• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಮೃತ ಸ್ವರೂಪ ನೀರು ಜೀವ ಸಂಕುಲಕ್ಕೆ ಆಧಾರ : ಸಿ. ನಾರಾಯಣ ಗೌಡ
ಜಲವಿಲ್ಲದ ಜಾಗವಿಲ್ಲ. ಜೀವ ಜಲವಾಗಿರುವ ನೀರು ಪ್ರಕೃತಿಯು ಮನುಷ್ಯ ಹಾಗೂ ಪ್ರಾಣಿ ಪಕ್ಷಿಗಳಿಗೆ ಇತ್ತ ವರ. ಇದು ಸೃಷ್ಟಿಸಲಾದ ನೈಸರ್ಗಿಕ ಸಂಪತ್ತು. ನೀರಿಗೆ ನೀರೇ ಪರ್ಯಾಯ. ಮಳೆ ಇದಕ್ಕೆ ಮೂಲಾಧಾರ. ನೀರಿನ ಮಹತ್ವ ಮೂಡಿಸಬೇಕಾದದ್ದು ಹೋಟೆಲ್ ಗಳ ಹೊಣೆಗಾರಿಕೆಯೂ ಹೌದು, ದರ ಪಟ್ಟಿಯನ್ನು ಪ್ರಕಟಿಸಿದಂತೆ ನೀರಿನ ಮಹತ್ವ ಬಗೆ ಹರಿವು ಮೂಡಿಸುವತ್ತ ಹೋಟೆಲ್ ಗಳು ಹೆಜ್ಜೆ ಇಡಬೇಕಾಗಿದೆ,
ಸಾಲಿಗ್ರಾಮ, ಕೆ.ಆರ್. ನಗರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಎಲ್ಲ ಸಿದ್ದತೆ
ಸಾಲಿಗ್ರಾಮ ತಾಲೂಕಿನ ಮಿರ್ಲೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಭೇರ್ಯ ಸರ್ಕಾರಿ ಪದವಿ ಪೂರ್ವ ಕಾಲೇಜು, ಚುಂಚನಕಟ್ಟೆ ಆದಿ ಚುಂಚನಗಿರಿ ಬಾಲಜಗತ್ ಪ್ರೌಢಶಾಲೆ, ಸಾಲಿಗ್ರಾಮ ಪದವಿ ಪೂರ್ವ ಕಾಲೇಜು ಮತ್ತು ಹನಸೋಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ
ಶ್ರಮಕ್ಕೆ ಪರ್ಯಾಯ ಯಾವುದೂ ಇಲ್ಲ : ಡಾ.ಕಾ. ರಾಮೇಶ್ವರಪ್ಪ
ಗುರುವಿನ ಮಾರ್ಗದರ್ಶನ ನಿರಂತರ ಓದು ನಿಮ್ಮನ್ನು ಕೈ ಹಿಡಿಯುತ್ತದೆ. ಯಾವುದೇ ಪೂರ್ವಗ್ರಹ ಅಳುಕು ಇಲ್ಲದೆ ಗುರಿಯತ್ತ ಮುನ್ನುಗ್ಗಬೇಕು. ಶಿಕ್ಷಣವಿಲ್ಲದವರ ಬಾಳು ಸಮಸ್ಯೆಯಿಂದ ಕೂಡಿರುತ್ತದೆ
ಮೊಪೆಡ್ ಗೆ ಮಿಲಿಟರಿ ಯೋಧರ ತರಬೇತಿ ವಾಹನ ಡಿಕ್ಕಿ ಮಹಿಳೆ ಸಾವು
ನಂಜನಗೂಡಿನ ದೊಡ್ಡ ಜಾತ್ರೆಯಲ್ಲಿ ಭಾಗವಹಿಸುವ ಸಲುವಾಗಿ ಮಲ್ಲೂಪುರ ಗ್ರಾಮದಿಂದ ಮೊಪೆಡ್ ನಲ್ಲಿ ಪಾಪಣ್ಣನಾಯಕ ಮತ್ತು ಮಂಗಳಮ್ಮ, ಪುತ್ರ ತೇಜಸ್ನ ಹಾಗೂ ಪುತ್ರಿ ಲಕ್ಷ್ಮಿ ಜೊತೆಗೂಡಿ ಬರುತ್ತಿದ್ದ ವೇಳೆ ತಾಲೂಕಿನ ಚಿನ್ನದಗುಡಿ ಹುಂಡಿ ಬಳಿ ಮಿಲಿಟರಿ ಯೋಧರ ತರಬೇತಿ ಲಾರಿ ವಾಹನ ಹಿಂಬದಿಯಿಂದ ಗುದ್ದಿದ ಪರಿಣಾಮ ಪಾಪಣ್ಣ ನಾಯಕ ಮತ್ತು 10 ವರ್ಷದ ಮಗ ಹಾಗೂ 8 ವರ್ಷದ ಮಗಳು ಲಕ್ಷ್ಮಿ ರಸ್ತೆಯ ಎಡಭಾಗಕ್ಕೆ ಬಿದ್ದು ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾದರು.
ಸರ್ಕಾರಿ ಅಂಧರ ಶಾಲೆಗೆ ಕಂಪ್ಯೂಟರ್ ಲ್ಯಾಬ್ ಕೊಡುಗೆ
ವಿಶೇಷಚೇತನರು ತಂತ್ರಜ್ಞಾನದ ಬಗ್ಗೆ ಹೆಚ್ಚು ತಿಳಿದುಕೊಂಡು ಅದನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಬೇಕು. ತಂತ್ರಜ್ಞಾನ ವಿಕಲಚೇತನರ ಶೈಕ್ಷಣಿಕ ವೃದ್ಧಿಗೆ ಸಹಕಾರಿಯಾಗುತ್ತದೆ. ಇದರ ಬಳಕೆ ಎಲ್ಲರಿಗೂ ದೊರಕಬೇಕು
ಅಂಗನವಾಡಿ ಸಂಪ್‌ಗೆ ಬಿದ್ದು ಮಗು ಸಾವು
ಅಂಗನವಾಡಿಗಾಗಿ ನಿರ್ಮಿಸಿರುವ ಸಂಪ್ ಅನ್ನು ಸಿಬ್ಬಂದಿಯ ಬೇಜವಾಬ್ದಾರಿತನದಿಂದ ಮುಚ್ಚದೆ ತೆರೆದು ಬಿಟ್ಟಿದ್ದ ಪರಿಣಾಮ ಈ ಅವಘಡ ಸಂಭವಿಸಿದೆ. ಇದಕ್ಕೆ ಅಂಗನವಾಡಿ ಸಿಬ್ಬಂದಿಯೇ ಮುಖ್ಯ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದರು.
ಬಾಲಕೃಷ್ಣರಾಜು ಅವಿರೋಧ ಆಯ್ಕೆ
ದೆಹಲಿಯ ಆಗ್ರಾದ ಜೆ.ಪಿ. ಪ್ಯಾಲೇಸ್ ನಲ್ಲಿ 4 ದಿನ ನಡೆದ 16ನೇ ವರ್ಷದ ವಾರ್ಷಿಕ ಸಮ್ಮೇಳನದಲ್ಲಿ ಮೈಸೂರು ಮತ್ತು ಚಾಮರಾಜನಗರ ರೆವೆನ್ಯೂ ಜಿಲ್ಲೆಗಳನ್ನೊಳಗೊಂಡಂತೆ ರಚಿಸಲಾಗಿರುವ ಅಲಯನ್ಸ್ ಜಿಲ್ಲೆ 255 ರ ಜಿಲ್ಲಾ ರಾಜ್ಯಪಾಲರಾಗಿ ಬಾಲಕೃಷ್ಣರಾಜು ಅವರು ಸರ್ವಾನುಮತದಿಂದ ಚುನಾಯಿತರಾದರು.
ದಾಖಲೆ ಇಲ್ಲದ ಹಣ, ಮದ್ಯ, ಸೀರೆ ವಶ
ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ವಿವಿಧ ಚೆಕ್ ಪೋಸ್ಟ್ ಗಳಲ್ಲಿ ತಪಾಸಣಾ ಕಾರ್ಯ ನಡೆಯುತ್ತಿದ್ದು, ಈ ವೇಳೆ ಎಸ್ಎಸ್ಟಿ ತಂಡವು 65 ಸಾಲಿರ ಮೌಲ್ದ 1020 ಸೀರೆಗಳನ್ನು ವಶಪಡಿಸಿಕೊಂಡಿದೆ. ಎಸ್ಎಸ್ ಟಿ ತಂಡವು 2.70 ಲಕ್ಷ ರೂ. ಹಣವನ್ನು ಹಾಗೂ ಅಬಕಾರಿ ಇಲಾಖೆಯವರು 7.23 ಲಕ್ಷ ಮೌಲ್ಯದ 3883 ಲೀ. ಮದ್ಯ, ಪೊಲೀಸ್ ಇಲಾಖೆಯವರು 2724 ರೂ. ಮೌಲ್ಯದ 6.12 ಲೀ. ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ಭಾರತ ನಿಜವಾಗಿಯೂ ಪ್ರಕಾಶಿಸುತ್ತಿದೆ: ಶಶಿಧರ್ ಡೋಂಗ್ರೆ
ವಿದ್ವತ್ ಎಂಬುದು ವಿದ್ಯಾರ್ಥಿಗಳ ಕಾರ್ಯಕ್ರಮವಾಗಿದ್ದು, ಅವರಲ್ಲಿರುವ ಕ್ರಿಯಾಶೀಲತೆ, ಕೌಶಲ್ಯವನ್ನು ಪ್ರದರ್ಶಿಸುವುದಕ್ಕೆ ಈ ವೇದಿಕೆಯು ಅತ್ಯಂತ ಸೂಕ್ತವಾಗಿದ್ದು, ಅವರ ಭವಿಷ್ಯಕ್ಕೆ ದಿಕ್ಸೂಚಿಯಾಗಲಿದೆ ಎಂದರು. ವೈಯಕ್ತಿಕವಾಗಿ ಹಲವು ಉದಾಹರಣೆಗಳನ್ನು ನೀಡುವುದರ ಮೂಲಕ ಇಂದಿನ ಯುವಪೀಳಿಗೆ ಹಿರಿಯರಿಂದ ಸಮಯ ಪಾಲನೆ, ಜೀವನೋತ್ಸಾಹ ಮುಂತಾದ ಉತ್ತಮ ಅಂಶಗಳನ್ನು ನೋಡಿ, ಕೇಳಿ ತಿಳಿದು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ
ಮೈಸೂರು ಲೋಕಸಭಾ ಕ್ಷೇತ್ರದಿಂದ ಎಂ.ಲಕ್ಷ್ಮಣ್ ಗೆ ಕಾಂಗ್ರೆಸ್ ಟಿಕೆಟ್..!

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಿಂದ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಅವರಿಗೆ ಕಾಂಗ್ರೆಸ್ ಟಿಕೆಟ್ ದೊರೆತಿದೆ. ದಕ್ಷಿಣ ಶಿಕ್ಷಕರು ಹಾಗೂ ಪದವೀಧರ ಕ್ಷೇತ್ರದಿಂದ ಒಟ್ಟು ಮೂರು ಬಾರಿ ಪಕ್ಷೇತರ, ಕಾಂಗ್ರೆಸ್ ಅಭ್ಯರ್ಥಿಯಾಗಿ ಸೋತಿದ್ದಾರೆ.

  • < previous
  • 1
  • ...
  • 399
  • 400
  • 401
  • 402
  • 403
  • 404
  • 405
  • 406
  • 407
  • ...
  • 476
  • next >
Top Stories
ಬರಿಗೈಲೀ ವಾಪಸ್ ಹೋದ ರಷ್ಯಾ ಮಹಿಳೆ ಮಾಜಿ ಗೆಳಯ
ಆ.28ಕ್ಕೆ ಉದ್ಯಮಿ ಜೊತೆ ಖ್ಯಾತ ನಿರೂಪಕಿ ಅನುಶ್ರೀ ಮದುವೆ
ಕನ್ನಡ ತಪ್ಪು ಬಳಕೆ : ಸಿಎಂ ಕ್ಷಮೆ ಕೇಳಿದ ಫೇಸ್‌ಬುಕ್‌!
ಬಿಹಾರದಲ್ಲೂ ಉಚಿತ ವಿದ್ಯುತ್‌
35000 ಕಿ.ಮೀ. ಎತ್ತರದಲ್ಲಿ ಉಪಗ್ರಹಕ್ಕೆಇಂಧನ ಭರ್ತಿ: ಚೀನಾ ಹೊಸ ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved