• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಚನ ಸಂರಕ್ಷಿಸಿದ ಕೀರ್ತಿ ಡಾ.ಫ.ಗು. ಹಳಕಟ್ಟಿಗೆ ಸಲ್ಲುತ್ತದೆ
ಮಾನವ ಧರ್ಮದ ತಳಹದಿಯಾಗಿರುವ ಶರಣರ ವಚನಗಳು ಇಂದು ಜಾಗತಿಕ ಮನ್ನಣೆ ಪಡೆಯಲು ಹಳಕಟ್ಟಿಯವರವ ಕಾರ್ಯ ಕಾರಣ
ನಂಜನಗೂಡಿನಲ್ಲಿ ಗಿರಿಜಾ ಕಲ್ಯಾಣ ಮಹೋತ್ಸವ ಸಂಭ್ರಮ
ಮೈಸೂರು ಒಡೆಯರು ಹಾಗೂ ಟಿಪ್ಪು ಸುಲ್ತಾನ್ ನೀಡಿರುವ 44 ಬಗೆಯ ಜವಹಾರಿ ಅಭರಣಗಳಿಂದ ಉತ್ಸವಮೂರ್ತಿಗಳ ಅಲಂಕರಿಸುವುದು ಗಿರಿಜಾ ಕಲ್ಯಾಣದ ವಿಶೇಷಗಳಲ್ಲೊಂದಾಗಿದೆ,
ಜನರ ಸಮಸ್ಯೆ ಪರಿಹರಿಸಿ ಮಧ್ಯವರ್ತಿಗಳ ಹಾವಳಿ ತಪ್ಪಿಸಿ
ಮೂರು ತಿಂಗಳಿಗೆ ಒಂದು ಬಾರಿ ಕೆಡಿಪಿ ಸಭೆ ಹಾಗೂ 6 ತಿಂಗಳಿಗೆ ಒಂದು ಬಾರಿ ಜನತಾದರ್ಶನ
ಜಮೀನು, ಆಸ್ತಿ, ಖಾತೆಗಳದ್ದೆ ಕ್ಯಾತೆ
ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಿಂದ ಆಗಮಿಸಿದ್ದ ಜನರು ತಮ್ಮ ಸಮಸ್ಯೆಗಳನ್ನು ಜಿಲ್ಲಾಡಳಿತದ ಗಮನಕ್ಕೆ ತಂದರು
2030ರ ವೇಳೆಗೆ ಮೈಸೂರಿನಲ್ಲಿ 10 ಬಿಲಿಯನ್‌ ಡಾಲರ್‌ ಡಿಜಿಟಲೀಕೃತ ಆರ್ಥಿಕತೆ ಗುರಿ
2030ರ ವೇಳೆಗೆ ಮೈಸೂರು ವಲಯದಲ್ಲಿ 10 ಸಾವಿರ ಕೋಟಿ ರೂ. ಡಿಜಟಲೀಕೃತ ಆರ್ಥಿಕ ಆದಾಯ, 2800ಕ್ಕೂ ಹೆಚ್ಚು ಸ್ಟಾರ್ಟ್‌ಆಪ್‌ಗಳಿಗೆ ಬೆಂಬಲ
ಹೊಸಬೆಳಕು ತಂದುಕೊಟ್ಟಿದ್ದು ವಚನ ಸಾಹಿತ್ಯ: ಪ್ರೊ.ಎನ್‌.ಎಂ.ತಳವಾರ್‌
ಕಲ್ಯಾಣಕ್ರಾಂತಿಯ ನಂತರ ಓಲೆಗರಿಯಲ್ಲಿದ್ದ ಸಾಹಿತ್ಯವನ್ನು ಯಾವಾಗಲೋ ತೆಗೆದು ಪೂಜೆ ಮಾಡಿ, ಮತ್ತೆ ಅದೇ ಜಾಗದಲ್ಲಿ ಇಡುತ್ತಿದ್ದರು. ಇದನ್ನು ಗಮಸಿದ ಹಳಕಟ್ಟಿ ಅವರು ಹುಚ್ಚು ಹಿಡಿದವರಂತೆ ವಚನಗಳ ಕಟ್ಟು, ಓಲೆಗರಿಗಳ ಸಂಗ್ರಹಕ್ಕೆ ಇಳಿದರು. ಸೈಕಲ್‌ನಲ್ಲಿ ಓಡಾಟ, ಪ್ರೆಸ್‌ ಹಾಗೂ ಶಿವಶರಣರ ಸಾಹಿತ್ಯ- ಈ ಮೂರು ಅವರ ದ್ಯೇಯವಾಗಿತ್ತು.
ಸಾವಯವ ಸಮಗ್ರ ಅರಣ್ಯಾಧಾರಿತ ಕೃಷಿ : ಜಮೀನಿನಲ್ಲಿಯೇ ಮನೆ ಕಟ್ಟಿ ವಾಸದ ಖುಷಿ..!

ಸಾಲಿಗ್ರಾಮ ತಾಲೂಕು ಚುಂಚನಕಟ್ಟೆ ಬಳಿಯ ಸಾಲೆಕೊಪ್ಪಲಿನಲ್ಲಿ ಅಕ್ಷಯ್‌ ಗೌಡ ಸಾವಯವ, ಸಮಗ್ರ ಅರಣ್ಯಾಧಾರಿತ ಕೃಷಿಕೈಗೊಂಡಿದ್ದು, ಜಮೀನಿನಲ್ಲಿಯೇ ಮನೆ ನಿರ್ಮಿಸಿಕೊಂಡು ವಾಸ ಮಾಡುತ್ತಾ ಖುಷಿ ಪಡುತ್ತಿದ್ದಾರೆ.  

ಮೈಸೂರಿನ ನಂಜರಾಜ ಬಹದ್ದೂರು ಛತ್ರದಲ್ಲಿ ಸಹಜ ಸಮೃದ್ಧದಿಂದ 5-6ರಂದು ಬೀಜೋತ್ಸವ
ಎರಡು ದಿನಗಳ ಬೀಜೋತ್ಸವದಲ್ಲಿ 100ಕ್ಕೂ ಹೆಚ್ಚಿನ ದೇಸಿ ಭತ್ತ, ಸಿರಿಧಾನ್ಯ, ಬೇಳೆ ಕಾಳು, ಗಡ್ಡೆ ಗೆಣಸು, ಸೊಪ್ಪು, ತರಕಾರಿಯನ್ನು ಪ್ರದರ್ಶಿಸಲಾಗುವುದು. ವಿವಿಧ ಬಗೆಯ ಶೇಂಗಾ ತಳಿಗಳ ಪ್ರದರ್ಶನವಿದೆ. ಹುರುಳಿಯ ವಿವಿಧ ತಳಿಗಳು ಮತ್ತು ಮೌಲ್ಯವರ್ಧಿತ ಪದಾರ್ಥ ಪರಿಚಯಿಸಲಾಗುವುದು.
ಇ-ಖಾತೆ ತಂತ್ರಾಂಶ ಅಸಪರ್ಮಕ: ಅರ್ಜಿ ಸಲ್ಲಿಸಿದ್ದರೂ ಪರದಾಟ
ರಾಜ್ಯ ಸರ್ಕಾರ ಯಾವುದೇ ಪೂರ್ವ ಪ್ರಯೋಗ ಸಾಧಕ, ಬಾಧಕಗಳನ್ನು ಪರೀಕ್ಷಿಸಿ ನೋಡದೇ ರಾಜ್ಯಾದ್ಯಂತ ಇ- ಖಾತಾ ವ್ಯವಸ್ಥೆ ಜಾರಿಗೆ ತಂದಿದೆ. ಈಗ ಬಳಸುತ್ತಿರುವ ತಂತ್ರಾಂಶ ಅಸಪರ್ಮಕವಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಇ- ಖಾತೆಗಾಗಿ ಅರ್ಜಿ ಸಲ್ಲಿಸಿದ್ದರೂ ಪ್ರಯೋಜನವಾಗದೇ ಪರದಾಡುವಂತಾಗಿದೆ.
ನಾನು ಧಾರ್ಮಿಕ ಸ್ಥಳದ ವಸ್ತ್ರ ಸಂಹಿತೆ ಪರ : ಸಂಸದ ಯದುವೀರ್‌

ಧಾರ್ಮಿಕ ಸ್ಥಳಗಳಲ್ಲಿ ವಸ್ತ್ರ ಸಂಹಿತೆ ಪರವಾಗಿ ನಾನು ಯಾವಾಗಲೂ ಇದ್ದೇನೆ. ಧಾರ್ಮಿಕ ಕ್ಷೇತ್ರಗಳಿಗೆ ಬಂದಾಗ ಜನರು ಧಾರ್ಮಿಕ ಭಾವನೆಯಿಂದಲೇ ಬರಬೇಕು. ಅದು ನಮ್ಮ ಸಂಸ್ಕೃತಿಯ ಭಾಗ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು.

  • < previous
  • 1
  • ...
  • 35
  • 36
  • 37
  • 38
  • 39
  • 40
  • 41
  • 42
  • 43
  • ...
  • 505
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved