಬಾಡಿಗೆ ಯಾವುದಕ್ಕೂ ಸಾಕಾಗುವುದಿಲ್ಲ
ಸರ್ವೋತ್ತಮರಲ್ಲಿ ಸರ್ವೋತ್ಕೃಷ್ಟರು ಡಾ. ಅಂಬೇಡ್ಕರ್: ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ
ಡಾ. ಅಂಬೇಡ್ಕರ್ ಬಡವರ ಬೆಳಕು, ಶೋಷಿತರ ಸಂತ, ಧಮನಿತರ ಧ್ವನಿ, ನೊಂದವರಿಗೆ ಅಸರೆ, ಅಕ್ಷರ ನೀಡಿದ ಕರುಣಾಕರ. ಇಷ್ಟೆಲ್ಲ ನೀಡಿದ ಮಹಾತ್ಮನನ್ನು ದಲಿತ ಎಂಬ ಕಾರಣಕ್ಕೆ ಉದಾಸಿನ ಭಾವ ತೋರುವುದು ಸರಿಯಲ್ಲ
ಮೈಸೂರು ವಿವಿ ವಿದ್ಯಾರ್ಥಿನಿಲಯದಲ್ಲಿ ಅಂಬೇಡ್ಕರ್ ಜಯಂತಿ
ಅಂಬೇಡ್ಕರ್ ಅವರು ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬಿದವರು. ಅವರು ಕೊಟ್ಟ ಸಂವಿಧಾನಬದ್ಧ ಸೌಲಭ್ಯಗಳು ಅಸಂಖ್ಯಾತ ಜನರ ಬಾಳನ್ನು ಬೆಳಗಿವೆ
ಸಮಾನತೆ ಸಾಧಿಸಿದಾಗ ಅಂಬೇಡ್ಕರ್ ಕನಸು ನನಸಾಗಲು ಸಾಧ್ಯ: ಆರ್. ಮನೋಹರನ್
ದಶಕಗಳೇ ಕಳೆದರೂ ಮನುಷ್ಯರು ಧರ್ಮ ಮತ್ತು ಜಾತಿಯಿಂದ ಮುಕ್ತವಾಗಿಲ್ಲ. ಎಲ್ಲಾ ರೀತಿಯ ತಾರತಮ್ಯಗಳಿಂದ ದೂರಾಗಿ ಸಮಾನತೆಯನ್ನು ಸಾಧಿಸಿದಾಗ ಡಾ. ಅಂಬೇಡ್ಕರ್ ಅವರ ಕನಸು ನನಸಾಗಲು ಸಾಧ್ಯ ಎಂದ ಅವರು, ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸದ ವ್ಯಕ್ತಿಗಳು ಹಕ್ಕುಗಳಿಗಾಗಿ ಹೋರಾಡುವುದರಲ್ಲಿ ಅರ್ಥವಿಲ್ಲ
ಗರಕ್ಕೆ ನವ ಭಾರತದ ನಿರ್ಮಾಣದಲ್ಲಿ ಅಂಬೇಡ್ಕರ್ ಅವರ ಕೊಡುಗೆ ಅಪಾರ: ಪ್ರೊ.ಎನ್.ಕೆ. ಲೋಕನಾಥ್
ಬದುಕಿನುದ್ದಕ್ಕೂ ಎಲ್ಲರನ್ನೂ ಒಳಗೊಳ್ಳುವ ಚರಿತ್ರೆಯ ನಿರ್ಮಾಣದ ಹಾದಿಯನ್ನು ನಿರ್ಮಿಸಿ ಪ್ರತಿಯೊಬ್ಬ ಭಾರತೀಯನ ಬೆಳವಣಿಗೆಗೆ ಮುಕ್ತ ಅವಕಾಶವನ್ನು ಕಲ್ಪಿಸಿದ ಕೀರ್ತಿ ಡಾ. ಅಂಬೇಡ್ಕರ್ ಅವರದ್ದು.
ಮುರುಡಗಳ್ಳಿಯಲ್ಲಿ ಅಂಬೇಡ್ಕರ್ ಜಯಂತಿ
ಅಂಬೇಡ್ಕರ್ ಜಯಂತಿ ಅಂಗವಾಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ದೀಪಾಲಂಕಾರ ಮಾಡಲಾಗಿತ್ತು. ಮಹಿಳೆಯರು ಕಳಸ ಹೊತ್ತು, ಕಲಾ ತಂಜಗಳ ಮೂಲಕ ಡಾ. ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ ಮಾಡಿ, ಸಿಹಿ ವಿತರಿಸಲಾಯಿತು.
ಮಿಡ್ಲ್‌.. ಮೋದಿ ಭೇಟಿಗೆ ತಕರಾರಿಲ್ಲ, ರಾಜ್ಯಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ ಎಂಬುದನ್ನ ಜನರಿಗೆ ತಿಳಿಸಲಿ: ಸಿದ್ದರಾಮಯ್ಯ
ಅಂಬೇಡ್ಕರ್ ಬಂದರೂ ಸಂವಿಧಾನ ಬದಲಾಯಿಸಲು ಸಾಧ್ಯವಿಲ್ಲ ಎಂಬ ಮೋದಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸಂವಿಧಾನ ಬದಲಾಯಿಸುತ್ತೇವೆಂದು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿದ್ದರು. ಆಗ ಹೆಗಡೆ ಮೇಲೆ ಯಾವ ಕ್ರಮ ಕೈಗೊಂಡ್ರಿ? ಅವತ್ತು ಅವರು ಕೇಂದ್ರ ಸಚಿವರಾಗಿದ್ದರು. ಅವತ್ತೇ ಯಾಕೆ ಕ್ರಮ ಕೈಗೊಳ್ಳಲಿಲ್ಲ? ಹೆಗಡೆ ಉತ್ತರ ಕನ್ನಡದಲ್ಲಿ ಏನು ಕೆಲಸ ಮಾಡಿರಲಿಲ್ಲ. 5 ವರ್ಷ ಮನೆಯಲ್ಲೇ ಕುಳಿತಿದ್ದ. ಚುನಾವಣೆ ಸಮಯದಲ್ಲಿ ಹೊರಗೆ ಬಂದಿದ್ದ. ಅವನು ಸೋಲುವುದು ಗೊತ್ತಿದ್ದು, ಹೀಗಾಗಿ ಅವನಿಗೆ ಟಿಕೆಟ್ ಕೊಟ್ಟಿಲ್ಲ ಅಷ್ಟೇ ಎಂದು ತಿರುಗೇಟು
  • < previous
  • 1
  • ...
  • 382
  • 383
  • 384
  • 385
  • 386
  • 387
  • 388
  • 389
  • 390
  • ...
  • 475
  • next >
Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved