• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕಸಭಾ ಚುನಾವಣೆ: ಜಿಲ್ಲಾ ರಾಯಭಾರಿಗಳಾಗಿ ತನಿಷ್ಕಾ, ಕೃಪಾಕರ್, ಸೇನಾನಿ ನೇಮಕ
ಲೋಕಸಭಾ ಚುನಾವಣಾ ಸಂಬಂಧ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ ಸ್ವೀಪ್ ಅಡಿಯಲ್ಲಿ ಮತದಾರರಲ್ಲಿ ಮತದಾನ ಮಾಡುವ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಈ ಮೂವರನ್ನು ಮುಖ್ಯ ಚುನಾವಣಾಧಿಕಾರಿಗಳು ಆಯ್ಕೆ ಮಾಡಿದ್ದಾರೆ.
ವಿಜೃಂಭಣೆಯ ಗುಂಜಾನರಸಿಂಹ ಸ್ವಾಮಿ ದಿವ್ಯ ಬ್ರಹ್ಮರಥೋತ್ಸವ
ರಥೋತ್ಸವಕ್ಕೆ ಚಾಲನೆ ನೀಡುವ ವೇಳೆ ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜ್ ಹಾಗೂ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿ ಸುನಿಲ್ ಬೋಸ್ ಮುಖಾಮುಖಿಭೇಟಿಯಾದರು. ಆದರೆ ಒಬ್ಬರ ಮುಖ ಒಬ್ಬರು ನೋಡಲಿಲ್ಲ, ಮಾತನಾಡಲಿಲ್ಲ. ಬಿಜೆಪಿ ಕಾರ್ಯಕರ್ತರೊಂದಿಗೆ ಬಾಲರಾಜ್, ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಸುನಿಲ್ ಬೋಸ್ ಪೋಟೋಗೆ ಪೋಸ್ ಕೊಟ್ಟು ರಥಕ್ಕೆ ಪೂಜೆ ಸಲ್ಲಿಸಿ ಅಲ್ಲಿಂದ ತೆರಳಿದರು. ಚುನಾವಣೆ ಕಣ ಇನ್ನೂ ರಂಗೇರಿಲ್ಲವಾದರೂ ಇಬ್ಬರ ನಡೆ ತೀವ್ರ ಕುತೂಹಲ ಕೆರಳಿಸಿತು.
ಪಕ್ಷ ಸಂಘಟನೆಗೆ ಬಿ.ವೈ. ವಿಜಯೇಂದ್ರ ಪ್ರವಾಸ
ಮೈಸೂರಿಗೆ ಆಗಮಿಸಲಿರುವ ಬಿ.ವೈ. ವಿಜಯೇಂದ್ರ ಅವರು, ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದು, ಬಳಿಕ ಮಡಿಕೇರಿಗೆ ತೆರಳುವರು. ಸಂಜೆ ಮೈಸೂರಿಗೆ ಆಗಮಿಸಲಿರುವ ವಿಜಯೇಂದ್ರ ಅವರು, ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರ ನೇತೃತ್ವದಲ್ಲಿ ಸಭೆ ನಡೆಸುವುದಾಗಿ ತಿಳಿಸಿದರು.
ಕ್ರೀಡಾಪಟುಗಳಿಗೆ ಟಿ ಶರ್ಟ್ ವಿತರಣೆ
ಮೈಸೂರು ಅಥ್ಲೆಟಿಕ್ ಕ್ಲಬ್ ಯುವರಾಜ ಕಾಲೇಜು ಅಥ್ಲೆಟಿಕ್ಸ್ ಕ್ರೀಡಾಪಟುಗಳಿಗೆ ಟಿ ಶರ್ಟ್ ವಿತರಿಸಿದರು. ಅಥ್ಲೆಟಿಕ್ಸ್ ಕ್ಲಬ್ ಕಾರ್ಯದರ್ಶಿ ಹಾಗೂ ಅಂತಾರಾಷ್ಟ್ರೀಯ ಅಥ್ಲೆಟ್ ಎಂ. ಯೋಗೇಂದ್ರ ಅವರು ಬಣ್ಣದ ಟಿ ಶರ್ಟ್ ಗಳನ್ನು ವಿತರಿಸಿದರು. ಈ ವೇಳೆ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕ ಟಿ.ಎಸ್. ರವಿ, ಜಂಟಿ ಕಾರ್ಯದರ್ಶಿ ಚೈನ್‌ ಸಿಂಗ್ರಾಜ್ ಪುರೋಹಿತ್, ಜಂಟಿ ಕಾರ್ಯದರ್ಶಿ ಮಹದೇವಯ್ಯ ಇದ್ದರು.
ರಾಜಕೀಯಕ್ಕೆ ಬಾರದ ಪ್ರಮೋದಾದೇವಿ ಒಡೆಯರ್
ಪ್ರಮೋದಾದೇವಿ ಒಡೆಯರ್‌ ಅವರ ಪತಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಅವರು 1984, 1989, 1996, 1999 ರಲ್ಲಿ ಕಾಂಗ್ರೆಸ್‌ ಟಿಕೆಟ್‌ ಮೇಲೆ ನಾಲ್ಕು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರು. 1998 ರ ಲೋಕಸಭಾ ಚುನಾವಣೆಯಲ್ಲಿ ಅವರು ಅನಾರೋಗ್ಯ ನಿಮಿತ್ತ ಸ್ಪರ್ಧಿಸಿರಲಿಲ್ಲ. 2004 ರಲ್ಲಿ ಕಾಂಗ್ರೆಸ್‌ ಟಿಕೆಟ್‌ ಮೇಲೆ ಸ್ಪರ್ಧಿಸಿದ್ದರೂ ಮೂರನೇ ಸ್ಥಾನಕ್ಕೆ ಹೋಗಿ ಸೋತರು. 1991 ರಲ್ಲಿ ಒಡೆಯರ್‌ ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತರು.
ಸಾಧಕರನ್ನು ಗೌರವಿಸುವುದರ ಜೊತೆಗೆ ಪ್ರೋತ್ಸಾಹಿಸಿ: ಕೆ.ಎನ್. ಬಸಂತ್ ನಂಜಪ್ಪ
ಮೈಸೂರು ರೇಸ್ ಕ್ಲಬ್ ನ 133 ವರ್ಷಗಳ ಇತಿಹಾಸದಲ್ಲಿ ವಜ್ರ ಗಣೇಶ್ ಅವರು ಮೊದಲ ಮಹಿಳಾ ಸದಸ್ಯೆಯಾಗಿ ಆಯ್ಕೆಯಾಗಿದ್ದು, ಇದು ನಾವು ಹೆಮ್ಮೆಪಡಬೇಕಾದ ವಿಚಾರವಾಗಿದ್ದು, ಈ ಮೂಲಕ ನಮ್ಮೂರಿನ ಗೌರವವನ್ನು ಅವರು ಹೆಚ್ಚಿಸಿರುವುದು ಸಂತಸದ ವಿಚಾರ
ಆಸೆ ಆಮಿಷಕ್ಕೆ ಒಳಗಾಗದೆ ನೈತಿಕ ಮತದಾನ ಮಾಡಿ: ದಿನೇಶ್
ದೇಶದಾದ್ಯಂತ 96 ಕೋಟಿ ಮತದಾರರಿದ್ದು, 10 ಲಕ್ಷ ಮತಗಟ್ಟೆಗಳಲ್ಲಿ 57 ಲಕ್ಷ ಇವಿಎಂಗಳನ್ನು ಮತದಾನಕ್ಕಾಗಿ ಬಳಸಗುತ್ತಿದ್ದೆ. ಈ ಚುನಾವಣೆಯನ್ನು ಯಶಸ್ವಿಯಾಗಿ ಮುಗಿಸಲು ಚುನಾವಣಾ ಆಯೋಗವು ವ್ಯಾಪಾಕವಾಗಿ ಪ್ರಚಾರ ಮಾಡುತ್ತಿದೆ. ಹಾಗಿದ್ದಾಗ ಕಡ್ಡಾಯವಾಗಿ ಮತದಾನ ಮಾಡುವುದು ಪ್ರತಿಯೊಬ್ಬ ಮತದಾರನ ಕರ್ತವ್ಯ. ಹೀಗಾಗಿ ಎಲ್ಲರೂ ಮತದಾನ ಮಾಡಿ ಹಾಗೂ ಬೇರೆಯವರಿಗೂ ಮಾತ ಹಾಕುವಂತೆ ಪ್ರೇರೇಪಿಸಿ ಚುನಾವಣೆಯನ್ನು ಗೆಲ್ಲಿಸಬೇಕು
ಮಹಿಳೆಯರನ್ನು ಸರ್ವರೂ ಗೌರವಿಸಿ ಪ್ರೋತ್ಸಾಹಿಸಬೇಕು: ಕಾಂತರಾಜು
ಲಕ್ಷಾಂತರ ರೂಪಾಯಿ ಸಂಬಳ ಬರುವ ಐಟಿ ಉದ್ಯೋಗ ತೊರೆದು ಅಡಗನಹಳ್ಳಿ ಗ್ರಾಮದಲ್ಲಿ ದೇಸಿರಿ ನ್ಯಾಚುರಲ್ ಪಾರಂನಲ್ಲಿ ಆರಂಬಿಸಿ ಎತ್ತಿನ ಗಾಣದ ಮೂಲಕ ಎಣ್ಣೆ ತೆಗೆಯುವುದರ ಜತೆಗೆ ಸಾವಯವ ಕೃಷಿ ಕೈಗೊಂಡು ನೂರಾರು ಮಂದಿಗೆ ಉದ್ಯೋಗ ನೀಡಿ ಇತರರಿಗೆ ಮಾದರಿಯಾಗಿರುವುದು ಅಭಿನಂದನೀಯ
ಎಲ್ಲ ವರ್ಗದವರನ್ನು ಸಮಾನವಾಗಿ ಕಂಡಿರುವ ಜನತೆ
ಕಾಂಗ್ರೆಸ್ ಪಕ್ಷವು 1952 ರಲ್ಲಿ ಒಕ್ಲಲಿಗ ಜನಾಂಗದ ಎಚ್.ಸಿ. ದಾಸಪ್ಪ ಅವರಿಗೆ ಟಿಕೆಟ್ ನೀಡಿತ್ತು. ಅವರು ಕೆಎಂಪಿಪಿ ಅಭ್ಯರ್ಥಿಯಾಗಿದ್ದ ವೀರಶೈವ ಜನಾಂಗದ ಎಂ.ಎಸ್. ಗುರುಪಾದಸ್ವಾಮಿ ಅವರ ಎದುರು ಸೋತಿದ್ದರು. ದ್ವಿಸದಸ್ಯ ಕ್ಷೇತ್ರದಲ್ಲಿ ಪ.ಜಾತಿ ಎಡಗೈನ ಎನ್. ರಾಚಯ್ಯ ಗೆದ್ದಿದ್ದರು. ನಂತರ 1957 ರಲ್ಲಿ ದೇವಾಂಗ ಜನಾಂಗದ ಎಂ. ಶಂಕರಯ್ಯ, ಪ.ಜಾತಿ ಬಲಗೈನ ಎಸ್.ಎಂ. ಸಿದ್ದಯ್ಯ ಅವರಿಗೆ ಟಿಕೆಟ್ ನೀಡಿತ್ತು. ಇಬ್ಬರು ಗೆದ್ದಿದ್ದರು. 1962 ರಲ್ಲಿ ದೇವಾಂಗ ಜನಾಂಗದ ಎಂ. ಶಂಕರಯ್ಯ ಪುನಾರಾಯ್ಕೆಯಾದರು.
ಉತ್ಸವಗಳ ನೆಪದಲ್ಲಿ ನದಿ ನೀರು ಕಲುಷಿತ: ಯೋಗೇಂದ್ರ ಆತಂಕ
ಭಾರತೀಯ ಪರಂಪರೆಯಲ್ಲಿ ಜನರು ನೈಸರ್ಗಿಕ ಸಂಪನ್ಮೂಲವನ್ನು ಉಳಿಸುವ ಉದ್ದೇಶದಿಂದ ನದಿ, ಬೆಟ್ಟ, ಗುಡ್ಡ ಇತ್ಯಾದಿಗಳನ್ನು ಆರಾಧಿಸುತ್ತಿದ್ದರು. ಇತ್ತೀಚೆಗೆ ಕುಂಭಮೇಳ, ಗಣೇಶ ಹಬ್ಬಗಳಲ್ಲಿ ಪೂಜಾ ವಸ್ತುಗಳು ಮತ್ತು ಗಣೇಶ ಮೂರ್ತಿಗಳನ್ನು ನದಿಗಳಲ್ಲಿ ವಿಸರ್ಜಿಸುವ ಮೂಲಕ ನದಿ ನೀರನ್ನು ಕಲುಷಿತಗೊಳಿಸುತ್ತಿದ್ದಾರೆ
  • < previous
  • 1
  • ...
  • 395
  • 396
  • 397
  • 398
  • 399
  • 400
  • 401
  • 402
  • 403
  • ...
  • 476
  • next >
Top Stories
ಬಿಹಾರದಲ್ಲೂ ಉಚಿತ ವಿದ್ಯುತ್‌
35000 ಕಿ.ಮೀ. ಎತ್ತರದಲ್ಲಿ ಉಪಗ್ರಹಕ್ಕೆಇಂಧನ ಭರ್ತಿ: ಚೀನಾ ಹೊಸ ದಾಖಲೆ
ಏರ್‌ಇಂಡಿಯಾ ವಿಮಾನ ದುರಂತಕ್ಕೆ ತಾಂತ್ರಿಕ ಸಮಸ್ಯೆ ಕಾರಣವಾಯ್ತೇ?
ನಿಮಿಷಾ ಗಲ್ಲು ತಡೆಗೆ ಯೆಮೆನ್ ಆಡಳಿತ, ಇತರ ಆಪ್ತ ದೇಶಗಳಜತೆ ಚರ್ಚೆ : ಕೇಂದ್ರ ಸರ್ಕಾರ
ಖಾಸಗಿ ಟ್ಯೂಷನ್, ಶಾಲಾ ಶುಲ್ಕ, ಸಮವಸ್ತ ಸುಲಿಗೆಗೆ ಕಡಿವಾಣ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved