• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಾಂತ್ರಿಕ ನಾಗರೀಕತೆಯಿಂದ ಪ್ರಕೃತಿಗೆ ವಿರುದ್ಧವಾಗಿದ್ದೇವೆ: ಶಂಕರ್‌ ದೇವನೂರು
ನಾವಿಂದು ಆರ್ಥಿಕ ಅವಿವೇಕತನ ಮತ್ತು ಯಾಂತ್ರಿಕ ನಾಗರೀಕತೆಯಲ್ಲಿ ಬದುಕುತಿದ್ದೇವೆ. ನಿಸರ್ಗವು ಸೌಂದರ್ಯ ಮಾತ್ರವಲ್ಲ. ನಮ್ಮೆಲ್ಲರ ಬದುಕಿನ ವ್ಯಕ್ತಿತ್ವದ ವಿಸ್ತಾರ. ಹುಟ್ಟುತ್ತ ಮಾನವ, ಬೆಳೆಯುತ್ತ ಸಾಧಕನಾಗಿ ಕೊನೆಯಲ್ಲಿ ಬೆಳಕಾಗಬೇಕು. ಇದು ಭಗವಂತ ಮನುಷ್ಯನಿಗೆ ಕೊಟ್ಟ ಮಹತ್ವದ ಸಂದೇಶ. ಬದುಕು ಬೆಳಕಾಗಬೇಕು. ಬದುಕು ಬಯಲಾಗಬೇಕು.
ಬರಗಾಲ ವಿಚಾರ ಮುಂದಿಟ್ಟುಕೊಂಡು ಸಿಎಂ ರಾಜಕೀಯ ಗಿಮಿಕ್: ಸಿ.ಎಚ್.ವಿಜಯಶಂಕರ್ ಆರೋಪ
ಕಾಂಗ್ರೆಸ್ ಮೈತ್ರಿಕೂಟದಲ್ಲಿ ಪ್ರಧಾ‌ನಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರ ಹಿಡಿಯುವುದು ನಿಶ್ಚಿತ. ಚುನಾವಣೆ ಮುಗಿದ ಬಳಿಕ ಕಾಂಗ್ರೆಸ್ ನವರು ಚರ್ಚೆಗೆ ಬರಲಿ. ಹಾಗೇ ಲೋಕಸಭಾ ಚುನಾವಣೆ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಕಂತಲೇ ಬರಗಾಲ ವಿಚಾರ ಮುಂದಿಟ್ಟುಕೊಂಡು ರಾಜಕೀಯ ಗಿಮಿಕ್ ಮಾಡುತ್ತಿದ್ದಾರೆ.
ವಿಶೇಷಚೇತನರಿಂದ ಮತದಾನ ಜಾಗೃತಿ ಮೂಡಿಸಲು ವಿಶೇಷ ರ್‍ಯಾಲಿ
ವಿಶೇಷಚೇತನರು, ಹಿರಿಯ ನಾಗರಿಕರಿಗಾಗಿಯೇ ಮತಗಟ್ಟೆಗಳಲ್ಲಿ ರ್‍ಯಾಂಪ್, ವೀಲ್‌ ಚೇರ್, ನೆರಳು, ನೀರಿನ ವ್ಯವಸ್ಥೆ ಸೇರಿ ಇತರೆ ಅನುಕೂಲಗಳು ಇರಲಿದ್ದು, ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡುವಂತೆ ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷರಾದ ತಾಪಂ ಇಒ ಪೂರ್ಣಿಮಾ ಕರೆ ನೀಡಿದರು. ಇದೇ ವೇಳೆ ಎಲ್ಲಾ ವಿಶೇಷಚೇತನರಿಂದ ಕಡ್ಡಾಯ ಮತದಾನದ ಸಹಿ ಸಂಗ್ರಹಣೆ ಮಾಡಲಾಯಿತು.
ಅಂತೂ ಇಂತೂ ರಸ್ತೆಗೆ ತೇಪೆ ಹಾಕಿದ ಅಧಿಕಾರಿಗಳು..!
ಸರ್ಕಾರ 2009ರ ತಲಕಾಡು ಪಂಚಲಿಂಗ ದರ್ಶನದ ಪ್ರಯುಕ್ತ ಕಿ.ಮೀ.ಗೆ ಒಂದು ಕೋಟಿರೂನಂತೆ ವೆಚ್ಚಮಾಡಿ ಟಿ. ನರಸೀಪುರ ಮಾದಾಪುರ ತಲಕಾಡಿಗೆ ಉತ್ತಮ ಸಂಪರ್ಕ ರಸ್ತೆ ಸೇವೆ ಕಲ್ಪಿಸಿಕೊಟ್ಟಿದೆ. ಇಲ್ಲಿನ ರಸ್ತೆ ಅಭಿವೃದ್ದಿಗೆ ಮುನ್ನ ಹೆವಿ ಮರಳು ಮರಳು ಲಾರಿಗಳ ನಿರಂತರ ಸಂಚಾರದಿಂದ ಸಂಪೂರ್ಣ ಹದಗೆಟ್ಟಿತ್ತು. ತಲಕಾಡಿನಿಂದ ನರಸೀಪುರಕ್ಕೆ ತೆರಳಲು 15 ಕಿ.ಮೀ ದೂರದ ರಸ್ತೆ ಪ್ರಯಾಣಿಕರಿಗೆ ನರಕ ಸದೃಶ್ಯದ ಅನುಭವ ನೀಡಿತ್ತು.
ಬರಗಾಲದಿಂದ ಸಂಕಷ್ಟ ಪಡುತ್ತಿರುವ ರೈತರ ನೆರವಿಗೆ ಧಾವಿಸಲು ಆಗ್ರಹ
ಮೈಸೂರು ಜಿಲ್ಲೆ ಬರಗಾಲದ ಹಿನ್ನೆಲೆಯಲ್ಲಿ ರೈತರು ಸಂಕಷ್ಟ ಪಡುತ್ತಿದ್ದಾರೆ. ಕಬಿನಿ, ಕಾವೇರಿ ನೀರನ್ನು ಅಚ್ಚುಕಟ್ಟು ರೈತರಿಗೆ ಬೆಳೆ ಬೆಳೆಯಲು ನೀಡದೆ ತಮಿಳುನಾಡಿಗೆ ಹರಿಸಿದ ಕಾರಣ ಸುಮಾರು 2 ವರ್ಷಗಳಿಂದ ಸಣ್ಣ ಸಣ್ಣ ರೈತರು ಯಾವುದೇ ಬೆಳೆ ಬೆಳೆಯದೆ ತೀವ್ರ ಸಂಕಷ್ಟ ಪಡುತ್ತಿದ್ದಾರೆ. ಬರಗಾಲಕ್ಕೆ ತುತ್ತಾಗಿರುವ ರೈತರಿಗೆ ರಾಜ್ಯ ಸರ್ಕಾರ ಕೇವಲ 2000 ಪರಿಹಾರ ನೀಡಿದೆ. ಇದರಿಂದ ಯಾವುದೇ ಸಮಸ್ಯೆ ಪರಿಹಾರವಾಗಿಲ್ಲ.
ಮೈಸೂರು, ಚಾ.ನಗರ, ಮಂಡ್ಯ, ಹಾಸನ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳಿಗೆ ಜಯ: ಎಸ್.ಎ.ರಾಮದಾಸ್‌
ರಾಜ್ಯ ಸರ್ಕಾರದ ವೈಫಲ್ಯಗಳು ಹಾಗೂ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯ, ಜನಪರ ಯೋಜನೆಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿದ್ದೇವೆ. ಮೈಸೂರು- ಕೊಡಗು ಕ್ಷೇತ್ರದಲ್ಲಿ ಯದುವೀರ, ಚಾಮರಾಜನಗರದಲ್ಲಿ ಎಸ್. ಬಾಲರಾಜ್, ಮಂಡ್ಯದಲ್ಲಿ ಎಚ್.ಡಿ.ಕುಮಾರಸ್ವಾಮಿ ಮತ್ತು ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಅವರು ಗೆಲುವು ಸಾಧಿಸಲಿದ್ದಾರೆ‌.
ನಿಮ್ಮೆಲ್ಲರ ಸೇವೆಗಾಗಿ ನನಗೊಂದು ಅವಕಾಶ ಕೊಡಿ: ವಕೀಲರಿಗೆ ಎಂ. ಲಕ್ಷ್ಮಣ ಮನವಿ
ನಾನು ಪಾರ್ಲಿಮೆಂಟ್ ನಲ್ಲಿ ಸುಮ್ಮನೆ ಕುಳಿತು ಬರುವುದಿಲ್ಲ. ರಾಜ್ಯದ ಜನತೆಯ ಪರವಾಗಿ, ರಾಜ್ಯದ ಅಭಿವೃದ್ಧಿಯ ಪರವಾಗಿ ಮಾತನಾಡುತ್ತೇನೆ. ತಾವೆಲ್ಲರೂ ಮತ ನೀಡಿ ನನ್ನನು ಗೆಲ್ಲಿಸಿದ್ದಲ್ಲಿ ಸದಾ ಜನರ ಪರವಾಗಿದ್ದು, ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸುತ್ತೇನೆ. ವಕೀಲರ ಸಮಸ್ಯೆಗಳಿಗೆ ನಾನು ಸ್ಪಂದಿಸುತ್ತೇನೆ. ನಿಮ್ಮೆಲ್ಲರ ಸೇವೆಗಾಗಿ ನನಗೊಂದು ಅವಕಾಶ ಕೊಡಿ.
ರಂಜಾನ್ ಈದ್ ಶಾಪಿಂಗ್ ಮೇಳ ಏಪ್ರಿಲ್‌ 11ಕ್ಕೆ ಮುಕ್ತಾಯ
ಮೈಸೂರು ನಗರ, ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು ಸೇರಿದಂತೆ ವಿವಿಧ ಕಡೆಗಳಿಂದ ಜನರು ಈ ಮೇಳಕ್ಕೆ ಬರುತ್ತಿದ್ದಾರೆ. ಈ ಮೇಳವು ಪ್ರತಿದಿನ ಬೆಳಗ್ಗೆ 10ರಿಂದ ಮಧ್ಯರಾತ್ರಿವರೆಗೆ ತೆರೆದಿರುತ್ತದೆ. ಸಂಘದ ಆಡಳಿತ ಮಂಡಳಿಯು ಗ್ರಾಹಕರಿಗೆ ನಾಗರಿಕ ಸೌಲಭ್ಯಗಳು, ಶೌಚಾಲಯ ವ್ಯವಸ್ಥೆ, ಪೊಲೀಸ್ ಬಂದೋಬಸ್ತ್‌ ನಂತಹ ಹೆಚ್ಚಿನ ಸೌಲಭ್ಯಗಳನ್ನು ಒದಗಿಸುತ್ತಿದೆ. ಅಲ್ಲದೆ ಮೈಸೂರಿನ ಅಶೋಕ ರಸ್ತೆಯ ಮೀಲಾದ್ ಬಾಗ್‌ ನಲ್ಲಿ ಉಪವಾಸ ಮಾಡುವವರಿಗೆ, ಮಹಿಳೆಯರಿಗೆ ಇಫ್ತಾರ್ ವ್ಯವಸ್ಥೆ ಮಾಡಲಾಗುತ್ತಿದೆ.
ಮಹಿಳೆಯರು ನವೋದ್ಯಮಿಗಳಾಗಬೇಕು: ರಚನಾ ಮಹೇಶ್‌ ಕಿವಿಮಾತು
ಹೆಣ್ಣು ಮಕ್ಕಳ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವವರ ಸಂಖ್ಯೆ ವಿರಳ. ಆದ್ದರಿಂದ ಮಹಿಳೆಯರು ತಮ್ಮಲ್ಲಿನ ಪ್ರತಿಭೆ ಮತ್ತು ಕೌಶಲ್ಯವನ್ನು ಮೆಟ್ಟಿಲಾಗಿ ಮಾಡಿಕೊಂಡು ಉನ್ನತ ಸ್ಥಾನಕ್ಕೇರಬೇಕು. ಸಾಧನೆಯ ಹಾದಿ ಬಹಳ ಕಠಿಣವಾಗಿರುತ್ತದೆ. ಆದ್ದರಿಂದ ಎದೆಗುಂದಬಾರದು. ಹೆಣ್ಣು ಮಕ್ಕಳು ತಮ್ಮ ಸಾಮರ್ಥ್ಯದ ಮೇಲೆ ನಂಬಿಕೆ ಇಟ್ಟು ಅಭಿವೃದ್ಧಿ ಹೊಂದಬೇಕು. ಆ ಮೂಲಕ ಸ್ವಾವಲಂಬಿ ಜೀವನ ನಡೆಸಬೇಕು.
ರೀಲ್ಸ್‌ ಮಾಡಿ ಮತದಾನದ ಬಗ್ಗೆ ಜನರಲ್ಲಿ ಅರಿವು ಮೂಡಿಸಿ
ವಿದ್ಯಾರ್ಥಿಗಳೇ ದೇಶದ ಭವಿಷ್ಯವಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ಮತ ಚಲಾಯಿಸುವ ಮೂಲಕ ದೇಶದ ಭವಿಷ್ಯವನ್ನು ಸುಭದ್ರಗೊಳಿಸುವ ಮಹತ್ತರ ಜವಾಬ್ದಾರಿಯನ್ನು ಯುವಸಮೂಹ ಹೊರಬೇಕಿದೆ. ಆಧುನಿಕ ಜೀವನ ಶೈಲಿನ ಅವಿಭಾಜ್ಯ ಅಂಗವಾಗಿರುವ ಸಾಮಾಜಿಕ ಜಾಲತಾಣಗಳ ಬಳಕೆಯನ್ನು ಯುವ ಸಮೂಹ ಈಗಾಗಲೇ ಹೆಚ್ಚಿನ ಪ್ರಮಾಣದಲ್ಲಿ ಮಾಡುತ್ತಿದೆ.
  • < previous
  • 1
  • ...
  • 388
  • 389
  • 390
  • 391
  • 392
  • 393
  • 394
  • 395
  • 396
  • ...
  • 475
  • next >
Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved