• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
68ನೇ ರೈಲ್ವೆ ಸಪ್ತಾಹ ಆಚರಣೆ
2023-24ನೇ ಸಾಲಿನ ವಿಭಾಗದ ಸಾಧನೆಗಳ ಕುರಿತು ತಿಳಿಸಿದ ಅವರು, ಮೈಸೂರು ವಿಭಾಗವು ಎಲೆಕ್ಟ್ರಿಕಲ್, ಮೆಕ್ಯಾನಿಕಲ್, ಅಂತರ-ವಿಭಾಗ ರಾಜಭಾಷಾ ಮತ್ತು ಉಳಿಕೆ ವಸ್ತುಗಳ ನಿರ್ವಹಣೆಯಲ್ಲಿನ ಕಾರ್ಯಕ್ಷಮತೆಯಂತಹ ಹಲವು ವಿಭಾಗಗಳಲ್ಲಿ ದಕ್ಷತೆಯ ಫಲಕ ಪಡೆದಿದೆ
ಕಾಮನ್‌ ಪುಟಕ್ಕೆಪೊಲೀಸ್ ಇಲಾಖೆಗೆ ಗೃಹರಕ್ಷಕ ದಳ ಬೆನ್ನೆಲುಬು: ಡಾ.ಬಿ.ಎನ್. ನಂದಿನಿ
ಗ್ನಿಶಾಮಕ ದಳ, ಸಿವಿಲ್ ಡಿಫೆನ್ಸ್ ಸರ್ವಿಸಸ್, ಗೃಹರಕ್ಷಕ ದಳವು ಮಹತ್ವದ ಕಾರ್ಯ ನಿರ್ವಹಿಸುತ್ತಿದೆ. ಪೊಲೀಸ್, ಗೃಹರಕ್ಷಕ ದಳ ಸೇರಿದಂತೆ ಎಲ್ಲಾ ಸೇವಾ ಘಟಕದವರು ಧರಿಸುವುದು ಖಾಕಿ ಸಮವಸ್ತ್ರವನ್ನೇ. ಇಲಾಖೆ ಯಾವುದೇ ಇರಲಿ, ವೈಯಕ್ತಿಕ ಹಾಗೂ ಇಲಾಖೆ ಗೌರವವು ನಮ್ಮ ಕಾರ್ಯ ನಿರ್ವಹಣೆಯನ್ನು ಅವಲಂಭಿಸಿರುತ್ತದೆ
ಅರುಣ್‌ ಯೋಗಿರಾಜ್‌ ಗೆ ಸನ್ಮಾನ
ನಾನು ನಿಮ್ಮೆಲ್ಲರ ಋಣ ತೀರಿಸಬೇಕಿದೆ. ಅದಕ್ಕಾಗಿ ಅವಕಾಶ ಮಾಡಿಕೊಡಿ. ಮೈಸೂರು ಅರಸರು ಕನ್ನಡ ಭಾಷೆ ಉಳಿಸುವ ಜೊತೆಗೆ ಈ ನಾಡಿನ ಪರಂಪರೆ ಉಳಿಸಿದ್ದರು. ಅದೇ ರೀತಿ ಮೋದಿ ಅವರು ಕೂಡ ಮೂಲ ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಮುಂಬರುವ ಪೀಳಿಗೆಗೆ ಒಳ್ಳೆಯ ದೇಶವನ್ನು ಕೊಡುಗೆಯಾಗಿ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ
ದರ್ಶನ್‌ ತಮ್ಮ ಜೀವನವನ್ನೇ ಜನಸೇವೆಗೆ ಮುಡಿಪಾಗಿಟ್ಟಿದ್ದಾರೆ: ಕಾಂಗ್ರೆಸ್ ಯುವ ಮುಖಂಡ ರಾಜೇಶ್
ತಮ್ಮನ್ನು ವಕೀಲ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದರು. ಅವರು ರಾಜಕಾರಣಕ್ಕೆ ಬರಬೇಕೆಂದು ನಿಶ್ಚಯಿಸಿಕೊಂಡಿರಲಿಲ್ಲ. ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ನಮ್ಮ ನೆಚ್ಚಿನ ನಾಯಕರಾಗಿದ್ದ ದಿ.ಆರ್. ಧ್ರುವನಾರಾಯಣ್ ಅವರ ಅಕಾಲಿಕ ಮರಣದಿಂದಾಗಿ ಮತ್ತು ಕ್ಷೇತ್ರದ ಮತದಾರರ ಒತ್ತಾಯದ ಮೇರೆಗೆ ರಾಜಕಾರಣಕ್ಕೆ ಬಂದರು. ಆದರೆ ಕೆಲವೇ ದಿನಗಳಲ್ಲಿ ತಮ್ಮ ತಂದೆಯಂತೆಯೇ ಬಡವರ ಸೇವೆಯಲ್ಲಿ ದಿನದ 24 ಗಂಟೆಗಳಲ್ಲಿಯೂ ತೊಡಗಿಸಿಕೊಂಡು ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವ ಮೂಲಕ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ
19 ಚಿನ್ನದ ಪದಕ ಗಳಿಸಿದ ಸಾಧಕಿ ವಿ.ತೇಜಸ್ವಿನಿಗೆ ಸನ್ಮಾನ
ತೇಜಸ್ವಿನಿ ಸಾಧನೆಯನ್ನು ಸಮಾರಂಭದಲ್ಲಿ ಭಾಗವಹಿಸಿದ್ದ ಗಣ್ಯರು ಮುಕ್ತಕಂಠದಿಂದ ಪ್ರಶಂಸಿಸಿ ಮಾತನಾಡಿದರು. ಶಾಲೆಯ ಹಳೆಯ ವಿದ್ಯಾರ್ಥಿ ಸಿಂಗಪೂರ್ ಶ್ರೀನಿವಾಸ್ ಮಾತನಾಡಿ, ಶೈಕ್ಷಣಿಕವಾಗಿ ಕನ್ನಡ ಭಾಷೆಯಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿ ಮಹತ್ವದ ಸಾಧನೆ ಮಾಡಿರುವುದು ನಾವೆಲ್ಲರೂ ಹೆಮ್ಮೆಪಡುವ ವಿಚಾರ, ತೇಜಸ್ವಿನಿಸಾಧನೆ ಇತರೆ ವಿದ್ಯಾರ್ಥಿಗಳಿಗೆ ಸ್ಪೂರ್ತಿ ಪ್ರೇರಣೆ ನೀಡಿದೆ ಎಂದರು.
ತಂತ್ರಜ್ಞಾನ ಬಳಸಿ ಜ್ಞಾನಮಟ್ಟ ಹೆಚ್ಚಿಸಿಕೊಳ್ಳಿ: ಪ್ರೊ.ಎನ್.ಕೆ. ಲೋಕನಾಥ್
ವಿದ್ಯಾರ್ಥಿಗಳಿಗೆ ಈ ಅವಧಿಯಲ್ಲಿ ಕಲಿಕೆ ಬಹಳ ಮುಖ್ಯ. ವಿದ್ಯಾರ್ಥಿಗಳು ಹೆಚ್ಚು ಮೊಬೈಲ್ ಬಳಸಬಾರದು. ಮೊಬೈಲ್ ಅನ್ನು ಮಾಹಿತಿಯ ಮೂಲವಾಗಿ ಬಳಸಿಕೊಳ್ಳಬೇಕೆ ಹೊರತು, ಅದೇ ಪ್ರಪಂಚವಾಗಬಾರದು. ತಂತ್ರಜ್ಞಾನವು ಜ್ಞಾನ ಹೆಚ್ಚಿಸುವ ಮೂಲವಾಗಬೇಕು. ವಿದ್ಯಾರ್ಥಿ ದೆಸೆಯಲ್ಲಿ ಸರಿಯಾದ ಭಾಷಾ ಜ್ಞಾನ ಬೆಳೆಸಿಕೊಳ್ಳದಿದ್ದರೆ ಜೀವನ ಪರ್ಯಂತ ಕಾಗುಣಿತ ಸಮಸ್ಯೆ ಎದುರಿಸಬೇಕಾಗುತ್ತದೆ ಎಂಬುದನ್ನು ಮರೆಯಬಾರದು. ಹೆಚ್ಚು ಅಧ್ಯಯನದಲ್ಲಿ ತೊಡಗಬೇಕು.
ಶುಂಠಿ, ಅರಿಶಿನದಂತಹ ಮಸಾಲೆ ಪದಾರ್ಥಗಳು ತಂಬಾಕಿಗೆ ಪರ್‍ಯಾಯ ಬೆಳೆಯಾಗಿ ನಿಲ್ಲಬಲ್ಲದು: ಡಾ.ಎಸ್.ಜೆ. ಅಂಕೇಗೌಡ
ಭಾರತ ಈ ಹಿಂದಿನಿಂದಲೂ ಮಸಾಲೆ ಪದಾರ್ಥಗಳನ್ನು ಬೆಳೆಯುವ ತವರೂರು ಆಗಿದೆ. ಪಾಶ್ಚಾತ್ಯರು ಭಾರತಕ್ಕೆ ಬಂದಿದ್ದೇ ಮಸಾಲೆ ಪದಾರ್ಥಗಳ ಸವಿರುಚಿಯನ್ನು ಪಡೆಯಲು ಎನ್ನುವುದನ್ನು ತಿಳಿದಿದ್ದೇವೆ. ಇಂದಿಗೂ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರತದ ಮಸಾಲೆ ಪದಾರ್ಥಗಳಿಗೆ ಹೆಚ್ಚಿನ ಬೇಡಿಕೆಯಿದ್ದು, ಹುಣಸೂರು ಉಪವಿಭಾಗ ವ್ಯಾಪ್ತಿಯ ರೈತರು ತಂಬಾಕಿನೊಂದಿಗೆ ಶುಂಠಿ ಮತ್ತು ಅರಿಶಿನ ಬೆಳೆಯನ್ನು ಬೆಳೆಯುವ ಮೂಲಕ ಆರ್ಥಿಕ ಸದೃಢತೆ ಗಳಿಸಬಹುದು.
ಕಾಂಗ್ರೆಸ್‌ನಿಂದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವಾರ್ ರೂಂ ಉದ್ಘಾಟನೆ
ನಾನು ಸಹ ಖುದ್ದು ಫಲಾನುಭವಿಗೆ ಕರೆ ಮಾಡಿ ಚಾಲನೆ ನೀಡಿದೆ. ಇದು ಒಳ್ಳೆಯ ಕಾರ್ಯಕ್ರಮ. ನಮ್ಮ ಸರ್ಕಾರದ ಕಾರ್ಯಕ್ರಮಗಳಿಂದ ಅದೆಷ್ಟೊ ಕುಟುಂಬಗಳು ಆರ್ಥಿಕವಾಗಿ ಸಬಲವಾಗುವಂತೆ ಮಾಡಿದೆ. ಪ್ರತಿ ಮನೆಯಲ್ಲಿಯೂ ನಮ್ಮ ಸರ್ಕಾರದ ಯೋಜನೆಗಳ ಫಲಾನುಭವಿಗಳು ಇದ್ದಾರೆ. ಅವರೆಲ್ಲರೂ ನಮ್ಮ ಅಭ್ಯರ್ಥಿಯನ್ನು ಕೈ ಹಿಡಿಯುವ ವಿಶ್ವಾಸವಿದೆ ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಹೇಳಿದರು.
ಸಕಲ ಜೀವರಾಶಿ ಸಂರಕ್ಷಿಸುವ ಮಹತ್ತರ ಜವಾಬ್ದಾರಿ ನಮ್ಮ ಮೇಲಿದೆ: ನ್ಯಾಯಾಧೀಶೆ ಜೈಬುನ್ನಿಸಾ
ಭೂಮಂಡಲದ ಶೇ. 70 ಭಾಗ ನೀರಿದೆ. ಆದರೆ ಈ ಪೈಕಿ ಶೇ. 97.5 ರಷ್ಟು ನೀರು ಉಪ್ಪುನೀರು ಆಗಿದೆ. ಶೇ. 1.5 ಭಾಗ ಹಿಮಗಡ್ಡೆಯಾಗಿದ್ದರೆ, ಕೇವಲ ಶೇ. 0.5 ರಷ್ಟು ಮಾತ್ರ ಕುಡಿಯಲು ಯೋಗ್ಯವಾದ ನೀರು ಎನಿಸಿಕೊಂಡಿದೆ. ಪರಿಸ್ಥಿತಿ ಹೀಗಿದ್ದರೂ ನಾವು ನೀರಿನ ಬಳಕೆಯನ್ನು ವಿವೇಚನೆಯಿಂದ ಮಾಡುತ್ತಿಲ್ಲ. ಮಹಾ ನಗರಪಾಲಿಕೆಗಳಲ್ಲಿ ನೀರನ್ನು ಲೀಟರ್ ಲೆಕ್ಕದಲ್ಲಿ ಅಳೆದು ಪಡೆಯುವಂತಹ ದುಸ್ಥಿತಿಗೆ ತಲುಪಿದ್ದೇವೆ.
ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿಯಾಗಿ ಟಿ.ಆರ್.ಸುನಿಲ್ ನಾಮಪತ್ರ ಸಲ್ಲಿಕೆ
ಇಂದಿನ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಾತಿ ಧರ್ಮದ ಹೆಸರಿನಲ್ಲಿ ಜನರ ಒಗ್ಗಟ್ಟನ್ನು ಮುರಿಯುತ್ತಿದೆ. ಯಾವುದೇ ಪಕ್ಷಗಳು ಅಧಿಕಾರಕ್ಕೆ ಬಂದರೂ ಬೆಲೆ ಏರಿಕೆ, ನಿರುದ್ಯೋಗ, ಬಡತನ ಹೆಚ್ಚಾಗುತ್ತಲೇ ಇದ್ದು, ದುಡಿಯುವ ಜನಗಳು ಸಂಕಷ್ಟದಲ್ಲಿದ್ದಾರೆ. ಪರ್ಯಾಯವಾಗಿ ದುಡಿಯುವ ಜನಗಳ ರಾಜಕೀಯವನ್ನು ಬಲಪಡಿಸಲು ನಾವು ಸ್ಪರ್ಧಿಸುತ್ತಿದ್ದೇವೆ.
  • < previous
  • 1
  • ...
  • 393
  • 394
  • 395
  • 396
  • 397
  • 398
  • 399
  • 400
  • 401
  • ...
  • 476
  • next >
Top Stories
ತೆಂಗು ಬೆಳೆಯುವ ರೈತರೇ ತೆಂಗಿನ ಎಣ್ಣೆ ಉದ್ಯಮಿಯಾಗಿ ಬೆಳೆದಾಗ
ಭುವಿಗೆ ಶುಭಾಂಶು ಸೇರಿ 4 ಯಾನಿಗಳ ಶುಭಾಗಮನ
ಇನ್ನು 7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ : ಎದುರಿಸುವ ಸವಾಲುಗಳೇನು ?
ಬಿಜೆಪಿ-ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರುವವರ ಪಟ್ಟಿ ಇದೆ : ರಾಜಣ್ಣ
ಕೂಡಲಸಂಗಮ : ಬಸವಶ್ರೀ ಕಾಶಪ್ಪನವರ್‌ ಬೀಗ ಗದ್ದಲ - ಬೀಗ ಒಡೆದ ಶ್ರೀಗಳ ಆಪ್ತರ ವಿರುದ್ಧ ಕೇಸು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved