• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನಂತಕುಮಾರ್ ಹೆಗಡೆ ಸಂವಿಧಾನ ವಿರೋಧಿ ಹೇಳಿಕೆ ಖಂಡಿಸಿ ಸಂಶೋಧಕರ ಪ್ರತಿಭಟನೆ
ಸರ್ಕಾರದ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಸದ ಅನಂತಕುಮಾರ್ ಹೆಗಡೆ ಇಂತಹ ಸಂವಿಧಾನ ವಿರೋಧಿ, ಮನುವಾದಿ, ಪ್ರಜ್ಞೆ ಇಲ್ಲದೆ ಹಲವು ಬಾರಿ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂಬಂತಹ ಹೇಳಿಕೆ ನೀಡುತ್ತಲೇ ಬಂದಿದ್ದಾರೆ. ಇಂತದರ ವಿರುದ್ಧ ಪ್ರತಿಯೊಬ್ಬ ಪ್ರಜೆಯೂ ಖಂಡಿಸಬೇಕಿದೆ ಹಾಗೂ ಇಂತಹ ಮೂರ್ಖ ಸಂಸದರನ್ನು ಸಂಸದ ಸ್ಥಾನದಿಂದ ವಜಾಗೊಳಿಸಬೇಕು.
ಜಿ.ಎಸ್.ಶಿವರುದ್ರಪ್ಪ ಅವರದು ಜೀವನವನ್ನು ಒಳಗೊಂಡ ಸಾಹಿತ್ಯ: ಡಾ.ಜಿ.ಎಸ್. ಜಯದೇವ
ಜಿಎಸ್ಎಸ್ ಅವರ ಕವಿತೆಗಳಲ್ಲಿ ಪ್ರೀತಿ, ಬೆಳಕು ಹಾಗೂ ಪ್ರೀತಿಯೆಂಬುದು ಜೀವನದ ಪ್ರಮುಖ ಘಟ್ಟವಾಗಿ ಹೇಗೆ ಮುಖ್ಯ ಎಂಬುದನ್ನು ತಿಳಿಯಬಹುದು. ಜಗತ್ತು ಕತ್ತಲಿನಿಂದ ಬೆಳಕಿನೆಡೆಗೆ ಸಾಗಬೇಕಾದರೆ ಪ್ರತಿಯೊಬ್ಬರಲ್ಲಿಯೂ ಅರಿವಿನ ಜ್ಞಾನಾರ್ಜನೆ ಮುಖ್ಯವಾಗಿರುತ್ತದೆ. ಜಿಎಸ್ಎಸ್ ಅವರಿಗೆ ಕಲೆ ಮತ್ತು ಸಾಹಿತ್ಯದ ವಿಚಾರದಲ್ಲಿ ಹೆಚ್ಚಿನ ಆಸಕ್ತಿ ಇತ್ತು.
ಹೆಚ್ಚಿನ ಇಳುವರಿ ಪಡೆಯಲು ಜೇನುಹುಳು ಸಾಕಾಣಿಕೆ ಮಾಡಿ: ಡಾ.ಜಿ.ಎಚ್.ಯೋಗೇಶ್
ಜೇನು ಸಾಕಾಣಿಕೆಯಿಂದ ಮನೆಗೆ ಬೇಕಾಗುವ ಶುದ್ಧ ಜೇನುತುಪ್ಪ ಉತ್ಪಾದನೆ ಜೊತೆಗೆ ಹಲವು ಬೆಳೆಗಳಲ್ಲಿ ನೈಸರ್ಗಿಕ ಪರಾಗಸ್ಪರ್ಶದ ಮೂಲಕ ಹೂಗಳ ಕಚ್ಚುವಿಕೆ ಸಂಖ್ಯೆ ಹೆಚ್ಚಾಗಿ, ಒಟ್ಟಾರೆ ಬೆಳೆಗಳ ಇಳುವರಿ ಹೆಚ್ಚಿಸಬಹುದು. ಜೇನು ಸಾಕಾಣಿಕೆ ಮಾಡುವ ಜಮೀನುಗಳಲ್ಲಿ ಕೀಟನಾಶಕಗಳ ಸಿಂಪರಣೆ ಮಾಡಬಾರದು. ಇದರಿಂದ ಜೇನುಹುಳುಗಳು ಸಾಯುತ್ತವೆ.
ಹೆಚ್ಚಿನ ಇಳುವರಿ ಪಡೆಯಲು ಜೇನುಹುಳು ಸಾಕಾಣಿಕೆ ಮಾಡಿ: ಡಾ.ಜಿ.ಎಚ್.ಯೋಗೇಶ್
ಜೇನು ಸಾಕಾಣಿಕೆಯಿಂದ ಮನೆಗೆ ಬೇಕಾಗುವ ಶುದ್ಧ ಜೇನುತುಪ್ಪ ಉತ್ಪಾದನೆ ಜೊತೆಗೆ ಹಲವು ಬೆಳೆಗಳಲ್ಲಿ ನೈಸರ್ಗಿಕ ಪರಾಗಸ್ಪರ್ಶದ ಮೂಲಕ ಹೂಗಳ ಕಚ್ಚುವಿಕೆ ಸಂಖ್ಯೆ ಹೆಚ್ಚಾಗಿ, ಒಟ್ಟಾರೆ ಬೆಳೆಗಳ ಇಳುವರಿ ಹೆಚ್ಚಿಸಬಹುದು. ಜೇನು ಸಾಕಾಣಿಕೆ ಮಾಡುವ ಜಮೀನುಗಳಲ್ಲಿ ಕೀಟನಾಶಕಗಳ ಸಿಂಪರಣೆ ಮಾಡಬಾರದು. ಇದರಿಂದ ಜೇನುಹುಳುಗಳು ಸಾಯುತ್ತವೆ.
ಯುವ ಸಮುದಾಯದಲ್ಲಿ ಪ್ರಶ್ನಿಸುವ ಮನೋಭಾವದಿಂದ ವಿಚಾರಶೀಲತೆಯೂ ಇಮ್ಮಡಿ
ಯುವ ಸಮುದಾಯ ಆದಷ್ಟು ಹೃದಯ ವೈಶಾಲ್ಯತೆ ಹೊಂದಿರಬೇಕು. ವೈಯಕ್ತಿಕ ಮತ್ತು ಕೌಟುಂಬಿಕ ನೆಲೆಯ ಮೀರಿ ಸಾಮಾಜಿಕ ನೆಲೆಯಲ್ಲಿ ಬದುಕಬೇಕು. ಸಮಾಜದಲ್ಲಿನ ನೆರೆಹೊರೆಯವರ ಹಿತವನ್ನು ಕಾಯಬೇಕು. ಸ್ವಾರ್ಥ ಕೇಂದ್ರಿತವಾಗಿ ಆಲೋಚಿಸದೆ ಇತರರ ಅಭ್ಯುದಯಕ್ಕೂ ಶ್ರಮಿಸಬೇಕು. ಜಾತೀಯತೆ, ಧರ್ಮಾಂಧತೆ, ಸ್ವಜನ ಪಕ್ಷಪಾತ, ಭ್ರಷ್ಟಾಚಾರಗಳಿಂದ ದೂರವಿರಬೇಕು.
ಸಿದ್ದರಾಮಯ್ಯಗೆ ಬಡವರ ಬಗ್ಗೆ ಹೆಚ್ಚು ಕಾಳಜಿ: ಸಚಿವ ಜಮೀರ್ ಅಹ್ಮದ್‌ ಖಾನ್
ಮಾಜಿ ಮುಖ್ಯಮಂತ್ರಿಗಳಾದ ಎಚ್‌.ಡಿ. ಕುಮಾರಸ್ವಾಮಿ, ಬಿ.ಎಸ್‌. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರಿಗೆ ಏಕೆ ಬಡವರ ಬಗ್ಗೆ ಕಾಳಜಿ ಇರಲಿಲ್ಲ, ಸಿದ್ದರಾಮಯ್ಯ ಅವರು ನುಡಿದಂತೆ ನಡೆಯುವ ಮುಖ್ಯಮಂತ್ರಿ ಬಡವರ ಪರ ಇರುವ ಮುಖ್ಯಮಂತ್ರಿ ಆಗಿದ್ದರಿಂದಲೇ 9 ತಿಂಗಳಲ್ಲಿಯೇ 5 ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದಾರೆ.
ಕಾಂಗ್ರೆಸ್‌ ಗ್ಯಾರಂಟಿ ಸಮಾವೇಶವನ್ನು ಯಶಸ್ವಿಗೊಳಿಸಿ: ಕೆ.ಮರೀಗೌಡ ಮನವಿ
ಕಾಂಗ್ರೆಸ್ ಸರ್ಕಾರದ ಈ ಗ್ಯಾರಂಟಿ ಯೋಜನೆಯನ್ನು ಜನರಿಗೆ ತಿಳಿಸಬೇಕು. ಕೇಂದ್ರ ಸರ್ಕಾರ ಸುಳ್ಳು ಭರವಸೆ ನೀಡುತ್ತಾ ದಿನನಿತ್ಯ ವಸ್ತುಗಳ ಬೆಲೆಗಳನ್ನು ಏರಿಸುತ್ತಾ ದೇಶವನ್ನು ದಿವಾಳಿಯತ್ತ ಕೊಂಡೊಯ್ಯುತ್ತಿದೆ. ಕೇಂದ್ರ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದೆಯೇ ಎಂದು ಪ್ರಶ್ನಿಸಿದ ಅವರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ 20ಕ್ಕೂ ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್ ಪಕ್ಷ ಗೆಲ್ಲಲ್ಲಿದ್ದು. ಗೆಲುವು ಮೈಸೂರಿನಿಂದಲೇ ಪ್ರಾರಂಭವಾಗಬೇಕು.
ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ: ಡಿಸಿಯಿಂದ ಪೂರ್ವಭಾವಿ ಸಭೆ
ಸಮಾವೇಶದಲ್ಲಿ 50 ಸಾವಿರಕ್ಕೂ ಜನರು ಭಾಗವಹಿಸುತ್ತಿದ್ದು, ಅವರಿಗೆ ಕುಡಿಯುವ ನೀರು, ಮಜ್ಜಿಗೆ ವ್ಯವಸ್ಥೆ ಮಾಡಬೇಕು.ವೇದಿಕೆ, ಶಿಷ್ಟಾಚಾರ, ಆಹಾರ, ಸ್ವಚ್ಛತೆ, ಭದ್ರತೆ, ಆರೋಗ್ಯ, ಪ್ರಚಾರ, ಬಸ್ ಗಳ ಸಮಿತಿಗಳನ್ನು ರಚಿಸಿ ಅಧಿಕಾರಿಗಳಿಗೆ ಜವಾಬ್ದಾರಿಗಳನ್ನು ವಹಿಸಲಾಗಿದ್ದು, ಸಮರ್ಪಕವಾಗಿ ಕೆಲಸ ನಿರ್ವಹಿಸಬೇಕು. ಗ್ರಾಮ ಪಂಚಾಯ್ತಿಗಳಿಂದ ನಗರ ಸಭೆ, ಪುರಸಭೆಗಳಿಂದ ಫಲಾನುಭವಿಗಳನ್ನು ಕರೆ ತರಲು ಬಸ್‌ ಗಳ ವ್ಯವಸ್ಥೆ ಮಾಡಲಾಗಿದ್ದು, ಫಲಾನುಭವಿಗಳ ಕರೆ ತರಲು ಅಗತ್ಯ ಕ್ರಮ ವಹಿಸಬೇಕು.
ಮಾರ್ಚ್‌ 17 ರಂದು ನಟನದಲ್ಲಿ ಉಷಾಹರಣ ನಾಟಕ ಪ್ರದರ್ಶನ
ಕನ್ನಡ ಭಾಷೆಯ ಇಂದಿನ ಗತಿಸ್ಥಿತಿಯ ಸಂದರ್ಭದಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕುವ, ಚರ್ಚೆಗೆ ಹಚ್ಚುವ ಪ್ರಯತ್ನ ಈ ಪ್ರಯೋಗದ ಹಿಂದಿದೆ. ಯುದ್ಧ ಮತ್ತು ಪ್ರೀತಿಯ ಸಾರ್ವಕಾಲಿಕ ಮೌಲ್ಯವನ್ನು ಸಾರುವ ಈ ನಾಟಕ ಈ ಕಾರಣಕ್ಕಾಗಿ ಸಮಕಾಲೀನವಾಗಿದೆ. ಉಷಾಹರಣದಲ್ಲಿ ಬಳಸಲಾದ ರಂಗತಂತ್ರ ಒಂದರ್ಥದಲ್ಲಿ ತಳಹದಿಯಿಂದ ರಂಗಭೂಮಿ ಕುರಿತು ಅರಿವು ಮೂಡಿಸಿಕೊಳ್ಳುವ ರಂಗ ಪ್ರಯೋಗಗಳ ಆಧುನಿಕತೆಯನ್ನು ಮುರಿದು ಕಟ್ಟುವ ಕೆಲಸ.
ಸ್ಯಾನಿಟೋರಿಯಂ ಆವರಣಕ್ಕೆ ಸಿದ್ದರಾಮಯ್ಯ ಹೆಲ್ತ್ ಹಬ್ ನಾಮಕರಣ: ಕೆ.ಹರೀಶ್‌ ಗೌಡ
ನಾನು ಶಾಸಕನಾಗಿ ಗೆದ್ದ ಒಂದೇ ವಾರದಲ್ಲಿ ಡಾ. ನರೇಂದ್ರ ಅವರು ಬಂದು ಐ.ಎನ್‌.ಯು ಯೂನಿಟ್ ಮೈಸೂರಿಗೆ ತರಬೇಕೆಂದು ಒತ್ತಾಯಿಸಿದರು. ನಾನು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿದ್ದರಿಂದ 100 ಹಾಸಿಗೆ ಸಾಮಥ್ಯದ ಆಸ್ಪತ್ರೆ ನಿರ್ಮಾಣ ಮಾಡಲು ಬಜೆಟ್‌ ನಲ್ಲಿ ಹಣವನ್ನು ಇಟ್ಟಿದ್ದಾರೆ. ಅಲ್ಲದೆ 3 ಎಕರೆ ಜಾಗವನ್ನು ಸ್ಯಾನಿಟೋರಿಯಂ ಆವರಣದಲ್ಲಿ ನೀಡಿದ್ದಾರೆ. ಈ ವರ್ಷವೇ ಅನುಮೋದನೆ ಪಡೆಯಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.
  • < previous
  • 1
  • ...
  • 404
  • 405
  • 406
  • 407
  • 408
  • 409
  • 410
  • 411
  • 412
  • ...
  • 476
  • next >
Top Stories
ಪ್ರಧಾನಿ ಮೋದಿ ಸೆಳೆದ ಮೈಸೂರಿನ ಬಕಾಹು ವಿದೇಶದಲ್ಲಿ ಜನಪ್ರಿಯ : ಇಲ್ಲಿದೆ ನವೀನ್ ಯಶೋಗಾಥೆ!
ರಾಜ್ಯದ 14 ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ
ಅಂಗನವಾಡಿ ಮಕ್ಕಳ ಅನುಕೂಲಕ್ಕಾಗಿ 'ಅಪಾರ್‌ ಐಡಿ': ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿ
ಲಾಸಲ್ಲೇ ಲಾಭ ಸೂತ್ರ ಕಂಡುಕೊಂಡ ದಂಪತಿಗೆ ಅಮ್ಮನ ಆಶೀರ್ವಾದ : ಮಜಾ ಉಪ್ಪಿನಕಾಯಿ ಯಶೋಗಾಥೆ!
ಬರಿಗೈಲೀ ವಾಪಸ್ ಹೋದ ರಷ್ಯಾ ಮಹಿಳೆ ಮಾಜಿ ಗೆಳಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved