• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಚಿತ ಯೋಜನೆ ಘೋಷಿಸುವ ಮುನ್ನ ಆರ್ಥಿಕ ಸ್ಥಿತಿ ಅರಿವಿರಬೇಕು: ನಿರ್ಮಲಾ ಸೀತಾರಾಮನ್
ರಾಜ್ಯದ ಕಾಂಗ್ರೆಸ್ ಸರ್ಕಾರವು ಕೇಂದ್ರ ಸರ್ಕಾರದಿಂದ ಹಣ ಬಂದಿಲ್ಲ ಎಂದು ಆಧಾರ ರಹಿತವಾಗಿ ಆರೋಪಿಸುತ್ತಿದೆ. ಆದರೆ ನಾವು ರಾಜ್ಯಕ್ಕೆ ನೀಡಬೇಕಾದ ಸಂಪೂರ್ಣ ಹಣ ನೀಡಲಾಗಿದೆ. ಈ ಸಂಬಂಧ ಆಡಿಟ್ ಪತ್ರ ನಮಗೆ ತಲುಪಿದೆ. ಅದನ್ನು ಬಿಡುಗಡೆ ಮಾಡುತ್ತೇವೆ. ಆ ದಾಖಲೆ ನಮಗೆ ತಲುಪದ ಕಾರಣ ಅದನ್ನು ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ
ನೋಟರಿಗಳು ಪುಸ್ತಕಗಳನ್ನು ಓದಿ ಜ್ಞಾನ ಸಂಪಾದನೆ ಮಾಡಿಕೊಳ್ಳಬೇಕು: ನ್ಯಾ. ಚಂದ್ರಶೇಖರಯ್ಯ
ಸಾಹಿತ್ಯ ಎನ್ನುವುದು ಓದುಗನ ಮನಸ್ಸಿನಾಳಕ್ಕೆ ಪ್ರಭಾವ ಬೀರಬಲ್ಲ ಕ್ಷೇತ್ರವಾಗಿದೆ. ಸಾಹಿತ್ಯ ರಚನೆ ಕಷ್ಟದ ಕೆಲಸವಾಗಿದ್ದು, ಸಾಹಿತಿಯ ಮನಸ್ಸಿನಿದಿಂದ ಬರಹದ ರೂಪದಲ್ಲಿ ಹೊರ ಬರುವ ಅನುಭವ ಓದುಗನ ಮನಸ್ಸು ಸೇರುತ್ತದೆ. ಬರವಣಿಗೆಯನ್ನು ತಪಸ್ಸಿನಂತೆ ಕಾಣಬೇಕು ಮತ್ತು ಹಿಡಿತ ಸಾಧಿಸಬೇಕು
ವಕೀಲ ವೃತ್ತಿಯಲ್ಲಿ ಬದ್ಧತೆ ತೋರಲು ಕೌಶಲ ಹೆಚ್ಚಿಸಿಕೊಳ್ಳಿ:ನ್ಯಾ.ಬಿ.ಎಸ್. ಪಾಟೀಲ್
ದೇಶದ ಸುಪ್ರೀಂಕೋರ್ಟ್ನೀಡುವ ತೀರ್ಪುಗಳನ್ನು ಪಾಶ್ಚಾತ್ಯ ದೇಶಗಳೂ ಪಾಲಿಸುತ್ತವೆ. ಹಲವು ಜ್ಞಾನವಂತ ವಕೀಲರು, ನ್ಯಾಯಾಧೀಶರು ಬದ್ಧತೆಗೆ ಹೆಸರಾಗಿದ್ದಾರೆ. ಜ್ಞಾನ, ವಿವೇಕ, ಬದ್ಧತೆ ಹಾಗೂ ವೃತ್ತಿಪರತೆ ಹೊಂದಿರುವ ವಕೀಲರು, ನ್ಯಾಯಾಧೀಶರಿಂದಲೇ ದೇಶದ ವ್ಯವಸ್ಥೆ ಸುಧಾರಣೆ ಸಾಧ್ಯ
ಸರ್ ಎಂ. ವಿಶ್ವೇಶ್ವರಯ್ಯಜೀವನ ಮತ್ತು ಸಾಧನೆಗಳ ದಾಖಲು- ಡಾ.ಸುಮಿತ್ರಾ ಅವರಿಂದ ಎರಡು ಕೃತಿಗಳು ಪ್ರಕಟ
ಚಿಕ್ಕಬಳ್ಳಾಪುರ ಬಳಿಯ ಮುದ್ದೇನಹಳ್ಳಿಯಲ್ಲಿ ವಾಸ್ತವ್ಯ. ಶ್ರೀನಿವಾಸ ಶಾಸ್ತ್ರಿ- ವೆಂಕಟಲಕ್ಷ್ಮಮ್ಮ ಅವರ ಪುತ್ರ. ಜನನ 1860, ಆ. 27. 15 ವರ್ಷ ಇದ್ದಾಗ ತಂದೆ ನಿಧನ. ಎಚ್. ರಾಮಯ್ಯ ಪೋಷಕರು, ಬೆಂಗಳೂರು ಸೆಂಟಲ್ ಕಾಲೇಜಿನಲ್ಲಿ ಪದವಿ, ನಾದಲ್ಲಿ ಎಂಜಿನಿಯರ್ ಪದವಿ, 1884 ರಲ್ಲಿ ಬ್ರಿಟಿಷ್ ಸೇವೆ ಸೇರ್ಪಡೆ- ಅಸಿಸ್ಟೆಂಟ್ ಎಂಜಿನಿಯರ್, ಬಾಂಬೆ ಗೌರ್ನಮೆಂಟ್, 1909 ರಲ್ಲಿ ನಿವೃತ್ತಿ
ಎಲ್ಲಾ ರಂಗದಲ್ಲೂ ಮಹಿಳೆಯರ ಪಾತ್ರ ಹಿರಿದು: ರೇಖಾ ದಾಸ್
ರಾಜಕೀಯ, ಚಲನಚಿತ್ರ, ರಂಗಭೂಮಿ, ನೌಕಾಪಡೆ, ವಾಯುಪಡೆ, ವೈದ್ಯಕೀಯ, ವಿಜ್ಞಾನ ಕ್ಷೇತ್ರಗಳಲ್ಲಿ ಹೆಣ್ಣು ಮಕ್ಕಳು ಗಣನೀಯ ಪ್ರಮಾಣದಲ್ಲಿ ಸಾಧನೆ ಮಾಡಿರುವುದು ಇದಕ್ಕೆ ಸಾಕ್ಷಿಯಾಗಿದೆ. ಈಗಾಗಲೇ ಚಲನಚಿತ್ರ, ರಂಗಭೂಮಿಯಲ್ಲಿ ಸ್ತ್ರೀ ಪಾತ್ರಗಳ ಅಭಿನಯದಿಂದ ಸಮಾಜದಲ್ಲಿ ಉತ್ತಮವಾದ, ಆರೋಗ್ಯಕರವಾದ ಬದಲಾವಣೆಯನ್ನು ಕಾಣುತ್ತಿದ್ದೇವೆ
ಪ್ರತಾಪ್ ಸಿಂಹಗಿಂತಲೂ ಉತ್ತಮಅಭ್ಯರ್ಥಿ ಕಣಕ್ಕಿಳಿಸಿದ್ದೇವೆ: ರಾಧಾಮೋಹನ್ ದಾಸ್
ಕಾಂಗ್ರೆಸ್ ನವರು ಮಹಾರಾಜ ಹಾಗೂ ಸಾಮಾನ್ಯ ಅಭ್ಯರ್ಥಿ ನಡುವಿನ ಚುನಾವಣೆ ಎನ್ನುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಮ್ಮ ಅಭ್ಯರ್ಥಿ ಕೂಡ ಜನಸಾಮಾನ್ಯ. ನಮ್ಮ ಅಭ್ಯರ್ಥಿ ಜನಸಾಮಾನ್ಯರ ಜೊತೆಯೇ ಇದ್ದಾರೆ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮಹಾರಾಜರು. ಆ ಮಹಾರಾಜರ ವಿರುದ್ಧ ನಮ್ಮ ಸಾಮಾನ್ಯ ಅಭ್ಯರ್ಥಿ ಹೋರಾಡುತ್ತಿದ್ದಾರೆ
ಹಳೆ ಮೌಲ್ಯ ಹೊಸ ಪೀಳಿಗೆ ಮೇಲೆ ಹೇರದಿರಿ: ಡಾ. ಮಹದೇವ ಸಲಹೆ
ಇಂದು ಬಹುತೇಕರು ನಾವೆಲ್ಲರೂ ಒಂದೇ ಎಂಬ ಮೌಲ್ಯವನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲ. ಒಬ್ಬೊಬ್ಬರ ಚಿಂತನಾ ಶೈಲಿ, ಆಚಾರ, ವಿಚಾರಗಳು ಬದಲಾವಣೆ ಕಾಣುತ್ತಿವೆ ಎಂದರು.ಹಳೆ ಪೀಳಿಗೆಯ ಮೌಲ್ಯಗಳಿಗೆ ಹೊಸ ಪೀಳಿಗೆಯ ಮೌಲ್ಯಗಳು ಬೆರೆತಾಗ ದುರಂತಗಳು ಸಂಭವಿಸುತ್ತವೆ. ಸಮಾನತೆಗೆ ಒಂದು ಹೊಸ ಅರ್ಥವನ್ನು ನೀಡಬೇಕಿದೆ ಎಂಬುದನ್ನು ಈ ಕಾದಂಬರಿಯಲ್ಲಿ ವಿಭಿನ್ನ ಶೈಲಿಯೊಂದಿಗೆ, ಅಚ್ಚುಕಟ್ಟಾಗಿ ಪದ ಜೋಡನೆ ಮಾಡಲಾಗಿದೆ
ಯದುವೀರ್ ಬೆಂಬಲಿಸಲು ಬಿಜೆಪಿ ಎಸ್ಟಿ ಮೋರ್ಚಾ ಮುನ್ನಡೆ ಸಮಾವೇಶದಲ್ಲಿ ನಿರ್ಣಯ
ಮೈಸೂರು ರಾಜರು ಮಾಡಿರುವ ಕಲ್ಯಾಣದ ಕೆಲಸಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಮಾಡುತ್ತಿದ್ದಾರೆ. ಅವರು ಭಾರತವನ್ನು ಸುವರ್ಣ ಉತ್ತಂಗತ್ತ ಕೊಂಡೊಯ್ಯುತ್ತಿದ್ದು, ಮೈಸೂರು ಕೂಡ ಆ ಪ್ರಯೋಜನ ಪಡಯುವುದಿದೆ. ಹಾಗಾಗಿ ಮತ್ತೊಮ್ಮೆ ಅವರ ಕೈ ಬಲಪಡಿಸಬೇಕು ಎಂದು ಅವರು ಮನವಿ ಮಾಡಿದರು.ಮೈಸೂರು ಅರಮನೆ ಮತ್ತು ನಾಯಕ ಸಮಾಜಕ್ಕೂ ಅವಿನಾಭಾವ ಸಂಬಂಧವಿದೆ. ಅರಮನೆಗೆ ಬೆಂಕಿ ಬಿದ್ದಾಗ ನಾಯಕ ಸಮಾಜದವರು ರಕ್ಷಿಸಿದರೆಂಬುದು ಗೊತ್ತಿದೆ. ಚಾಮುಂಡಿಬೆಟ್ಟದಲ್ಲಿ ತೇರು ಎಳೆಯುವವರು ನಾಯಕ ಸಮಾಜ. ಹಾಗಾಗಿ, ಈ ಸಮುದಾಯ ಇಟ್ಟಿರುವ ವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಲಾಗುವುದು
ಪೂರ್ವ ಪ್ರಾಥಮಿಕ ಶಿಕ್ಷಣ ಮಕ್ಕಳ ಬೆಳವಣಿಗೆಗೆ ಪೂರಕ: ಡಾ.ಸಿ.ಎ. ದೀಪಕ್
ಶಾಲಾ ವಾತಾವರಣಕ್ಕೂ ಮೊದಲು ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಮನೆಯನ್ನು ಬಿಟ್ಟು, ಶಾಲೆಗೆ ಬಂದ ಮಕ್ಕಳಿಗೆ ಸ್ವಾವಲಂಬನೆ, ಆಸಕ್ತಿ, ಕಲಿಕೆ, ವಿವಿಧ ಆಟೋಟಗಳು, ಸಹಪಾಠಿ ಮಕ್ಕಳ ಜೊತೆ ಬೆರೆಯುವುದು ಹೀಗೆ ಹತ್ತು ಹಲವು ಕುತೂಹಲಕಾರಿ ವಿಷಯಗಳನ್ನು ಮನವರಿಕೆ ಮಾಡಿಕೊಡುವುದು ಬಹಳ ಮುಖ್ಯವಾದ ಉದ್ದೇಶ ಹಾಗೂ ಲಕ್ಷಣವಾಗಿದೆ
ಮಹತ್ತಾಗಿ ಯೋಚಿಸಿ ಯೋಜನೆಯಾಗಿ ಪರಿವರ್ತಿಸಿ ಸಾಧಕರ ಸಾಲಿನಲ್ಲಿ ನಿಲ್ಲಿ: ಈಶ್ವರ ರಾವ್
ಶಿಕ್ಷಣ ಮತ್ತು ಉದ್ಯೋಗಕ್ಕೆ ಸಂಬಂಧಿಸಿದಂತೆ ಪ್ರಪಂಚದ ಇಂದಿನ ದೃಷ್ಟಿಕೋನ ಬದಲಾಗಿದೆ. ಅದಕ್ಕೆ ತಕ್ಕಂತೆ ನಿಮ್ಮಲ್ಲಿ ಸೂಕ್ಷ್ಮ ಗ್ರಹಿಕೆಗಳು ಇರಬೇಕು. ಗುರಿಯನ್ನು ಇಟ್ಟುಕೊಳ್ಳಿ. ಆ ಗುರಿಯನ್ನು ತಲುಪಲು ಸದಾ ಪ್ರಯತ್ನ ನಡೆಸಿ. ಮಧ್ಯಮ ವರ್ಗದಿಂದ ಬಂದವರು ದೊಡ್ಡ ಕನಸುಗಳನ್ನು ಕಾಣಬೇಕು. ಕನಸುಗಳನ್ನು ಈಡೇರಿಸಿಕೊಳ್ಳಲು ಶ್ರಮ ವಹಿಸಬೇಕು. ಆ ಮೂಲಕ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಿಮ್ಮ ಸ್ಥಾನವನ್ನು ಕಂಡುಕೊಳ್ಳಿ
  • < previous
  • 1
  • ...
  • 397
  • 398
  • 399
  • 400
  • 401
  • 402
  • 403
  • 404
  • 405
  • ...
  • 476
  • next >
Top Stories
ಬಿಹಾರದಲ್ಲೂ ಉಚಿತ ವಿದ್ಯುತ್‌
35000 ಕಿ.ಮೀ. ಎತ್ತರದಲ್ಲಿ ಉಪಗ್ರಹಕ್ಕೆಇಂಧನ ಭರ್ತಿ: ಚೀನಾ ಹೊಸ ದಾಖಲೆ
ಏರ್‌ಇಂಡಿಯಾ ವಿಮಾನ ದುರಂತಕ್ಕೆ ತಾಂತ್ರಿಕ ಸಮಸ್ಯೆ ಕಾರಣವಾಯ್ತೇ?
ನಿಮಿಷಾ ಗಲ್ಲು ತಡೆಗೆ ಯೆಮೆನ್ ಆಡಳಿತ, ಇತರ ಆಪ್ತ ದೇಶಗಳಜತೆ ಚರ್ಚೆ : ಕೇಂದ್ರ ಸರ್ಕಾರ
ಖಾಸಗಿ ಟ್ಯೂಷನ್, ಶಾಲಾ ಶುಲ್ಕ, ಸಮವಸ್ತ ಸುಲಿಗೆಗೆ ಕಡಿವಾಣ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved