• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
20 ವರ್ಷಗಳ ವನವಾಸಕ್ಕೆ ಮುಕ್ತಿ: ಎಸ್. ಬಾಲರಾಜ್
ದಿವಂಗತ ಆರ್. ಧ್ರುವನಾರಾಯಣ್ ಅವರೊಡನೆ 31 ವರ್ಷಗಳಿಂದ ಯುವ ಕಾಂಗ್ರೆಸ್ ಮೂಲಕ ರಾಜಕೀಯ ಮಾಡಿಕೊಂಡು ಬಂದಿದ್ದೇನೆ. 2004ರಲ್ಲಿ ಕೊಳ್ಳೇಗಾಲ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದರೂ ಮೂರುವರೆ ವರ್ಷ ಮಾತ್ರ ಕೆಲಸ ಮಾಡಲು ಸಾಧ್ಯವಾಯಿತು. 2008ರಲ್ಲಿ ಕ್ಷೇತ್ರ ಪುನರ್ ವಿಂಗಡಣೆಯಾಗಿ ಧ್ರುವನಾರಾಯಣ್ ಅವರು ಕೊಳ್ಳೇಗಾಲ ಕ್ಷೇತ್ರಕ್ಕೆ ಬಂದ ಮೇಲೆ ಅವಕಾಶ ಸಿಗಲಿಲ್ಲ
ಅಂಚೆ ಮತ ಪತ್ರ ವಿತರಣೆ ಕಾರ್ಯ ವ್ಯವಸ್ಥಿತವಾಗಿರಲಿ: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಸೂಚನೆ
, ಅಂಚೆ ಮತಪತ್ರ ವಿತರಣೆ ಕಾರ್ಯದ ಕುರಿತು ಜಿಲ್ಲೆಯಲ್ಲಿನ 85 ವರ್ಷ ಮೀರಿದವರು, ವಿಕಲಚೇತನರು ಮತ್ತು ಕೋವಿಡ್ ಪೀಡಿತರಿಗೆ ಮತಪತ್ರ ವಿತರಣೆ ನೀಡುವ ಕುರಿತು ಮನೆ ಮನೆಗಳಿಗೆ ಭೇಟಿ ನೀಡುವ ಕುರಿತಂತೆ ಸಾಕಷ್ಟು ಮುಂಚಿತವಾಗಿ ಪ್ರಚಾರ ಮಾಡುವಂತೆ ಹಾಗೂ ಪ್ರತಿಯೊಬ್ಬರ ಅರ್ಹರ ಮನೆಗಳಿಗೂ ಭೇಟಿ ನೀಡಿ 12 ಡಿ ಫಾರಂ ವಿತರಿಸಿ, ಒಪ್ಪಿಗೆ ಪತ್ರ ಪಡೆಯುವಂತೆ ಅಗತ್ಯ ಕ್ರಮ ವಹಿಸಬೇಕು
ನಾನು ಪಕ್ಷಕ್ಕೆ, ಅಭ್ಯರ್ಥಿಗೆ ದ್ರೋಹ ಮಾಡಲ್ಲ: ಸಂಸದ ಪ್ರತಾಪ್ ಸಿಂಹ

ನಾನು ಪಕ್ಷಕ್ಕೂ ದ್ರೋಹ ಮಾಡಲ್ಲ, ಪಕ್ಕದಲ್ಲಿರುವವರಿಗೂ (ಯದುವೀರ) ದ್ರೋಹ ಮಾಡಲ್ಲ ಎಂದು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಸ್ಪಷ್ಟಪಡಿಸಿದರು.

ಅಮೃತ ವಿಶ್ವವಿದ್ಯಾಪೀಠಂನಲ್ಲಿ ಐಇಇಇ ವಿಚಾರ ಸಂಕಿರಣ ಪೂರ್ವ ಕಾರ್ಯಾಗಾರ
ವಿವಿಧ ಹಂತಗಳಲ್ಲಿರುವ ಸಂಶೋಧಕರು ಈಗಾಗಲೇ ಸಂಶೋಧನಾ ಪ್ರಸ್ತಾವ ಸಲ್ಲಿಸಿದ್ದು, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ವೃತ್ತಿಪರ ಹಾಗೂ ಶೈಕ್ಷಣಿಕ ಪರಿಣತರಿಂದ ಸಂಶೋಧನಾ ಪ್ರಸ್ತಾವಗಳಿಗೆ ಸೂಕ್ತ ಮಾರ್ಗದರ್ಶನ ಕೊಡಿಸುವುದು
ಉತ್ತಮ ಕ್ರೀಡಾಪಟುಗಳಾಗಲು ತಮ್ಮ ಸಾಮರ್ಥ್ಯ ಬಳಸಿಕೊಳ್ಳಬೇಕು: ಡಾ. ಶಶಿಧರ್‌ ಭಟ್‌
ಜೊತೆಗೆ ವಿದ್ಯಾರ್ಥಿಗಳು ತಮ್ಮಲ್ಲಿರುವ ನಕಾರಾತ್ಮಕ ಅಂಶಗಳನ್ನು ಗುರುತಿಸಿ, ಆ ನಕಾರಾತ್ಮಕ ಅಂಶಗಳನ್ನು ಸಕಾರಾತ್ಮಕವಾಗಿ ಪರಿಗಣಿಸುವುದು ಮತ್ತು ವಿಫುಲವಾಗಿ ದೊರೆಯುವ ಅವಕಾಶಗಳನ್ನು ಬಳಸಿಕೊಳ್ಳುವಾಗ ಬರುವ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸುವ ಛಲವನ್ನು ಹೊಂದಿರಬೇಕಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಕ್ರೀಡೆಗೆ ಸಿಗುತ್ತಿರುವ ಪ್ರೋತ್ಸಾಹ ಅಪರಿಮಿತವಾಗಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು
ಸ್ವೀಪ್ ಚಟುವಟಿಕೆ ಪರಿಣಾಮಕಾರಿಯಾಗಿರಲಿ: ಗಾಯತ್ರಿ
ವಿಶೇಷ ಚೇತನರು, ಹಿರಿಯ ನಾಗರಿಕರು, ತೃತೀಯಲಿಂಗಿಗಳು ಹಾಗೂ ವಲಸೆ ಕಾರ್ಮಿಕರು ಮತದಾರರ ಪಟ್ಟಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೇರ್ಪಡೆಗೊಳ್ಳುವ ಸಲುವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಉತ್ತಮ ಯೋಜನೆಗಳನ್ನು ರೂಪಿಸಿಕೊಳ್ಳಬೇಕು. ಕಡಿಮೆ ಮತದಾನವಾಗಿರುವ ಮತಗಟ್ಟೆಗಳನ್ನು ಗುರುತಿಸಿ, ಆ ಭಾಗದಲ್ಲಿ ಸೂಕ್ತ ಯೋಜನೆಗಳನ್ನು ರೂಪಿಸಿಕೊಂಡು ಸ್ವಿಪ್ ಚಟುವಟಿಕೆಗಳನ್ನು ನಡೆಸುವ ಮೂಲಕ ಮತದಾನದ ಪ್ರಮಾಣ ಹೆಚ್ಚಿಸಲು ಅಗತ್ಯ ಕ್ರಮ
ಅರಮನೆಯಿಂದ ಜನರ ಬಳಿ ನಾನೇ ಬರುವೆ: ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್
ಸಂವಿಧಾನ ಬಂದ ಮೇಲೆ ರಾಜ- ಮಹರಾಜ ಅಥವಾ ಇನ್ನಾವುದೊ ಬಿರುದುಗಳು ಇಲ್ಲ. ನಾವು ಸಹ ಎಲ್ಲಾ ಪ್ರಜೆಗಳಂತೆ ಮತ್ತು ಸಾಮಾನ್ಯ ವ್ಯಕ್ತಿಗಳಂತೆ. ನನ್ನನ್ನು ಭೇಟಿ ಮಾಡಲು ಸಾರ್ವಜನಿಕರು ಅರಮನೆಗೆ ಬರುವ ಅವಶ್ಯಕತೆ ಇಲ್ಲ, ನಾನೇ ಅವರ ಬಳಿಗೆ ಹೋಗುತ್ತೇನೆ. ಅವರ ಜೊತೆ ಸಂಪರ್ಕದಲ್ಲಿರುತ್ತೇನೆ
ನಗರಕ್ಕೆಬ್ರಹ್ಮ ಕುಮಾರಿಯ 88ನೇ ವಾರ್ಷಿಕ ಕಾರ್ಯಕ್ರಮ
ಕಾರ್ಯಕ್ರಮದಲ್ಲಿ ಮುಖ್ಯ ಆಕರ್ಷಣ ಕೇಂದ್ರವಾಗಿದ್ದ ನವಗಾನ ಮಿಲನ ಟ್ರಸ್ಟ್ ನ ಸದಸ್ಯರು ಐದು ದಿನಗಳು ಸಂಜೆ ಭಕ್ತಿಗೀತೆ, ಭಾವಗೀತೆ, ಜನಪದ ಗೀತೆ, ಹಾಗೂ ಚಲನಚಿತ್ರಗಳಲ್ಲಿ ಅಳವಳಿಸಲಾದ ಭಕ್ತಿ ಪ್ರಧಾನ ಗೀತೆಗಳನ್ನು ಸಾದರಪಡಿಸಿದರು.
ಚುನಾವಣೆಯಲ್ಲಿ ಸುಧಾರಣೆ ತರಬೇಕು:ಎಸ್‌.ಎಂ. ಕೃಷ್ಣ
ಇಂದಿನ ಚುನಾವಣಾ ರಾಜಕೀಯದಲ್ಲಿ ಬದಲಾವಣೆ ಆಗಬೇಕು. ಚುನಾವಣೆಯಲ್ಲಿ ನೂರಾರು ಕೋಟಿ ಖರ್ಚು ಮಾಡುವವರು ಇದ್ದಾರೆ. ಆದರೆ ರಾಜಕೀಯದಲ್ಲಿ ಹಿಂದಿರುಗಿ ನೋಡಿದಾಗ ಸುಧಾರಣೆ ಆಗಬೇಕು ಅನ್ನಿಸುತ್ತದೆ ಹಾಗೂ ಅಲ್ಲದೆ ಚುನಾವಣೆಯಲ್ಲಿ ಮೌಲ್ಯಗಳಿವೆಯಾ ಎಂಬ ಪ್ರಶ್ನೆ ಕಾಡುತ್ತದೆ
ಮಾಜಿ ಶಾಸಕ ವಾಸು, ಕೆ. ಶಿವರಾಂಗೆ ನುಡಿನಮನ
ಶಿವರಾಂ ಅವರು ಅತ್ಯುತ್ತಮ ಅಧಿಕಾರಿಯಾಗಿದ್ದರು. ಆದರೆ ರಾಜಕೀಯದಲ್ಲಿ ಅವರಿಗೆ ಯಶಸ್ಸು ಸಿಗಲಿಲ್ಲ. ವಾಸು ಅವರು ಮೈಸೂರು ನಗರದ ಇತಿಹಾಸದ ಬಗ್ಗೆ ಅಪಾರವಾಗಿ ತಿಳಿದುಕೊಂಡಿದ್ದರು. ಯಾವುದೇ ವಿಷಯವಾದರೂ ಅಧಿಕೃತವಾಗಿ ಮಾತನಾಡಬಲ್ಲವರಾಗಿದ್ದರು. ಭೂಕಬಳಿಕೆ ಆಗುತ್ತಿದ್ದ ಪೀಪಲ್ಸ್ ಪಾರ್ಕಿನ ಜಾಗ ಉಳಿಸಿ, ಅಲ್ಲಿ ಅತ್ಯುತ್ತಮ ಗ್ರಂಥಾಲಯ ಕಟ್ಟಡ ಬರಲು ಕಾರಣಕರ್ತರಾದವರು
  • < previous
  • 1
  • ...
  • 402
  • 403
  • 404
  • 405
  • 406
  • 407
  • 408
  • 409
  • 410
  • ...
  • 476
  • next >
Top Stories
ಪ್ರಧಾನಿ ಮೋದಿ ಸೆಳೆದ ಮೈಸೂರಿನ ಬಕಾಹು ವಿದೇಶದಲ್ಲಿ ಜನಪ್ರಿಯ : ಇಲ್ಲಿದೆ ನವೀನ್ ಯಶೋಗಾಥೆ!
ರಾಜ್ಯದ 14 ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ
ಅಂಗನವಾಡಿ ಮಕ್ಕಳ ಅನುಕೂಲಕ್ಕಾಗಿ 'ಅಪಾರ್‌ ಐಡಿ': ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿ
ಲಾಸಲ್ಲೇ ಲಾಭ ಸೂತ್ರ ಕಂಡುಕೊಂಡ ದಂಪತಿಗೆ ಅಮ್ಮನ ಆಶೀರ್ವಾದ : ಮಜಾ ಉಪ್ಪಿನಕಾಯಿ ಯಶೋಗಾಥೆ!
ಬರಿಗೈಲೀ ವಾಪಸ್ ಹೋದ ರಷ್ಯಾ ಮಹಿಳೆ ಮಾಜಿ ಗೆಳಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved