ನಂಜನಗೂಡು ತಾ. ಬಿದರಗೂಡಿನ ಪಿ.ಆರ್. ನಂದೀಶ್ ಅವರ ಪುತ್ರ ಬಿ.ಎನ್. ವಿನಯ್ ಬೆಳೆದ ನೇಂದ್ರ ಬಾಳೆ ಕೇರಳದ ಮೂಲಕ ವಿಮಾನದಲ್ಲಿ ದುಬೈಗೆ ರಫ್ತಾಗಿದ್ದು ವಿಶೇಷ.