• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಣ ಬಿಸಿಲಲ್ಲಿ ತಲಕಾಡು ಗ್ರಾಮಸ್ಥರಿಗೆ ಜೀವ ಜಲಧಾರೆ..!
ತಲಕಾಡು ಪಂಚಾಯ್ತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜು ಮಾಡುವ ಸಾಕಷ್ಟು ಕೊಳವೆ ಬಾವಿಗಳಿದ್ದರೂ ಬೇಸಿಗೆಯಲ್ಲಿ ನೀರಿಲ್ಲದೆ ಕೆಲವು ಬತ್ತಿ ಹೋಗಿವೆ. ಬತ್ತಿದ ಕೊಳವೆ ಬಾವಿಗಳಲ್ಲಿದ್ದ ಮೋಟಾರ್ ಪಂಪ್ ಗಳನ್ನು ಕೂಡಲೆ ತೆರವುಗೊಳಿಸಲು ಮುಂದಾಗಿರುವ ಇಲ್ಲಿನ ಪಂಚಾಯ್ತಿ, ಊರಲ್ಲಿ ಬಹುಕಾಲದಿಂದ ಉಪಯೋಗಿಸದೆ ಕೈ ಬಿಟ್ಟಿರುವ ಹಳೆಯ ಕೈಪಂಪು ಕೊಳವೆಬಾವಿಗಳಿಗೆ ಅಳವಡಿಸಿ ಗ್ರಾಮದಲ್ಲಿ ನೀರಿನ ಕೊರತೆಯಾಗದಂತೆ ನಿರ್ವಹಿಸಲು ಯಶಸ್ವಿಯಾಗಿದೆ.
ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ನನ್ನ ಗೆಲುವು ನಿಶ್ಚಿತ: ಬಾಲರಾಜು
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಿಟ್ಟಿ ಯೋಜನೆಗಳನ್ನು ಜಾರಿಗೊಳಿಸಿದ್ದರಿಂದಾಗಿ ಮತ್ತು ಜನರಿಗೆ ಆಸೆ ಆಮಿಷವನ್ನು ತೋರಿಸಿ ಜನರನ್ನು ಯಾಮಾರಿಸಿದ್ದರಿಂದಾಗಿ ಬಿಜೆಪಿಗೆ ಹಿನ್ನೆಡೆಯಾಯಿತು. ಈಗ ರಾಜಕೀಯ ಪರಿಸ್ಥಿತಿ ಬೇರೆಯಾಗಿದ್ದು, ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಜನರಿಗೆ ತಲುಪದೇ ಇರುವ ಕಾರಣ ರಾಜ್ಯ ಸರ್ಕಾರದ ವಿರುದ್ದ ವಿರೋಧಿ ಅಲೆಯಿದೆ. ಅಲ್ಲದೆ ಎಸ್ಸಿ, ಎಸ್ಟಿ ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಂಡು ದಲಿತರಿಗೆ ಉದ್ದಾರಕ್ಕೆ ಮಣ್ಣು ಹಾಕಿ ದ್ರೋಹ ಬಗೆದಿದೆ
ಮೈವಿವಿ ಮುದ್ರಣಾಲಯ ಮೇಲ್ವಿಚಾರಕ ಪುರುಷೋತ್ತಮಗೆ 23 ರಂದು ಬೀಳ್ಕೊಡುಗೆ
ಸಾಹಿತಿ ಪ್ರೊ.ಸಿ. ನಾಗಣ್ಣ, ಹಂಪಿ ಕನ್ನಡ ವಿವಿ ಪ್ರಾಧ್ಯಾಪಕ ಡಾ.ಎನ್‌. ಚಿನ್ನಸ್ವಾಮಿ ಸೋಸಲೆ, ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್‌ ಮುಖ್ಯಅತಿಥಿಗಳಾಗಿರುವರು. ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಎಂ. ಮಾದಯ್ಯ ಅವರು ಗೌರವ ಸಮರ್ಪಿಸುವರು. ಮೈಸೂರು ವಿವಿ ಮುದ್ರಣಾಲಯ ನಿರ್ದೇಶಕ ಎಸ್‌. ಸತೀಶ್‌ ಉಪಸ್ಥಿತರಿರುವರು. ಕಲ್ಪತರು ಚಾರಿಟಬಲ್‌ ಟ್ರಸ್ಟಿನ ಅಧ್ಯಕ್ಷ ಡಾ.ಅಮ್ಮಸಂದ್ರ ಸುರೇಶ್‌ ಅಧ್ಯಕ್ಷತೆ ವಹಿಸುವರು.
ಬಾಟಂ.. ಬೈಕ್‌ ಗೆ ಕಾರು ಡಿಕ್ಕಿ: ಇಬ್ಬರು ಸಾವು
ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದ ಸ್ವಾಮಿಗೌಡನ ಪುತ್ರ ಮನುಕುಮಾರ್ [30] ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊರ್ವ ಸಾಲಿಗ್ರಾಮ ತಾಲೂಕಿನ ಹಳೆಯೂರು ಗ್ರಾಮದ ಸ್ವಾಮಿಗೌಡನ ಪುತ್ರ ಹೇಮಂತ್ [25] ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ನಂಬಿಕೆ, ವಿಶ್ವಾಸವಿದ್ದಾಗ ಮಾತ್ರ ಸಕಲ ಜಲಚರ ರಕ್ಷಿಸಲು ಸಾಧ್ಯ: -ಸುತ್ತೂರು ಶ್ರೀ
ದೇವಸ್ಥಾನಗಳು ಮನುಷ್ಯನ ಧಾರ್ಮಿಕ ಜಾಗೃತ ತಾಣಗಳು, ದೇವರ ಮೇಲೆ ನಂಬಿಕೆ ಇಡಬೇಕು. ಭಗವಂತ ಇರುವಿಕೆಯಿಂದಲೇ ಉತ್ತಮ ಮಳೆ, ಬೆಳೆಯಾಗುತ್ತಿರುವುದು. ಜಗತ್ತಿನಲ್ಲಿ ಭಗವಂತ ಇಲ್ಲದಿದ್ದರೆ ಒಂದು ಹುಲ್ಲು ಕಡ್ಡಿಯೂ ಅಲುಗಾಡದು. ಇದರಿಂದಾಗಿ ಎಲ್ಲರೂ ಭಗವಂತನ ಮೇಲೆ ನಂಬಿಕೆ, ವಿಶ್ವಾಸ ಇಡಬೇಕು. ಸಿದ್ದಗಂಗಾ ಶ್ರೀಗಳು ಸಮಾಜ ಸುಧಾರಣೆಗಾಗಿ ದುಡಿದವರು
ಯುದ್ಧ ಟ್ಯಾಂಕ್‌ ಗೆ 1500 ಎಚ್.ಪಿ ಎಂಜಿನ್ ಪರೀಕ್ಷಾರ್ಥ ಉದ್ಘಾಟನೆ
1500 ಎಚ್.ಪಿ ಎಂಜಿನ್ ಅಭಿವೃದ್ಧಿ ಯೋಜನೆಯು ಪ್ರಧಾನಮಂತ್ರಿಯವರು ವ್ಯಕ್ತಪಡಿಸಿದಂತೆ ಆತ್ಮನಿರ್ಭರ ಭಾರತ್‌ ನ ದೃಷ್ಟಿಯನ್ನು ಸಾಕಾರಗೊಳಿಸುವತ್ತ ಮಹತ್ವದ ದಾಪುಗಾಲು ಹಾಕುತ್ತದೆ
ಮುಂದಿನ ಪೀಳಿಗೆಗೂ ಗುಬ್ಬಿ ಸಂತತಿ ಉಳಿಸಿ: ಎಂ.ಕೆ. ಸಪ್ತ ಗಿರೀಶ್
ಇತ್ತೀಚಿನ ದಿನಗಳಲ್ಲಿ ಗುಬ್ಬಚ್ಚಿ ಅಳಿವಿನಂಚಿನಲ್ಲಿದೆ. ಗುಬ್ಬಚ್ಚಿ ಉಳಿದರೆ ಉತ್ತಮ ಪರಿಸರ ನೋಡಲು ಸಾಧ್ಯ. ನಾವು ಗುಬ್ಬಚ್ಚಿಗಳೊಂದಿಗೆ ಬೆಳೆದವರು, ಪರಿಸರ ಸಮತೋಲನ ಬಹಳ ಮುಖ್ಯ, ಗುಬ್ಬಚ್ಚಿ ಮಾತ್ರವಲ್ಲ ಎಲ್ಲ ಪಕ್ಷಿಗಳು ಕೂಡ ಅಳಿವಿನಂಚಿನಲ್ಲಿದೆ
ರಾಸಾಯನಿಕ ಮುಕ್ತ ಕೃಷಿ ಆರಂಭಿಸಿ: ಡಾ. ಚಂದ್ರಕಲಾ
ಮೈಸೂರಿನ ನಾಗನಹಳ್ಳಿಯ ವಿಸ್ತರಣಾ ಶಿಕ್ಷಣ ಘಟಕದಲ್ಲಿ ಸಂಜೀವಿನಿ- ಕೆ.ಎಸ್.ಆರ್.ಎಲ್.ಪಿ.ಎಸ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೃಷಿ ವಿಶ್ವವಿದ್ಯಾನಿಲಯ ಸಹಯೋಗದಲ್ಲಿ ಆಯೋಜಿಸಿದ್ದ ನೈಸರ್ಗಿಕ ಕೃಷಿ ಕುರಿತು ಕೃಷಿ ಜೀವನೋಪಾಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳಿಗೆ (ಕೃಷಿಸಖಿ) 5 ದಿನಗಳ ತರಬೇತಿ
ಸಂವಿಧಾನದಲ್ಲಿ ರಾಜ, ರಾಣಿ ಪಟ್ಟಕ್ಕೆ ಮಹತ್ವ ಇಲ್ಲ: ಯದುವೀರ ಒಡೆಯರ್

ಮೈಸೂರು ನಗರದ ಸುತ್ತೂರು ಶಾಖಾ ಮಠಕ್ಕೆ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ, ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ಭಾರತೀಯರಲ್ಲಿ ವಿಜ್ಞಾನ ಜ್ಞಾನ ರಕ್ತಗತವಾಗಿದೆ: ಪ್ರೊ.ಕೆ. ಸಿದ್ದಪ್ಪ
ಸಿಂಧೂ ಕಣಿವೆ ನಾಗರೀಕತೆಯಲ್ಲಿನ ತಂತ್ರಜ್ಞಾನ, ಶಿಲ್ಪಕಲೆ, ನಾಗರಿಕತೆಯ ವ್ಯವಸ್ಥೆಯ ಮೇಲೆ ವೈಜ್ಞಾನಿಕತೆ ಬೆಳಕು ಚೆಲ್ಲಿತ್ತು. ಉತ್ಖನನದ ಸಮಯದಲ್ಲಿ ಇಲ್ಲಿನ ಕಟ್ಟಡಗಳ ವಿನ್ಯಾಸ ಕಂಡು ವಿಶ್ವವೇ ಬೆರಗಾಗಿತ್ತು. ಹೀಗಾಗಿ ನಮ್ಮ ಹಿರಿಯರ ಜ್ಞಾನವನ್ನು ಉಪಯೋಗಿಸಿಕೊಂಡು ಹೊಸ ಆವಿಷ್ಕಾರದಲ್ಲಿ ತೊಡಗಿಸಿಕೊಳ್ಳಬೇಕು
  • < previous
  • 1
  • ...
  • 401
  • 402
  • 403
  • 404
  • 405
  • 406
  • 407
  • 408
  • 409
  • ...
  • 476
  • next >
Top Stories
ಬರಿಗೈಲೀ ವಾಪಸ್ ಹೋದ ರಷ್ಯಾ ಮಹಿಳೆ ಮಾಜಿ ಗೆಳಯ
ಆ.28ಕ್ಕೆ ಉದ್ಯಮಿ ಜೊತೆ ಖ್ಯಾತ ನಿರೂಪಕಿ ಅನುಶ್ರೀ ಮದುವೆ
ಕನ್ನಡ ತಪ್ಪು ಬಳಕೆ : ಸಿಎಂ ಕ್ಷಮೆ ಕೇಳಿದ ಫೇಸ್‌ಬುಕ್‌!
ಬಿಹಾರದಲ್ಲೂ ಉಚಿತ ವಿದ್ಯುತ್‌
35000 ಕಿ.ಮೀ. ಎತ್ತರದಲ್ಲಿ ಉಪಗ್ರಹಕ್ಕೆಇಂಧನ ಭರ್ತಿ: ಚೀನಾ ಹೊಸ ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved