• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜಕಾರಣ ವ್ಯಾಪಾರವಾಗಿದೆ, ಸೇವೆ ಮಾಯವಾಗಿದೆ
ಕೇಂದ್ರ .ರಾಜ್ಯ ಸರ್ಕಾರಗಳು. ರೈತರ ಪಾಲಿಗೆ ಮರಳುಗಾಡಿನ ಓಯಸಿಸ್ ಇದ್ದಂತೆ ಎಂಬುದನ್ನು ಅರಿತುಕೊಳ್ಳಬೇಕು. ಬರಗಾಲದ ಬವಣೆಯಿಂದ ರೈತರಿಗೆ ಕುಡಿಯುವ ನೀರು ದನಕರುಗಳಿಗೆ ಮೇವು ಸಿಗುತ್ತಿಲ್ಲ ಕೊಳವೆ ಬಾವಿಗಳಲ್ಲಿ ನೀರು ಹಿಂಗಿ ಹೋಗಿ ಕಬ್ಬಿನ ಬೆಳೆ ತೆಂಗಿನ ಮರ ಒಣಗುತ್ತಿದೆ ಇಂಥಹ ರೈತರನ್ನ ಸಂಕಷ್ಟದಿಂದ ಪಾರು ಮಾಡಬೇಕು. ಅಧಿಕಾರಿಗಳು ಚುನಾವಣಾ ಗುಂಗಿನಲ್ಲಿ ತಲ್ಲಿನರಾಗಿದ್ದಾರೆ. ರೈತರ ಸಂಕಷ್ಟ ಅರಿತುಕೊಳ್ಳಲಿ ಎಂದು ಬರಗಾಲದ ಚುನಾವಣೆ ರೈತರ ದಿಕ್ಸೂಚಿ ಕಾರ್ಯಕ್ರಮ ಹಮಿಕೊಂಡಿದ್ದೇವೆ
ನಿಸರ್ಗದತ್ತ ಮಾರ್ಗೋಪಾಯದಿಂದ ಬದುಕು ಹಸನು
ಪರಿಸರದ ಬಗ್ಗೆ ಸಮಾಜಕ್ಕೆ ಅರಿವು ಮೂಡಿಸುವ ನಿಟ್ಟಿನಲ್ಲಿ ಹಲವಾರು ತರಗತಿಗಳು, ಬೋಧನೆ, ಬೀದಿ ನಾಟಕ, ಜಾಥಾ ಹಮ್ಮಿಕೊಂಡಿದ್ದರೂ ಅಂತಹ ಹೇಳಿಕೊಳ್ಳುವ ಅರಿವು ಜನತೆಯಲ್ಲಿ ಕಂಡು ಬರದಿರುವುದು ಅತ್ಯಂತ ವಿಷಾದದ ಸಂಗತಿ. ಹಲವು ಆವಿಷ್ಕಾರದ ಪರಿಣಾಮದಿಂದಾಗಿ ಭೂಮಿಯ ಉಷ್ಣಾಂಶ ಹೆಚ್ಚಾಗಿ ಮಳೆ ಮಾರುತಗಳು, ವಾಯುವಿನ ಚಲನೆ ಸರಿಯಾದ ಸಮಯಕ್ಕೆ ಆಗದೆ ಮಳೆ ಇಳೆಗೆ ತಲುಪುತಿಲ್ಲ
ಚುನಾವಣೆ ಬಂತು ಮೋದಿ ಬಂದ್ರು ನೋಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ
10 ವರ್ಷದಲ್ಲಿ ಜನರ, ರಾಜ್ಯದ ಸಮಸ್ಯೆಗಳಲ್ಲಿ ಒಂದೇ ಒಂದನ್ನಾದರೂ ಬಗೆಹರಿಸಿದರಾ? ಯಾವುದನ್ನೂ ಮಾಡದೆ 10 ವರ್ಷ ಮಾತಾಡ್ಕೊಂಡು ಕಾಲ ಕಳೆದರಲ್ಲಾ ಇದು ಸರಿನಾ? ವಿದೇಶದಿಂದ ಕಪ್ಪು ಹಣ ತಂದು ನಿಮ್ಮ ಖಾತೆಗೆ 15 ಲಕ್ಷ ರೂಪಾಯಿ ಹಾಕ್ತೀನಿ ಅಂದ್ರು ಹಾಕಲಿಲ್ಲ. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀವಿ ಅಂದ್ರು, ಹೊಸ ಉದ್ಯೋಗ ಬರುವುದಿರಲಿ, ಹಳೆ ಉದ್ಯೋಗಗಳೇ ನಷ್ಟ ಆದವು. ಇದೇ ಏನು ಅಚ್ಛೆ ದಿನ್
ರೈತರಿಗೆ ಗುಣಮಟ್ಟದ ಕೃಷಿ ಪರಿಕರಗಳನ್ನು ಒದಗಿಸಿ: ಎಂ. ಪ್ರಸನ್ನ
ರೈತರು ಬೆಳೆದ ಬೆಳೆಗೆ ಯಾವುದೇ ಬೆಲೆ ಇಲ್ಲ, ಯಾವುದೇ ಬೆಳೆ ಇರಲಿ ಅದಕ್ಕೆ ನಿರ್ದಿಷ್ಟವಾದ ಬೆಲೆ ನಿಗದಿ ಮಾಡುವಲ್ಲಿ ಸರ್ಕಾರಗಳು ವಿಫಲವಾಗಿದೆ. ಒಂದು ಪೆನ್ನು ಕೊಳ್ಳಬೇಕೆಂದರೆ ಅದರ ಮೇಲೆ ಅದರ ಬೆಲೆ ನಿಗದಿಯಾಗಿರುತ್ತದೆ, ಆದರೆ ರೈತರು ಬೆಳೆದ ಬೆಳೆಗೆ ಬೆಲೆ ಇಲ್ಲದಿರುವುದು ನಮ್ಮ ದೇಶದ ಒಂದು ದೊಡ್ಡ ದುರಂತ
ವಚನ ಸಾಹಿತ್ಯ ಎಲ್ಲಾ ಭಾಷೆಗಳಿಗೂ ಅನುವಾದವಾಗಬೇಕು: ಪ್ರೊ.ಆರ್‌.ವಿ.ಎಸ್‌. ಸುಂದರಂ
111 ವರ್ಷ ಬದುಕಿದಂತಹ ನಡೆದಾಡುವ ದೇವರು ಎಂದೆನಿಸಿಕೊಂಡ ಶ್ರೀ ಶಿವಕುಮಾರ ಸ್ವಾಮಿಗಳು ಸಿದ್ದಗಂಗೆಯನ್ನು ಕರ್ಮಭೂಮಿಯನ್ನಾಗಿ ತಪೋಭೂಮಿಯನ್ನಾಗಿ ಮಾಡಿಕೊಂಡಿದ್ದರು. ಶ್ರೀಗಳು ಪರರ ಒಳಿತನ್ನು ಬಯಸಿದವರು 10,000 ಮಕ್ಕಳಿಗೆ ಸಿದ್ದಗಂಗೆಯಲ್ಲಿ ವಿದ್ಯಾಭ್ಯಾಸವನ್ನು ವಸತಿಯ ಜೊತೆಗೆ ಯಾವುದೇ ಶುಲ್ಕವಿಲ್ಲದೆ ನೀಡಿದವರು. ನಾವು ಇಂಥವರ ನಡುವೆ ಬದುಕಿದ್ದೆವು ಎನ್ನುವುದು ನಮ್ಮ ಪುಣ್ಯ. ಬಸವಣ್ಣನವರ ಫೋಟೋ ಜೊತೆಗೆ ಶ್ರೀಗಳ ಭಾವಚಿತ್ರವನ್ನು ಕೂಡ ಇತ್ತೀಚಿನ ದಿನಗಳಲ್ಲಿ ನಾವು ನೋಡುತ್ತೇವೆ ಎಂದರೆ ಅಂತಹ ಮಹಾನ್ ವ್ಯಕ್ತಿಯ ನಡುವೆ ಬದುಕಿದ್ದ ನಾವು ಅವರ ಅಂಶಗಳನ್ನು ಕೆಲವೊಂದಾದರೂ ರೂಢಿಸಿಕೊಳ್ಳಬೇಕು
1977ರ ಬಳಿಕ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಒಕ್ಕಲಿಗರೊಬ್ಬರು ಗೆಲ್ಲಲಿದ್ದಾರೆ: ಸಿದ್ದರಾಮಯ್ಯ
ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ನಮ್ಮದೇ ತಪ್ಪುಗಳಿಂದ ಕೈತಪ್ಪಿದೆ. ಈಗಲೂ ಚಾಮುಂಡೇಶ್ವರಿ ಜನ ನಮ್ಮ ಪರವಾಗಿದ್ದಾರೆ. ನಮ್ಮ ತಪ್ಪುಗಳನ್ನು ಸರಿ ಮಾಡಿಕೊಳ್ಳುವುದು ನಮಗೆ ಗೊತ್ತಿದೆ. ಕ್ಷೇತ್ರದ ಮತದಾರರು ನಮ್ಮ ಪರವಾಗಿದ್ದಾರೆ. ನಾವು ನಮ್ಮ ಕ್ಷೇತ್ರದ ಪರವಾಗಿ ನಿಲ್ಲಬೇಕು. ಲೋಕಸಭೆ ಚುನಾವಣೆಯಲ್ಲಿ ನಮ್ಮ ಸಾಮರ್ಥ್ಯ ತೋರಿಸಬೇಕು
ವೈಯಕ್ತಿಕ ಬದುಕು ಬದಿಗಿಟ್ಟು ಸಮಾಜಕ್ಕಾಗಿ ಬದುಕುತ್ತಿರುವ ಪೊಲೀಸರು: ಶಿವರಾಜು
ಶಿಸ್ತು ಸಂಯಮ, ಸಮಯ ಪಾಲನೆಯು ಪೊಲೀಸ್ ಇಲಾಖೆಯ ಬೆನ್ನೆಲುಬು. ಇದರ ಪಾಲನೆಯಿಂದ ವೈಯಕ್ತಿಕ ಬೆಳವಣಿಗೆಯೂ ಆಗುತ್ತದೆ. ನಿವೃತ್ತ ಅಧಿಕಾರಿಗಳ ಕಲ್ಯಾಣಕ್ಕಾಗಿ ಪೊಲೀಸ್‌ ಧ್ವಜ ಮಾರಾಟ ಮಾಡುತ್ತಿದ್ದು, ಕರ್ತವ್ಯ ನಿರತರು ಹೆಚ್ಚಿನ ಧ್ವಜ ಮಾರಾಟ ಮಾಡಿ
ರಾಸುಗಳಿಗೆ ತಪ್ಪದೇ ಕಾಲುಬಾಯಿ ಜ್ವರಕ್ಕೆ ಲಸಿಕೆ ಹಾಕಿಸಿ: ಡಾ. ಹರೀಶ್ ಸಲಹೆ
ರಾಸುಗಳಲ್ಲಿ ಕಾಣಿಸಿಕೊಳ್ಳುವ ಕಾಲುಬಾಯಿ ಜ್ವರವು ಸಾಂಕ್ರಾಮಿಕ ರೋಗ. ಹಸು, ಎಮ್ಮೆ, ಪ್ರಾಣಿಗಳಲ್ಲಿ ವೈರಾಣುಗಳಿಂದ ಈ ರೋಗ ಕಾಣಿಸಿಕೊಳ್ಳುತ್ತಿದೆ. ರೋಗವು ಅತಿ ಬೇಗನೆ ರೋಗಗ್ರಸ್ತ ರಾಸುವಿನಿಂದ ಇನ್ನೊಂದು ರಾಸುವಿಗೆ ನೇರ ಸಂಪರ್ಕ, ಗಾಳಿ, ನೀರು, ಆಹಾರದ ಮೂಲಕ ಹರಡುತ್ತದೆ. ಇದಕ್ಕೆ ಸೂಕ್ತ ಚಿಕಿತ್ಸೆಯಿಲ್ಲ ಹೀಗಾಗಿ ಲಸಿಕೆ ಹಾಕಿಸುವ ಮೂಲಕ ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸಬೇಕು
ಎಂಎಲ್ಎಗೂ ಮೊದಲೇ ಎಂಪಿಯಾಗಲು ಯತ್ನಿಸಿದ್ದ ಸಿದ್ದರಾಮಯ್ಯ
9 ಬಾರಿ ಶಾಸಕ, ತಲಾ ಎರಡು ಬಾರಿ ಸಿಎಂ, ಡಿಸಿಎಂ, ವಿಪಕ್ಷ ನಾಯಕ:ನಂತರ 1983 ರಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಲೋಕದಳ ಬೆಂಬಲಿತ ಪಕ್ಷೇತರ ಅಭ್ಯರ್ಥಿಯಾಗಿ ತಕ್ಕಡಿ ಗುರುತಿನಿಂದ ವಿಧಾನಸಭೆಗೆ ಪ್ರಥಮ ಬಾರಿ ಆಯ್ಕೆ. ರಾಮಕೃಷ್ಣ ಹೆಗಡೆ ನೇತೃತ್ವದಲ್ಲಿ ಜನತಾಪಕ್ಷ ಸರ್ಕಾರ ಅಸ್ತಿತ್ವಕ್ಕೆ. ಕನ್ನಡ ಕಾವಲು ಸಮಿತಿ ಅಧ್ಯಕ್ಷ ಸ್ಥಾನ, ನಂತರ ರೇಷ್ಮೆ ಮಂತ್ರಿ. 1985 ರಲ್ಲಿ ಜನತಾಪಕ್ಷದ ಟಿಕೆಟ್ ಮೇಲೆ ಎರಡನೇ ಬಾರಿ ವಿಧಾನಸಭೆಗೆ. ಹೆಗಡೆ ಸಂಪುಟದಲ್ಲಿ ಪಶುಸಂಗೋಪನಾ ಮಂತ್ರಿ. ಹೆಗಡೆ ರಾಜೀನಾಮೆ ನಂತರ ಎಸ್.ಆರ್. ಬೊಮ್ಮಾಯಿ ಸಂಪುಟದಲ್ಲಿ ಸಾರಿಗೆ ಮಂತ್ರಿ
ನಮ್ಮ ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ: ಸಿದ್ದರಾಮಯ್ಯ
ಮೋದಿ ಅವರ ಅವಧಿಯಲ್ಲಿ ಇಡೀ ದೇಶದಲ್ಲಿ ಸ್ಕಾಲರ್ ಶಿಪ್ ಗೆ ಯಾವ ಗತಿ ಆಯ್ತು ಅಂತ ನೋಡಿದ್ದೀರಲ್ಲಾ? ಮತ್ತೇಕೆ ಬಿಜೆಪಿ ಕಡೆ ಮುಖ ಮಾಡಬೇಕು
  • < previous
  • 1
  • ...
  • 389
  • 390
  • 391
  • 392
  • 393
  • 394
  • 395
  • 396
  • 397
  • ...
  • 475
  • next >
Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved