• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಔಷಧಿಯೇ ಆಹಾರ ಆಗಬಾರದು: ಆಹಾರ ತಜ್ಞೆ ಜಿ.ಎಂ.ಸುನಿತಾ
ಬಾಯಿ ಚಪಲಕ್ಕಾಗಿ ಜಂಕ್ ಫುಡ್ ಗಳಾದ ಪಿಜ್ಜಾ, ಬರ್ಗರ್‌ ಇತ್ಯಾದಿ ತಿನಿಸುಗಳನ್ನು ತ್ಯಜಿಸಿ ಪ್ರೋಟೀನ್ ದೊರೆಯುವಂತಹ ಮೊಳಕೆ ಕಾಳು, ಸೊಪ್ಪುಗಳನ್ನು ಹೆಚ್ಚೆಚ್ಚು ಬಳಸಿ. ಇಂದು ಅತ್ಯಂತ ವಿಟಮಿನ್ ಯುಕ್ತ ಆಹಾರ ಪದಾರ್ಥವಾದ ರಾಗಿ ಸಹಾಯದಿಂದ ಅಡುಗೆ ಸ್ಪರ್ಧೆ ನಡೆಯುತ್ತಿರುವುದು ಬಹಳ ಸಂತಸ ತಂದಿದೆ. ಉತ್ತಮ ಆರೋಗ್ಯಕ್ಕಾಗಿ ಮೊದಲು ಮನೆಯ ಮಹಿಳೆ ಬದಲಾಗಬೇಕು. ಆಗ ಸಂಪೂರ್ಣ ಮನೆಯ ಜೀವನ ಶೈಲಿ ಬದಲಾಯಿಸಲು ಸಾಧ್ಯ.
ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು: ಶಾಸಕ ಡಿ. ರವಿಶಂಕರ್
ದಿನೇ ದಿನೇ ಅಂತರ್ಜಲ ಕುಸಿಯುತ್ತಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುವ ಸಾಧ್ಯತೆ ತೀವ್ರವಾಗಿದ್ದು, ಹೆಚ್ಚು ಜಲಮೂಲ ಇರುವ ಬೋರ್ವೆಲ್ಗಳು ಮತ್ತಿತರ ನೀರಿನ ಮೂಲಗಳ ಪಟ್ಟಿ ಮಾಡಿಕೊಂಡು ಯಾವುದೇ ಸಂದಿಗ್ದ ಸ್ಥಿತಿ ಎದುರಾದರೂ ಸಮರ್ಪಕವಾಗಿ ಎದುರಿಸಲು ಸಿದ್ಧರಾಗಿರಬೇ
ಆದಿಶಕ್ತಿ ತೋಪಮ್ಮ ತಾಯಿ ವಾರ್ಷಿಕ ಜಾತ್ರಾ ಮಹೋತ್ಸವ
ಶಕ್ತಿ ದೇವತೆ ಎಂದೇ ಹೆಸರಾಗಿರುವ ತೋಪಮ್ಮ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಕೆ.ಆರ್.ನಗರ ಮತ್ತು ಸುತ್ತ ಮುತ್ತಲ ನೂರಾರು ಗ್ರಾಮಗಳ ಭಕ್ತರು ಆಗಮಿಸಿ ದೇವರ ದರ್ಶನ ಪಡೆದು ಹರಕೆ ತೀರಿಸಿದರು.
ವರ್ಷವಿಡೀ ವಸ್ತುಪ್ರದರ್ಶನ ಚಟುವಟಿಕೆಗೆ ಚಿಂತನೆ: ಅಯೂಬ್ ಖಾನ್
ಬೇರೆ ಬೇರೆ ಸ್ಥಳಗಳಲ್ಲಿ ಆಟದ ಮೈದಾನಗಳನ್ನು ಬಳಸಿಕೊಂಡು ಪ್ರದರ್ಶನ ಆಯೋಜಿಸುವುದರಿಂದ ಕ್ರೀಡಾರ್ಥಿಗಳಿಗೆ, ಪಾರ್ಕಿಂಗ್ ವ್ಯವಸ್ಥೆಗೆ, ಕುಡಿಯುವ ನೀರು, ಟ್ರಾಫಿಕ್ ಇತ್ಯಾದಿ ಮೂಲಭೂತ ಸಮಸ್ಯೆಗಳು ಎದುರಾಗುತ್ತವೆ. ಹಾಗಾಗಿ ನಮ್ಮ ವಸ್ತು ಪ್ರದರ್ಶನ ಆವರಣದಲ್ಲಿ ಎಲ್ಲಾ ರೀತಿಯ ಅನುಕೂಲ ಇರುವುದರಿಂದ ಇನ್ನು ಮುಂದೆ ಯಾವುದೇ ವಸ್ತು ಪ್ರದರ್ಶನವು ಕೂಡ ಪ್ರದರ್ಶನದ ಆವರಣದಲ್ಲಿಯೇ ಏರ್ಪಡಬೇಕು
ಶೇಷನಾರಾಯಣ- ಬಾಲ್ಯದ ಕೆಲವು ನೆನಹುಗಳು
ಮೂಗು ಚುಚ್ಚಿದರು- ದನಗಳಿಗೆ ಮೂಗುದಾರ ಹಾಕುವ ಘಟನೆ. ಸುಂದರಿ- ಹುಣಸೆ ಮರವೇರಿದ್ದ ಕೋತಿಗಳನನ್ನು ಓಡಿಸುವಾಗ ತಾಯಿಯಿಂದ ಬೇರ್ಪಟ್ಟು ಉಳಿದುಕೊಂಡ ಮರಿಕೋತಿಯನ್ನು ಮನೆಯವರು ಹಾಗೂ ಊರಿನವರು ಹಚ್ಚಿಕೊಂಡಿದ್ದ ಪ್ರಸಂಗ ಕುರಿತದ್ದು. ಬುಕ್ಕಚ್ಚಿ- ಮಗುವಿಗೆ ಸ್ನಾನ ಮಾಡಿಸುವ ಕಥೆ. ಕುಂಬಳಕಾಯಿ ಹಲ್ವಾ- ಮಕ್ಕಳೆಲ್ಲಾ ಸೇರಿ ಒಂದೊಂದು ಪದಾರ್ಥ ತಂದು, ಹಳ್ಳದ ಬಳಿ ಸಿದ್ಧಪಡಿಸಿದರೂ ಅದು ಬೇರೆಯವರ ಪಾಲಾದ ಕಥೆ!. ಅಮ್ಮ ಅತ್ತಳು- ಎದ್ದ ಕೂಡಲೇ ಕೋಡುಬಳೆ ಕೊಡದ ಅಮ್ಮನನ್ನು ಕಂದ ಅಳಿಸಿದ ಪ್ರಸಂಗ. ಜೇನುತುಪ್ಪ- ಮಕ್ಕಳೆಲ್ಲಾ ಸೇರಿ ಜೇನು ಇಳಿಸಿದ ಸಾಹಸ ಕಥನ. ದೆವ್ವ ಬಂತು ದೆವ್ವ- ಬಂದಿದ್ದು ದೆವ್ವವಲ್ಲ ಆನೆ ಎಂದು ಲೇಖನದ ಕೊನೆಯಲ್ಲಿ ಗೊತ್ತಾಗುತ್ತದೆ.
ತಂತ್ರಜ್ಞಾನವು ರಂಗಭೂಮಿ ಆಕರ್ಷಣೆ ಹೆಚ್ಚಿಸುತ್ತದೆ: ಪ್ರೊ. ದೀಪನ್ ಶಿವರಾಮನ್
ರಂಗಭೂಮಿಯಲ್ಲಿ ತಂತ್ರಜ್ಞಾನ ಬಳಕೆ ಈಚೆಗೆ ಅಳವಡಿಸಿ ಕೊಂಡಿರುವುದಲ್ಲ, ಗ್ರೀಕ್ ಕಾಲದ ನಾಟಕಗಳಿಂದಲೂ ತಂತ್ರಜ್ಞಾನ ಬಳಕೆಯಾಗುತ್ತಿದೆ. ಈಗ ಹೊಸ ಅವಿಷ್ಕಾರಗಳೊಂದಿಗೆ ತಂತ್ರಜ್ಞಾನ ಬಳಕೆ ಹೆಚ್ಚುತ್ತಿದೆ. ರಂಗಭೂಮಿಯೆಂದರೆ ಹೀಗೆ ಇರಬೇಕು ಎಂಬ ಮನಸ್ಥಿತಿವುಳ್ಳವರು ತಂತ್ರಜ್ಞಾನ ಬಳಕೆಯ ಅಸಮಾಧಾನವಿದೆ. ಹೀಗಾಗಿ ರಂಗಭೂಮಿ ಮೂಲ ಸಂಪ್ರದಾಯಕ್ಕೆ ಧಕ್ಕೆಯಾಗಲಿದೆ ಎಂಬುದು ಅವರು ವಾದವಾಗಿದೆ
ಸತತ ಎರಡು ಬಾರಿ ಗೆದ್ದಿದ್ದ ಪ್ರತಾಪ್ ಸಿಂಹಗೆ ಕೈತಪ್ಪಿದ ಟಿಕೆಟ್
ಪತ್ರಕರ್ತರಾಗಿದ್ದ ಪ್ರತಾಪ್ ಸಿಂಹ 2014 ರಲ್ಲಿ ಅಚ್ಚರಿಯ ಅಭ್ಯರ್ಥಿಯಾಗಿ ಮೈಸೂರಿನಿಂದ ಕಣಕ್ಕಿಳಿದಿದ್ದರು. ಆ ಚುನಾವಣೆಯಲ್ಲಿ ಕಾಂಗ್ರೆಸ್ನ ಎಚ್. ವಿಶ್ವನಾಥ್ ಅವರನ್ನು ಸೋಲಿಸಿ, ಆಯ್ಕೆಯಾದರು. 2019 ರಲ್ಲಿ ಕಾಂಗ್ರೆಸಿನ ಸಿ.ಎಚ್. ವಿಜಯಶಂಕರ್ ಅವರನ್ನು ಭಾರಿ ಅಂತರಗಳಿಂದ ಸೋಲಿಸಿ, ಪುನಾರಾಯ್ಕೆಯಾದರು. ಆ ಮೂಲಕ 1989ರ ನಂತರ ಹಾಗೂ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ನಂತರ ಸತತ ಎರಡನೇ ಬಾರಿಗೆ ಆಯ್ಕೆಯಾದ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಈ ಬಾರಿ ಟಿಕೆಟ್ ಸಿಕ್ಕಿ, ಗೆದ್ದಿದ್ದರು. ಎಚ್.ಡಿ. ತುಳಸಿದಾಸಪ್ಪ ಅವರ ನಂತರ ಹ್ಯಾಟ್ರಿಕ್ ಗೆಲವು ದಾಖಲಿಸಿದವರು ಎಂಬ ಶ್ರೇಯ ಸಿಗುತ್ತಿತ್ತು.
ಮಕ್ಕಳಿಂದ ಅವರ ಬಾಲ್ಯದ ಮುಗ್ದತೆಯನ್ನು ಕಸಿಯದಿರೋಣ
ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಅತಿ ಕಾಳಜಿ ತೋರುವ ಹೆತ್ತವರು ಹಲವು ಬಾರಿ ಅವರ ಆಯ್ಕೆಗಳ ವಿಷಯದಲ್ಲಿ ಎಡವುತ್ತಾರೆ. ಅತಿಯಾದ ಶೈಕ್ಷಣಿಕ ಒತ್ತಡ ಮಕ್ಕಳ ಮನೋವಿಕಾಸ ಕುಗ್ಗಿಸಿ ಭವಿಷ್ಯಕ್ಕೆ ಹೊಡೆತ ನೀಡಬಲ್ಲದು. ಹೀಗಾಗಿ ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿ ಮಾಡುವುದೇ ಶಿಕ್ಷಣದ ಬಹುಮುಖ್ಯ ಆದ್ಯತೆ ಆಗಿರಬೇಕು
ಧ್ರುವನಾರಾಯಣ್ ಜನಪರ ರಾಜಕಾರಣಕ್ಕೆ ಮಾದರಿ ವ್ಯಕ್ತಿತ್ವ: ಮುಖ್ಯಮಂತ್ರಿ ಸಿದ್ದರಾಮಯ್ಯ
ಸಾಮಾನ್ಯವಾಗಿ ರಾಜಕಾರಣಿಗಳು ಬದುಕಿದ್ದಾಗ ಜನಪ್ರಿಯರಾಗಿರುವುದು ಸಹಜ, ಆರ್. ಧ್ರುವನಾರಾಯಣ್ ಅವರು ಕಾಲವಾದ ನಂತರವೂ ಅವರ ಜನಪ್ರಿಯತೆ ಬೆಳೆಯುತ್ತಿದೆ, ಯಾವುದೇ ಜನಪ್ರತಿನಿಧಿಯಾದವರು ಜನಪರ ಅಭಿವೃದ್ದಿಪರವಾಗಿ ಇರಬೇಕು ಜೊತೆಗೆ ಜನರನ್ನು ಪ್ರೀತಿಸುವ ಗುಣವಿರಬೇಕು ಈ ಎಲ್ಲ ಗುಣಗಳು ಸಹ ಧ್ರುವನಾರಾಯಣ್ ಅವರಲ್ಲಿತ್ತು. ಆದ್ದರಿಂದಲೇ ಅವರನ್ನು ಜನರು ಎಂದಿಗೂ ಬಿಟ್ಟು ಇರುತ್ತಿರಲಿಲ್ಲ, ಅವರ ಸರಳ, ಸಜ್ಜನ, ಸಭ್ಯತೆಯಿಂದ ಕೂಡಿದ ನಾಯಕತ್ವ ಗುಣಗಳನ್ನು ಹೊಂದಿದ್ದಂತವರು, ಜನಪರ ರಾಜಕಾರಣಕ್ಕೆ ಧ್ರುವನಾರಾಯಣ್ ಮಾದರಿ ವ್ಯಕ್ತಿತ್ವ
ಅಲಯನ್ಸ್ ಅಂತರಾಷ್ಟ್ರೀಯ ಸೇವಾ ಸಂಸ್ಥೆಯ ಉದ್ಘಾಟನೆ
ಭಾರತದಲ್ಲಿ ಪ್ರಾರಂಭವಾದ ಅಲಯನ್ಸ್ ಅಂತಾರಾಷ್ಟ್ರೀಯ ಸೇವಾ ಸಂಸ್ಥೆ. 15 ವರ್ಷದ ಹಿಂದೆ ಪ್ರಾರಂಭವಾದ ಸೇವಾ ಸಂಸ್ಥೆ. ಭಾರತ ದೇಶ ಅಲ್ಲದೇ 32ಕ್ಕೂ ಅಧಿಕ ಹೊರದೇಶದಲ್ಲೂ ಸೇವಾ ಕಾರ್ಯ
  • < previous
  • 1
  • ...
  • 405
  • 406
  • 407
  • 408
  • 409
  • 410
  • 411
  • 412
  • 413
  • ...
  • 476
  • next >
Top Stories
ಪ್ರಧಾನಿ ಮೋದಿ ಸೆಳೆದ ಮೈಸೂರಿನ ಬಕಾಹು ವಿದೇಶದಲ್ಲಿ ಜನಪ್ರಿಯ : ಇಲ್ಲಿದೆ ನವೀನ್ ಯಶೋಗಾಥೆ!
ರಾಜ್ಯದ 14 ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ
ಅಂಗನವಾಡಿ ಮಕ್ಕಳ ಅನುಕೂಲಕ್ಕಾಗಿ 'ಅಪಾರ್‌ ಐಡಿ': ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿ
ಲಾಸಲ್ಲೇ ಲಾಭ ಸೂತ್ರ ಕಂಡುಕೊಂಡ ದಂಪತಿಗೆ ಅಮ್ಮನ ಆಶೀರ್ವಾದ : ಮಜಾ ಉಪ್ಪಿನಕಾಯಿ ಯಶೋಗಾಥೆ!
ಬರಿಗೈಲೀ ವಾಪಸ್ ಹೋದ ರಷ್ಯಾ ಮಹಿಳೆ ಮಾಜಿ ಗೆಳಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved