• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪುನೀತ್ ಶಾರೀರಿಕವಾಗಿ ನಮ್ಮನ್ನಗಲಿದರೂ ಅವರಿಗೆ ಸಾವಿಲ್ಲ: ಎಂ. ರಾಮೇಗೌಡ
ಶ್ರೀಮಂತಿಕೆ, ಜೀವಿತಾವಧಿ ಮುಖ್ಯವಲ್ಲ. ಹೇಗೆ ಬದುಕಿದ್ದರು ಎಂಬುದೇ ಮುಖ್ಯ. ಸಂತ ಕಬೀರರು ಹೇಳಿದಂತೆ ನಾವು ಮರಣಿಸಿದಾಗ ಜನರಿಗೆ ದುಃಖವಾದರೆ ಅದು ಸಾರ್ಥಕ ಬದುಕಾಗುತ್ತದೆ. ಅವರ ಬದುಕಿನ ದಿನಗಳಲ್ಲಿ ಪುನೀತ್ ಸಾವಿರಾರು ಜನರಿಗೆ ಆಸರೆಯಾಗಿದ್ದರು. ಅನೇಕ ವೃದ್ಧಾಶ್ರಮ, ಅನಾಥಾಶ್ರಮಗಳಿಗೆ ಧನ ಸಹಾಯ ಮಾಡಿದ್ದರು. ಪ್ರಚಾರ ಬಯಸದೇ ಕರ್ಣನ ರೀತಿಯಲ್ಲಿ ಕೊಡುಗೈ ದಾನಿಯಾಗಿದ್ದರು. ಸಂಬಂಧ ಇಲ್ಲದವರು ಕೂಡ ಅವರ ಸಾವಿಗೆ ದುಃಖಪಟ್ಟಿದ್ದಾರೆ
ಬದುಕಿನ ಸಮಸ್ಯೆಗಳನ್ನೇ ಸವಾಲಾಗಿ ಸ್ವೀಕರಿಸಬೇಕು: ಡಾ. ಕಲ್ಯಾಣಸಿರಿ ಬಂತೇಜಿ
ಬದುಕಿನಲ್ಲಿ ಹುಟ್ಟು, ದುಃಖ, ರೋಗ, ಮುಪ್ಪು ಇರುತ್ತವೆ. ಇವುಗಳ ನಡುವಿನ ಬದುಕೇ ಜೀವನ. ಸವಾಲುಗಳನ್ನು ಎದುರಿಸಿ ಬದುಕಿದಾಗ ಮನುಷ್ಯ ಸಾಧನೆ ಮಾಡಲು ಸಾಧ್ಯ. ಲೋಭ- ಮೋಹ, ದ್ವೇಷಕ್ಕೆ ಅಂಟಿಕೊಂಡಿರುವ ಮನುಷ್ಯನಿಗೆ ಹತಾಶೆ, ಅತೃಪ್ತಿ ಕಾಡುತ್ತದೆ. ಸತ್ಯ, ಪ್ರಾಮಾಣಿಕತೆ, ಸನ್ಮಾರ್ಗದಿಂದ ಜೀವನ ನಡೆಸಿದಾಗ ಮಾತ್ರ ಸಂತೃಪ್ತಿ ಜೀವನ ಕಂಡುಕೊಳ್ಳಬಹುದು. ಪ್ರತಿಯೊಬ್ಬರೂ ಬುದ್ಧ, ಡಾ. ಅಂಬೇಡ್ಕರ್ ಅವರು ಹಾಕಿಕೊಟ್ಟಿರುವ ಮಾರ್ಗದಲ್ಲಿ ನಡೆಯಬೇಕು
ಐದು ದಶಕಗಳ ಚುನಾವಣಾ ರಾಜಕಾರಣಕ್ಕೆ ವಿ. ಶ್ರೀನಿವಾಸಪ್ರಸಾದ್ ಇಂದು ವಿದಾಯ
14 ಚುನಾವಣೆಗಳಲ್ಲಿ ಸ್ಪರ್ಧೆ, 8 ಬಾರಿ ಗೆಲವು, 6 ಬಾರಿ ಲೋಕಸಭೆ, 2 ಬಾರಿ ವಿಧಾನಸಭೆಗೆ ಆಯ್ಕೆ. ತಲಾ 3 ಬಾರಿ ವಿಧಾನಸಭೆ, ಲೋಕಸಭಾ ಚುನಾವಣೆಯಲ್ಲಿ ಸೋಲು, ಕೇಂದ್ರ, ರಾಜ್ಯದಲ್ಲೂ ತಲಾ ಒಮ್ಮೆ ಸಚಿವರಾಗಿ ಸೇವೆ
ಶಾಸಕರಿಂದ ವಾಣಿಜ್ಯ ಸಂಕೀರ್ಣಕ್ಕೆ ಗುದ್ದಲಿ ಪೂಜೆ
ನ ಹಳೆಯ ವಾಣಿಜ್ಯ ಸಂಕೀರ್ಣ ವ್ಯಾಪ್ತಿಯ ಅಕ್ಕಿಗಿರಣಿಯ ಎದುರು ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಕಳೆದೊಂದು ವರ್ಷದಲ್ಲಿ ಟಿಎಪಿಸಿಎಂಎಸ್ ವತಿಯಿಂದ ಒಟ್ಟು 1 ಕೋಟಿ ರೂ. ವೆಚ್ಚದಡಿ ವಾಣಿಜ್ಯ ಸಂಕೀರ್ಣ ನಿರ್ಮಿಸಲಾಗುತ್ತಿದೆ. 6 ತಿಂಗಳ ಹಿಂದೆ ಆರಂಭಗೊಂಡ 10 ಮಳಿಗೆಗಳ ನಿರ್ಮಾಣ ಕಾರ್ಯ ಅಂತಿಮ ಹಂತ ತಲುಪಿದೆ. ಇದೀಗ ಮತ್ತೆ 10 ಮಳಿಗೆಗೆಳನ್ನು ನಿರ್ಮಿಸಲಾಗುತ್ತಿದೆ. ಟಿಎಪಿಸಿಎಂಎಸ್ ಸಹಕಾರ ಸಂಸ್ಥೆಯನ್ನು ಅಭಿವೃದ್ಧಿಪಡಿಸುವುದಾಗಿ ವರ್ಷದ ಹಿಂದೆ ಮಾತುಕೊಟ್ಟಿದೆ. ಇದೀಗ ಷೇರುದಾರರಿಗೆ ಲಾಭದಾಯಕವಾಗುವಂತೆ ಕ್ರಮವಹಿಸಿದ್ದೇನೆ
ಸತತ ಎರಡನೇ ಬಾರಿ ನೇರ ಹೋರಾಟಕ್ಕೆ ಕಣ ಸಜ್ಜು
ಅವಿಭಜಿತ ಮೈಸೂರು ಜಿಲ್ಲೆಯಲ್ಲಿ ಮೊದಲ ಸಾರ್ವತ್ರಿಕ ಚುನಾವಣೆಯಿಂದಲೂ ಕಾಂಗ್ರೆಸ್ ಮತ್ತು ಇತರರ ನಡುವೆ ಹೋರಾಟ. ಜನತಾಪಕ್ಷ ರಚನೆಯ ನಂತರ ಕಾಂಗ್ರೆಸ್ ಮತ್ತು ಜನತಾಪಕ್ಷದ ನಡುವೆ ಹೋರಾಟ. ಬಿಜೆಪಿ 1980 ರಲ್ಲಿ ಅಸ್ತಿತ್ವಕ್ಕೆ ಬಂದ ನಂತರ 1989ರ ಚುನಾವಣೆಯಲ್ಲಿ ಮೈಸೂರಿನಿಂದ ಮಾತ್ರ ಕಣಕ್ಕಳಿದಿತ್ತು. ಆಗಿನ ಅಭ್ಯರ್ಥಿ ತೋಂಟದಾರ್ಯ ಅವರು ಪಡೆದಿದ್ದು 25,398 ಮತಗಳು ಮಾತ್ರ.
ಕೇಂದ್ರದ ನಾಯಕರ ನಿರ್ಧಾರಕ್ಕೆ ನಾನು ಬದ್ಧ: ಯದುವೀರ
ಕ್ಷೇತ್ರದಾದ್ಯಂತ ಪ್ರವಾಸ ಮಾಡಿ ಕಾರ್ಯಕರ್ತರು ಮತ್ತು ಮತದಾರರ ಅಭಿಪ್ರಾಯಗಳನ್ನು ತಿಳಿದುಕೊಳ್ಳುತ್ತಿದ್ದೇನೆ, ಚುನಾವಣೆಯಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರೆಯುತ್ತೇನೆ. ಬಿಜೆಪಿ ಮುಖಂಡರು ನನ್ನ ಮೇಲೆ ಇಟ್ಟಿರುವ ಭರವಸೆಗೆ ಯಾವುದೇ ಚ್ಯುತಿ ಬರದಂತೆ ಪಕ್ಷ ಸಂಘಟನೆಯಲ್ಲಿ ತೊಡಗುವುದಾಗಿ ಅವರು ತಿಳಿಸಿದರು.
ಯದುವೀರ್ ಗೆ ಹಾಕುವ ವೋಟು, ಚಾಮುಂಡಿ ಪಾದಕ್ಕೆ ಹಾಕಿದ ಹೂನಂತೆ: - ಶಾಸಕ ಜಿ.ಟಿ. ದೇವೇಗೌಡ
ಸೀಟು ಹಂಚಿಕೆಯಲ್ಲಿ ಹೊಡೆದಾಟವಿಲ್ಲ. ಮತ್ತೊಮ್ಮೆ ಮೋದಿ ಬಂದರೆ ಕರ್ನಾಟಕ ಉದ್ಧಾರವಾಗುತ್ತದೆ. ಅನುದಾನ ಬರುತ್ತದೆ. ಕಾಂಗ್ರೆಸ್ ನಯಾಪೈಸ ಪ್ರಯೋಜನವಿಲ್ಲ. ಕರ್ನಾಟಕ ರಾಜ್ಯಕ್ಕೆ ಕೊಡುವ ಸಂದೇಶವೆಂದರೆ ಚಾಮುಂಡೇಶ್ವರಿ ತಾಯಿಯ ಭಕ್ತರನ್ನು ಗೆಲ್ಲಿಸಬೇಕಾಗಿ ಮನವಿ ಮಾಡುತ್ತೇನೆ
ಐದು ವರ್ಷವೂ ಗ್ಯಾರಂಟಿ ಇರುತ್ತದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ನಮ್ಮ ಅವಧಿಯ ಐದು ವರ್ಷದವರೆಗೂ ಗ್ಯಾರಂಟಿ ಯೋಜನೆ ಜಾರಿಯಲ್ಲೇ ಇಡುತ್ತೇವೆ. ಈ ಬಗ್ಗೆ ಸಂಶಯ ಪಡಬೇಕಾದ ಅಗತ್ಯವಿಲ್ಲ. ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಆಶೀರ್ವಾದ ನಮ್ಮ ಮೇಲಿರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಲ್ಯಾನ್ಸ್ ಡೌನ್ ಕಟ್ಟಡದಲ್ಲಿ ಕಸಕ್ಕೆ ಬೆಂಕಿ
ಕಟ್ಟಡದ ನೆಲ ಅಂತಸ್ತಿನ ಮಳಿಗೆಯೊಳಗಿದ್ದ ಕಸದ ರಾಶಿಗೆ ಯಾರೋ ಬೆಂಕಿ ಹಾಕಿದ್ದು, ಬೆಂಕಿಯ ಜ್ವಾಲೆ ಇಡೀ ಕಟ್ಟಡಕ್ಕೆ ವ್ಯಾಪಿಸಿದೆ. ಇದರಿಂದ ಕಟ್ಟಡದೊಳಗೆ ಪೂರ್ತಿ ಹೊಗೆ ಆವರಿಸಿಕೊಂಡಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಸರಗೂರು ಕಾಲೇಜಲ್ಲಿ ಬಿ.ಎಸ್ಸಿ ಆರಂಭಿಸಲು ಕ್ರಮ: ಶಾಸಕ ಅನಿಲ್ ಚಿಕ್ಕಮಾದು
ಕೋಟೆ ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎಸ್ಸಿ ತರಗತಿ ಆರಂಭಿಸಲು ಬೇಡಿಕೆ ಇತ್ತು. ಹೀಗಾಗಿ ಅಲ್ಲಿ ತರಗತಿ ಆರಂಭಿಸಲು ಕ್ರಮವಹಿಸಲಾಗಿದೆ. ಅದೇ ಮಾದರಿಯಲ್ಲಿಯೇ ಸರಗೂರಿನಲ್ಲೂ ತರಗತಿ ಶುರು ಮಾಡಲು ಕ್ರಮವಹಿಸಲಾಗುವುದು. ಇದಕ್ಕೆ ಸಂಬಂಧಿಸಿದಂತೆ ಸರ್ಕಾರದ ಗಮನ ಸೆಳೆಯಲಾಗುವುದು.
  • < previous
  • 1
  • ...
  • 403
  • 404
  • 405
  • 406
  • 407
  • 408
  • 409
  • 410
  • 411
  • ...
  • 476
  • next >
Top Stories
ಪ್ರಧಾನಿ ಮೋದಿ ಸೆಳೆದ ಮೈಸೂರಿನ ಬಕಾಹು ವಿದೇಶದಲ್ಲಿ ಜನಪ್ರಿಯ : ಇಲ್ಲಿದೆ ನವೀನ್ ಯಶೋಗಾಥೆ!
ರಾಜ್ಯದ 14 ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ
ಅಂಗನವಾಡಿ ಮಕ್ಕಳ ಅನುಕೂಲಕ್ಕಾಗಿ 'ಅಪಾರ್‌ ಐಡಿ': ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿ
ಲಾಸಲ್ಲೇ ಲಾಭ ಸೂತ್ರ ಕಂಡುಕೊಂಡ ದಂಪತಿಗೆ ಅಮ್ಮನ ಆಶೀರ್ವಾದ : ಮಜಾ ಉಪ್ಪಿನಕಾಯಿ ಯಶೋಗಾಥೆ!
ಬರಿಗೈಲೀ ವಾಪಸ್ ಹೋದ ರಷ್ಯಾ ಮಹಿಳೆ ಮಾಜಿ ಗೆಳಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved