• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಸರಾ ಉದ್ಘಾಟನೆ: ಬಾನು ಮುಷ್ತಾಕ್ ಅಧಿಕೃತ ಆಹ್ವಾನ
ಹಾಸನದ ಅವರ ನಿವಾಸದಲ್ಲಿ ಅಧಿಕಾರಿಗಳು ಆಹ್ವಾನ ನೀಡಿದರು. ಮೈಸೂರು ಪೇಟ ತೊಡಿಸಿ, ಫಲಫುಷ್ಪ ನೀಡಿ ಸಾಂಪ್ರದಾಯಿಕವಾಗಿ ಸ್ವಾಗತಿಸಿದರು.
ಕೆ.ಆರ್. ನಗರ ವ್ಯಾಪ್ತಿ ಅಗತ್ಯವಾಗಿರುವ ರಸ್ತೆಗಳನ್ನು ದುರಸ್ತಿಪಡಿಸಲು ಆದ್ಯತೆ; ಶಾಸಕ ಡಿ. ರವಿಶಂಕರ್‌ Priority given to repairing roads in K.R. Nagar area that need repair; MLA D. Ravi Shankar
ಇದಕ್ಕೂ ಮೊದಲು ಶಾಸಕರು ಬಡಕನಕೊಪ್ಪಲು ಗ್ರಾಮ ಪರಿಮಿತಿಯಲ್ಲಿ ಕೈಗೊಂಡಿರುವ ರಸ್ತೆ ಮತ್ತು ಚರಂಡಿ ಕಾಮಗಾರಿ ಪರಿಶೀಲಿಸಿ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಕೆಲಸ ನಿರ್ವಹಣೆಯ ಸಂಬಂದ ಹಲವು ಸಲಹೆ ಮತ್ತು ಸೂಚನೆಗಳನ್ನು ನೀಡಿದರು.
ಆನ್ ಲೈನ್ ಗೇಮ್ ನಿಷೇಧ: ಡಾ. ಸುಶ್ರುತ ಗೌಡ ಸ್ವಾಗತ
ಹಣದ ಅಪಾಯ ಹೊಂದಿರುವ ಈ ಆನ್ ಲೈನ್ ಕ್ರೀಡೆಗಳು ಜನರನ್ನು ಅವುಗಳ ವ್ಯಸನಿಯನ್ನಾಗಿಸುತ್ತಿದ್ದವು. ಇದು ಆತ್ಮಹತ್ಯೆ, ಕೌಟುಂಬಿಕ ಕಲಹ, ಹೀಗೆ ನಾನಾ ಸಮಸ್ಯೆಗಳಿಗೆ ಕಾರಣವಾಗುತ್ತಿತ್ತು. ಈ ಹಿನ್ನೆಲೆ ಕೇಂದ್ರ ಸರ್ಕಾರ ಅತ್ಯಂತ ಸಮಯೋಚಿತ ನಿರ್ಧಾರ ತೆಗೆದುಕೊಂಡಿದೆ .
ಪರಿಷ್ಕರಣೆ ಹೆಸರಿನಲ್ಲಿ ಮತದಾನದ ಹಕ್ಕು ಕಸಿಯಲು ಯತ್ನ; ಎಸ್‌.ಯು.ಸಿ.ಐ ಪದಾಧಿಕಾರಿಗಳಿಂದ ಪ್ರತಿಭಟನೆ
ಮೃತರು, ವಲಸೆ ಹೋದವರು, ಪೌರತ್ವದ ದಾಖಲೆ ನೀಡಲಾಗದವರನ್ನು ಪಟ್ಟಿಯಲ್ಲಿ ಸೇರಿಸಿಲ್ಲ ಎಂಬುದು ಚುನಾವಣಾ ಆಯೋಗದ ಸಮರ್ಥನೆ. ಪಟ್ಟಿಯಲ್ಲಿ ಹೆಸರಿಲ್ಲದೆ ಹೋದರೆ, ಮತದಾನದ ಹಕ್ಕು ಮಾತ್ರ ಹೋಗುವುದಿಲ್ಲ, ಅದು ವಾಸ್ತವದಲ್ಲಿ ಪೌರತ್ವವನ್ನೇ ನಿರಾಕರಿಸಿದಂತಾಗುತ್ತದೆ.
ಜೆಎಸ್‌ಎಸ್ ಮಹಿಳಾ ಪಾಲಿಟೆಕ್ನಿಕ್ ಹಿರಿಯ ವಿದ್ಯಾರ್ಥಿನಿಯರ ಸಂಘದ ಸಮಾವೇಶ
ಸಂಘದ ಕಾರ್ಯದರ್ಶಿ ವಾರ್ಷಿಕ ವರದಿ ಮಂಡಿಸಿದರು, ನಂತರ ಸಂಘದ ವತಿಯಿಂದ 2024- 25ನೇ ಶೈಕ್ಷಣಿಕ ಸಾಲಿನ ಎಲ್ಲ ವಿಭಾಗಗಳ ಹಾಗೂ ಡಿಸಿಇಟಿ ಶ್ರೇಷ್ಠ ವಿದ್ಯಾರ್ಥಿನಿಯರನ್ನು ಅವರ ಅತ್ಯುತ್ತಮ ಸಾಧನೆಗಾಗಿ ಗೌರವಿಸಲಾಯಿತು.
ಶಾಸಕ ಕೆ. ಹರೀಶ್‌ ಗೌಡ ನೇತೃತ್ವದಲ್ಲಿ ಕಾಂಗ್ರೆಸ್‌ನಿಂದ ಧರ್ಮಸ್ಥಳ ಯಾತ್ರೆ
ವಿರೋಧ ಪಕ್ಷದವರು ಬಟ್ಟೆ ಬದಲಿಸಿದಂತೆ ಹೇಳಿಕೆ ನೀಡಿದರೆ ತನಿಖೆ ಮಾಡಲು ಸಾಧ್ಯ ಇಲ್ಲ. ಮೊದಲು ಎಸ್ಐಟಿ ತನಿಖೆ ವರದಿ ಬರಲಿ. ಮುಂದೆ ನೋಡೋಣ. ಮುಸುಕುದಾರಿ ಹಿನ್ನೆಲೆ ತನಿಖೆ ಆಗಬೇಕು. ಆತ ಹೇಳುವ ಹೆಸರುಗಳ ಬಗ್ಗೆ ಕೂಡ ತನಿಖೆ ಆಗಬೇಕು
ತೆಂಗು ಬೆಳೆ ತಾಂತ್ರಿಕತೆ ಕುರಿತು ತರಬೇತಿ
ಸಸಿಮಡಿ ತಯಾರಿಕೆ ಮತ್ತು ಕಾಯಿ ನೆಡುವಿಕೆ, ನೀರಾವರಿ, ಅಂತರ ಬೇಸಾಯ, ಪೋಷಕಾಂಶಗಳ ನಿರ್ವಹಣೆ, ತೇವಾಂಶ ಸಂರಕ್ಷಣೆ ಹಾಗೂ ಜೈವಿಕ ಗೊಬ್ಬರಗಳ ಬಳಕೆ
ಶಿಕ್ಷಣದ ಜೊತೆಗೆ ಕೌಶಲ್ಯ ಕೂಡಿದರೆ ಮತ್ತಷ್ಟು ಪ್ರಗತಿ ಸಾಧ್ಯ
ಕ್ಯಾಂಪಸ್‌ ನೇರ ನೇಮಕಾ ತಿಗಳಲ್ಲಿ ಕೌಶಲ್ಯವಿರುವ ಅಭ್ಯರ್ಥಿಗಳಿಗೆ ಉದ್ಯೋಗ ಸಿಗುತ್ತಿವೆ
ಬಚ್ಚಲು ಬಾಯಿ ಮಂತ್ರಿಗಳು ಲಂಗುಲಾಗಮಿಲ್ಲದೇ ಮಾತಾಡುತ್ತಾರೆ
ರಡು ರೀತಿಯ‍ ಸತ್ಯಗಳಿದ್ದವು. ಒಂದು ಅನುಕೂಲವಾದ ಸತ್ಯ. ಅನಾನುಕೂಲಕರವಾದ ಸತ್ಯ. ಸತ್ಯವನ್ನು ಮರೆಮಾಚುವ ಕೆಲಸವನ್ನು ನೂರಾರು ವರ್ಷಗಳಿಂದ ಮಾಡಲಾಯಿತು
ಡಾ.ಟಿ.ವಿ. ವೆಂಕಟಾಚಲ ಶಾಸ್ತ್ರಿಗಳಿಗೆ ಮುದ್ದುರಾಮ ಪ್ರಶಸ್ತಿ ಪ್ರದಾನ
ಎಲ್ಲರಿಗೂ ಒಳಿತು ಬಯಸುವುದೇ ಕಾವ್ಯದ ಉದ್ದೇಶ. ಅದನ್ನು ಗ್ರಹಿಸುವುದು ಆಯಾ ಕಾಲಘಟ್ಟವನ್ನು ಅವಂಬಿಸುತ್ತದೆ
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 555
  • next >
Top Stories
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರದಲ್ಲಿ ಎನ್‌ಡಿಗೆ ದಾಖಲೆ ಜಯ : ಮೋದಿ ಭವಿಷ್ಯ
ಟಾಪ್‌ 10 ಸ್ವಚ್ಛ ಗಾಳಿಯ ನಗರಗಳಲ್ಲಿ ರಾಜ್ಯದ 4 - 1 ದಿನವೂ ಕಳಪೆ ಗಾಳಿ ಇಲ್ಲ : ವರದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved