• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್ ಕಿತ್ತೊಗೆಯುವವರೆಗೂ ಮೈತ್ರಿ ಅಬಾಧಿತ
ದೇಶದ ಉದ್ದಾರ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರ ನಾಯಕತ್ವದ ಉಳಿವಿಗಾಗಿ ಈ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟವನ್ನು ಬೆಂಬಲಿಸಬೇಕು, ಬಿಜೆಪಿ ಕಾರ್ಯಕರ್ತರಿಗೆ ಕಾಂಗ್ರೆಸ್ ನವರು ಮಂಕು ಬೂದಿ ಎರಚುವ ಕೆಲಸ ಮಾಡಲಿದ್ದು, ಇದಕ್ಕೆ ಯಾರು ಸೊಪ್ಪು ಹಾಕಬಾರದು
ಮನುಷ್ಯತ್ವದಿಂದ ದೇವರಾದ ಶಿವಕುಮಾರ ಶ್ರೀಗಳು: ಸಾಹಿತಿ ಬನ್ನೂರು ಕೆ. ರಾಜು
ವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಗಳು ಬುದ್ಧ, ಬಸವ, ಯೇಸು, ಗಾಂಧಿ, ಅಂಬೇಡ್ಕರ್ ಸೇರಿದಂತೆ ಜಗತ್ತಿನ ನೂರಾರು ಚಿಂತಕರ, ದಾರ್ಶನಿಕರ, ಮಹಾತ್ಮರ, ಮಹನೀಯರ ತತ್ವ್ಞಾದರ್ಶಗಳ ಒಟ್ಟು ಮೊತ್ತದಂತಿದ್ದರು
ಮೋದಿಯೊಡನೆ ಅವಿನಾಭಾವ ಸಂಬಂಧ ಎಂದು ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ
ವರುಣ ನನ್ನ ಪಾಲಿಗೆ ಅದೃಷ್ಟ ಕ್ಷೇತ್ರ, 2013ರಲ್ಲಿ 30 ಸಾವಿರ ಮತಗಳಿಂದ ಗೆಲ್ಲಿಸಿದ್ದರಿಂದ ಮೊದಲ ಬಾರಿಗೆ ಮುಖ್ಯಮಂತ್ರಿಯಾದೆ 2023ರ ಚುನಾವಣೆಯಲ್ಲಿ ನನ್ನನ್ನು ಸೋಲಿಸಲೇ ಬೇಕೆಂದು ತೀರ್ಮಾನಿಸಿ ಬೆಂಗಳೂರಿನಿಂದ ವಿ. ಸೋಮಣ್ಣ ಅವರನ್ನು ಕರೆಸಿ ನಿಲ್ಲಿಸಿ ತಂತ್ರ ರೂಪಿಸಿದ್ದರು. ಸೋಮಣ್ಣ ಎಷ್ಟೇ ದುಡ್ಡು ಖರ್ಚು ಮಾಡಿದರೂ ಸಹ ನೀವು ಅದನ್ನು ತೊಡದು ಹಾಕಿ 48 ಸಾವಿರ ಮತಗಳಿಂದ ಗೆಲ್ಲಿಸಿದ್ದರಿಂದ 2ನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ, ನಿಮ್ಮೆಲ್ಲರ ಋಣ ನನ್ನ ಮೇಲಿದೆ ಎಂ
ಚುನಾವಣಾ ಸಿಬ್ಬಂದಿಗೆ ತರಬೇತಿ ಕಾರ್ಯಾಗಾರ
ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಎಂತಹುದೇ ಸಂದರ್ಭವನ್ನು ಪರಿಹರಿಸುವ ಜವಾಬ್ದಾರಿ ಹೊಂದಿರುತ್ತಾರೆ. ತಾಂತ್ರಿಕವಾಗಿ ಮತ್ತು ಸಹಜವಾಗಿ ಉದ್ಘವವಾಗುವಂತಹ ಸಮಸ್ಯೆಗಳ ಆಳ ಮತ್ತು ಗಂಭೀರತೆಯನ್ನು ಅರಿತು ಕರ್ತವ್ಯ ನಿರ್ವಹಿಸಿರಿ. ನಿಮ್ಮ ಕರ್ತವ್ಯ ನಿರ್ವಹಣೆ ಮತದಾರರಲ್ಲಿ ನಂಬಿಕೆ ಮತ್ತು ಉತ್ಸಾಹವನ್ನು ತುಂಬುವಂತಿರಲಿ
ನಾಳೆ ಯದುವೀರ್‌ ಮೆರವಣಿಗೆಯಲ್ಲಿ ಸಾಗಿ ಮತ್ತೊಂದು ಬಾರಿ ನಾಮಪತ್ರ
ಮೈಸೂರು-ಕೊಡಗು ಲೋಕಸಭಾ ಚುನಾವಣೆ ವಿಶೇಷವಾಗಿದೆ. ಬಿಜೆಪಿ- ಜೆಡಿಎಸ್‌‍ ಜೊತೆಗೆ ಪಕ್ಷಾತೀತವಾಗಿ ಯದುವೀರ್‌ ಅವರಿಗೆ ಬೆಂಬಲ ಸೂಚಿಸುತ್ತಿದ್ದಾರೆ. ರಾಜವಂಶಸ್ಥರ ಕೊಡುಗೆಗಳು ದೇಶಕ್ಕೆ ಮಾದರಿಯಾಗಿದ್ದು, ಯುವಕರು-ಹಿರಿಯರು ಇಂದಿಗೂ ನೆನೆಯುತ್ತಾರೆ. ಹೀಗಾಗಿ ಪ್ರಚಾರಕ್ಕೆ ಹೋದ ಕಡೆಗಳಲ್ಲಿ ವೃದ್ಧರು, ಹಿರಿಯರು, ಮಹಿಳೆಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಸಿಎಂ ಸಿದ್ದರಾಮಯ್ಯ ಅವರಿಂದ ದಲಿತರಿಗೆ ಅನ್ಯಾಯ: ಶೈಲೇಂದ್ರ
ದಲಿತರಿಗೆ ಕಾಂಗ್ರೆಸ್ ಈವರೆಗೂ ಮುಖ್ಯಮಂತ್ರಿ ಸ್ಥಾನ ನೀಡದೆ ವಂಚಿಸಿದೆ. ಕಾಂಗ್ರೆಸ್ ನಿಜವಾದ ದಲಿತ ವಿರೋಧಿ. ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿ ಅವಮಾನಿಸಿದೆ. ಅವರ ನಿಧನರಾದಾಗ ಅಂತ್ಯಕ್ರಿಯೆಗೂ ಜಾಗ ನೀಡಲಿಲ್ಲ.
ಸಿದ್ದರಾಮಯ್ಯ ಕೂಡ ಧರ್ಮರಕ್ಷಣೆ ಕಾರ್ಯವನ್ನೇ ಮಾಡುತ್ತಿದ್ದಾರೆ: ಎಚ್.ವಿ. ರಾಜೀವ್
ಇತ್ತೀಚೆಗಷ್ಟೇ ಚಾಮುಂಡಿ ಬೆಟ್ಟಕ್ಕೆ ರಾತ್ರಿ 8.30ಕ್ಕೆ ಭೇಟಿ ನೀಡಿದಾಗ ವಿಪರೀತ ಜನವಿದ್ದುದ್ದನ್ನು ಕಂಡು ಅಲ್ಲಿನ ಪುರೋಹಿತರನ್ನು ವಿಚಾರಿಸಿದಾಗ ಅವರು ಶಕ್ತಿ ಯೋಜನೆ ಬಂದಾಗಿನಿಂದ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತ ಸಾಗರ ಹರಿದು ಬರುತ್ತಿದೆ ಎಂದಿದ್ದಾರೆ.
ಮಹಿಳೆಯರ ಪೈಕಿ ಗೆದ್ದಿರುವುದು ಚಂದ್ರಪ್ರಭಾ ಅರಸು ಮಾತ್ರ
ಚಂದ್ರಪ್ರಭಾ ಅರಸು 1983 ರಲ್ಲಿ ಜನತಾಪಕ್ಷದಿಂದ ವಿಧಾನಸಭೆಗೆ ಪ್ರಥಮ ಬಾರಿಗೆ ಗೆದ್ದು, ರಾಮಕೃಷ್ಣ ಹೆಗಡೆ ಅವರ ಸಂಪುಟದಲ್ಲಿ ರೇಷ್ಮೆ ಖಾತೆಯ ಸಚಿವೆಯಾಗಿದ್ದರು. ಕೆಲವೇ ದಿನಗಳಲ್ಲಿ ಅಜೀಜ್ ಸೇಠ್ ಅವರೊಂದಿಗೆ ಕಾಂಗ್ರೆಸ್ ಸೇರಿದರು. 1985 ರಲ್ಲಿ ಅವರು ಹುಣಸೂರಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಸೋತರು. 1989 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಎರಡನೇ ಬಾರಿಗೆ ವಿಧಾನಸಭೆಗೆ ಆಯ್ಕೆಯಾಗಿದ್ದರು.
ಗೋಪಾಲಕೃಷ್ಣಸ್ವಾಮಿ ದೇವಸ್ಥಾನ, ಯಾದವ ಸಮುದಾಯ ಭವನ ಉದ್ಘಾಟನೆ
ದೇವಸ್ಥಾನ ಉದ್ಘಾಟನೆ ಅಂಗವಾಗಿ ಶುಕ್ರವಾರ ಸಂಜೆ ಶ್ರೀ ಮಹಾಗಣಪತಿ ಪೂಜೆ, ವಾಸುವೇದ ಪುಣ್ಯಾಹ, ರಾಕ್ಷಾ ಬಂಧನ ಮತ್ತು ಧ್ವಜಾರೋಹಣ, ವಾಸ್ತು ಹೋಮ, ರಾಹೋಘನ ಹೋಮ ಜರುಗಿತು. ಹಾಗೆಯೇ, ಶನಿವಾರ ಬೆಳಗ್ಗೆ ಶ್ರೀ ಮಹಾಗಣಪತಿ ಪೂಜೆ, ಅಂಕುರಾರ್ಪಣ, ನವಗ್ರಹ ಹೋಮ ಮತ್ತು ಲಕ್ಷ್ಮೀನಾರಾಯಣ ಹೋಮ, ಸಂಜೆ ಮಹಾ ಸುದರ್ಶನ ಮತ್ತು ನರಸಿಂಹ ಹೋಮ ನಡೆಯಿತು.
ಧರ್ಮಗಳು ಐಕ್ಯತೆ ಕಾಪಾಡಿಕೊಳ್ಳದಿದ್ದರೆ ಜಗತ್ತು ನಾಶ: - ಪ್ರೊ.ಎಸ್. ಶಿವರಾಜಪ್ಪ ಆತಂಕ
ನಮ್ಮನ್ನು ಸರಿ ದಾರಿಗೆ ಹೋಗಲು ಬಿಡುತ್ತಿಲ್ಲ. ಇದರಿಂದ ಸಮಾಜದ ಸಾಮಾಜಿಕ ಸ್ಥಿತಿ ಗಂಭೀರವಾಗಿದೆ. ನಾವುಗಳು ಜಾಗೃತರಾಗಬೇಕಿದೆ. ದೇಶದಲ್ಲಿ ಎಲ್ಲಾ ಧರ್ಮಿಯರೂ ಶಾಂತಿ, ಸೌಹಾರ್ದತೆ ಬಯಸಿದರೇ, ರಾಜಕಾರಣಿಗಳು ಮಾತ್ರ ದ್ವೇಷ, ಅಸೂಯೆ ಬಯಸುತ್ತಿದ್ದಾರೆ.
  • < previous
  • 1
  • ...
  • 390
  • 391
  • 392
  • 393
  • 394
  • 395
  • 396
  • 397
  • 398
  • ...
  • 475
  • next >
Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved