• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mysore

mysore

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆಯಿಂದ ಕಪ್ಪಡಿ ಕ್ಷೇತ್ರದ ವಾರ್ಷಿಕ ಮಹಾಜಾತ್ರೆಗೆ ಚಾಲನೆ
ದಕ್ಷಿಣ ಕರ್ನಾಟಕದಲ್ಲಿ ಕಪ್ಪಡಿ ಕ್ಷೇತ್ರ ಜಾನಪದ ಕಾವ್ಯ ಹಾಗೂ ಧಾರ್ಮಿಕ ಆಚರಣೆಯ ಪ್ರಭಾವಿ ಕೇಂದ್ರವಾಗಿ ಪ್ರಸಿದ್ಧಿ ಹೊಂದಿದ್ದು ಮೈಸೂರಿನಿಂದ 50 ಕಿ.ಮೀ ಮತ್ತು ಕೆ.ಆರ್.ನಗರದಿಂದ 8 ಕಿ.ಮೀ ದೂರದಲ್ಲಿರುವ ಈ ಕ್ಷೇತ್ರ ಕಾವೇರಿ ನದಿ ದಡದಲ್ಲಿದೆ. ಕಪ್ಪಡಿ ಜಾತ್ರೆ ಈ ಕ್ಷೇತ್ರದ ದೊಡ್ಡ ಉತ್ಸವ. ಪ್ರತಿ ವರ್ಷ ಮಹಾಶಿವರಾತ್ರಿಯಂದು ಜಾತ್ರೆ ಆರಂಭವಾಗಲಿದ್ದು, ಯುಗಾದಿ ಹಬ್ಬದವರೆಗೂ ಒಂದು ತಿಂಗಳ ಕಾಲ ನಡೆಯಲಿದೆ. ಇಲ್ಲಿ ನಡೆಯುವ ಜಾತ್ರೆಗೆ ಕೇರಳ ರಾಜ್ಯದ ಗಡಿಭಾಗ ಸೇರಿದಂತೆ ಕೊಡಗು, ಚಾಮರಾಜನಗರ, ಮಂಡ್ಯ ಹಾಸನ ಮತ್ತು ಉತ್ತರ ಕರ್ನಾಟಕದ ನಾನಾ ಭಾಗಗಳಿಂದಲೂ ಭಕ್ತಾದಿಗಳು ಹರಿದು ಬರುತ್ತಾರೆ.
ಕುಡಿಯುವ ನೀರಿಗಾಗಿ ದೊಡ್ಡ ಹೊಸೂರು ಗ್ರಾಮದಲ್ಲಿ ಇಒಗೆ ಗ್ರಾಮಸ್ಥರಿಂದ ತರಾಟೆ
ಅಧಿಕಾರಿಗಳಿಗೆ ನೀವು ಏನು ಮಾಡುತ್ತಿರೋ ಗೊತ್ತಿಲ್ಲ, ಆದರೆ ತಾಲೂಕಿನ ಜನತೆಗೆ ಕುಡಿಯುವ ನೀರಿಗೆ ಯಾವುದೇ ತೊಂದರೆ ಆಗಬಾರದು ಎಂದು ತಾಕೀತು ಮಾಡಿದರು.
ಗ್ರಾಮಾಂತರಕ್ಕೆಡಾ.ಎನ್.ಎಸ್. ಮೋಹನ್ ಅವರ ರೈತರೇ ಆರೋಗ್ಯವಂತರಾಗಿ ಕೃತಿ ಲೋಕಾರ್ಪಣೆ
ರಾಸಾಯನಿಕ ಯುಕ್ತ ಆಹಾರ ಪದಾರ್ಥಗಳನ್ನು ಸೇವಿಸುತ್ತಾ ಇಂದು ಮನುಷ್ಯನ ಆಯಸ್ಸು ಕಡಿಮೆಯಾಗುತ್ತಾ ಸಾಗಿದೆ, ಸಾವಯವ ಕೃಷಿಯನ್ನು ಪ್ರೋತ್ಸಾಹಿಸುವ ಕೆಲಸ ಸರ್ಕಾರಗಳು ಮಾಡಬೇಕಿದೆ. ರೈತನು ಬೆಳೆದ ಸಾವಯವ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ನೀಡಬೇಕು ಎಂದು ಒತ್ತಾಯಿಸಿದರು.
ವಸತಿಹೀನರಿಗೆ ನಿವೇಶನ ನೀಡಲು ಆಗ್ರಹಿಸಿ ಪ್ರತಿಭಟನೆ
ವಸತಿ ಯೋಜನೆಗೆ ಅಗತ್ಯವಿರುವ ಸರ್ಕಾರಿ ಭೂಮಿಯನ್ನು ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಗುರುತಿಸಿ ಆಶ್ರಯ ನಿವೇಶನಕ್ಕೆ ಕಾಯ್ದಿರಿಸಲು ಸದರಿ ಸ್ಥಳೀಯ ಸಂಸ್ಥೆಗಳು ತಮ್ಮ ಸಾಮಾನ್ಯ ಸಭೆಗಳಲ್ಲಿ ನಿರ್ಣಯ ಕೈಗೊಂಡು ಕಂದಾಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲು ಸಂಬಂಧಿಸಿದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ಇಲಾಖೆ, ಪೌರಾಡಳಿತ ಇಲಾಖೆ ಮೂಲಕ ಸುತ್ತೋಲೆ ಹೊರಡಿಸಿ, ಲಭ್ಯ ಸರ್ಕಾರಿ ಭೂಮಿ ಕಾಯ್ದಿರಿಸಲು ಮನವಿ ಸಲ್ಲಿಸಲಾಗಿದೆ
ಮಹಾಗಣಪತಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆ ನಾಳೆ
ರಾತ್ರಿ 9.15ಕ್ಕೆ ಎರಡನೇ ಯಾಮದ ಪೂಜೆ, ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಮಧ್ಯರಾತ್ರಿ 12.15ಕ್ಕೆ ಮೂರನೇ ಯಾಮದ ಪೂಜೆ ಪಂಚಾಮೃತ ಅಭಿಷೇಕ, ರುದ್ರಾಷೇಕ, ಮಾ. 9ರ ಬೆಳಗಿನ ಜಾವ 4.30ಕ್ಕೆ ನಾಲ್ಕನೇ ಯಾಮದ ಪೂಜೆ, ಪಂಚಾಮೃತ ಅಭಿಷೇಕ, ರುದ್ರಾಭಿಕ, ವಿಶೇಷ ಶಾಲ್ಯಾನ್ನ ಅಭಿಷೇಕ ಇರುತ್ತದೆ. ಬೆಳಗ್ಗೆ 7ಕ್ಕೆ ವಿಶೇಷ ಪ್ರಾಕಾರೋತ್ಸವ, 8ಕ್ಕೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗವಾಗಲಿದೆ
ನಾಲೆಗಳಿಗೆ ಕೂಡಲೇ ನೀರು ಹರಿಸಲು ಆಗ್ರಹ
ರೈತರು ಮಾಡಿದ ಸಾಲ ತೀರಿಸಲಾಗದೇ ಜೀವನ ನಡೆಸಲು ಕಷ್ಟಕರ ವಾಗಿದ್ದು, ಸರ್ಕಾರವೇ ಬರಗಾಲ ಘೋಷಣೆ ಮಾಡಿದ್ದು, ಬರ ಪರಿಹಾರ ಎಕರೆಗೆ ಕನಿಷ್ಟ25,000 ಹಾಗೂ ಜೀವನ ನಿರ್ವಹಣೆಗೆ ಪ್ರತಿ ತಿಂಗಳು ಪ್ರತಿ ಕುಟುಂಬಕ್ಕೆ 10,000 ಕೊಡಬೇಕು ಎಂದು ಅವರು ಸರ್ಕಾರವನ್ನು
4.65 ಕೋಟಿ ರು. ಅಭಿವೃದ್ಧಿ ಕಾಮಗಾರಿಗೆ ಚಾಲನೆ
70 ಲಕ್ಷ ರು. ವೆಚ್ಚದಡಿ ಪಟ್ಟಣದ ಬಜಾರ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು, ತಾಲೂಕಿನಾದ್ಯಂತ ಪ್ರಮುಖ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಿ ಕಾಮಗಾರಿಗಳನ್ನು ಗುರುತಿಸಲಾಗಿದೆ. ಪಟ್ಟಣ ವ್ಯಾಪ್ತಿಯಲ್ಲಿ ಬಹುವರ್ಷಗಳಿಂದ ಬೇಡಿಕೆಯಿದ್ದ ಮುಖ್ಯರಸ್ತೆಗಳ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಸೂಚಿಸಲಾಗಿದ್ದು, ನಾಗರಿಕರು ಈ ಬಗ್ಗೆ ಗಮನವಹಿಸಬೇಕು.
ಅಂಚೆ ಇಲಾಖೆಯಲ್ಲಿ ಮಹಿಳೆಯರಿಗಾಗಿ ಹಲವು ಯೋಜನೆ: ಡಾ. ಏಂಜಲ್ ರಾಜ್
ಎಲ್ಲಾ ಅಂಚೆ ಕಚೇರಿಗಳಲ್ಲಿಯೂ ಅಂತಾರಾಷ್ಟ್ರೀಯ ಮಹಿಳಾ ದಿನವಾದ ಮಾ.8 ರವರೆಗೂ ಸುಕನ್ಯಾ ಸಮೃದ್ಧಿ ಮತ್ತು ಮಹಿಳಾ ಸಮ್ಮಾನ್ ಸರ್ಟಿಫಿಕೇಟ್ ಖಾತೆಗಳನ್ನು ಆಧ್ಯತೆಯ ಮೇಲೆ ತೆರೆಯಲಾಗುತ್ತದೆ. ಆದ್ದರಿಂದ ಸಮೀಪದ ಅಂಚೆ ಕಚೇರಿಗಳಲ್ಲಿ ಮಹಿಳೆಯರು ಖಾತೆಗಳನ್ನು ತೆರೆಯಬೇಕು.
ತಲಕಾಡಿನಲ್ಲಿ ವಿಜೃಂಭಣೆಯ ಶ್ರೀಬಂಡರಸಮ್ಮನ ಬಂಡಿ ಉತ್ಸವ
ಹಬ್ಬದ ಸಂಪ್ರದಾಯದಂತೆ ಮಧ್ಯಾಹ್ನ ವಡೆಯಾಂಡಹಳ್ಳಿ ಬಳಿಯಿಂದ ಹೊರಟ ಅಲಂಕೃತ ಮೊದಲ ಬಂಡಿ ರಾಮಮಂದಿರದ ಬಳಿಯ ಮತ್ತೊಂದು ಬಂಡಿಯೊಂದಿಗೆ ಸೇರಿಕೊಂಡು ಮುಖ್ಯ ವೃತ್ತದ ಬಳಿಯ ಗ್ರಾಮದೇವತೆ ದೇಗುಲದ ಸುತ್ತ ಮೂರು ಸುತ್ತು ಪ್ರದಕ್ಷಿಣೆ ನಡೆಸಿದವು. ಅಲಂಕೃತ ಬಂಡಿಗೆ ದೇಗುಲದ ಅರ್ಚಕರು ವಿಶೇಷ ಪೂಜೆ ಮಂಗಳಾರತಿಯೊಂದಿಗೆ ಹಳೇತಲಕಾಡಿನಲ್ಲಿ ನಡೆಯುವ ಬಂಡಿ ಓಟದ ಉತ್ಸವಕ್ಕೆ ಬೀಳ್ಕೊಟ್ಟರು.
22ರಂದು ನಂಜನಗೂಡು ಶ್ರೀಕಂಠೇಶ್ವರಸ್ವಾಮಿಯ ದೊಡ್ಡ ಜಾತ್ರೆ
ಮಾ. 22 ರಂದು ಶ್ರೀಕಂಠೇಶ್ವರಸ್ವಾಮಿ ಅವರ ಗೌಥಮಪಂಚ ಮಹಾರಥೋತ್ಸ ಜರುಗಲಿದ್ದು, ರಾಜ್ಯದಲ್ಲಿ ಒಂದೇ ದಿನ 5 ರಥಗಳು ಸಂಚರಿಸುವುದು ಅಪರೂಪ ಇಂತಹ ಜಾತ್ರೆಯನ್ನು ನೋಡಲು ರಾಜ್ಯದ ವಿವಿಧ ಮೂಲೆಗಳಿಂದ ಜನರು ಆಗಮಿಸಲಿದ್ದಾರೆ. ಅವರಿಗೆ ತಾತ್ಕಾಲಿಕ ಶೌಚಾಲಯ ನಿರ್ಮಾಣ, ಕುಡಿಯುವ ನೀರಿನ ವ್ಯವಸ್ಥೆ, ತಾತ್ಕಾಲಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಿ ಅನುಕೂಲ ಮಾಡಿಕೊಡಬೇಕು, ಅಲ್ಲದೆ ಸಾಂಕ್ರಾಮಿಕ ರೋಗ ಹರಡದಂತೆ ಎಚ್ಚರಿಕೆ ವಹಿಸಬೇಕು.
  • < previous
  • 1
  • ...
  • 410
  • 411
  • 412
  • 413
  • 414
  • 415
  • 416
  • 417
  • 418
  • ...
  • 476
  • next >
Top Stories
ಪ್ರಧಾನಿ ಮೋದಿ ಸೆಳೆದ ಮೈಸೂರಿನ ಬಕಾಹು ವಿದೇಶದಲ್ಲಿ ಜನಪ್ರಿಯ : ಇಲ್ಲಿದೆ ನವೀನ್ ಯಶೋಗಾಥೆ!
ರಾಜ್ಯದ 14 ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ
ಅಂಗನವಾಡಿ ಮಕ್ಕಳ ಅನುಕೂಲಕ್ಕಾಗಿ 'ಅಪಾರ್‌ ಐಡಿ': ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಜಾರಿ
ಲಾಸಲ್ಲೇ ಲಾಭ ಸೂತ್ರ ಕಂಡುಕೊಂಡ ದಂಪತಿಗೆ ಅಮ್ಮನ ಆಶೀರ್ವಾದ : ಮಜಾ ಉಪ್ಪಿನಕಾಯಿ ಯಶೋಗಾಥೆ!
ಬರಿಗೈಲೀ ವಾಪಸ್ ಹೋದ ರಷ್ಯಾ ಮಹಿಳೆ ಮಾಜಿ ಗೆಳಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved