• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಾಹನಗಳ ನಂಬರ್ ಪ್ಲೇಟ್ ಗೋಚರಿಸದಿದ್ದರೆ ಹೇಗೆ ದಂಡ ವಿಧಿಸುತ್ತೀರಿ?
ಪ್ರಕರಣ ದಾಖಲಾದ ಮಾಹಿತಿಯನ್ನು ಕೂಡಲೇ ವಾಹನದ ನೊಂದಾಯಿತ ಮೊಬೈಲ್ ಸಂಖ್ಯೆಗೆ ಎಸ್.ಎಂ.ಎಸ್ ಕಳುಹಿಸಲಾಗುವುದು.
ಯುವಕರು ತಂಬಾಕು ಪದಾರ್ಥಗಳನ್ನು ಬಳಸುವುದನ್ನು ಬಿಡಬೇಕು:ಡಿಸಿಪಿ ಎಂ. ಮುತ್ತುರಾಜು
. ಸಮಾಜ ಮತ್ತು ದೇಶದ ಹಿತದೃಷ್ಟಿಯಿಂದ ಉತ್ತಮ ಅಭ್ಯಾಸಗಳನ್ನು ಬೆಳೆಸಿಕೊಳ್ಳಬೇಕು
ಎಂಡಿಎ ನಿವೇಶನ ಹಂಚಿಕೆಯಲ್ಲಿ ಅಕ್ರಮ: ರಘು ಕೌಟಿಲ್ಯ
ಅಕ್ರಮ ನಿವೇಶನ ಹಂಚಿಕೆ ಮತ್ತು ಭೂದರೋಡೆ ನಡೆದಿದೆ. ಈ ಸಂಬಂಧ ಕೂಡಲೇ ಸರ್ಕಾರ ತನಿಖಾ ತಂಡ ರಚಿಸಿ ಕ್ರಮ ಕೈಗೊಳ್ಳಬೇಕು.
ಜೆಎಸ್ಎಸ್ ಆಸ್ಪತ್ರೆಯಲ್ಲಿ ವಿಶ್ವ ರಕ್ತದಾನಿಗಳ ದಿನ
ರಕ್ತದಾನ ಮಾಡುವುದರಿಂದಾಗುವ ಅನುಕೂಲತೆ ಹೇಳಿ, ಯುವ ಸಮೂಹವು ನಿರಂತರವಾಗಿ ರಕ್ತದಾನ ಮಾಡಬೇಕು
ರಾಮಕೃಷ್ಣ ವಿದ್ಯಾಕೇಂದ್ರದಲ್ಲಿ ಶಾಲಾ ಮಂತ್ರಿಮಂಡಲದ ಪದಗ್ರಹಣ
ವಿದ್ಯಾರ್ಥಿಗಳು ಮೊದಲು ನಮ್ಮನ್ನು ನಾವು ತಿಳಿದು, ವಹಿಸಿಕೊಂಡ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ಉಳಿದ ವಿದ್ಯಾರ್ಥಿಗಳಿಗೆ ಮಾದರಿಯಾಗಿರಬೇಕು.
ಡಾ.ನ. ರತ್ನ ಮೈಸೂರಿನ ರಂಗಭೀಷ್ಮ, ರಂಗ ರತ್ನ
ಡಾ.ನ. ರತ್ನ ಅವರಿಗೆ ಹಲವಾರು ಪ್ರಶಸ್ತಿ, ಪುರಸ್ಕಾರಗಳು ಬಂದಿದೆ. ರತ್ನ ಅವರಿಗೆ ಪದ್ಮಶ್ರೀ, ಭಾರತರತ್ನ ಪ್ರಶಸ್ತಿ ದೊರಕಬೇಕಿತ್ತು.
ಡೆಂಘೀ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಿ:ಡಾ.ಕೆ.ವಿ. ರಾಜೇಂದ್ರ
ನಮ್ಮಲ್ಲಿ ಡೆಂಘೀ ಪ್ರಕರಣಗಳು ನಿಯಂತ್ರಣದಲ್ಲಿ ಇವೆ. ಇದು ಹೆಚ್ಚಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಿ.
ನವ್ ಕೀಸ್ ಶಾಲೆಯಲ್ಲಿ ಸಂಭ್ರಮದ ಪದಗ್ರಹಣ ಸಮಾರಂಭ
ಎಲ್ಲಾ ನಾಯಕ ನಾಯಕಿಯರು ಪಥ ಸಂಚಲನ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು
ನಮ್ಮದೇ ಜಗತ್ತನ್ನು ಸೃಷ್ಟಿಸಿಕೊಳ್ಳಬೇಕು: ವಾಗ್ಮಿ ಪ್ರೊ.ಎಂ. ಕೃಷ್ಣೇಗೌಡ
ಪ್ರಸ್ತುತ ಸಂದರ್ಭದಲ್ಲಿ ನಾವೆಲ್ಲರೂ ವರ್ತಮಾನದ ಜಗತ್ತು ಕೆಟ್ಟು ಹೋಗಿದೆ ಎಂದುಕೊಳ್ಳುತ್ತೇವೆ. ಅಲ್ಲದೆ, ಇದಕ್ಕೆಲ್ಲ ಪರಿಹಾರ ಇಲ್ಲವೆಂಬ ಒದ್ದಾಟದಲ್ಲೇ ಇದ್ದೇವೆ.
ಮೈಸೂರು ವಿವಿಯಿಂದ 80 ಕೋಟಿ ರು. ಕೊರತೆ ಬಜೆಟ್
ನಿರೀಕ್ಷಿತ ಆದಾಯಕ್ಕಿಂತ ಸಿಬ್ಬಂದಿ ವೇತನ, ಪಿಂಚಣಿ,ನಿರ್ವಹಣೆ ಸೇರಿ ಶೈಕ್ಷಣಿಕ ಕಾರ್ಯಕ್ರಮಗಳ ವಿಚಾರಗಳಿಗೆ ವೆಚ್ಚವೇ ಆಗುತ್ತಿರುವುದರಿಂದ ಆದಾಯಕ್ಕಿಂತ ಖರ್ಚು ಜಾಸ್ತಿಯಾಗಿರುವುದರಿಂದ ಕೊರತೆಯಾಗಲು ಕಾರಣ
  • < previous
  • 1
  • ...
  • 404
  • 405
  • 406
  • 407
  • 408
  • 409
  • 410
  • 411
  • 412
  • ...
  • 558
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved