• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು, ಪೋಷಕರಿಗೆ ಫೋನ್‌ ಇನ್‌ ಕಾರ್ಯಕ್ರಮ
ಗಣಿತದಲ್ಲಿ ಪ್ರಮೇಯ ಹಾಗೂ ನಕ್ಷೆಗಳ ಬಗ್ಗೆ ಒಂದು ಅಂಕ ಹಾಗೂ ಎರಡು ಅಂಕಗಳನ್ನು ಉತ್ತರಿಸುವ ಬಗ್ಗೆ, ವಿಜ್ಞಾನದಲ್ಲಿ ಅನ್ವಯಿಕ ಪ್ರಶ್ನೆಗಳಿಗೆ ಹೇಗೆ ಉತ್ತರಿಸುವುದು ಎನ್ನುವುದರ ಬಗ್ಗೆ ಕನ್ನಡ ಇಂಗ್ಲಿಷ್ ಹಾಗು ಹಿಂದಿ ಭಾಷೆಗಳಲ್ಲಿ ಉತ್ತೀರ್ಣರಾಗುವುದು ಹೇಗೆ ಅಕ್ಷರವನ್ನು ಅಂದವಾಗಿ ಬರೆಯುತ್ತಾ ವೇಗವಾಗಿ ಬರೆಯುವುದು ಹೇಗೆ ಎಂಬುದರ ಬಗ್ಗೆ ಅನೇಕ ಪ್ರಶ್ನೆಗಳನ್ನು ವಿದ್ಯಾರ್ಥಿಗಳು ಫೋನಿನ ಕಾರ್ಯಕ್ರಮದ ಮೂಲಕ ನೇರವಾಗಿ ನುರಿತ ಸಂಪನ್ಮೂಲ ಶಿಕ್ಷಕರಿಗೆ ಕೇಳಿ ತಮ್ಮ ಸರಳ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಂಡರು. ಬೆಳಗ್ಗೆ ವೇಳೆ ಯಾವುದನ್ನು ಓದಬೇಕು? ಸಂಜೆ ವೇಳೆ ಯಾವುದನ್ನು ಓದಬೇಕು ಓದಿದ್ದನ್ನು ಹೇಗೆ ನೆನಪಿನಲ್ಲಿಟ್ಟಕೊಳ್ಳಬೇಕು. ಈ ಬಾರಿ ಪ್ರಶ್ನೆಪತ್ರಿಕೆ ಕಷ್ಟವಾಗಿರುತ್ತದೆಯೋ, ಸುಲಭವಾಗಿರುತ್ತೋ ಎಂದು ಮಕ್ಕಳು ಸಂಪನ್ಮೂಲ ಶಿಕ್ಷಕರಿಗೆ ಪ್ರಶ್ನೆಗಳ ಸುರಿಮಳೆಗೈದರು.
ರಂಗಾಯಣದ ಬಹುರೂಪಿ ನಾಟಕೋತ್ಸವಕ್ಕೆ ತೆರೆ
ಸಾಮಾಜಿಕ ಕಳಕಳಿ, ಬಹುತ್ವದ ಭಾವನೆ ಮೂಡಿಸುವ ಮೂಲಕ ಉರಿ ಬಿಸಿಲ ಬೇಸಿಗೆಯಲ್ಲೂ ರಂಗ ಪ್ರಿಯರ ಮನ ತಣಿಸಿತು. ಕಡೆಯ ದಿನವಾದ ಸೋಮವಾರ ರಂಗಾಯಣದ ಭಾರತೀಯ ರಂಗಶಿಕ್ಷಣ ಕೇಂದ್ರದ ವಿದ್ಯಾರ್ಥಿಗಳು ಎಳೆಕೊರಳು ಉಳಿದಾವೆ ಕೇಳ ಶೀರ್ಷಿಕೆಯಲ್ಲಿ ನಡೆಸಿಕೊಟ್ಟು ರಂಗಸಂಗೀತ, ಬಹುರೂಪಿಯ ಯಶಸ್ಸಿನ ಸಾರ್ಥಕತೆಯನ್ನು ಅನಾವರಣಗೊಳಿಸಿತು.
ರಾಜ್ಯದ ರಸ್ತೆ ಅಮೆರಿಕಾ ರಸ್ತೆಗೆ ಸಮನಾಗಿ ಇರಲಿವೆ: ಕೇಂದ್ರ ಸಚಿವ ನಿತಿನ್ ಗಡ್ಕರಿ
ಮೈಸೂರಿನಲ್ಲಿ 4000 ಸಾವಿರ ಕೋಟಿ ರೂ. ಅಧಿಕ ವೆಚ್ಚದ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಕೆಲವು ಕಾಮಗಾರಿಗಳ ಲೋಕಾರ್ಪಣೆಯಾಗುತ್ತಿದೆ. ಇತ್ತೀಚೆಗೆ ಕರ್ನಾಟಕ ಸಾಕಷ್ಟು ಅಭಿವೃದ್ಧಿಯಾಗುತ್ತಿದ್ದು, 2024ರ ಅಂತ್ಯದ ವೇಳೆಗೆ ಕರ್ನಾಟಕ ರಾಷ್ಟ್ರೀಯ ಹೆದ್ದಾರಿಗಳು ಯುಎಸ್‌ಎ ರಸ್ತೆಗಳಿಗೆ ಸಮನಾಗಿರಲಿದೆ
ಬಹುರೂಪಿಯಲ್ಲಿ ನಾಟಕೋತ್ಸವದ ಸಂಭ್ರಮ
ಕಲಾಮಂದಿರ ಆವರಣದ ಕಿರು ರಂಗಮಂದಿರದಲ್ಲಿ ಬ್ಲ್ಯಾಕ್‌ಔಟ್‌ ಎಂಬ ಕನ್ನಡ ನಾಟಕವನ್ನು ಬೆಂಗಳೂರಿನ ರಂಗಸಿರಿ ಪ್ರೊಡಕ್ಷನ್‌ ತಂಡವು ಎಸ್‌. ಸಂದೀಪ್‌ಪೈ ನಿರ್ದೇಶನದಲ್ಲಿ ಪ್ರಸ್ತುತಪಡಿಸಿತು. ಭೂಮಿಗೀತಾದಲ್ಲಿ ಕೊಲ್ಕತ್ತಾದ ಠಾಕುರ್ಪುಕುರ್‌ಇಚ್ಚೆಮೊಟೊ ತಂಡವು ಸೌರ್‌ಪಲೋಧಿ ನಿರ್ದೇಶನದಲ್ಲಿ ಕಿಟ್ಟನ್‌ಖೋಲಾ ಎಂಬ ಬಂಗಾಳಿ ನಾಟಕವನ್ನು ಪ್ರಸ್ತುತಪಿಡಿಸಿದರು.
ಸಂವಿಧಾನದ ಕುರಿತು ಜಾಗೃತಿ ಮೂಡಿಡಿಸುವುದು ಅತೀ ಅಗತ್ಯ: ಶಾಸಕ ದರ್ಶನ್‌ ಧ್ರುವನಾರಾಯಣ
ಸಂವಿಧಾನ ಉಳಿಸುವ ಹಾಗೂ ಅದನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಇಂತಹ ಹೊತ್ತಿನಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಸಂವಿಧಾನದ ಕುರಿತು ಆಳವಾದ ಚರ್ಚೆ, ಅಧ್ಯಯನಗಳು ಆಗಬೇಕು. ಜನರಲ್ಲಿ ಅರಿವು ಮೂಡಿಸುವ ಕೆಲಸವಾದಾಗ ಮಾತ್ರ ಸಂವಿಧಾನ ಮತ್ತಷ್ಟು ಪ್ರಖರವಾಗಿ ಜನಸಾಮಾನ್ಯರಲ್ಲಿ ಬೇರೂರುತ್ತದೆ. ಈ ಕಾರಣಕ್ಕಾಗಿ ರಾಜ್ಯ ಸರ್ಕಾರ ಸಂವಿಧಾನ ಜಾಗೃತಿ ಅಭಿಯಾನವನ್ನು ಹಮ್ಮಿಕೊಂಡು ರಾಜ್ಯವ್ಯಾಪಿ ಅದರ ಮಹತ್ವವನ್ನು ಸಾರುವ ಕೆಲಸ ಮಾಡಿದೆ
ಮಹಿಳೆಯರಿಂದ ಸ್ವಯಂ ಪ್ರೇರಿತ ರಕ್ತದಾನ
ಮಹಿಳೆಯರಿಂದಲೇ ಆಯೋಜಿಸಲ್ಪಟ್ಟಿರುವ ಇಂದಿನ ರಕ್ತದಾನ ಶಿಬಿರ ಒಂದು ವಿಶೇಷವಾದ ಕಾರ್ಯಕ್ರಮವಾಗಿದ್ದು, ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಮುಂದುವರೆಯವಂತೆ ರಕ್ತದಾನ ಮಾಡುವುದರಲ್ಲೂ ಮುಂದಾಗಿರುವುದು ಸಂತಸ ತಂದಿದೆ
ಹುಣಸೂರು ಬೈಪಾಸ್‌ ಹೈವೆ ಕಾಮಗಾರಿಗೆ 86 ಕೋಟಿ ರು. ಮಂಜೂರು: ಶಾಸಕ ಜಿ.ಡಿ. ಹರೀಶ್‌ಗೌಡ ಸಂತಸ
ಹುಣಸೂರು ಬೈಪಾಸ್‌ ರಸ್ತೆಯಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿನಿತ್ಯ ಬಹಳಷ್ಟು ವರ್ಷಗಳಿಂದ ಆಪಘಾತಗಳು, ಅವಘಡಗಳು ನಿರಂತರವಾಗಿ ನಡೆಯುತ್ತಿರುವ ಬಗ್ಗೆ ವರದಿಗಳು ಬಂದಿವೆ ಹಾಗೂ ಸಾರ್ವಜನಿಕರಿಂದ ಆಹವಾಲುಗಳು ಕೂಡ ನೀಡಿದ್ದರು. ಈ ಸಂಬಂಧವಾಗಿ ನಾನು ಶಾಸಕನಾದ ಬಳಿಕ ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಮನವಿ ಸಲ್ಲಿಸಿದ್ದೆ, ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಿ ಹುಣಸೂರು ಬೈಪಾಸ್ ಇನ್ನು ಮುಂದೆ ನಾಲ್ಕು ಲೇನ್ ಹೈವೆ ಡಿ. ದೇವರಾಜ್ ಅರಸ್ ಪ್ರತಿಮೆಯಿಂದ ಆರಂಭವಾಗುವ ಬೈಪಾಸ್‌ ರಸ್ತೆಯಲ್ಲಿ ದಟ್ಟಣೆಯಿಂದ ಗೊಂದಲದ ಗೂಡಾಗಿದ್ದು, ಅದನ್ನು 4 ಲೇನ್ ಮಾಡಲು ಹಾಗೂ ಲಕ್ಷಣತೀರ್ಥ ನದಿಗೆ ಕಟ್ಟಲಾಗಿರುವ ಸೇತುವೆ ಶಿಥಿಲಗೊಂಡಿರುವುದರಿಂದ ಹೊಸ ಸೇತುವೆ ನಿರ್ಮಾಣ ಮಾಡಲು 86 ಕೋಟಿ ರು. ಮಂಜೂರು ಮಾಡಿಕೊಟ್ಟಿದ್ದಾರೆ
ಅಕ್ಮಲ್ ಪಾಷ ಕೊಲೆ ಖಂಡಿಸಿ ಎಸ್‌ ಡಿಪಿಐನಿಂದ ಪ್ರತಿಭಟನೆ
ಅಕ್ಮಲ್ ಪಾಷ ಅವರನ್ನು ಕೊಲೆ ಮಾಡಿದ ಆರೋಪಿಗಳು ಮತ್ತು ಅವರಿಗೆ ಕುಮ್ಮಕ್ಕು ನೀಡಿದ ವ್ಯಕ್ತಿಗಳ ಬಗ್ಗೆ ಸಾಕಷ್ಟು ಮಾಹಿತಿ ಇದ್ದರೂ ಪೊಲೀಸರು ಆರೋಪಿಗಳನ್ನು ಬಂಧಿಸುತ್ತಿಲ್ಲ. ಏನು ಕಾರಣ? ಯಾರು ಅವರನ್ನು ರಕ್ಷಿಸುತ್ತಿದ್ದಾರೆ? ಪೊಲೀಸರ ಕೈ ಕಟ್ಟಿ ಹಾಕಿರುವ ರಾಜಕಾರಣಿಗಳ ಹೆಸರನ್ನಾದರೂ ಹೇಳಿ ನಾವು ಸರ್ಕಾರವನ್ನು ಪ್ರಶ್ನಿಸುತ್ತೇವೆ
ನಾಲ್ವಡಿಯವರ ಆಶಯಕ್ಕೆ ವಿರುದ್ಧವಾಗಿ ಎಂಡಿಎ ಕಾರ್ಯನಿರ್ವಹಣೆ: - ಸಂದೇಶ್ ಸ್ವಾಮಿ ಆರೋಪ
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಅಂದು ಸಿಐಟಿಬಿ ಸ್ಥಾಪಿಸಿದ್ದು ಮೈಸೂರಿನ ಸಮಗ್ರ ಅಭಿವೃದ್ಧಿಗೆ ಹಾಗೂ ಸೂರಿಲ್ಲದವರಿಗೆ ಸೂರು ಕಲ್ಪಿಸಲು. ಇಂದು ನಗರ ಸಾಕಷ್ಟು ವಿಸ್ತಾರವಾಗಿದೆ. ಆ ಕಾಲದಲ್ಲಿ ತಾಜ್ಯ ಸಂಗ್ರಹಕ್ಕೆ ಮೀಸಲಿರಿಸಿದ ಜಾಗದ ಹೊರತಾಗಿ ಎಂಡಿಎ ಯಾವುದೇ ಜಾಗವನ್ನು ತಾಜ್ಯ ನಿರ್ವಹಣೆಗೆ ಗುರುತಿಸಿಲ್ಲ ಮತ್ತು ಮೀಸಲಿಟ್ಟಿಲ್ಲ‌. ಒಳಚರಂಡಿ ನೀರನ್ನು ಪುನರ್ ಬಳಕೆ ಮಾಡಲು ಯಾವುದೇ ಜಾಗವನ್ನು ಮೀಸಲಿರಿಸಿಲ್ಲ. ಕಲುಷಿತ ಒಳಚರಂಡಿ ನೀರು ವಿವಿಧ ಕೆರೆಗಳು ಹಾಗೂ ನಾಲೆಗಳತ್ತ ಹರಿದಿರುವುದು ಅಪಾಯಕಾರಿ ಎಂದು ತಿಳಿಸಿದ್ದಾರೆ.
ಇನ್ನೂ ಸಾಂಸ್ಕೃತಿಕ ಜೀತಗಾರಿಕೆ ಮುಕ್ತವಾಗಲು ಸಾಧ್ಯವಾಗಿಲ್ಲ: ಕವಿ ಪ್ರೊ.ಎಸ್.ಜಿ. ಸಿದ್ಧರಾಮಯ್ಯ ವಿಷಾದ
ಈ ನೆಲದ ಬೇರುಗಳಾದ ಜೀವನ ಮಾರ್ಗವಾದ ಬೌದ್ಧ ಧರ್ಮವನ್ನು ಹೊರ ಹಾಕಲಾಯಿತು. ಡಾ. ಅಂಬೇಡ್ಕರ್‌ ಕಾರಣದಿಂದ ಬೌದ್ಧ ದರ್ಮ ಮರಳಿತು. ಜೈನ ಧರ್ಮವನ್ನು ವೈದೀಕರಣದಿಂದ ಅಪೋಶನ ಮಾಡಿತು. ಚಾರ್ವಕನನ್ನು ದೈವ ದ್ರೋಹಿ ಎಂದು ಬಿಂಬಿಸಲಾಯಿತು. ಆದರೂ ಇವುಗಳು ನೆಲದೊಳಗೆ ಗರಿಕೆ ಬೇರಿನಂತೆ ಜೀವಂತವಾಗಿ ಉಸಿರಾಡುತ್ತಿವೆ
  • < previous
  • 1
  • ...
  • 407
  • 408
  • 409
  • 410
  • 411
  • 412
  • 413
  • 414
  • 415
  • ...
  • 476
  • next >
Top Stories
ಪ್ರಧಾನಿ ಮೋದಿ ಸೆಳೆದ ಮೈಸೂರಿನ ಬಕಾಹು ವಿದೇಶದಲ್ಲಿ ಜನಪ್ರಿಯ : ಇಲ್ಲಿದೆ ನವೀನ್ ಯಶೋಗಾಥೆ!
ರಾಜ್ಯದ 14 ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ
ಅಂಗನವಾಡಿ ಮಕ್ಕಳ ಅನುಕೂಲಕ್ಕಾಗಿ 'ಅಪಾರ್‌ ಐಡಿ': ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿ
ಲಾಸಲ್ಲೇ ಲಾಭ ಸೂತ್ರ ಕಂಡುಕೊಂಡ ದಂಪತಿಗೆ ಅಮ್ಮನ ಆಶೀರ್ವಾದ : ಮಜಾ ಉಪ್ಪಿನಕಾಯಿ ಯಶೋಗಾಥೆ!
ಬರಿಗೈಲೀ ವಾಪಸ್ ಹೋದ ರಷ್ಯಾ ಮಹಿಳೆ ಮಾಜಿ ಗೆಳಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved